ಶಿವಮೊಗ್ಗ, ಭದ್ರಾವತಿ, ಶಿಕಾರಿಪುರದಲ್ಲಿ ಪೊಲೀಸರಿಂದ ರಾತ್ರಿ ದಿಢೀರ್‌ ಏರಿಯಾ ಡಾಮಿನೇಷನ್‌

Police-Area-domination Patrolling-in-Shimoga-shikaripura-and-bhadravathi.

SHIVAMOGGA LIVE NEWS, 18 JANUARY 2025 ಶಿವಮೊಗ್ಗ : ಜಿಲ್ಲೆಯ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ಏರಿಯಾ ಡಾಮಿನೇಷನ್‌ ಮತ್ತು ಕಾಲ್ನಡಿಗೆ ವಿಶೇಷ ಗಸ್ತು (Patrolling) ಮಾಡಿದರು. ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ನಗರದ ಎ.ಎ.ವೃತ್ತ, ಕಸ್ತೂರ್‌ ಬಾ ರಸ್ತೆ, ಉರ್ದು ಬಜಾರ್‌,  ಬಿ.ಬಿ.ರಸ್ತೆ, ಬೈ ಪಾಸ್‌, ಇಮಾಮ್‌ ಬಡಾ, ಟಿಪ್ಪು ನಗರ, ಸಿದ್ದೇಶ್ವರ ವೃತ್ತ, ಗೋಪಿ ಶೆಟ್ಟಿ ಕೊಪ್ಪ, ಬಸವನಗುಡಿ, ಎ ಎ ಕಾಲೋನಿ, … Read more

ಕ್ವಿಂಟಾಲ್‌ಗಟ್ಟಲೆ ಅಡಿಕೆ ಕದ್ದಿದ್ದ ಮೂವರು ಅರೆಸ್ಟ್‌, ಏನೇನೆಲ್ಲ ವಶಕ್ಕೆ ಪಡೆಯಲಾಯ್ತು?

Holehonnuru-Police-nab-areca-thieves

SHIVAMOGGA LIVE NEWS, 17 JANUARY 2025 ಹೊಳೆಹೊನ್ನೂರು : ಮೂವರು ಅಡಿಕೆ (Adike) ಕಳ್ಳರನ್ನು ಪೊಲೀಸರು ಬಂಧಿಸಿದ್ದು, 6 ಕ್ವಿಂಟಾಲ್ ಅಡಕೆ, ಮೂರು ಬೈಕ್ ಹಾಗೂ ಒಂದು ಮಾರು ಓಮ್ನಿ ಕಾರನ್ನು ವಶಪಡಿಸಿಕೊಂಡಿದ್ದಾರೆ. ಭದ್ರಾವತಿಯ ಸಾಜಿದ್(25), ಕೂಡ್ಲಿಯ ಜಮೀರ್ ಶೇಖ್(24) ಮತ್ತು ಚನ್ನಗಿರಿಯ ಮಹಮ್ಮದ್ ಮಹೀಬುಲ್ಲಾ(23) ಬಂಧಿತರು. ಶ್ರೀನಿವಾಸಪುರದ ರಮೇಶ ಎಂಬುವವರ ಮನೆಯಲ್ಲಿದ್ದ ಅಡಿಕೆ ಕಳ್ಳತನವಾಗಿತ್ತು. ತನಿಖೆ ನಡೆಸಿದ ಹೊಳೆಹೊನ್ನೂರು ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸ್ ಇನ್ಸ್ ಪೆಕ್ಟರ್ ಲಕ್ಷ್ಮೀಪತಿ ನೇತೃತ್ವದಲ್ಲಿ ಪಿಎಸ್‌ಐ ರಮೇಶ್, … Read more

ಹಿಂದೂ ಕಾರ್ಯಕರ್ತರ ಮಾಹಿತಿ, ಆಟೊ ಮೇಲೆ ಪೊಲೀಸ್‌ ದಾಳಿ, ಮುಂದೇನಾಯ್ತು?

Sagara-News-Update.

SHIVAMOGGA LIVE NEWS, 17 JANUARY 2025 ಸಾಗರ : ನಗರದ ಸೊರಬ ರಸ್ತೆಯ ಗಡದಯ್ಯ ಲೇಔಟ್ ಬಳಿ ಆಟೊದಲ್ಲಿ (Auto) ಅಕ್ರಮವಾಗಿ ಗೋಮಾಂಸ ಸಾಗಾಣಿಕೆ ಮಾಡುತ್ತಿರುವುದನ್ನು ನಗರ ಠಾಣೆ ಪೊಲೀಸರು ಬುಧವಾರ ಪತ್ತೆ ಹಚ್ಚಿದ್ದಾರೆ. ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನೀಡಿದ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಆಟೊ ಸಮೇತ 84 ಕೆ.ಜಿ ಗೋಮಾಂಸ ವಶಕ್ಕೆ ಪಡೆದಿದ್ದಾರೆ. ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಹಿಂದು ಜಾಗರಣಾ ವೇದಿಕೆಯ ಕೆ.ಎಸ್.ಸುಧೀಂದ್ರ, … Read more

ತೀರ್ಥಹಳ್ಳಿಯಲ್ಲಿ ಹೊಟೇಲ್‌ ಉದ್ಯಮಿ ಸಾವು, ಆತ್ಮಹತ್ಯೆ ಶಂಕೆ

Thirthahalli-News-Update

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ಹೊಟೇಲ್‌ (Hotel) ಉದ್ಯಮಿಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಿಥುನ್ (34) ಎಂಬುವವರು ಬಾಳೇಬೈಲಿನಲ್ಲಿ ವಾಸವಿದ್ದ ಮನೆಯಲ್ಲಿ ನೇಣು ಬಿಗಿದು ಸ್ಥಿತಿಯಲ್ಲಿ  ಪತ್ತೆಯಾಗಿದ್ದಾರೆ. ಇದನ್ನೂ ಓದಿ » ಕಾರು ಪ್ರಿಯರಿಗೆ ಗುಡ್‌ ನ್ಯೂಸ್‌, ಶಿವಮೊಗ್ಗದಲ್ಲಿ ಇವತ್ತಿನಿಂದ ಬೃಹತ್‌ ಕಾರು ಎಕ್ಸ್‌ಚೇಂಜ್‌ ಮೇಳ, ಎಲ್ಲಿ? ಏನೆಲ್ಲ ಆಫರ್‌ಗಳಿವೆ? ತಾಲೂಕಿನ ಹಂಡಿಗೆ ಗ್ರಾಮದವರಾಗಿದ್ದ ಮಿಥುನ್ ಇತ್ತೀಚೆಗೆ ತಾಲೂಕು ಕಚೇರಿ ಸಮೀಪದಲ್ಲಿ ಹೋಟೆಲ್ ಆರಂಭಿಸಿದ್ದರು. ಇವರ ಪತ್ನಿ ಹೆರಿಗೆಗೆ ತವರಿಗೆ ಹೋಗಿದ್ದಾರೆ. ದಂಪತಿಗೆ … Read more

ಚಿನ್ನದ ಗಟ್ಟಿ ಕೊಂಡೊಯ್ದ ನೌಕರ, ಮನೆ ಬಳಿ ಹೋಗಿ ಫೋನ್‌ ಮಾಡಿದ ಮಾಲೀಕನಿಗೆ ಕಾದಿತ್ತು ಆಘಾತ

crime name image

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಆಭರಣ ಮಾಡಿಕೊಡುವುದಾಗಿ ನಂಬಿಸಿ ಚಿನ್ನದ (Gold) ಗಟ್ಟಿ ಪಡೆದಿದ್ದ ವ್ಯಕ್ತಿ ನಾಪತ್ತೆಯಾಗಿದ್ದು, ಮೊಬೈಲ್‌ ಫೋನ್‌ ಸ್ವಚ್‌ ಆಫ್‌ ಆಗಿದೆ ಎಂದು ಆರೋಪಿಸಿ ಚಿನ್ನಾಭರಣ ವ್ಯಾಪಾರಿಯೊಬ್ಬರು ದೂರು ನೀಡಿದ್ದಾರೆ. ಚಿನ್ನಾಭರಣ ವ್ಯಾಪಾರಿ ದತ್ತಾತ್ರೇಯ ಎಂಬುವವರ ಬಳಿ ರಾಹುಲ್‌ ಅಲಿಯಾಸ್‌ ಚಟ್ಟು ಪರಮಾಣಿಕ್‌ ಎಂಬಾತ ಕಳೆದ ಅಕ್ಟೋಬರ್‌ನಲ್ಲಿ 22.51 ಲಕ್ಷ ರೂ. ಮೌಲ್ಯದ 280 ಗ್ರಾಂ ಚಿನ್ನದ ಗಟ್ಟಿ ಪಡೆದುಕೊಂಡಿದ್ದ. ಪಶ್ಚಿಮ ಬಂಗಾಳದ ರಾಹುಲ್‌ ಶಿವಮೊಗ್ಗದ ಧರ್ಮರಾಯನ ಕೇರಿಯಲ್ಲಿ … Read more

ಎಲ್ಲರು ಊರಿಗೆ ಹೋದಾಗ ತೆರೆದಿತ್ತು ಮನೆ ಬಾಗಿಲು, ಪರಿಶೀಲಿಸಲು ಹೋದ ಚಿಕ್ಕಪ್ಪನಿಗೆ ಕಾದಿತ್ತು ಶಾಕ್

Crime-News-General-Image

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ (Door) ಬೀಗ ಮುರಿದು ಬೀರುವಿನಲ್ಲಿಟ್ಟಿದ್ದ ನಗದು ಮತ್ತು ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ನಗರದ ಪಂಚವಟಿ ಕಾಲೋನಿಯ ಅರುಣ್‌ ಕುಮಾರ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಅರುಣ್‌ ಕುಮಾರ್‌ ಪತ್ನಿ ಜೊತೆಗೆ ಊರಿಗೆ ತೆರಳಿದ್ದಾಗ ಕಳ್ಳತನವಾಗಿದೆ. ಅರುಣ್‌ ಕುಮಾರ್‌ ಅವರ ಚಿಕ್ಕಪ್ಪ ಕೆಲಸ ಮುಗಿಸಿ ತಮ್ಮ ಮನೆಗೆ ತರಳುವಾಗ ಅರುಣ್‌ ಕುಮಾರ್‌ ಅವರ ಮನೆ ಬಾಗಿಲು ತೆರೆದಿರುವುದನ್ನು ಗಮನಿಸಿ ಒಳಗೆ … Read more

ಶಿವಮೊಗ್ಗ – ಭದ್ರಾವತಿ ಬಸ್‌ ಹತ್ತಿ ಆಧಾರ್‌ ಕಾರ್ಡ್‌ ತೆಗೆಯಲು ಮುಂದಾದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

Ksrtc-bus-stand-front-views

SHIVAMOGGA LIVE NEWS, 16 JANUARY 2025 ಶಿವಮೊಗ್ಗ : KSRTC ಬಸ್‌ನಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಚಿನ್ನಾಭರಣ, ನಗದು ಕಳ್ಳತನ ಪ್ರಕರಣ ಮುಂದುವರೆದಿದೆ. ಭದ್ರಾವತಿಗೆ ತೆರಳಲು ಬಸ್‌ ಹತ್ತಿದ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ ಬ್ಯಾಂಕ್‌ ದಾಖಲೆಗಳು ಮತ್ತು ನಗದು ಇದ್ದ ಪರ್ಸ್‌ ಕಳ್ಳತನ ಮಾಡಲಾಗಿದೆ. ಭದ್ರಾವತಿಯ ಶಶಿರೇಖಾ ಅವರ ವ್ಯಾನಿಟಿ ಬ್ಯಾಗ್‌ನಿಂದ ಪರ್ಸ್‌ ಕಳ್ಳತನ ಮಾಡಲಾಗಿದೆ. ರಿಪ್ಪನ್‌ಪೇಟೆಯ ಪ್ರೌಢಶಾಲೆಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿದ್ದು, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ. ಶಶಿರೇಖಾ ಅವರು ಶಿವಮೊಗ್ಗದಿಂದ … Read more

BREAKING NEWS – ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ಬರ್ಬರ ಕೊಲೆ

Anupinkatte-incident-police-visit-the-spot.

SHIVAMOGGA LIVE NEWS, 12 JANUARY 2025 ಶಿವಮೊಗ್ಗ : ಅಣ್ಣನಿಂದಲೇ ತಮ್ಮನ (BROTHER) ಬರ್ಬರ ಹತ್ಯೆಯಾಗಿದೆ. ಶಿವಮೊಗ್ಗದ ಅನುಪಿನಕಟ್ಟೆಯಲ್ಲಿ ಇಂದು ಬೆಳಗ್ಗೆ ಘಟನೆಯಾಗಿದೆ. ಗಿರೀಶ್‌ ನಾಯ್ಕ (30) ಮೃತನು. ಇಲ್ಲಿನ ಲಂಬಾಣಿ ತಾಂಡಾದ ಮನೆಯೊಳಗೆ ಲೋಕೇಶ್‌ ನಾಯ್ಕ ಎಂಬಾತ ತನ್ನ ಸಹೋದರ ಗಿರೀಶ್‌ನನ್ನು ಕೊಲೆ ಮಾಡಿದ್ದಾರೆ. ವೈಯಕ್ತಿಕ ಕಾರಣಕ್ಕೆ ಇಬ್ಬರ ಮಧ್ಯೆ ಗಲಾಟೆಯಾಗಿ ಹತ್ಯೆಯಾಗಿದೆ ಎಂದು ಹೇಳಲಾಗುತಿದೆ. ಗಿರೀಶನ ತಲೆ ಭಾಗಕ್ಕೆ ತೀವ್ರ ಗಾಯವಾಗಿ, ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ತುಂಗಾ … Read more

ನೆಹರು ರಸ್ತೆಯಲ್ಲಿ TVS XL ನಾಪತ್ತೆ | ಎತ್ತಿನಗಾಡಿಗೆ ಗೂಡ್ಸ್‌ ವಾಹನ ಡಿಕ್ಕಿ – ಫಟಾಫಟ್‌ ಸುದ್ದಿಗಳು

crime name image

SHIVAMOGGA LIVE NEWS | 9 JANUARY 2025 ಇದನ್ನೂ ಓದಿ » ಅಮೆರಿಕದಿಂದಲೇ ಆನ್‌ಲೈನ್‌ ಮೀಟಿಂಗ್‌, ಜವಾಬ್ದಾರಿ ಮೆರೆದ ಮಿನಿಸ್ಟರ್‌, ಯಾವೆಲ್ಲ ಸಭೆ ನಡೆಸಿದ್ದಾರೆ? ಇದನ್ನೂ ಓದಿ » ಸಾವಿರ ಮೂಟೆ ಸಿಮೆಂಟ್‌ ಆರ್ಡರ್‌ ಮಾಡಿದ್ದ ಗುತ್ತಿಗೆದಾರನಿಗೆ ಕೊನೆಗೆ ಕಾದಿತ್ತು ಶಾಕ್‌, ಆಗಿದ್ದೇನು? ಇದನ್ನೂ ಓದಿ » ತ್ಯಾವರೆಕೊಪ್ಪ ಸಫಾರಿಯ ಹುಲಿ ಅಂಜನಿ ಸಾವು, ಕಾರಣವೇನು?

ಚಿನ್ನಾಭರಣ ಅಡವಿಟ್ಟು ಸಾಲ ಪಡೆದ ದಂಪತಿ ಸೇರಿ ನಾಲ್ವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

Crime-News-General-Image

SHIVAMOGGA LIVE NEWS | 9 JANUARY 2025 ಶಿವಮೊಗ್ಗ : ನಕಲಿ ಬಂಗಾರ ಅಡವಿಟ್ಟು ಬ್ಯಾಂಕ್‌ (Bank) ಒಂದಕ್ಕೆ ದಂಪತಿ 1.70 ಲಕ್ಷ ರೂ. ವಂಚಿಸಿದ್ದಾರೆ. ಬ್ಯಾಂಕ್‌ನಲ್ಲಿ ಚಿನ್ನಾಭರಣ ಪರಿಶೀಲಿಸುವ ಅಪ್ರೈಸರ್‌ಗಳು ದಂಪತಿ ಜೊತೆಗೆ ಶಾಮೀಲಾಗಿರುವುದು ಬೆಳಕಿಗೆ ಬಂದಿದೆ. ಶಿವಮೊಗ್ಗದ ಶೇಷಾದ್ರಿಪುರಂನ ಬ್ಯಾಂಕ್‌ನಲ್ಲಿ ಶಾಂತಿನಗರದ ದಂಪತಿ ಚಿನ್ನಾಭರಣ ಅಡಮಾನವಿಟ್ಟಿದ್ದರು. ಬ್ಯಾಂಕ್‌ನಲ್ಲಿ ಅಡವಿಟ್ಟ ಚಿನ್ನಾಭರಣದ ಅಸಲಿಯತ್ತು ಪರಿಶೀಲಿಸುವ ಇಬ್ಬರು ಅಪ್ರೈಸರ್‌ಗಳು ಕೂಡ ದಂಪತಿ ಅಡವಿಟ್ಟ ನಕಲಿ ಬಂಗಾರವನ್ನು ಅಸಲಿ ಬಂಗಾರವೆಂದು ತಿಳಿಸಿದ್ದರು. ಅದರಂತೆ ಸಾಲ ಪಡೆದಿದ್ದರು. ಪುನರ್‌ … Read more