ಹರಿಹರದಿಂದ ಶಿವಮೊಗ್ಗಕ್ಕೆ ಬಂದು ಬಸ್ಸಿಳಿದ ಮಹಿಳೆಗೆ ಕಾದಿತ್ತು ಶಾಕ್‌, ಆಗಿದ್ದೇನು?

KSRTC-Bus-Stand-Shivamogga

SHIVAMOGGA LIVE NEWS, 1 JANUARY 2025 ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ವ್ಯಾನಿಟಿ ಬ್ಯಾಗುಗಳಿಂದ ನಗದು, ಚಿನ್ನಾಭರಣ (Gold) ಕಳ್ಳತನ ಪ್ರಕರಣಗಳು ಮುಂದುವರೆದಿವೆ. ಹರಿಹರದಿಂದ ಶಿವಮೊಗ್ಗಕ್ಕೆ ಬಸ್ಸಿನಲ್ಲಿ ಬಂದಿಳಿದ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳುವಾಗಿದೆ. ತಸ್ನೀಮ್‌ ಸುಲ್ತಾನಾ ಎಂಬುವವರು ಹರಿಹರದಿಂದ ಶಿವಮೊಗ್ಗಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಬಂದಿದ್ದರು. ಬಸ್‌ ಇಳಿಯುವಾಗ ಜನ ದಟ್ಟಣೆ ಹೆಚ್ಚಿತ್ತು. ಈ ಸಂದರ್ಭ ತಸ್ನೀಮ್‌ ಸುಲ್ತಾನಾ ಅವರ ವ್ಯಾನಿಟಿ ವ್ಯಾಗ್‌ನಿಂದ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ವ್ಯಾನಿಟಿ ಬ್ಯಾಗ್‌ನಲ್ಲಿದ್ದ 55 … Read more

ಕಾರು, ಬೈಕ್‌ ಅಪಘಾತದ CCTV ದೃಶ್ಯ ಲಭ್ಯ, ಹೇಗಾಯ್ತು ಘಟನೆ? ಏನೇನೆಲ್ಲ ಆಯ್ತು?

Siddaiah-Road-Car-mishap

SHIVAMOGGA LIVE NEWS, 1 JANUARY 2025 ಶಿವಮೊಗ್ಗ : ಕಳೆದ ರಾತ್ರಿ ನಗರದ ಸಿದ್ದಯ್ಯ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಯುವಕನ ಗುರುತು ಪತ್ತೆಯಾಗಿದೆ. ಇನ್ನೊಂದೆಡೆ ಘಟನೆಯ CCTV ದೃಶ್ಯ ಲಭ್ಯವಾಗಿದೆ. ಘಟನೆಯಾದ ತಕ್ಷಣ ಸ್ಥಳೀಯರು ಗಾಯಾಳುಗಳಿಗೆ ನೆರವಾಗಿದ್ದಾರೆ. ಇತ್ತ ಕೆಲವೇ ಸೆಕೆಂಡ್‌ನಲ್ಲಿ ಪೊಲೀಸ್‌ ಕೂಡ ಸ್ಥಳಕ್ಕೆ ಆಗಮಿಸಿರುವುದು ಕೂಡ ದೃಶ್ಯದಲ್ಲಿದೆ. ಹೊಸ ವರ್ಷಾಚರಣೆ ಸಂಭ್ರಮದ ನಡುವೆ ಶಿವಮೊಗ್ಗದ ಸಿದ್ದಯ್ಯ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಓರ್ವ ಯುವಕ ಮೃತಪಟ್ಟಿದ್ದ. ಇನ್ನು, ಘಟನೆಯ ಸ್ಥಳದಲ್ಲಿ … Read more

ಹೊಸ ವರ್ಷಾಚರಣೆ ಮಧ್ಯೆ ಶಿವಮೊಗ್ಗದಲ್ಲಿ ಭೀಕರ ಅಪಘಾತ, ಓರ್ವ ಬಲಿ

Car Mishap in Shimoga MKK Road

SHIVAMOGGA LIVE NEWS, 1 JANUARY 2025 ಶಿವಮೊಗ್ಗ : ಹೊಸ ವರ್ಷಾಚರಣೆ ಸಂಭ್ರಮದ ನಡುವೆ ಅಪಘಾತ ಸಂಭವಿಸಿ ಬೈಕ್‌ (Bike) ಸವಾರನೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗ ನಗರದ ಸಿದ್ದಯ್ಯ ರಸ್ತೆಯ ಸರ್ಕಲ್‌ ಬಳಿಕ ತಡರಾತ್ರಿ ಘಟನೆ ಸಂಭವಿಸಿದೆ. ಈ ಸಂಬಂಧ ಇನ್ನಷ್ಟೆ ಪ್ರಕರಣ ದಾಖಲಾಗಬೇಕಿದೆ. ಸರ್ಕಲ್‌ ಬಳಿ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಓರ್ವ ಯುವಕ, ಇಬ್ಬರು ಯುವತಿಯರಿದ್ದರು ಎಂದು ತಿಳಿದು ಬಂದಿದೆ.  ಮೊಪೆಡ್‌ನಲ್ಲಿದ್ದ ಯುವಕನ ತಲೆಗೆ ತೀವ್ರ ಪೆಟ್ಟಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆತನ ಹೆಸರು ಇನ್ನಷ್ಟೆ ತಿಳಿದು … Read more

ಶಿವಮೊಗ್ಗದಲ್ಲಿ ಬಸ್‌ ಹತ್ತಿ ಕುತ್ತಿಗೆ ಪರೀಕ್ಷಿಸಿಕೊಂಡ ಮಹಿಳೆಗೆ ಕಾದಿತ್ತು ಆಘಾತ

KSRTC-Bus-Stand-Shivamogga

SHIVAMOGGA LIVE NEWS, 25 DECEMBER 2024 ಶಿವಮೊಗ್ಗ : ಬಸ್‌ ಹತ್ತುವಾಗ ಮಹಿಳೆಯೊಬ್ಬರ ಕೊರಳಲ್ಲಿದ್ದ ಮಾಂಗಲ್ಯ ಸರ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ KSRTC ಬಸ್‌ ನಿಲ್ದಾಣದಲ್ಲಿ ಶಿಕಾರಿಪುರದ ನಾಗರತ್ನ ಎಂಬುವವರ ಮಾಂಗಲ್ಯ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಅಪ್‌ಡೇಟ್‌ ನೀಡಿದ ಸಂಸದ ನಾಗರತ್ನ ತಮ್ಮ ಪತಿಯೊಂದಿಗೆ ಶಿವಮೊಗ್ಗದ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಮುಗಿಸಿ ಊರಿಗೆ ತೆರಳುತ್ತಿದ್ದರು. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಪ್ಲಾಟ್‌ಫಾರಂನಲ್ಲಿ ಬಸ್‌ ಹುತ್ತುವಾಗ ಜನ ದಟ್ಟಣೆ … Read more

ಶಿವಮೊಗ್ಗದಲ್ಲಿ ಗಂಡನಿಂದಲೆ ಹೆಂಡತಿಯ ಕೊಲೆ

wadi-e-huda-incident-police-visit-the-spot. wife

SHIVAMOGGA LIVE NEWS, 22 DECEMBER 2024 ಶಿವಮೊಗ್ಗ : ಕೌಟುಂಬಿಕ ಕಾರಣಕ್ಕೆ ಗಂಡನೆ ಹೆಂಡತಿಯ (wife) ಹತ್ಯೆ ಮಾಡಿದ್ದಾನೆ. ಶಿವಮೊಗ್ಗ ನಗರದ ಬೈಪಾಸ್‌ ರಸ್ತೆಯ ಪಕ್ಕದ ವಾದಿ-ಎ-ಹುದಾ ಬಡಾವಣೆಯ 5ನೇ ಅಡ್ಡರಸ್ತೆಯಲ್ಲಿ ಘಟನೆ ನಡೆದಿದೆ. ರುಕ್ಸಾನಾ (38) ಅವರನ್ನು ಪತಿ ಯೂಸುಫ್‌ ಹತ್ಯೆ ಮಾಡಿದ್ದಾನೆ. ಯೂಸುಫ್‌ ಎ.ಸಿ ಮೆಕಾನಿಕ್‌ ಆಗಿದ್ದ. ‘ವೈಯಕ್ತಿಕ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ » ಜನಶತಾಬ್ದಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು | … Read more

ಜನಶತಾಬ್ದಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು | ಆಗುಂಬೆ ಬಳಿ ಕಾರು ಅಪಘಾತ – ಫಟಾಫಟ್‌ ಸುದ್ದಿ

shimoga-to-bangalore-jan-shatabdi-train-railway.webp

SHIVAMOGGA LIVE NEWS, 22 DECEMBER 2024 Jan Shatabdi ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೂ ಒಳಗಿಂದ ಹೆಡೆ ಎತ್ತಿದ ನಾಗರಹಾವು ಇದನ್ನೂ ಓದಿ » ಅಮಿತ್‌ ಷಾ ವಿರುದ್ಧ ಶಿವಮೊಗ್ಗದಲ್ಲಿ ಮುಂದುವರೆದ ಆಕ್ರೋಶ ಇದನ್ನೂ ಓದಿ » ಶಿವಮೊಗ್ಗದಲ್ಲಿ ಇವತ್ತೂ ಮೋಡ ಕವಿದ ವಾತಾವರಣ, ಎಷ್ಟಿರುತ್ತೆ ತಾಪಮಾನ?

ಸಭೆ ಮುಗಿದ ಬಳಿಕ ಶಿಕ್ಷಕಿಗೆ ಕಾದಿತ್ತು ಆಘಾತ, ಸಂಜೆ ಬಂದ ಮೆಸೇಜ್‌ನಿಂದ ದಿಗ್ಭ್ರಮೆ, ಆಗಿದ್ದೇನು?

Crime-News-General-Image

SHIVAMOGGA LIVE NEWS | 20 DECEMBER 2024 ಶಿವಮೊಗ್ಗ : ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಶಿಕ್ಷಕಿಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ಪರ್ಸ್‌ (Purse) ಕಳ್ಳತನ ಮಾಡಲಾಗಿದೆ. ಅದರಲ್ಲಿದ್ದ ಎಟಿಎಂ ಕಾರ್ಡ್‌ ಬಳಿಸಿ ಹಣ ಡ್ರಾ ಮಾಡಿಕೊಳ್ಳಲಾಗಿದೆ. ಶಿಕ್ಷಕಿ ಅನ್ಸುತಾ ಸೀಕ್ವೇರಾ ಎಂಬುವವರು ಕರ್ತವ್ಯದ ಮೇರೆಗೆ ಡಿಡಿಪಿಐ ಕಚೇರಿಗೆ ಆಗಮಿಸಿದ್ದರು. ಕೊಠಡಿಯಲ್ಲಿ ತಮ್ಮ ವ್ಯಾನಿಟಿ ಬ್ಯಾಗ್‌ ಇಟ್ಟು, ಸಭೆಗೆ ತೆರಳಿದ್ದರು. ಸಭೆ ಮುಗಿಸಿ ಹಿಂತಿರುಗಿದಾಗ ವ್ಯಾನಿಟಿ ಬ್ಯಾಗ್‌ನ ಜಿಪ್‌ ತೆಗೆದಿತ್ತು. ಪರಿಶೀಲಿಸಿದಾಗ ಪರ್ಸ್‌ ನಾಪತ್ತೆಯಾಗಿತ್ತು. ಅದರಲ್ಲಿ … Read more

ಬಂಗಾರದ ಅಂಗಡಿಗೆ 25 ವರ್ಷದ ಮಹಿಳೆ ಎಂಟ್ರಿ, ಸಿಸಿಟಿವಿ ಚೆಕ್‌ ಮಾಡಿದ ಮಾಲೀಕನಿಗೆ ಆಘಾತ, ಏನಿದು ಪ್ರಕರಣ?

Police-Van-Jeep-at-Shimoga-Nehru-Road

SHIVAMOGGA LIVE NEWS | 20 DECEMBER 2024 ಶಿವಮೊಗ್ಗ : ಬಂಗಾರದ ಅಂಗಡಿಯೊಂದರಿಂದ ಮಹಿಳೆಯೊಬ್ಬರು ಉಂಗುರ ಕಳ್ಳತನ ಮಾಡಿದ್ದಾರೆ. ಅಂಗಡಿಯಲ್ಲಿ ಮಾಲೀಕರು ಸ್ಟಾಕ್‌ ಚೆಕ್‌ ಮಾಡುವಾಗ ವ್ಯತ್ಯಾಸ ಕಂಡುಬಂದಿದ್ದರಿಂದ ಸಿಸಿಟಿವಿ ಪರಿಶೀಲಿಸಿದ್ದರು. ಆಗ ಮಹಿಳೆ ಉಂಗುರ (Ring) ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ದುರ್ಗಿಗುಡಿ ಮುಖ್ಯರಸ್ತೆಯ ವಿ.ವಿ.ಜ್ಯುವೆಲರ್ಸ್‌ ಅಂಗಡಿಯಲ್ಲಿ ಕಳ್ಳತನವಾಗಿದೆ. ಮಾಲೀಕ ವಿನೋದ್‌ ಪಾಟೀಲ್‌ ಅವರು ದೂರು ನೀಡಿದ್ದಾರೆ. ಬದಲಿ ಉಂಗುರ ಇಟ್ಟು ಹೋಗಿದ್ದಳು ಅಂಗಡಿಯಲ್ಲಿ ಸ್ಟಾಕ್‌ ಚೆಕ್‌ ಮಾಡುವಾಗ ವ್ಯತ್ಯಾಸ ಕಂಡು ಬಂದಿತ್ತು. ಹಾಗಾಗಿ … Read more

ದೇವರ ದರ್ಶನ ಮುಗಿಸಿ ಭದ್ರಾವತಿಯಲ್ಲಿ ಮನೆಗೆ ಮರಳಿದ ಕುಟುಂಬಕ್ಕೆ ಕಾದಿತ್ತು ಶಾಕ್‌

Crime-News-General-Image

SHIVAMOGGA LIVE NEWS, 19 DECEMBER 2024 ಭದ್ರಾವತಿ : ಆಂಧ್ರದ ಶ್ರೀ ಶೈಲದಲ್ಲಿ ದೇವರ ದರ್ಶನಕ್ಕೆ ತೆರಳಿದ್ದ ನಿವೃತ್ತ ಪ್ರಾಂಶುಪಾಲರೊಬ್ಬರ ಮನೆಯಲ್ಲಿ ಚಿನ್ನಾಭರಣ (Gold) ಕಳ್ಳತನವಾಗಿದೆ. ಭದ್ರಾವತಿ ಹೊಸಮನೆಯ ಕೇಶವಾಪುರ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ. ಮನೆಯವರೆಲ್ಲ ಶೀಶೈಲಕ್ಕೆ ತೆರಳಿ ಹಿಂತಿರುಗಿದಾಗ ಮನೆಯ ಬಾಗಿಲಿನ ಇಂಟರ್‌ ಲಾಕ್‌ ಮುರಿದು ಕಳ್ಳತನ ಮಾಡಿರುವುದು ಗೊತ್ತಾಗಿದೆ. ಕಬೋರ್ಡ್‌ ಮತ್ತು ಬೀರುವಿನಲ್ಲಿಟ್ಟಿದ್ದ 15 ಸಾವಿರ ರೂ. ನಗದು, 87 ಗ್ರಾಂ ತೂಕದ ಚಿನ್ನಾಭರಣ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಒಟ್ಟು 4.35 … Read more

ಆಗುಂಬೆ ಸಮೀಪ ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

Agumbe Ghat Home Stay Forest

SHIVAMOGGA LIVE NEWS, 18 DECEMBER 2024 ತೀರ್ಥಹಳ್ಳಿ : ನದಿಗೆ ಹಾರಿ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಗುಂಬೆ ಸಮೀಪದ ವಾರಳ್ಳಿ ಬಳಿ ಮಾಲತಿ ನದಿಗೆ (River) ಹಾರಿದ್ದಾನೆ ಎಂದು ಆರೋಪಿಸಲಾಗಿದೆ. ಹೊನ್ನೇತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರಳ್ಳಿಯ ಧೃವ (20) ಮೃತ ಯುವಕ. ಇದನ್ನೂ ಓದಿ » ಆನಂದಪುರದಲ್ಲಿ ಎಲ್‌ಇಡಿ ಟಿವಿ, ಹೋಂ ಥಿಯೇಟರ್‌ ಕಳ್ಳತನ, ಹೇಗಾಯ್ತು ಘಟನೆ? ಧೃವ ತೀರ್ಥಹಳ್ಳಿಯ ತುಂಗಾ ಕಾಲೇಜಿನಲ್ಲಿ ಪದವಿ ಓದುತ್ತಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಗುಂಬೆ … Read more