ಮಂಗಳೂರಲ್ಲಿ ಬಾಂಬ್ ಇಟ್ಟವನಿಗಾಗಿ ಸಾಗರ, ಹೊಸನಗರದಲ್ಲಿ ನಡೆದಿತ್ತು ಶೋಧ, ಪೊಲೀಸರು ಎಲ್ಲೆಲ್ಲಿ ತಲಾಷ್ ಮಾಡಿದ್ದರು ಗೊತ್ತಾ?
ಶಿವಮೊಗ್ಗ ಲೈವ್.ಕಾಂ | SHIMOGA | 23 ಜನವರಿ 2020 ಮಂಗಳೂರು ವಿಮಾನ ನಿಲ್ದಾಣದಲ್ಲಿ ಜೀವಂತ ಬಾಂಬ್ ಇರಿಸಿದ್ದ ಆದಿತ್ಯರಾವ್ಗಾಗಿ ಶಿವಮೊಗ್ಗ ಪೊಲೀಸರು ಮಂಗಳವಾರ ರಾತ್ರಿಯಿಡಿ ಶೋಧಕಾರ್ಯ ನಡೆಸಿದ್ದಾರೆ. ಲಭ್ಯ ಮಾಹಿತಿ ಮೇರೆಗೆ ಪೊಲೀಸರು ಶೋಧ ಕಾರ್ಯಕ್ಕೆ ಮುಂದಾಗಿದ್ದು, ಅಷ್ಟರಲ್ಲಾಗಲೇ ಆತ ಸಾಗರದಿಂದ ಬೆಂಗಳೂರಿಗೆ ಹೋಗಿದ್ದಾನೆಂಬ ಬಗ್ಗೆ ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಮಂಗಳೂರಿನಿಂದ ಆತ ಉಡುಪಿ ಮಾರ್ಗವಾಗಿ ಜಿಲ್ಲೆಯ ಹೊಸನಗರ, ಸಾಗರ ತಲುಪಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿತ್ತು. ಆ ಆಧಾರದ ಮೇಲೆ ಹೊಸನಗರದಲ್ಲಿ ತಪಾಸಣೆ … Read more