ಚಿನ್ನದ ಉದ್ಯಮಿ, ಎಂಇಪಿ ಪಕ್ಷದ ರಾಷ್ಟ್ರಾಧ್ಯಕ್ಷೆ, ಕನ್ನಡ ನ್ಯೂಸ್ ಚಾನೆಲ್’ನ ಓನರ್ ಶಿವಮೊಗ್ಗ ಪೊಲೀಸ್ ವಶಕ್ಕೆ

290719 Nowhera Sheik Arrested by Shivamogga Police 1

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 29 ಜುಲೈ 2019 ವಂಚನೆ ಪ್ರಕರಣ ಸಂಬಂಧ ಎಐಎಂಇಪಿ ಪಕ್ಷದ ಸಂಸ್ಥಾಪಕಿ ನೌಹೇರಾ ಶೇಖ್ ಅವರನ್ನು ಶಿವಮೊಗ್ಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೈದರಾಬಾದ್’ನಿಂದ ನೌಹೇರಾ ಶೇಖ್ ಅವರನ್ನು ಬಾಡಿ ವಾರೆಂಟ್ ಮೇಲೆ ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವತ್ತು ಶಿವಮೊಗ್ಗ ಕೋರ್ಟ್’ಗೆ ಹಾಜರುಪಡಿಸಲಾಗಿದ್ದು, ಆರು ದಿನ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ. 25 ಲಕ್ಷದ ವಂಚನೆ ಕೇಸ್ ನೌಹೇರಾ ಶೇಖ್, ತಮ್ಮ ಒಡೆತನದ ಹೀರಾ ಗೋಲ್ಡ್ ಕಂಪನಿ ಮೇಲೆ ಶಿವಮೊಗ್ಗದ ಮೊಹಮ್ಮದ್ … Read more

ಹಾಸ್ಟೆಲ್’ನಲ್ಲಿ ನೇಣು ಬಿಗಿದುಕೊಂಡು ಶಿವಮೊಗ್ಗ ಕೋರ್ಟ್ ಎಫ್’ಡಿಎ ಆತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 22 ಜುಲೈ 2019 ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಎಫ್’ಡಿಎ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಂದೀಪ್ (21), ನೇಣಿಗೆ ಶರಣಾದ ಯುವಕ. ದಾವಣಗೆರೆ ಜಿಲ್ಲೆಯ ಮಲೆಬೆನ್ನೂರಿನ ಸಂದೀಪ್ , ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಎಫ್’ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ. ನಗರದ ಉಪ್ಪಾರ ಹಾಸ್ಟೆಲ್’ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶಿವಮೊಗ್ಗ ಲೈವ್.ಕಾಂ … Read more

ಒಂದೇ ಒಂದು ಬೈಕ್ ಕಳ್ಳತನ ಕೇಸಲ್ಲಿ ನಡೆಯಿತು ವಿಚಾರಣೆ, ಆರೋಪಿ ಬಾಯಿಬಿಟ್ಟದ್ದನ್ನು ಕೇಳಿ ಪೊಲೀಸರಿಗೆ ಆಯ್ತು ಶಾಕ್

police jeep

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 22 ಜುಲೈ 2019 ತನಿಕೆ ಆರಂಭವಾಗಿದ್ದು ಕಳುವಾಗಿದ್ದ ಒಂದು ಬೈಕ್ ಪತ್ತೆಗೆ. ಆದ  ರೆ ಭೇದಿಸಿದ್ದು ಹತ್ತು ಬೈಕ್ ಕಳ್ಳತನ ಕೇಸುಗಳನ್ನು. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು, ವಿವಿಧ ಠಾಣೆಯಲ್ಲಿ ದಾಖಲಾಗಿರುವ ಹತ್ತು ಬೈಕ್ ಕಳವು ಪ್ರಕರಣದ ಆರೋಪಿಯನ್ನು ಬೈಕುಗಳ ಸಹಿತ ವಶಕ್ಕೆ ಪಡೆದಿದ್ದಾರೆ. ಕಳ್ಳ ಸಿಕ್ಕಿಬಿದ್ದಿದ್ದು ಹೇಗೆ? ಬೆಳಲಕಟ್ಟೆ ಗ್ರಾಮದ ಹಾಲೇಶಪ್ಪ ಎಂಬುವವರು ಮೇಲಿನಹನಸವಾಡಿ ಗ್ರಾಮದ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬೈಕ್ ದಿಢೀರ್ ನಾಪತ್ತೆಯಾಗಿತ್ತು. ಈ ಕುರಿತು ಗ್ರಾಮಾಂತರ … Read more

ಶಿವಮೊಗ್ಗದ ಉದ್ಯಮಿ ತಲೆಗೆ ರಿವಾಲ್ವರ್ ಇಟ್ಟು ಹತ್ಯೆ ಬೆದರಿಕೆ, ಕೆಲವೇ ಗಂಟೆಯಲ್ಲಿ ಸುಪಾರಿ ಹಂತಕರು ಅರೆಸ್ಟ್

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 18 ಜುಲೈ 2019 ರಿಯಲ್ ಎಸ್ಟೇಟ್ ಉದ್ಯಮಿ ಎದೆಗೆ ರಿವಾಲ್ವರ್ ಇಟ್ಟು, ಹತ್ಯೆ ಮಾಡುವ ಬೆದರಿಕೆ ಒಡ್ಡಿದ್ದ ಪ್ರಕರಣ ಸಂಬಂಧ, ಶಿವಮೊಗ್ಗ ಪೊಲಿಸರು ಐದು ಜನರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ ರಿವಾಲ್ವರ್ ಮತ್ತು ಒಂದು ಗುಂಡು ವಶಕ್ಕೆ ಪಡೆಯಲಾಗಿದೆ. ಉದ್ಯಮಿ ಹೆವನ್ ಇನ್ ಹಬೀಬ್ ಹತ್ಯೆ ಮಾಡಲು, ಐವರು ಸುಪಾರಿ ಕಿಲ್ಲರ್’ಗಳು ಸಂಚು ರೂಪಿಸಿದ್ದರು. ಜುಲೈ 16ರಂದು ರಾತ್ರಿ ಚಾಲುಕ್ಯ ನಗರದ ಬಳಿ, ಹಬೀಬ್ ಕಾರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು, ರಿವಾಲ್ವರ್ … Read more

ಬ್ಯಾಂಕ್ ಅಧಿಕಾರಿ ಹೆಸರಲ್ಲಿ ಕರೆ ಮಾಡಿ ಶಿವಮೊಗ್ಗದ ವ್ಯಕ್ತಿಗೆ 50 ಸಾವಿರ ರೂ. ಪಂಗನಾಮ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 18 ಜುಲೈ 2019 ಎಟಿಎಂ ಕಾರ್ಡ್ ಅವಧಿ ಮುಗಿದಿದೆ ಎಂದು ಕರೆ ಮಾಡಿದ ವಂಚಕನೊಬ್ಬ, ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ 50 ಸಾವಿರ ರೂ. ಪಂಗನಾಮ ಹಾಕಿದ್ದಾನೆ. ಬ್ಯಾಂಕ್ ಅಧಿಕಾರಿ ಎಂದು ಕರೆ ಮಾಡಿದ ವ್ಯಕ್ತಿಯೊಬ್ಬ, ಹಸೂಡಿ ಗ್ರಾಮದ ಎ.ಎನ್.ಬೆಳ್ಳಯ್ಯ ಎಂಬುವವರನ್ನು ವಂಚಿಸಿದ್ದಾನೆ. ಎಟಿಎಂ ಕಾರ್ಡ್ ಅವಧಿ ಮುಗಿದಿದೆ. ಅದನ್ನು ಕೂಡಲೇ ನವೀಕರಣ ಮಾಡಿಸಿಕೊಳ್ಳಿ. ಇದಕ್ಕಾಗಿ ಮೊಬೈಲ್’ಗೆ ಬರುವ ಒಟಿಪಿ ಪಿನ್ ನಂಬರ್ ಹೇಳುವಂತೆ ತಿಳಿಸಿದ್ದಾನೆ. ವಂಚಕನ ಮಾತು ನಂಬಿದ ಬೆಳ್ಳಯ್ಯ ಒಟಿಪಿ … Read more

ಗಾಂಧಿ ಬಜಾರ್ ಚಿನ್ನದ ವ್ಯಾಪಾರಿಗೆ ರಿವಲ್ವಾರ್ ತೋರಿಸಿ ಹಣ ದೋಚಿದ ಖದೀಮರು

shivamogga graphics map

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 18 ಜುಲೈ 2019 ಶಿವಮೊಗ್ಗದ ಚಿನ್ನ, ಬೆಳ್ಳಿ ವ್ಯಾಪಾರಿ ಮೇಲೆ ಹಲ್ಲೆ ನಡಸಿ, ರಿವಲ್ವಾರ್ ತೋರಿಸಿ ಹಣ ದೋಚಲಾಗಿದೆ. ಮತ್ತಷ್ಟು ಹಣಕ್ಕೆ ಬೇಡಿಕೆ ಇಡಲಾಗಿದೆ. ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಗಂಧರ್ವ ನಗರ ನಿವಾಸಿ ಎಂ.ಕೆ.ಅನೀಸುರ್ ಇಸ್ಲಾಂ ಅವರ ಮೇಲೆ ಹಲ್ಲೆ ನಡೆಸಿ, ರಿವಾಲ್ವರ್ ತೋರಿಸಿ, ಹಣ ದೋಚಲಾಗಿದೆ. ಸಾದಿಕ್ ಅಲಿಯಾಸ್ ಸಾತು ಎಂಬಾತ ಕೃತ್ಯ ಎಸಗಿದವನು. ಗಾಂಧಿ ಬಜಾರ್’ನಲ್ಲಿರುವ ಅನೀಸುರ್ ಇಸ್ಲಾಂ ಅವರ … Read more

ಆಯನೂರಿನ ಹೊಟೇಲ್ ಮಾಲೀಕನ ಮನೆ ಬಾಗಿಲು ಮುರಿದು ಕಳ್ಳತನ

theft case general image

ಶಿವಮೊಗ್ಗ ಲೈವ್.ಕಾಂ | ಕುಂಸಿ | 16 ಜುಲೈ 2019 ಹೊಟೇಲ್ ಮಾಲೀಕರೊಬ್ಬರ ಮನೆಗೆ ನುಗ್ಗಿದ ಕಳ್ಳರು ಚಿನ್ನದ ಆಭರಣ, ಗೃಹೋಪಯೋಗಿ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾರನಹಳ್ಳಿಯಲ್ಲಿರುವ ನಾಗರಾಜ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ನಾಗರಾಜ್, ಹೆಂಡಿತ, ಮಕ್ಕಳ ಜೊತೆಗೆ ಆಯನೂರಿನಲ್ಲಿರುವ ತಮ್ಮ ಹೊಟೇಲ್’ಗೆ ತೆರಳಿದ್ದ ವೇಳೆ, ಕಳ್ಳರು ಕೈಚಳಕ ತೋರಿಸಿದ್ದಾರೆ. ಮನೆಯ ಕರೆಂಟ್ ಕಟ್ ಮಾಡಿ, ಬಾಗಿಲು ಮುರಿದು ಒಳಗೆ ನುಗ್ಗಿರುವ ಕಳ್ಳರು, 23,500 ರೂ. ಮೌಲ್ಯದ … Read more

ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸಗೆ ಬಂದವರ ಪರ್ಸ್ ಕದಿಯುತ್ತಿದ್ದ ಕಳ್ಳಿ ಅರೆಸ್ಟ್, ಈಕೆ ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?

Mc-Gann-Hospital

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 16 ಜುಲೈ 2019 ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಔಷಧಿ ತೆಗೆದುಕೊಳ್ಳಲು ಕ್ಯೂನಲ್ಲಿ ನಿಂತಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್’ನಿಂದ ಪರ್ಸ್ ಕಳ್ಳತನ ಮಾಡಿದ್ದ ಮಹಿಳೆಯನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಆಕೆಯಿಂದ 1.69 ಲಕ್ಷ ರೂ. ಮೌಲ್ಯದ ಮೊಬೈಲ್, ನಗದು, ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಗೋಪಾಳದ ತಾಹೀರಾ ರೂಹಿ ಬಂಧಿತಳು. ಭದ್ರಾವತಿಯ ಹೆಬ್ಬಂಡಿಯ ನೇತ್ರಾವತಿ ಎಂಬುವವರ ವ್ಯಾನಿಟಿ ಬ್ಯಾಗ್’ನಿಂದ ಪರ್ಸ್ ಕಳ್ಳತನ ಮಾಡಿದ್ದಳು. ಈ ಕುರಿತು ನೇತ್ರಾವತಿ ಅವರು ದೊಡ್ಡಪೇಟೆ ಪೊಲೀಸ್ … Read more

ಮನೆ ಬಾಗಿಲಿಗೆ ಹಾಕಿದ್ದ ಬೀಗವನ್ನು ಚಿಲಕ ಸಹಿತ ಕಿತ್ತ ಕಳ್ಳರು, 60 ಸಾವಿರ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಕಳ್ಳತನ

Doddapete police station in shimoga

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 06 ಜುಲೈ 2019 ಮನೆ ಬಾಗಿಲಿಗೆ ಹಾಕಿದ್ದ ಬಿಗವನ್ನು ಚಿಲಕ ಸಹಿತ ಕಿತ್ತು, ಕಳ್ಳತನ ಮಾಡಿರುವ ಪ್ರಕರಣ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯಲ್ಲಿದ್ದ 60 ಸಾವಿರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ. ಶಿವಮೊಗ್ಗದ ಅಶೋಕನಗರದ ಹೇಮಲತಾ ಎಂಬುವವರ ಮನೆಯಲ್ಲಿ ಘಟನೆ ನಡೆದಿದೆ. ಮನೆಯವರೆಲ್ಲ ಬೆಂಗಳೂರಿಗೆ ತೆರಳಿದ್ದ ವೇಳೆ, ಘಟನೆ ನಡೆದಿದೆ. ಜುಲೈ 5ರಂದು ಹೇಮಲತಾ ಅವರು ಮನೆಗೆ ಹಿಂತಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬೀಗ ಹಾಕಿದ್ದ ಚಿಲಕವನ್ನೇ … Read more