ಚಿನ್ನದ ಉದ್ಯಮಿ, ಎಂಇಪಿ ಪಕ್ಷದ ರಾಷ್ಟ್ರಾಧ್ಯಕ್ಷೆ, ಕನ್ನಡ ನ್ಯೂಸ್ ಚಾನೆಲ್’ನ ಓನರ್ ಶಿವಮೊಗ್ಗ ಪೊಲೀಸ್ ವಶಕ್ಕೆ
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 29 ಜುಲೈ 2019 ವಂಚನೆ ಪ್ರಕರಣ ಸಂಬಂಧ ಎಐಎಂಇಪಿ ಪಕ್ಷದ ಸಂಸ್ಥಾಪಕಿ ನೌಹೇರಾ ಶೇಖ್ ಅವರನ್ನು ಶಿವಮೊಗ್ಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೈದರಾಬಾದ್’ನಿಂದ ನೌಹೇರಾ ಶೇಖ್ ಅವರನ್ನು ಬಾಡಿ ವಾರೆಂಟ್ ಮೇಲೆ ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವತ್ತು ಶಿವಮೊಗ್ಗ ಕೋರ್ಟ್’ಗೆ ಹಾಜರುಪಡಿಸಲಾಗಿದ್ದು, ಆರು ದಿನ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ. 25 ಲಕ್ಷದ ವಂಚನೆ ಕೇಸ್ ನೌಹೇರಾ ಶೇಖ್, ತಮ್ಮ ಒಡೆತನದ ಹೀರಾ ಗೋಲ್ಡ್ ಕಂಪನಿ ಮೇಲೆ ಶಿವಮೊಗ್ಗದ ಮೊಹಮ್ಮದ್ … Read more