ಕತ್ತು ಕೊಯ್ದು ವೃದ್ಧ ದಂಪತಿಯ ಬರ್ಬರ ಹತ್ಯೆ, ಚಿನ್ನಾಭರಣ ವ್ಯಾಪಾರಿಯ ಕೊಲೆಯಿಂದ ಆತಂಕ

Murder-General-Image-1.jpg

ಶಿವಮೊಗ್ಗ ಲೈವ್.ಕಾಂ | SAGARA NEWS | 13 ಸೆಪ್ಟಂಬರ್ 2020 ಸಾಗರ ತಾಲೂಕು ಬ್ಯಾಕೋಡು ಗ್ರಾಮದಲ್ಲಿ ಶನಿವಾರ ರಾತ್ರಿ ದಂಪತಿಯ ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಚಿನ್ನದ ವ್ಯಾಪಾರ ಮಾಡುತ್ತಿದ್ದ ಇವರ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬ್ಯಾಕೋಡಿನ ಸುಂದರ್ ಶೇಟ್ (88) ಮತ್ತು ಪತ್ನಿ ಸುಲೋಚನಾ ಶೇಟ್ (70) ಅವರ ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಕರೂರು ಹೋಬಳಿ ಭಾಗದಲ್ಲಿ ಬಹು ವರ್ಷದಿಂದ ಸುಂದರ್ ಶೇಟ್ ಅವರು ಚಿನ್ನಾಭರಣದ ವ್ಯಾಪಾರ ನಡೆಸುತ್ತಿದ್ದರು. ಶನಿವಾರ … Read more

ಶಿವಮೊಗ್ಗ ನಗರದಲ್ಲಿ ಮುಂದುವರೆದ ಸರಗಳ್ಳರ ಅಟ್ಟಹಾಸ, ವಾರದಲ್ಲಿ ಮೂರನೆ ಕೇಸ್

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 12 ಸೆಪ್ಟಂಬರ್ 2020 ಶಿವಮೊಗ್ಗ ನಗರದಲ್ಲಿ ಮತ್ತೊಂದು ಸರಗಳ್ಳತನ ಪ್ರಕರಣ ವರದಿಯಾಗಿದೆ. ಒಂದೆ ವಾರದಲ್ಲಿ ಇದು ಮೂರನೆ ಪ್ರಕರಣವಾಗಿದೆ. ನಗರದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಓಲ್ ಬಾರ್ ಲೈನ್ ರಸ್ತೆಯಲ್ಲಿ ಆರ್ ಡಿ ಸಂಗ್ರಹಿಸಿಕೊಂಡು ಮನೆಗೆ ವಾಪಾಸಾಗುತ್ತಿದ್ದಾಗ, ಪಲ್ಸರ್ ಬೈಕ್ ನಲ್ಲಿ ಬಂದ ಇಬ್ಬರು ಯುವಕರು, ಮಹಿಳೆಯೊಬ್ಬರ ಮಾಂಗಲ್ಯ ಸರ ಅಪಹರಿಸಿದ್ದಾರೆ. ಶುಕ್ರವಾರ ಸಂಜೆ ಘಟನೆ ನಡೆದಿದೆ. ಜಾಹ್ನವಿ ಎಂಬುವವರೇ ಮಾಂಗಲ್ಯ ಸರ‌ ಕಳೆದುಕೊಂಡವರು. ಓಲ್ಡ್ … Read more

ಸಾಗರ, ಭದ್ರಾವತಿ, ಶಿಕಾರಿಪುರದಲ್ಲಿ ಪೊಲೀಸರ ದಾಳಿ, ಅಪಾರ ಪ್ರಮಾಣದ ಗಾಂಜಾ ವಶಕ್ಕೆ

110920 Ganja Seized in Shikaripura 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020 ಗಾಂಜಾ ಮಾರಾಟಗಾರರು, ಬೆಳಗಾರರ ವಿರುದ್ಧ ಶಿವಮೊಗ್ಗ ಪೊಲೀಸರು ಕಾರ್ಯಾಚರಣೆ ಬಿರುಸುಗೊಳಿಸಿದ್ದಾರೆ. ಜಿಲ್ಲೆಯ ಮೂರು ಕಡೆ ದಾಳಿ ನಡೆಸಿ ಅಪಾರ ಪ್ರಮಾಣದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಎಲ್ಲೆಲ್ಲಿ ದಾಳಿಯಾಗಿದೆ? ಪ್ರಕರಣ 1 | ಭದ್ರಾವತಿ ಹಳೇನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಎಂಜಿನಿಯರಿಂಗ್ ವಿದ್ಯಾರ್ಥಿ ಶೇಖ್ ಅಬೂಬ್, ವೆಲ್ಡಿಂಗ್ ಕೆಲಸಗಾರ ಜಾಫರ್, ಸಾದಿಕ್, ಸಾದಿಕ್ ಪಾಷಾ ಎಂಬುವವರನ್ನು ಬಂಧಿಸಿದ್ದಾರೆ. ಇವರಿಂದ 1.250 ಕೆ.ಜಿ ಗಾಂಜಾ, ಎರಡು ಬೈಕ್‍ಗಳನ್ನು … Read more

ಜಿಂಕೆ ಬೇಟೆಯಾಡಿ, ಮಾಂಸ ಬೇಯಿಸಿ ಊಟ ಮಾಡುತ್ತಿದ್ದವರ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ, ಇಬ್ಬರು ಅರೆಸ್ಟ್

110920 Forest Department Raid On Deer Hunters 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020 ಜಿಂಕೆ ಬೇಟೆಯಾಡಿ ಅಡುಗೆ ಮಾಡಿ ಊಟ ಮಾಡುತ್ತಿರುವಾಗ ಅರಣ್ಯಾಧಿಕಾರಿಗಳು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿರುವ ಘಟನೆ ತ್ಯಾವರೆಕೊಪ್ಪದಲ್ಲಿ ನಡೆದಿದೆ. ತ್ಯಾವರೆಕೊಪ್ಪದ ಉಮೇಶ್(೫೨) ಹಾಗೂ ವಿರೂಪಿನಕೊಪ್ಪದ ಈಶ್ವರ್(೩೦) ಬಂಧಿತ ಆರೋಪಿಗಳು. ವಿರೂಪಿನಕೊಪ್ಪದ ಏಳುಮಲೈ ಹಾಗೂ ಗೋವಿಂದ ಸ್ವಾಮಿ ಎಂಬ ಇಬ್ಬರು ಪರಾರಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಶಂಕರ ವಲಯ ಅರಣ್ಯಾಧಿಕಾರಿಳ ತಂಡ ವಿರೂಪಿನಕೊಪ್ಪದ ಮನೆ ಮೇಲೆ ದಾಳಿ ನಡೆಸಿದಾಗ ಜಿಂಕೆಯ ಹಸಿ ಮಾಂಸ ಹಾಗೂ ಬೇಯಿಸಿದ … Read more

ಲಂಚ ಸ್ವೀಕರಿಸುತ್ತಿದ್ದಾಗ ಶಿವಮೊಗ್ಗ ಎಸಿಬಿ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ

Corruption-ACB-Raid-1.jpg

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020 ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೊಬ್ಬರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಎಂಟು ಸಾವಿರ ರುಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆದಿದೆ. ಶಿಕಾರಿಪುರ ತಾಲೂಕು ಹೊಸೂರು  ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶಿವಪ್ಪ, ಎಸಿಬಿ ಬಲೆಗೆ ಬಿದ್ದವರು. ಲಂಚ ಕೇಳಿದ್ದು ಏಕೆ? ನರೇಗಾ ಯೋಜನೆಯ 2.10 ಲಕ್ಷ ರೂ. ಹಣ ಬಿಡುಗಡೆ ಮಾಡಲು ಶಿವಪ್ಪ  8 ಸಾವಿರ ರೂ. ಲಂಚಕ್ಕೆ … Read more

ಶಿವಮೊಗ್ಗದಲ್ಲಿ ಮತ್ತೊಂದು ಸರಗಳ್ಳತನ, ಒಂದೇ ವಾರದಲ್ಲಿ ಇದು ಎರಡನೇ ಪ್ರಕರಣ, ಮತ್ತೆ ಶುರುವಾಯ್ತು ಸರಗಳ್ಳರ ಹಾವಳಿ

jayanagara police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಸೆಪ್ಟಂಬರ್ 2020 ಶಿವಮೊಗ್ಗ ಸಿಟಿಯಲ್ಲಿ ಮತ್ತೊಮ್ಮೆ ಸರಗಳ್ಳರ ಹಾವಳಿ ಶುರುವಾಗಿದೆ. ಇವತ್ತು ಸಂಜೆ ಮತ್ತೊಂದು ಸರಗಳ್ಳತನ ಪ್ರಕರಣ ವರದಿಯಾಗಿದೆ. ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಬೈಕ್‍ನಲ್ಲಿ ಬಂದ ಕಳ್ಳರು ಕದ್ದೊಯ್ದಿದ್ದಾರೆ. ವೆಂಕಟೇಶನಗರದ 3ನೇ ಅಡ್ಡರಸ್ತೆಯಲ್ಲಿ ಇವತ್ತು ಸಂಜೆ 6.15ರ ಹೊತ್ತಿಗೆ ಘಟನೆ ಸಂಭವಿಸಿದೆ. ತುಂಗಾ ಮೇಲ್ದಂಡೆ ಯೋಜನೆ ವಿಶೇಷ ಭೂಸ್ವಾಧೀನ ಅಧಿಕಾರಿಗಳ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿ ರಾಜೇಶ್ವರಿ ಅವರ ಮಾಂಗಲ್ಯ ಸರವನ್ನು … Read more

ಶಿವಮೊಗ್ಗ ಆಟೋ ಕಾಂಪ್ಲೆಕ್ಸ್‌ನಲ್ಲಿ ಜೂಜಾಡುತ್ತಿದ್ದವರ ಮೇಲೆ ಪೊಲೀಸ್ ದಾಳಿ, ಎರಡೂವರೆ ಲಕ್ಷ ಹಣ ವಶಕ್ಕೆ

vinobanagara police station

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಸೆಪ್ಟಂಬರ್ 2020 ವಿನೋಬನಗರದಲ್ಲಿ ಜೂಜಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಏಳು ಮಂದಿಯನ್ನು ಬಂಧಿಸಲಾಗಿದೆ. ಇವರಿಂದ 2,51,550 ರೂ. ನಗದು ವಶಕ್ಕೆ ಪಡೆಯಲಾಗಿದೆ. ಆಟೋ ಕಾಂಪ್ಲೆಕ್ಸ್‍ನಲ್ಲಿರುವ ಶ್ರೀರಂಗ ಬಿಲ್ಡಿಂಗ್‍ನ ಕೊಠಡಿಯೊಂದರಲ್ಲಿ ಜೂಜಾಟ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿನೋಬನಗರ ಠಾಣೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಡಿವೈಎಸ್‍ಪಿ ಉಮೇಶ್ ಈಶ್ವರ್ ನಾಯಕ್ ಮಾರ್ಗದರ್ಶನದಲ್ಲಿ, ದೊಡ್ಡಪೇಟೆ … Read more

ರವೀಂದ್ರನಗರ ಗಣಪತಿ ದೇವಸ್ಥಾನದ ಬಳಿ ಬೈಕ್‌ನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ

jayanagara police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಸೆಪ್ಟಂಬರ್ 2020 ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಸೋಮವಾರ ಸಂಜೆ ಘಟನೆ ಸಂಭವಿಸಿದ್ದು, ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೇಗಾಯ್ತು ಘಟನೆ? ಸೊರಬ ತಾಲೂಕಿನ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಶಶಿ ಎಂಬುವವರು ರವೀಂದ್ರನಗರ ಗಣಪತಿ ದೇವಸ್ಥಾನಕ್ಕೆ ತೆರಳಿದ್ದರು. ಪೂಜೆ ಮುಗಿಸಿ ರಾತ್ರಿ 7.50ರ ಹೊತ್ತಿಗೆ ದೇಗುಲ ಸಮೀಪವಿರುವ ತಮ್ಮ ಮನೆಗೆ ತೆರಳುತ್ತಿದ್ದರು. … Read more

ಗಜಾನನ ಸಾರಿಗೆ ಸಂಸ್ಥೆಯಲ್ಲಿ ಗುಂಪುಗಳ ನಡುವೆ ಹೊಡೆದಾಟ, ಇಬ್ಬರಿಗೆ ಗಾಯ, ಗಲಾಟೆಗೇನು ಕಾರಣ?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 8 ಸೆಪ್ಟಂಬರ್ 2020 ಗಜಾನನ ಸಾರಿಗೆ ಸಂಸ್ಥೆಯ ಎರಡು ಗುಂಪುಗಳ ನಡುವೆ ಹೊಡೆದಾಟ ಸಂಭವಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಈ ಸಂಬಂಧ ಸಾಗರ ನಗರ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ. ಗಲಾಟೆಗೆ ಕಾರಣವೇನು? ಲಾಕ್‍ಡೌನ್ ಹಿನ್ನೆಲೆ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಸೋಮವಾರದಿಂದ ಹಲವು ಮಾರ್ಗದಲ್ಲಿ ಬಸ್ ಸಂಚಾರ ಪುನಾರಂಭವಾಗಲಿದೆ ಎಂಬ ಮಾಹಿತಿ ಹಿನ್ನೆಲೆ ಕಾರ್ಮಿಕರು ಕಂಪನಿಗೆ ಆಗಮಿಸಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಮುಸುಕಿನ ಗುದ್ದಾಟ ಬಹಿರಂಗ … Read more

ಭದ್ರಾವತಿಯಲ್ಲಿ ಕೆಜಿಗಟ್ಟಲೆ ಗಾಂಜಾ ಸಾಗಿಸುತ್ತಿದ್ದ ಎಂಟು ಮಂದಿ ಅರೆಸ್ಟ್, ಕಾರು ವಶಕ್ಕೆ

070920 Old Town Police Arrest Ganja Smugglers 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 ಸೆಪ್ಟಂಬರ್ 2020 ಓಮ್ನಿ ಕಾರಿನಲ್ಲಿ ಸಾಗಿಸುತ್ತಿದ್ದ ಎರಡು ಲಕ್ಷ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ. ಕಾರಿನಲ್ಲಿತ್ತು ಕೆಜಿಗಟ್ಟಲೆ ಗಾಂಜಾ ಮಾರಾಟ ಮಾಡುವ ಸಲುವಾಗಿ ಕಾರಿನಲ್ಲಿ ಗಾಂಜಾ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತ ಮೇರೆಗೆ ಬಿ.ಹೆಚ್.ರಸ್ತೆಯಲ್ಲಿ ದಾಳಿ ನಡೆಸಿದ ಭದ್ರಾವತಿ ಪೊಲೀಸರು, ಆರು ಕೆ.ಜಿ 400 ಗ್ರಾಂ ಗಾಂಜಾ ಪತ್ತೆಯಾಗಿದೆ. ಎಂಟು ಮಂದಿ ಅರೆಸ್ಟ್ ಗಾಂಜಾ ಸಾಗಿಸುತ್ತಿದ್ದ ಪ್ರಕರಣ ಸಂಬಂಧ ಭದ್ರಾವತಿ ಪೊಲೀಸರು … Read more