ಬಾಗಿಲು ಒಡೆದು ಮನೆಯೊಳಗೆ ನುಗ್ಗಲು ದರೋಡೆಕೋರರ ಯತ್ನ, ಮಲೆನಾಡ ಒಂಟಿ ಮನೆಗಳಲ್ಲಿ ಹೆಚ್ಚಾಯ್ತು ಆತಂಕ

131020 Megaravalli House theft attempt 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2020 ತೀರ್ಥಹಳ್ಳಿ ತಾಲೂಕಿನ ಒಂಟಿ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು, ಮನೆ ಸದಸ್ಯರ ಹತ್ಯೆಗೆ ಯತ್ನಿಸಿ, ದರೋಡೆ ಪ್ರಯತ್ನ ಮಾಡಿದ್ದಾರೆ. ತಾಲೂಕಿನ ಮೇಗರವಳ್ಳಿ ಗ್ರಾಮದ ಪುರುಷೋತ್ತಮ ಹೆಗ್ಡೆ ಅವರ ಮನೆ ಮೇಲೆ ರಾತ್ರಿ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಆರು ಮಂದಿ ದುಷ್ಕರ್ಮಿಗಳು ಇನ್ನೋವಾ ಕಾರಿನಲ್ಲಿ ಬಂದಿದ್ದರು ಎಂದು ತಿಳಿದು ಬಂದಿದೆ. ಬಾಗಿಲು ಒಡೆದು ಮನೆಯೊಳಗೆ ನುಗ್ಗಲು ಯತ್ನಿಸಿದ್ದಾರೆ. ಕಳ್ಳರು ನುಗ್ಗುವುದನ್ನು ತಡೆಯಲು ಮುಂದಾದ ಪುರುಷೋತ್ತಮ ಹೆಗ್ಡೆ, … Read more

ಸಾಗರದ ಐಗಿನಬೈಲು ಬಳಿ ಸರಣಿ ಅಪಘಾತ, ಆಟೋ ಚಾಲಕನಿಗೆ ಗಂಭೀರ ಗಾಯ

131020 Sagara Iginabailu Auto Accident 1

ಶಿವಮೊಗ್ಗ ಲೈವ್.ಕಾಂ | SAGARA NEWS | 13 ಅಕ್ಟೋಬರ್ 2020 ಸಾಗರ ತಾಲೂಕಿನ ಐಗಿನಬೈಲು ಬಳಿ ಸರಣಿ ಅಪಘಾತ ಸಂಭವಿಸಿದ್ದು ಆಟೋ ಚಾಲರೊಬ್ಬರಿಗೆ ಗಂಭೀರ ಗಾಯವಾಗಿದೆ. ಘಟನೆಯಲ್ಲಿ ಎರಡು ಕಾರು, ಒಂದು ಆಟೋಗೆ ಹಾನಿಯಾಗಿದೆ. ಹೇಗಾಯ್ತು ಅಪಘಾತ? ಶಿರಸಿಯಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಆಟೋ ಮತ್ತು ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಟೋ ನಜ್ಜುಗುಜ್ಜಾಗಿದೆ. ಆಟೋದ ಹಿಂಬದಿಯಲ್ಲಿ ಬರುತ್ತಿದ್ದ ಸ್ವಿಫ್ಟ್ ಕಾರಿಗೂ ಡಿಕ್ಕಿಯಾಗಿದೆ. ಆಟೋ ಚಾಲಕನಿಗೆ ಗಂಭೀರ ಗಾಯ … Read more

ದೇವಸ್ಥಾನದಲ್ಲಿ ಹುಂಡಿ, ದೇವರ ಬೆಳ್ಳಿ ವಸ್ತುಗಳ ಕಳ್ಳತನ, ಮನೆಗೆ ನುಗ್ಗಿ 24 ಸಾವಿರ ಮೌಲ್ಯದ ವಸ್ತುಗಳ ಕಳವು

131020 RML Nagara Temple Theft 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2020 ಶಿವಮೊಗ್ಗದಲ್ಲಿ ಬೀಗ ಒಡೆದು ಕಳ್ಳತನ ಮಾಡಲಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳು ವರದಿಯಾಗಿದೆ. ದೇವಸ್ಥಾನದಲ್ಲಿ ಕಳ್ಳತನ ಆರ್.ಎಂ.ಎಲ್.ನಗರದ ಶ್ರೀ ಶನೇಶ್ಚರ ದೇವ್ಥಾನದ ಶಟರ್ ಮುರಿದು ಕಳ್ಳತನ ಮಾಡಲಾಗಿದೆ. ದೇವರ ಹುಂಡಿ, ದೇವರಿಗೆ ತೊಡಿಸಿದ್ದ ಬೆಳ್ಳಿ ಆಭರಣಗಳು ಕಳ್ಳತನ ಮಾಡಲಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮನೆಯಲ್ಲಿ ಕಳ್ಳತನ ಅಜಾದ್ ನಗರದ ಮೂರನೇ ತಿರುವಿನಲ್ಲಿ ಮನೆಗೆ ಕನ್ನ ಹಾಕಿರುವ … Read more

ಸಾಗರದ ಕಸಕಸೆಕೊಡ್ಲುವಿನಲ್ಲಿ ತಾಯಿ, ಮಗನ ಕೊಲೆ ಪ್ರಕರಣ, ಗಮನಿಸಬೇಕಾದ ಪಾಯಿಂಟ್‍ಗಳಿವು

121020 Double Murder in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 12 ಅಕ್ಟೋಬರ್ 2020 ಭಾನುವಾರ ಬೆಳಗಿನ ಜಾವದ ಜೋಡಿ ಕೊಲೆ ಸಾಗರ ತಾಲೂಕಿನಲ್ಲಿ ಮತ್ತಷ್ಟು ಆತಂಕ ಹುಟ್ಟಿಸಿದೆ. ಬ್ಯಾಕೋಡಿನ ದಂಪತಿ ಹತ್ಯೆ ನೆನಪು ಹಸಿರಾಗಿರುವಾಗಲೆ ಈ ಜೋಡಿ ಕೊಲೆ ನಡೆದಿದೆ. ಸಾಗರ ಪೊಲೀಸರಿಗೆ ತಲೆನೋವು ಸೃಷ್ಟಿಸಿದ್ದರೆ, ಜನರು ತಲ್ಲಣಗೊಂಡಿದ್ದಾರೆ. ಕಲ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಸಕಸೆಕೊಡ್ಲು ಮಜರೆ ಗ್ರಾಮದಲ್ಲಿ ತಾಯಿ – ಮಗನ ಹತ್ಯೆ ಮಾಡಲಾಗಿದೆ. ಬಂಗಾರಮ್ಮ (62) ಮತ್ತು ಅವರ ಮಗ ಪ್ರವೀಣ್ ಕುಮಾರ್ (36) ಮೃತ … Read more

ಸಾಗರ ತಾಲೂಕಿನಲ್ಲಿ ಲಾರಿ, ಬೈಕು ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು

121020 Bike Accident In Sagara Bheemanakone 1

ಶಿವಮೊಗ್ಗ ಲೈವ್.ಕಾಂ | SAGARA NEWS | 12 ಅಕ್ಟೋಬರ್ 2020 ಲಾರಿ ಬೈಕು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕಿನ ಭೀಮನಕೋಣೆಯ ಹಾರುಡಿಕೆ ಬಳಿ ಭಾನುವಾರ ಘಟನೆ ಸಂಭವಿಸಿದೆ. ಸಾಗರದ ರತೀಶ್ ಶೆಟ್ಟಿ (27) ಮೃತ ಬೈಕ್ ಸವಾರ. ಬಟ್ಟೆಮಲ್ಲಪ್ಪ ಗ್ರಾಮದಲ್ಲಿರುವ ತನ್ನ ಸಂಬಂಧಿಯೊಬ್ಬರ ಮನೆಯಿಂದ ಸಾಗರಕ್ಕೆ ಹಿಂತಿರುಗುತ್ತಿದ್ದ ವೇಳೆ ಅಪಘಾತವಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ ನಂಬರ್ … Read more

ಕಂಬದ ಮೇಲೆ ಹತ್ತಿ ರಿಪೇರಿ ಮಾಡುತ್ತಿದ್ದ ಪವರ್ ಮ್ಯಾನ್ಗೆ ಕರೆಂಟ್ ಶಾಕ್, ಗಂಭೀರ ಗಾಯ

091020 current shock for power man in shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಅಕ್ಟೋಬರ್ 2020 ಮೆಗ್ಗಾನ್ ಆಸ್ಪತ್ರೆಯ ವಿದ್ಯುತ್ ಪೂರೈಕೆ ಲೈನ್‍ನಲ್ಲಿ ಉಂಟಾದ ಸಮಸ್ಯೆ ರಿಪೇರಿಗೆ ತೆರಳಿದ್ದ ಪವರ್‍ ಮ್ಯಾನ್‍ಗೆ ವಿದ್ಯುತ್ ಶಾಕ್ ಹೊಡೆದಿದೆ. ಕಂಬದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕಂಬದ ಮೇಲೆ ಕೆಲಸ ಮಾಡುತ್ತಿದ್ದ ಕೆಪಿಟಿಸಿಎಲ್ ನೌಕರ ಉಮಾಶಂಕರ್ ಅವರಿಗೆ ಕರೆಂಟ್ ಶಾಕ್ ಹೊಡೆದಿದೆ. ಮೆಗ್ಗಾನ್ ಆಸ್ಪತ್ರೆಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಿದ್ದ ಕುರಿತು ಉಮಾಶಂಕರ್ ಪರಿಶೀಲನೆ ನಡೆಸುತ್ತಿದ್ದರು. ಘಟನೆಯಲ್ಲಿ ಉಮಾಶಂಕರ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. … Read more

ಅಪ್ರಾಪ್ತೆ ಮೇಲೆ ಅತ್ಯಾಚಾರ, ಶಿವಮೊಗ್ಗ ಕೋರ್ಟ್‌ನಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ, ಎಷ್ಟು ವರ್ಷ ಜೈಲು? ದಂಡವೆಷ್ಟು?

Shivamogga-Court-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಅಕ್ಟೋಬರ್ 2020 ನಾಲ್ಕು ವರ್ಷದ ಹಿಂದೆ ಶಿವಮೊಗ್ಗದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಪ್ರಕರಣದ ತೀರ್ಪು ಹೊರಬಿದ್ದಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ. VIDEO REPORT ಏನಿದು ಪ್ರಕರಣ? 2016ರಲ್ಲಿ ಅಪ್ರಾಪ್ತೆ ಮೇಲೆ ಶಿವಕುಮಾರ್ ಅಲಿಯಾಸ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಶಿವಮೊಗ್ಗದ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ಕಠಿಣ ಶಿಕ್ಷೆ, … Read more

ಶಾರೂಖ್ ಖಾನ್ ಮರ್ಡರ್ ಕೇಸ್, ಭದ್ರಾವತಿ ಪೊಲೀಸರಿಂದ ಆರು ಮಂದಿ ಅರೆಸ್ಟ್

071020 Bhadravathi Police Arrest Murderers 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 ಅಕ್ಟೋಬರ್ 2020 ಶಾರೂಖ್ ಖಾನ್ ಹತ್ಯೆ ಪ್ರಕರಣದ ಆರೋಪಿಗಳನ್ನು ಭದ್ರಾವತಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರು ಮಂದಿಯನ್ನು ಬಂಧಿಸಲಾಗಿದೆ. ಹತ್ಯೆ ಆಗಿದ್ದು ಹೇಗೆ? ಭದ್ರಾವತಿಯ ಹನುಮಂತನಗರದ ಮಸೀದಿ ಹಿಂಭಾಗದ ಖಾಲಿ ಜಾಗದಲ್ಲಿ ರೌಡಿ ಶೀಟರ್ ಶಾರೂಖ್ ಖಾನ್ ಮೇಲೆ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ  ಮಾಡಲಾಗಿತ್ತು. ಪ್ರಕರಣ ಸಂಬಂಧ ಶಾರೂಖ್ ತಂದೆ ಮಹಮ್ಮದ್ ಅಖ್ತರ್ ಅ.1ರಂದು ಹೊಸಮನೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಹತ್ಯೆಗೆ ಕಾರಣವೇನು? … Read more

ಭದ್ರಾ ನದಿಯಲ್ಲಿ ಮುಳುಗಿ ಇಬ್ಬರು ಸಾವು, ಒಬ್ಬನ ರಕ್ಷಣೆ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಅಕ್ಟೋಬರ್ 2020 ಭದ್ರಾ ನದಿಯಲ್ಲಿ ಈಜಲು ಇಳಿದಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹಗಳನ್ನು ಪತ್ತೆ ಹಚ್ಚಲಾಗಿದ್ದು, ನೀರಿನಿಂದ ಮೇಲೆತ್ತಲಾಗಿದೆ. ಮೃತರನ್ನು ಜನ್ನಾಪುರದ ರಾಜೇಶ್ (38) ಮತ್ತು ಮನೋಜ್ (17) ಎಂದು ಗುರುತಿಸಲಾಗಿದೆ. ಈ ಭಾಗದಲ್ಲಿ ಇರುವ ಸುಳಿಗೆ ಸಿಲುಕಿ ಇವರು ನೀರಿನಲ್ಲಿ ಮುಳುಗಿರುವ ಶಂಕೆ ಇದೆ. ಹೇಗಾಯ್ತು ಘಟನೆ? ಭದ್ರಾವತಿಯ ದೊಡ್ಡಗೋಪೇನಹಳ್ಳಿ ಬಳಿಯ ಗೋಂಧಿ ಚಾನೆಲ್ ಆಂಜನೇಯ್ ಬಂಡ ಬಳಿ ಘಟನೆ ಸಂಭವಿಸಿದೆ. … Read more

ಮಾಸ್ಕ್ ಧರಿಸಿಲ್ಲ ಅಂತಾ ದಂಡ ಹಾಕಿದ್ದಕ್ಕೆ ಪೊಲೀಸರ ಬೈಕನ್ನೆ ಕದ್ದು ಪರಾರಿ

Hosanagara Police Station General Image 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 26 ಸೆಪ್ಟಂಬರ್ 2020 ಮಾಸ್ಕ್ ಹಾಕಿಲ್ಲ ಅಂತಾ ದಂಡ ಹಾಕಿದ್ದಕ್ಕೆ ಪೊಲೀಸರ ಬೈಕನ್ನೆ ಕಳ್ಳತನ ಮಾಡಿ ಯುವಕನೊಬ್ಬ ಪರಾರಿಯಾಗಿದ್ದಾನೆ. ಎರಡು ದಿನದ ಹಿಂದೆ ಹೊಸನಗರ ಪೊಲೀಸ್ ಠಾಣೆ ಮುಂಭಾಗ ಘಟನೆ ಸಂಭವಿಸಿದೆ. ಮಾಸ್ಕ್ ಕಾರ್ಯಾಚರಣೆ ಜಿಲ್ಲೆಯಾದ್ಯಂತ ಪೊಲೀಸರು ಮಾಸ್ಕ್ ಕಾರ್ಯಾಚರಣೆ ನಡೆಯುತ್ತಿದೆ. ಮಾಸ್ಕ್ ಧರಿಸದೆ ಓಡಾಡುವವರನ್ನು ಹಿಡಿದು ಪೊಲೀಸರು ದಂಡ ಹಾಕುತ್ತಿದ್ದಾರೆ. ಈ ಕಾರ್ಯಾಚರಣೆ ವೇಳೆ ಹೊಸನಗರದಲ್ಲಿ ಯುವಕನೊಬ್ಬನ್ನು ಹಿಡಿದು ದಂಡ ವಿಧಿಸಿದ್ದರು. ದಂಡ ಕಟ್ಟಿ ಠಾಣೆಯಿಂದ ಹಿಂತಿರುಗುವ … Read more