ಆಯನೂರು ಬಳಿ ಭೀಕರ ರಸ್ತೆ ಅಪಘಾತ, ಕ್ಯಾಂಟರ್’ಗೆ ಗುದ್ದಿ ಬೈಕ್ ಸವಾರರು ಸ್ಥಳದಲ್ಲೇ ಸಾವು

ಶಿವಮೊಗ್ಗ ಲೈವ್.ಕಾಂ | SHIMOGA | 30 ಅಕ್ಟೋಬರ್ 2019 ಹಾರನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಕಾರು ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ ಕ್ಯಾಂಟರ್’ಗೆ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಹಾರನಹಳ್ಳಿಯ ಕೇಶವ ಮತ್ತು ಗಿರೀಶ್ ಮೃತಪಟ್ಟಿದ್ದಾರೆ. ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200 ಸುದ್ದಿಗಾಗಿ ಕರೆ ಮಾಡಿ – 9964634494 … Read more

ಮೂರು ರೂ. ಗೂಗಲ್ ಪೇ ಮಾಡಿ ಅಂದ್ರು, ಬ್ಯಾಂಕ್ ಖಾತೆಯಿಂದ 90 ಸಾವಿರ ಎಗರಿಸಿದ್ರು, ಖತರ್ನಾಕ್ ಕಳ್ಳರ ಕೈಚಳಕ

Cyber-Crime-in-Shivamogga

ಶಿವಮೊಗ್ಗ ಲೈವ್.ಕಾಂ | SHIMOGA | 24 ಅಕ್ಟೋಬರ್ 2019 ಗೂಗಲ್‌ನಲ್ಲಿ ಕೋರಿಯರ್‌ವೊಂದರ ಕಸ್ಟಮರ್ ಕೇರ್ ಸಂಖ್ಯೆ ಪಡೆದು ಕರೆ ಮಾಡಿದ ವ್ಕಕ್ತಿ 69,993 ರೂ. ಕಳೆದುಕೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗದಿಂದ ಮುಂಬೈಗೆ ಕೋರಿಯರ್ ಮೂಲಕ ದಾಖಲೆಗಳನ್ನು ಕಳುಹಿಸಿದ ಕೆಎಚ್‌ಬಿ ಕಾಲೊನಿಯ ಕರುಣಾಕರ್ ಎಂಬುವವರೇ ಮೋಸಹೋದ ವ್ಯಕ್ತಿ. ಅ.೧೮ರಂದು ಕೋರಿಯರ್ ಕಳುಹಿಸಿದ್ದು, ತಲುಪದೇ ಇದ್ದುದ್ದರಿಂದ ಶಿವಮೊಗ್ಗದಲ್ಲಿ ಪಾರ್ಸಲ್ ಹೋಗದ ಬಗ್ಗೆ ವಿಚಾರಿಸಿದ್ದಾರೆ. ಆದರೆ, ಈ ಬಗ್ಗೆ ಮುಂಬೈ ಶಾಖೆಯಲ್ಲಿಯೇ ವಿಚಾರಿಸುವಂತೆ ಸೂಚಿಸಲಾಗಿದೆ. ಅದರಂತೆ, ಕರುಣಾಕರ್ ಅವರು ಗೂಗಲ್‌ನಲ್ಲಿ … Read more

ಶಿವಮೊಗ್ಗದಲ್ಲಿ ರೌಡಿ ಪರೇಡ್, 300ಕ್ಕೂ ಹೆಚ್ಚು ರೌಡಿಗಳಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಶಿವಮೊಗ್ಗ ಲೈವ್.ಕಾಂ | SHIMOGA | 20 ಅಕ್ಟೋಬರ್ 2019 ಜಿಲ್ಲಾ ಪೊಲೀಸ್ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ರೌಡಿಗಳ ಪರೇಡೆ ನಡೆಸಲಾಯಿತು. ವಿವಿಧ ಅಪರಾಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವವರು ಪರೇಡ್’ನಲ್ಲಿ ಭಾಗವಹಿಸಿದ್ದರು. ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗವಹಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸರು ಖಡಕ್ ವಾರ್ನಿಂಗ್ ನೀಡಿದರು. ಸಶಸ್ತ್ರ ಮೀಸಲು ಪಡೆ (ಡಿಎಆರ್) ಮೈದಾನದಲ್ಲಿ ರೌಡಿಗಳ ಪರೇಡ್ ನಡೆಸಲಾಯಿತು. ಶಿವಮೊಗ್ಗ ಉಪ ವಿಭಾಗದ ವಿವಿಧ ಪೊಲೀಸ್ ಠಾಣೆಗಳ 300ಕ್ಕೂ ಹೆಚ್ಚು ರೌಡಿಗಳು ಪರೇಡ್’ನಲ್ಲಿ ಪಾಲ್ಗೊಂಡಿದ್ದರು. ಈ … Read more

ಮುಂದುವರೆದ ಹೆಲ್ಮೆಟ್ ಕಾರ್ಯಾಚರಣೆ, ಶಿವಮೊಗ್ಗದಲ್ಲಿ 2 ದಿನಕ್ಕೆ 2.50 ಲಕ್ಷ ಫೈನ್, ಎಲ್ಲೆಲ್ಲಿ ಎಷ್ಟು ಕೇಸ್ ದಾಖಲಾಗಿದೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 17 ಅಕ್ಟೋಬರ್ 2019 ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ಶಿವಮೊಗ್ಗ ಪೊಲೀಸ್ ಇಲಾಖೆ ಬಿಸಿ ಮುಟ್ಟಿಸುತ್ತಿದೆ. ಎರಡು ದಿನದಲ್ಲಿ ಜಿಲ್ಲೆಯಾದ್ಯಂತ ಭಾರಿ ದಂಡ ವಿಧಿಸಲಾಗಿದೆ. ಸಾರ್ವಜನಿಕರಲ್ಲಿ ಹೆಲ್ಮೆಟ್ ಧರಿಸುವ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ವೇಳೆ ಎರಡು ದಿನದಲ್ಲಿ 507 ಪ್ರಕರಣಗಳನ್ನು ದಾಖಲು ಮಾಡಿಕೊಂಡು ಸುಮಾರು 2.53 ಲಕ್ಷ ರೂ. ದಂಡ ವಿಧಿಸಲಾಗಿದೆ ಕಾರ್ಯಾಚರಣೆಯ ಮೊದಲ ದಿನ ಅಕ್ಟೋಬರ್ 14ರಂದು ಜಿಲ್ಲೆಯಾದ್ಯಂತ ಸಂಚಾರ … Read more

ಶಿವಮೊಗ್ಗ ಸಾಗರ ರಸ್ತೆಯಲ್ಲಿ ಭೀಕರ ಅಪಘಾತ, ಮಳೆಯಾಗಿದ್ದರಿಂದ ತಪ್ಪಿತು ಭಾರಿ ಅನಾಹುತ, ಬಸ್ ಪಲ್ಟಿಯಾಗಿದ್ದು ಹೇಗೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 15 ಅಕ್ಟೋಬರ್ 2019 ಶಿವಮೊಗ್ಗ ಸಾಗರ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಆಗಿಲ್ಲ. ಹೊಸನಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ನಂಜಪ್ಪ ಹೆಲ್ತ್ ಕೇರ್ ಆಸ್ಪತ್ರೆ ಬಳಿ ಅಪಘಾತಕ್ಕೀಡಾಗಿದೆ. ಟೆಂಪೊ ಟ್ರಾವಲರ್ ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆಯಲ್ಲಿ ಚಾಲಕ ಸೇರಿದಂತೆ 20ಕ್ಕು ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರು ಸ್ಥಿತಿ ಗಂಭೀರವಾಗಿದೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ … Read more

ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ ಮತ್ತೆ ಶುರುವಾಯ್ತು ಸರಗಳ್ಳರ ಹಾವಳಿ, ‘ಪಲ್ಸರ್ ಗ್ಯಾಂಗ್’ ಮೇಲೆ ಶಂಕೆ

041019 Chain Snatchers In Shimoga 1

ಶಿವಮೊಗ್ಗ ಲೈವ್.ಕಾಂ | SHIMOGA | 5 ಅಕ್ಟೋಬರ್ 2019 ಬೆಂಗಳೂರಿನಲ್ಲಿ ಆತಂಕ ಸೃಷ್ಟಿಸಿದ್ದ ‘ಪಲ್ಸರ್ ಗ್ಯಾಂಗ್’ ಶಿವಮೊಗ್ಗಕ್ಕು ಕಾಲಿಟ್ಟಿರುವ ಶಂಕೆ ವ್ಯಕ್ತವಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಸಾಲು ಸಾಲು ಸರಗಳ್ಳತನವಾಗುತ್ತಿದೆ. ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಎರಡು ದಿನದಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ. ಎಲ್ಲೆಲ್ಲಿ ಸರಗಳ್ಳತನವಾಗಿದೆ? ದಿನಾಂಕ : 4 ಅಕ್ಟೋಬರ್ 2019 ಸ್ಥಳ : ಭದ್ರಾವತಿ ಬಾರಂದೂರು ಹಳ್ಳಿಕೆರೆ ರಸ್ತೆಯಲ್ಲಿ ನಿಂತಿದ್ದ ಅನುಸೂಯಮ್ಮ ಎಂಬುವವರ ಕೊರಳಲ್ಲಿದ್ದ ಸರವನ್ನು ಕಳ್ಳರು ಕಿತ್ತುಕೊಂಡು ಹೋಗಿದ್ದಾರೆ. ಬೈಕ್’ನಲ್ಲಿ ಬಂದಿದ್ದ ಇಬ್ಬರು ಈ … Read more

ಅತಿಥಿ ಉಪನ್ಯಾಸಕಿ ಹೆಸರಲ್ಲಿ ನಕಲಿ ಟಿಕ್’ಟಾಕ್ ಅಕೌಂಟ್, ವಿಡಿಯೋ ಅಪ್’ಲೋಡ್ ಮಾಡಿದ ಕಿಡಿಗೇಡಿಗಳು

ಶಿವಮೊಗ್ಗ ಲೈವ್.ಕಾಂ | SHIMOGA | 2 ಅಕ್ಟೋಬರ್ 2019 ಅತಿಥಿ ಉಪನ್ಯಾಸಕಿಯೊಬ್ಬರ ಹೆಸರಿನಲ್ಲಿ ಟಿಕ್ ಟಾಕ್ ಖಾತೆ ತೆರೆದು ವಿಡಿಯೋಗಳನ್ನು ಅಪ್’ಲೋಡ್ ಮಾಡಿ, ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕಿ ಒಬ್ಬರ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಟಿಕ್ ಟಾಕ್ ಅಕೌಂಟ್ ತೆರೆದಿದ್ದಾರೆ. ಅದರಲ್ಲಿ ಅತಿಥಿ ಉಪನ್ಯಾಸಕಿ ಇರುವ ವಿಡಿಯೋಗಳಿಗೆ ವಾಯ್ಸ್ ಎಡಿಟ್ ಮಾಡಿ, ಅಪ್’ಲೋಡ್ ಮಾಡಲಾಗಿದೆ. ವಿಡಿಯೋಗಳಿಂದ ಮಾನಸಿಕ ಹಿಂಸೆಯಾಗಿದೆ ಎಂದು ಅತಿಥಿ … Read more

ಶಿವಮೊಗ್ಗದಲ್ಲಿ ಎಸಿಬಿ ಅಧಿಕಾರಿಗಳ ದಾಳಿ, ಲಂಚ ಪಡೆಯುತ್ತಿದ್ದ ಸಹಾಯಕ ನಿರ್ದೇಶಕ ಅರೆಸ್ಟ್

Corruption-ACB-Raid-1.jpg

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 20 ಸೆಪ್ಟೆಂಬರ್ 2019 ಸಬ್ಸಿಡಿ ಬ್ಯಾಂಕ್ ಸಾಲಕ್ಕೆ ಶಿಫಾರಸ್ಸು ಮಾಡಲು ಲಂಚ ಪಡೆಯುತ್ತಿದ್ದ ಜಿಲ್ಲಾ ಕೈಗಾರಿಕಾ ಸಹಾಯಕ ನಿರ್ದೇಶಕ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ. ಮುಖ್ಯಮಂತ್ರಿ ಉದ್ಯೋಗ ಸೃಜನ ಯೋಜನೆಯಲ್ಲಿ ಶಾಮಿಯಾನ ಅಂಗಡಿ ತೆರೆಯಲು ಸಬ್ಸಿಡಿ ಬ್ಯಾಂಕ್ ಸಾಲಕ್ಕೆ ಶಿಫಾರಸು ಮಾಡಲು ನಾಲ್ಕು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಪ್ರಶಾಂತ್ ಕುಮಾರ್ ಎಸಿಬಿ ಬಲೆಗೆ … Read more

ವಾಟ್ಸಪ್’ನಲ್ಲಿ ತಲಾಖ್, ಪತಿ ವಿರುದ್ಧ ತಿರುಗಿಬಿದ್ದ ಶಿವಮೊಗ್ಗದ ಮಹಿಳೆ, ಪ್ರಧಾನಿ ಮೋದಿ ಭೇಟಿಗೆ ಪ್ಲಾನ್

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 19 ಸೆಪ್ಟೆಂಬರ್ 2019 ದುಬೈನಿಂದ ವಾಟ್ಸಪ್ ಮೂಲಕ ತಲಾಖ್.. ತಲಾಖ್.. ತಲಾಖ್ ಅಂತಾ ಹೇಳಿ, ವಿಚ್ಛೇದನ ನೀಡಿರುವ ಪತಿ ವಿರುದ್ಧ ಪತ್ನಿ ತಿರುಗಿಬಿದ್ದಿದ್ದಾರೆ. ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ತ್ರಿವಳಿ ತಲಾಖ್ ನಿಷೇಧದ ಬಳಿಕ ಶಿವಮೊಗ್ಗದಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ. ಏನಿದು ಪ್ರಕರಣ? ತಲಾಖ್’ಗೆ ಕಾರಣವೇನು? 21 ವರ್ಷ ಸಂಸಾರ ನಡೆಸಿದ ಪತಿರಾಯ ಪತ್ನಿಗೆ ವಾಟ್ಸಾಪ್ ಮೂಲಕ ಮೂರು ಬಾರಿ ತಲಾಕ್ ನೀಡಿದ್ದಾನೆ. ಇದರಿಂದ ನೊಂದ ಪತ್ನಿ … Read more

ಮಹಿಳೆಗೆ ವಾಟ್ಸಪ್’ನಲ್ಲಿ ಅಶ್ಲೀಲ ವಿಡಿಯೋ ಕಳುಹಿಸಿದ ಭದ್ರಾವತಿ ಯುವಕ ಅರೆಸ್ಟ್

prison hand cuff image

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 31 ಆಗಸ್ಟ್ 2019 ಮಹಿಳೆಯೊಬ್ಬರಿಗೆ ವಾಟ್ಸಾಪ್ ಮೂಲಕ ಅಶ್ಲೀಲ ವಿಡಿಯೋ ಕಳುಹಿಸುತ್ತಿದ್ದ ಆರೋಪಿಯನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ತಾಲ್ಲೂಕಿನ ದೊಣಭಘಟ್ಟ ಗ್ರಾಮದ ಸದ್ದಾಂ ಹುಸೇನ್ (26) ಬಂತ. ಈತ ಅಶ್ಲೀಲ ವಿಡಿಯೋ ಕಳುಹಿಸುತ್ತಿರುವ ಬಗ್ಗೆ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಇನ್ಸ್’ಪೆಕ್ಟರ್ ಕೆ.ಟಿ.ಗುರುರಾಜ್ ತಂಡವನ್ನು ರಚಿಸಿದ್ದರು. ಮೊಬೈಲ್ ನಂಬರ್ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200 ಸುದ್ದಿಗಾಗಿ … Read more