ಆಯನೂರಿನ ಹೊಟೇಲ್ ಮಾಲೀಕನ ಮನೆ ಬಾಗಿಲು ಮುರಿದು ಕಳ್ಳತನ
ಶಿವಮೊಗ್ಗ ಲೈವ್.ಕಾಂ | ಕುಂಸಿ | 16 ಜುಲೈ 2019 ಹೊಟೇಲ್ ಮಾಲೀಕರೊಬ್ಬರ ಮನೆಗೆ ನುಗ್ಗಿದ ಕಳ್ಳರು ಚಿನ್ನದ ಆಭರಣ, ಗೃಹೋಪಯೋಗಿ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾರನಹಳ್ಳಿಯಲ್ಲಿರುವ ನಾಗರಾಜ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ನಾಗರಾಜ್, ಹೆಂಡಿತ, ಮಕ್ಕಳ ಜೊತೆಗೆ ಆಯನೂರಿನಲ್ಲಿರುವ ತಮ್ಮ ಹೊಟೇಲ್’ಗೆ ತೆರಳಿದ್ದ ವೇಳೆ, ಕಳ್ಳರು ಕೈಚಳಕ ತೋರಿಸಿದ್ದಾರೆ. ಮನೆಯ ಕರೆಂಟ್ ಕಟ್ ಮಾಡಿ, ಬಾಗಿಲು ಮುರಿದು ಒಳಗೆ ನುಗ್ಗಿರುವ ಕಳ್ಳರು, 23,500 ರೂ. ಮೌಲ್ಯದ … Read more