ಮಂಡಗದ್ದೆ ಸಮೀಪದ ಹಲ್ಲೆ ಕೇಸ್‌ಗೆ ಬಿಗ್ ಟ್ವಿಸ್ಟ್, ವಿಡಿಯೋದಲ್ಲಿ ಹೇಳಿದ್ದೊಂದು, ವಿಚಾರಣೆ ವೇಳೆ ಬಾಯಿಬಿಟ್ಟಿದ್ದು ಮತ್ತೊಂದು

120620 Mandagadde Assault Case 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಮೇ 2020 ಮಂಡಗದ್ದೆ ಸಮೀಪ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆದಿದೆ ಎಂಬ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ವೈರಲ್ ಆಗಿದ್ದ ವಿಡಿಯೋದಲ್ಲಿದ್ದ ಸಂಗತಿಗು, ಪೊಲೀಸ್ ವಿಚಾರಣೆ ವೇಳೆ ಬೈಕ್ ಸವಾರ ಮತ್ತು ಹಲ್ಲೆಗೊಳಗಾದ ವ್ಯಕ್ತಿ ತಿಳಿಸಿದ ಮಾಹಿತಿಗು ಭಿನ್ನತೆ ಕಂಡು ಬಂದಿದೆ. ವೈರಲ್ ವಿಡಿಯೋದಲ್ಲಿ ಏನಿತ್ತು? ಮಂಡಗದ್ದೆ ಸಮೀಪ ವ್ಯಕ್ತಿಯೊಬ್ಬನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿತ್ತು. ಗಾಯಗೊಂಡು ರಕ್ತ ಸುರಿಯುತ್ತಿದ್ದರೂ ಆ ವ್ಯಕ್ತಿ ನಡೆದುಕೊಂಡು … Read more

ಲಾಕ್‌ಡೌನ್‌ ಸಡಿಲವಾಗ್ತಿದ್ದಂತೆ ಶಿವಮೊಗ್ಗದಲ್ಲಿ ಮಾರಕಾಸ್ತ್ರದ ಸದ್ದು, ಯುವಕನ ಹತ್ಯೆಗೆ ಯತ್ನ, ಎಲ್ಲಿ? ಕಾರಣವೇನು?

060520 Attempt To Murder In Shimoga 1

ಶಿವಮೊಗ್ಗ ಲೈವ್.ಕಾಂ | SHIMOGA | 6 ಮೇ 2020 ಲಾಕ್‍ಡೌನ್ ಸಡಿಲಗೊಳ್ಳುತ್ತಿದ್ದಂತೆ ಶಿವಮೊಗ್ಗದಲ್ಲಿ ಮತ್ತೆ ಲಾಂಗು, ಮಚ್ಚುಗಳು ಸದ್ದು ಮಾಡಲು ಅರಂಭಸಿವೆ. ಶಿವಮೊಗ್ಗದಲ್ಲಿ ಯುವಕನೊಬ್ಬನ ಹತ್ಯೆಗೆ ಯತ್ನ ನಡೆದಿದೆ. ಮನೋಜ್‍ ಶೆಟ್ಟ (32) ಎಂಬಾತನ ಮೇಲೆ ಭಾರತಿ ಕಾಲೋನಿಯಲ್ಲಿ ಐವರ ಗುಂಪು ದಾಳಿ ನಡೆಸಿದೆ. ಆತನ ಹತ್ಯೆಗೆ ಯತ್ನಿಸಲಾಗಿದೆ. ಅದೃಷ್ಟವಶಾತ್ ಮನೋಜ್ ಶೆಟ್ಟಿ ಬಚಾವಾಗಿದ್ದಾನೆ. ಆದರೆ ತೀವ್ರ ಗಾಯಗೊಂಡಿರುವ ಆತನನ್ನು ಆಸ್ಪತ್ರೆಗೆ ದಾಖಲು ಮಾಡಾಗಿದೆ. ಹತ್ಯೆಗೆ ಯತ್ನಿಸಿದ್ದು ಯಾರು? ಕಾರಣವೇನು? ಪೊಲೀಸ್ ಮಾಹಿತಿ ಪ್ರಕಾರ, ಹಣಕಾಸು … Read more

ವರನಟನ ಹುಟ್ಟುಹಬ್ಬ ಆಚರಣೆಗೆ ದುಡ್ಡು ಕೊಡದಿದ್ದರೆ ದೂರು ಕೊಡ್ತೀನಿ ಅಂದವನೇ ಶಿವಮೊಗ್ಗ ಪೊಲೀಸರ ವಶಕ್ಕೆ

vinobanagara polic station and police jeep

ಶಿವಮೊಗ್ಗ ಲೈವ್.ಕಾಂ | SHIMOGA | 27 ಏಪ್ರಿಲ್ 2020 ಕರೋನ ಫಂಡ್‌ ಹೆಸರಿನಲ್ಲಿ ಜನರಿಂದ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಜನರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಶಿವಮೊಗ್ಗ ಎಪಿಎಂಸಿಯಲ್ಲಿ ಈತ ಹಣ ವಸೂಲಿ ಮಾಡುತ್ತಿದ್ದ. ಈತನನ್ನು ಸಂತೋಷ್‌ ಎಂದು ಗುರುತಿಸಲಾಗಿದೆ. ಕೈಯಲ್ಲಿ ಫೈಲ್‌ ಹಿಡಿದು ಇವತ್ತು ಬೆಳಗ್ಗೆ ಎಪಿಎಂಸಿಗೆ ಆಗಮಿಸಿದ್ದ. ಕೆಲವರ ಬಳಿ ತಾನು ಪೊಲೀಸ್‌ ಎಂದು ಪರಿಚಯಿಸಿಕೊಂಡಿದ್ದ. ಇನ್ನೂ ಕೆಲವರ ಬಳಿ ತಾನೂ ಪತ್ರಕರ್ತ ಎಂದು ಪರಿಚಯ ಮಾಡಿಕೊಂಡಿದ್ದ. ಎಲ್ಲರಿಂದಲೂ ಕರೋನ ಫಂಡ್‌ ಎಂದು … Read more

ಭದ್ರಾವತಿಯಲ್ಲಿ ಅನ್ಯ ರಾಜ್ಯದ ಹತ್ತು ಬಾಟಲಿ ಮದ್ಯ ವಶಕ್ಕೆ, ನಾಲ್ವರು ಅರೆಸ್ಟ್, ಮದ್ಯದ ಮೌಲ್ಯವೆಷ್ಟು ಗೊತ್ತಾ?

220420 Liquor Seized In Shimoga 1

ಶಿವಮೊಗ್ಗ ಲೈವ್.ಕಾಂ | SHIMOGA | 22 ಏಪ್ರಿಲ್ 2020 ಲಾಕ್‌ಡೌನ್ ವೇಳೆ ಅನ್ಯ ರಾಜ್ಯದ ಮದ್ಯವನ್ನು ದುಬಾರಿ ಬೆಲೆಗೆ ಮಾರಾಟ ಮಾಡಲು ಯತ್ನಿಸಿದ್ದ ಎರಡು ಪ್ರಕರಣಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ಈ ಪ್ರಕರಣಗಳಲ್ಲಿ ನಾಲ್ಕು ಮಂದಿಯನ್ನು ಅರೆಸ್ಟ್‌  ಮಾಡಲಾಗಿದೆ. ಒಂದು ಪ್ರಕರಣದಲ್ಲಿ‌ ಭದ್ರಾವತಿಯ ಇಬ್ಬರು ಯುವಕರನ್ನು ಅರೆಸ್ಟ್‌ ಮಾಡಲಾಗಿದೆ. ಇವರಿಂದ ಒಂದು ಸ್ವಿಫ್ಟ್‌  ಕಾರನ್ನು ವಶಕ್ಕೆ ಪಡೆಯಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಮತ್ತಿಬ್ಬರನ್ನು ಬಂಧಿಸಿ, ಒಂದು ಬೈಕವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ವಿಡಿಯೋ ರಿಪೋರ್ಟ್‌ ಇಲ್ಲಿದೆ. ಬಂಧಿತರಿಂದ … Read more

ಲಾಕ್‌ಡೌನ್‌ ಟೈಮಲ್ಲಿ ಮದ್ಯದ ಅಂಗಡಿಗೆ ಕನ್ನ, ಇಬ್ಬರು ಅರೆಸ್ಟ್, ಯಾವ ಬಾರ್? ಎಷ್ಟು ಮೌಲ್ಯದ ಮದ್ಯ ಕದ್ದಿದ್ದರು?

210420 Two Arrested For Bar Theft 1

ಶಿವಮೊಗ್ಗ ಲೈವ್.ಕಾಂ | SHIMOGA | 21 ಏಪ್ರಿಲ್ 2020 ಲಾಕ್‍ಡೌನ್ ಅವಧಿಯಲ್ಲಿ ಮದ್ಯದಂಗಡಿಗೆ ಕನ್ನ ಹಾಕಿ ಮದ್ಯವನ್ನು ಕಳ್ಳತನ ಮಾಡಿದ್ದ ಇಬ್ಬರು ಅರೆಸ್ಟ್ ಆಗಿದ್ದಾರೆ. ಬಂಧಿತರನ್ನು ಹಸೂಡಿ ಹಕ್ಕಿಪಿಕ್ಕಿ ಕ್ಯಾಂಪ್‍ನ ರಮೇಶ್ (22), ಅಕ್ಬರ್ ಅಲಿಯಾಸ್ ರವಿ (22) ಎಂದು ಗುರುತಿಸಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್  16ರ ನಡುವೆ ಹೊಳೆಬೆನವಳ್ಳಿಯ ಮದ್ಯದಂಗಡಿಗೆ ಕನ್ನ ಕೊರೆದು ಮದ್ಯ ಕಳ್ಳತನ ಮಾಡಿದ್ದರು. ಬಂಧನದ ವೇಳೆ ಇವರಿಂದ 10,430 ರೂ. ಮೌಲ್ಯದ ಮದ್ಯದ ಬಾಟಲಿ ಮತ್ತು ಪೌಚುಗಳು, 26 … Read more

ತಿಲಕನಗರ, ಜೈಲ್ ರಸ್ತೆಯಲ್ಲಿ ಲಾಕ್‌ಡೌನ್ ಆದೇಶ ಉಲ್ಲಂಘಿಸಿದ ಅಂಗಡಿ ಮಾಲೀಕರ ವಿರುದ್ಧ ಕೇಸ್

jayanagara police station in shimoga

ಶಿವಮೊಗ್ಗ ಲೈವ್.ಕಾಂ | SHIMOGA | 19 ಏಪ್ರಿಲ್ 2020 ಲಾಕ್‍ಡೌನ್‍ ಆದೇಶ ಉಲ್ಲಂಘನೆ ಮಾಡಿ ಫ್ಯಾನ್ಸಿ ಸ್ಟೋರ್, ಬುಕ್ ಶಾಪ್ ಮತ್ತು ಚಪ್ಪಲಿ ಅಂಗಡಿಗಳನ್ನು ತೆರೆದು ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಗಳ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೈಲ್ ರಸ್ತೆಯ ಫ್ಯಾನ್ಸಿ ಸ್ಟೋರ್ ಮತ್ತು ಬುಕ್ ಶಾಪ್ ಮಾಲೀಕ ಸುರೇಶ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಇನ್ನು ತಿಲಕನಗರದ ಮುಖ್ಯ ರಸ್ತೆಯಲ್ಲಿರುವ ಚಪ್ಪಲಿ ಅಂಗಡಿ ಮಾಲೀಕ ರಾಘವೇಂದ್ರ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಲಾಕ್‍ಡೌನ್ … Read more

ತಪ್ಪಿದ ಭಾರಿ ದುರಂತ, ವಿದ್ಯಾನಗರ ಬಳಿ ವೇಗವಾಗಿ ಬಂದು ಬ್ಯಾರಿಕೇಡ್‌ಗೆ ಲಾರಿ ಡಿಕ್ಕಿ, ಪೊಲೀಸರು ಜಸ್ಟ್ ಮಿಸ್

170420 Over Speed Lorry Chased by police 1

ಶಿವಮೊಗ್ಗ ಲೈವ್.ಕಾಂ | SHIMOGA | 17 ಏಪ್ರಿಲ್ 2020 ಖಾಲಿ ರಸ್ತೆಯಲ್ಲಿ ವೇಗವಾಗಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೇಡ್‍ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಒಬ್ಬ ಸಬ್‍ ಇನ್ಸ್‍ಪೆಕ್ಟರ್ ಮತ್ತು ಇಬ್ಬರು ಪಿಎಸ್‍ಐಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಲಾಕ್‍ಡೌನ್ ಹಿನ್ನೆಲೆ ಸಹ್ಯಾದ್ರಿ ಕಾಲೇಜು ಬಳಿ ವಿದ್ಯಾನಗರ ಟ್ರಾಫಿಕ್‍ ಠಾಣೆ ಮುಂಭಾಗ ಪೊಲೀಸರು ಬ್ಯಾರಿಕೇಡ್‍ ಹಾಕಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ರಾತ್ರಿ ಈ ಬ್ಯಾರಿಕೇಡ್‍ ಬಳಿಗೆ ಬಂದ ಲಾರಿ ವೇಗ ತಗ್ಗದೆ ಬ್ಯಾರಿಕೇಡ್‍ಗೆ ಗುದ್ದಿದೆ. ಡಿಕ್ಕಿ … Read more

ಬೆಂಗಳೂರಿಂದ ಶಿವಮೊಗ್ಗ, ಸೊರಬಕ್ಕೆ ಆಂಬುಲೆನ್ಸ್‌ನಲ್ಲಿ ಬಂದ ಜನರು, ಆಂಬುಲೆನ್ಸ್ ಸೀಜ್, ಬಿತ್ತು ಕೇಸ್

130420 Ambulance Seized in Shimoga 1

ಶಿವಮೊಗ್ಗ ಲೈವ್.ಕಾಂ | SORABA | 13 ಏಪ್ರಿಲ್ 2020 ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ಬೆಂಗಳೂರಿನಿಂದ ಜನರನ್ನು ಕರೆತಂದಿದ್ದ ಆಂಬುಲೆನ್ಸನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಂಬುಲೆನ್ಸ್‌ ಚಾಲಕ ಮತ್ತು ಅದರಲ್ಲಿ ಬಂದಿದ್ದ ಮೂವರ ವಿರುದ್ಧ ಕೇಸ್‌ ಬಿದ್ದಿದೆ. ಯಾವ ಊರಿಗೆ ಬಂದಿದ್ದದರು? ಲಾಕ್‌ಡೌನ್‌ ಹಿನ್ನೆಲೆ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ತೆರಳುವುದು ನಿಷೇಧ. ಆದರೂ ಬೆಂಗಳೂರಿನಿಂದ ಸೊರಬದ ಕಾನಕೇರಿಗೆ ಮೂವರನ್ನು ಬಂದಿದ್ದರು. ಇವರೆಲ್ಲ ಭಾನುವಾರ ಆಂಬುಲೆನ್ಸ್‌ನಲ್ಲಿ ತಮ್ಮ ಊರಿಗೆ ಬಂದಿದ್ದರು. ವಿಚಾರ ತಿಳಿಯುತ್ತಿದ್ದಂತೆ ಸೊರಬ ಠಾಣೆ ಪೊಲೀಸರು … Read more

ಶಿವಮೊಗ್ಗ KSRTC ಬಸ್ ನಿಲ್ದಾಣ ಬಳಿ ಚಲಿಸುತ್ತಿದ್ದ ಲಾರಿಯಿಂದ ಕಳಚಿಕೊಂಡ ರಿಮ್, ಅದೃಷ್ಟವಶಾತ್ ತಪ್ಪಿತು ದೊಡ್ಡ ಅನಾಹುತ

090420 Lorry Rim Cut Near KSRTC bus Stand 1

ಶಿವಮೊಗ್ಗ ಲೈವ್.ಕಾಂ | SHIMOGA | 9 ಏಪ್ರಿಲ್ 2020 ಸಂಚರಿಸುತ್ತಿದ್ದ ಲಾರಿಯೊಂದರ ಮುಂದಿನ ಚಕ್ರದ ರಿಮ್ ಕಳಚಿಕೊಂಡು ಟ್ರಾವಲ್ಸ್ ಏಜೆನ್ಸಿಯೊಂದರ ರೋಲಿಂಗ್ ಶಟರ್’ಗೆ ಅಪ್ಪಳಿಸಿದೆ. ಅಂಗಡಿಯ ಬಾಗಲಿ ಬೆಂಡ್ ಆಗಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಶಿವಮೊಗ್ಗ ಕೆಎಸ್ಆರ್’ಟಿಸಿ ಬಸ್ ನಿಲ್ದಾಣದ ಸಮೀಪ ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ಭದ್ರಾವತಿಯಿಂದ ಗೊಬ್ಬರ ತುಂಬಿಕೊಂಡು ಬರುತ್ತಿದ್ದ ಲಾರಿಯ ಮುಂದಿನ ಚಕ್ರದ ರಿಮ್ ಕಳಚಿಕೊಂಡಿದೆ. ರಸ್ತೆ ಪಕ್ಕದ ಟ್ರಾವಲ್ ಏಜೆನ್ಸಿಯೊಂದರ ರೋಲಿಂಗ್ ಶೆಟರ್’ಗೆ ಅಪ್ಪಳಿಸಿದೆ. ರಿಮ್ ಗುದ್ದಿದ ರಭಸಕ್ಕೆ … Read more

ವಾಟ್ಸಪ್, ಫೇಸ್’ಬುಕ್’ನಲ್ಲಿ ವಿಡಿಯೋ, ಮೆಸೇಜ್ ಷೇರ್ ಮಾಡುವಾಗ ಹುಷಾರ್, ಗ್ರೂಪ್ ಅಡ್ಮಿನ್’ಗಳೇ ಎಚ್ಚರ, ಎಚ್ಚರ

Whatsapp-General-Image

ಶಿವಮೊಗ್ಗ ಲೈವ್.ಕಾಂ | SHIMOGA | 7 ಏಪ್ರಿಲ್ 2020 ಲಾಕ್’ಡೌನ್ ಸಂದರ್ಭ ವಾಟ್ಸಪ್, ಫೇಸ್’ಬುಕ್, ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ ನೀಡುವ ಮೆಸೇಜುಗಳನ್ನು ಫಾರ್ವರ್ಡ್ ಮಾಡುತ್ತಿದ್ದ ಇಬ್ಬರ ವಿರುದ್ಧ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅನ್ಯಧರ್ಮೀಯರ ಭಾವನೆಗೆ ಧಕ್ಕೆ ಉಂಟು ಮಾಡುವಂತಹ ಕೋಮು ಪ್ರಚೋದನಕಾರಿ ವಿಡಿಯೋಗಳನ್ನು ತಯಾರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಷೇರ್ ಮಾಡುವಂತಿಲ್ಲ. ಹೀಗೆ ಮಾಡಿ ಸಾಮಾಜಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ಉಂಟು ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ … Read more