CRIME NEWS | ಕೊಲೆ ಬೆದರಿಕೆ, ಆಯುಧ ತೋರಿಸಿ ಹಣ ವಸೂಲಿ, ಒಂದು ವರ್ಷ ಶಿವಮೊಗ್ಗದಿಂದ ಒಬ್ಬನ ಗಡಿಪಾರು
ಶಿವಮೊಗ್ಗ ಲೈವ್.ಕಾಂ | SHIMOGA | 19 ನವೆಂಬರ್ 2019 ವಾಹನಗಳನ್ನು ಅಡ್ಡಗಟ್ಟಿ ಆಯುಧ ತೋರಿಸಿ ಬೆದರಿಕೆಯೊಡ್ಡಿ ಹಣ ವಸೂಲಿ ಮಾಡುತ್ತಿದ್ದ ರೌಡಿಯೊಬ್ಬನನ್ನು ಗಡಿಪಾರು ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದಾರೆ. ಗುರುಪುರದ ಸುನಿಲ್ ಅಲಿಯಾಸ್ ಬೆಕ್ಕು (25) ಎಂಬಾತನನ್ನು ಗಡಿಪಾರು ಮಾಡಲಾಗಿದೆ. ಈತನ ವಿರುದ್ಧ ಇದ್ದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿದೆ. ಏನೆಲ್ಲ ಆರೋಪಗಳಿವೆ? ಸುನಿಲ್ ಅಲಿಯಾಸ್ ಬೆಕ್ಕು ವಿರುದ್ಧ ಕೊಲೆ, ಕೊಲೆ ಬೆದರಿಕೆ, ಗುಂಪು ಕಟ್ಟಿಕೊಂಡು ಹೊಡೆದಾಡುವುದು ಸೇರಿದಂತೆ ಹಲವು … Read more