ಒಂದೇ ಒಂದು ವಾಟ್ಸಪ್‌ ಮೆಸೇಜ್‌ನಿಂದಾಗಿ ₹3,65,892 ಹಣ ನಾಪತ್ತೆ, ಆಗಿದ್ದೇನು?

whatsapp-general-image

ಶಿವಮೊಗ್ಗ: ಟ್ರಾಫಿಕ್ ಚಲನ್ (Traffic Challan) ಪಾವತಿಸುವ ನೆಪದಲ್ಲಿ ಮೊಬೈಲ್‌ಗೆ ಎಪಿಕೆ (APK) ಫೈಲ್ ಕಳುಹಿಸಿ, ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ಹಣವನ್ನು ದೋಚಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಈ ಸಂಬಂಧ ಶಿವಮೊಗ್ಗ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ನಿವೃತ್ತ ಉದ್ಯೋಗಿಯೊಬ್ಬರು ವಂಚನೆಗೆ ಒಳಗಾಗಿದ್ದಾರೆ. ನಿವೃತ್ತ ಉದ್ಯೋಗಿಯ ವಾಟ್ಸಾಪ್ ನಂಬರ್‌ಗೆ ಅಪರಿಚಿತ ನಂಬರ್‌ನಿಂದ Traffic Challan ಹೆಸರಿನ ಪಿಡಿಎಫ್ ಮಾದರಿಯ ಎಪಿಕೆ ಫೈಲ್ ಬಂದಿತ್ತು. ಚಲನ್ ಮಾಹಿತಿಗಾಗಿ ದೂರುದಾರರು ಆ … Read more

ಮಾರಿಹಬ್ಬಕ್ಕೆ ತಂದಿದ್ದ ನಾಲ್ಕು ಕುರಿತು ಕಳ್ಳತನ, ಎಲ್ಲಿ ಹೇಗಾಯ್ತು ಘಟನೆ?

crime name image

ಶಿವಮೊಗ್ಗ: ಗೋವಿಂದಪುರ ಗ್ರಾಮದಲ್ಲಿ ಮನೆಯ ಪಕ್ಕದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕುರಿಗಳನ್ನು (sheep) ಕಳ್ಳರು ಹೊತ್ತೊಯ್ದಿದ್ದಾರೆ. ಹಬ್ಬದ ಪ್ರಯುಕ್ತ ಮಾರಾಟ ಮಾಡಲು ಚಿತ್ರದುರ್ಗದ ಸಂತೆಯಿಂದ ತಂದಿದ್ದ ಕುರಿಗಳು ಕಳುವಾಗಿವೆ. ಈಶ್ವರಪ್ಪ ಎಂಬುವವರು ಮಾರಿಹಬ್ಬದ ಪ್ರಯುಕ್ತ ಮಾರಾಟ ಮಾಡಲು ಚಿತ್ರದುರ್ಗದ ಸಂತೆಯಲ್ಲಿ ₹1,30,000 ಮೌಲ್ಯದ ನಾಲ್ಕು ಕುರಿಗಳನ್ನು ಖರೀದಿಸಿ ತಂದಿದ್ದರು. ಈ ಕುರಿಗಳನ್ನು ಮನೆಯ ಪಕ್ಕದ ತೆರೆದ ಕೊಟ್ಟಿಗೆಯಲ್ಲಿ ಇತರ ಕುರಿಗಳೊಂದಿಗೆ ಕಟ್ಟಿದ್ದರು. ರಾತ್ರಿ ಕೊಟ್ಟಿಗೆಯಲ್ಲಿ ಎಲ್ಲಾ ಕುರಿಗಳು ಇದ್ದವು. ಮರುದಿನ ಎದ್ದು ನೋಡಿದಾಗ ಚಿತ್ರದುರ್ಗದಿಂದ … Read more

ದಿಢೀರ್‌ ಹಾರಿ ಬಂತು ಕಪ್ಪು ಬಣ್ಣದ ಪ್ಯಾಕೆಟ್‌, ಇಬ್ಬರು ಕೈದಿಗಳ ವಿರುದ್ಧ ದಾಖಲಾಯ್ತು ಕೇಸ್‌, ಏನಿದು?

-Black-Packet-thrown-from-outside-the-central-jail-in-Shivamogga.

ಶಿವಮೊಗ್ಗ: ಸೋಗಾನೆಯ ಕೇಂದ್ರ ಕಾರಾಗೃಹಕ್ಕೆ ಹೊರಗಿನಿಂದ ಗಾಂಜಾ ಪ್ಯಾಕೆಟ್‌ (mobile phone) ಎಸೆಯಲಾಗಿತ್ತು. ಅವುಗಳನ್ನು ಅಕ್ರಮವಾಗಿ ಪಡೆದಿದ್ದ ಇಬ್ಬರು ವಿಚಾರಣಾಧೀನ ಕೈದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಜೈಲಿನ ಭದ್ರತಾ ಸಿಬ್ಬಂದಿ ನಡೆಸಿದ ಹಠಾತ್ ತಪಾಸಣೆ ವೇಳೆ ಈ ಅಕ್ರಮ ಬಯಲಾಗಿದೆ. ಇದನ್ನೂ ಓದಿ – ಶಿವಮೊಗ್ಗದ ಸೆಂಟ್ರಲ್‌ ಜೈಲ್‌ ಒಳಗೆ ರಾತ್ರಿ ತೂರಿ ಬಂತು ಪೊಟ್ಟಣ, ತೆಗೆದು ನೋಡಿದ ಸಿಬ್ಬಂದಿಗೆ ಶಾಕ್ ಫೆಬ್ರವರಿ 1ರ ಬೆಳಗ್ಗೆ ಕಾರಾಗೃಹದ ಸಿಬ್ಬಂದಿ ಮತ್ತು ಕೆ.ಎಸ್.ಐ.ಎಸ್.ಎಫ್ ಸಿಬ್ಬಂದಿ ಗಸ್ತಿನಲ್ಲಿದ್ದಾಗ, ಜೈಲಿನ ಆವರಣದೊಳಗೆ ಹೊರಗಿನಿಂದ … Read more

ಮಹಿಳೆಯರೆ ಹುಷಾರ್‌, ಶಿವಮೊಗ್ಗದಲ್ಲಿ ಡಬ್ಬಿ ಚಮತ್ಕಾರ, ಮರಳಾದರೆ ಚಿನ್ನಾಭರಣವೇ ಮಾಯ, ಏನಿದು?

Crime-News-General-Image

ಶಿವಮೊಗ್ಗ: ಬಂಗಾರದ ಆಭರಣಗಳನ್ನು ಹೊಳೆಯುವಂತೆ ಪಾಲಿಶ್ (Gold Polishing) ಮಾಡಿಕೊಡುವುದಾಗಿ ನಂಬಿಸಿ, ಮನೆಯವರ ಕಣ್ಣೆದುರೇ ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ ಶಿವಮೊಗ್ಗದ ಅಲ್ ಹರೀಮ್ ಲೇಔಟ್‌ನಲ್ಲಿ ನಡೆದಿದೆ. ಫರ್ಹಾನ್ ಬೇಗಂ ಅವರ ಮನೆಗೆ ಬಂದ ಇಬ್ಬರು ಅಪರಿಚಿತರು ತಾವು ಬಂಗಾರ ಮತ್ತು ಹಿತ್ತಾಳೆ ವಸ್ತುಗಳನ್ನು ಪಾಲಿಶ್ ಮಾಡಿಕೊಡುವುದಾಗಿ ತಿಳಿಸಿದ್ದಾರೆ. ಇದನ್ನು ನಂಬಿದ ಫರ್ಹಾನ್‌ ಬೇಗಂ ಅವರ ಅತ್ತೆ, ತಮ್ಮ ಬಳಿಯಿದ್ದ ಸುಮಾರು 45 ಗ್ರಾಂ ತೂಕದ ಚಿನ್ನದ ಸರ ಮತ್ತು 10 ಗ್ರಾಂ ತೂಕದ … Read more

ಶಿವಮೊಗ್ಗದ ಸೆಂಟ್ರಲ್‌ ಜೈಲ್‌ ಒಳಗೆ ರಾತ್ರಿ ತೂರಿ ಬಂತು ಪೊಟ್ಟಣ, ತೆಗೆದು ನೋಡಿದ ಸಿಬ್ಬಂದಿಗೆ ಶಾಕ್

Shimoga-Central-Jail-Prison

ಶಿವಮೊಗ್ಗ: ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಆವರಣಕ್ಕೆ ಹೊರಗಿನಿಂದ ನಿಷೇಧಿತ ವಸ್ತುಗಳನ್ನು ಎಸೆದಿರುವ (packet) ಘಟನೆ ಬೆಳಕಿಗೆ ಬಂದಿದೆ. ಕಾರಾಗೃಹದ ಭದ್ರತಾ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಈ ವಸ್ತುಗಳು ಪತ್ತೆಯಾಗಿದ್ದು, ಜೈಲು ಅಧಿಕಾರಿಗಳು ಪೊಲೀಸ್ ದೂರು ದಾಖಲಿಸಿದ್ದಾರೆ. ಜನವರಿ 30ರ ರಾತ್ರಿ ಕೇಂದ್ರ ಕಾರಾಗೃಹದ ಭದ್ರಾ ಸೆಕ್ಷನ್ ಆವರಣದಲ್ಲಿ ಜೈಲು ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಕಾರಾಗೃಹದ ಹೊರಗಿನಿಂದ ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿದ ಪೊಟ್ಟಣಗಳನ್ನು ಜೈಲಿನ ಆವರಣದೊಳಗೆ ತೂರಿ ಬಂದಿವೆ. ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಅಕ್ರಮವಾಗಿ ಸಾಗಿಸಲಾಗುತ್ತಿದ್ದ … Read more

ಶಿವಮೊಗ್ಗದ ಮೂವರಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ, ₹12,000 ದಂಡ, ಕಾರಣವೇನು?

Shivamogga-Court-Balaraja-Urs-Road

ಶಿವಮೊಗ್ಗ: ಮಂಜುನಾಥ ಬಡಾವಣೆಯಲ್ಲಿ ಹಣಕ್ಕಾಗಿ ಕಾರ್ಮಿಕನೊಬ್ಬನ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣದ ಮೂವರು ಆರೋಪಿಗಳಿಗೆ (three men) ನ್ಯಾಯಾಲಯವು ಐದು ವರ್ಷಗಳ ಕಠಿಣ ಕಾರಾವಾಸ ವಿಧಿಸಿ ತೀರ್ಪು ನೀಡಿದೆ. 2022ರಲ್ಲಿ ನಡೆದಿದ್ದ ಈ ಘಟನೆಗೆ ಸಂಬಂಧಿಸಿದಂತೆ ಈಗ ಅಂತಿಮ ತೀರ್ಪು ಹೊರಬಿದ್ದಿದೆ. 2022ರ ಮಾರ್ಚ್ 20ರಂದು ಬಾಬು ಕಿರಣ್ ಎಂಬುವವರು ಕೆಲಸ ಮುಗಿಸಿ ಕೂಲಿ ಹಣದೊಂದಿಗೆ ಮನೆಗೆ ಮರಳುತ್ತಿದ್ದರು. ಈ ವೇಳೆ ಮಂಜುನಾಥ ಬಡಾವಣೆಯ ಖಾಲಿ ಜಾಗದಲ್ಲಿ ಅವರನ್ನು ಅಡ್ಡಗಟ್ಟಿದ ಆರೋಪಿಗಳು, ಅವಾಚ್ಯ ಶಬ್ದಗಳಿಂದ ಬೈದು … Read more

ಹಾರನ್‌ ವಿಚಾರವಾಗಿ ಕಿರಿಕ್‌, ವ್ಯಕ್ತಿ ಮೇಲೆ ಹಲ್ಲೆ, ದವಡೆ ಹಲ್ಲು ಕಟ್‌, ಆಗಿದ್ದೇನು?

140823-Jayanagara-Police-Station

ಶಿವಮೊಗ್ಗ: ನಗರದ ರವೀಂದ್ರನಗರದ ಸ್ವಾಮಿ ವಿವೇಕಾನಂದ ಶಾಲೆಯ ಮುಂಭಾಗದ ರಸ್ತೆಯಲ್ಲಿ ಹಾರ್ನ್ (horn dispute) ವಿಚಾರವಾಗಿ ನಡೆದ ಕ್ಷುಲ್ಲಕ ಗಲಾಟೆಯು ವಿಕೋಪಕ್ಕೆ ತಿರುಗಿ, ಕಾರ್ ಚಾಲಕನೊಬ್ಬ ಬೈಕ್ ಸವಾರ ಮತ್ತು ಅವರ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಶಿಪುರದ ಆರ್ಮುಗಂ (52) ಎಂಬುವವರು ತಮ್ಮ ತಮ್ಮನ ಮಗಳನ್ನು ಶಾಲೆಗೆ ಬಿಟ್ಟು ವಾಪಸ್ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಚಾನಲ್ ಕಡೆಯಿಂದ ವೇಗವಾಗಿ ಬಂದ ಕಾರು ಹಾರ್ನ್ ಮಾಡದೆಯೇ ಹಾದು ಹೋಗಿದೆ. ಈ ವೇಳೆ … Read more

ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್‌ ಹತ್ತುವಾಗ ಹುಷಾರ್‌, ಆಗಿದ್ದೇನು?

KSRTC-Bus-Stand-Shivamogga

ಶಿವಮೊಗ್ಗ: ನಗರದ ಕೆಎಸ್ಆರ್‌ಟಿಸಿ (KSRTC) ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಉಂಟಾದ ಜನದಟ್ಟಣೆಯನ್ನು ಬಳಸಿಕೊಂಡ ಕಳ್ಳರು, ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಸುಮಾರು ₹70,000 ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್‌ ಪೀಸ್‌ ಪೀಸ್‌, ಮುಂಭಾಗ ಜಖಂ, ಕಾರಣವೇನು? ದಾವಣಗೆರೆ ಮೂಲದ ಜ್ಯೋತಿ ಎಂಬುವವರು ಶಿವಮೊಗ್ಗ ಬಸ್ ನಿಲ್ದಾಣದಿಂದ ಬಸ್ ಹತ್ತಲು ಪ್ರಯತ್ನಿಸುತ್ತಿದ್ದರು. ಈ ಸಮಯ ಪ್ರಯಾಣಿಕರ ಸಂಖ್ಯೆ ಹೆಚ್ಚಿತ್ತು. ಜ್ಯೋತಿ ಅವರು ಬಸ್‌ ಹತ್ತುವಾಗ ವ್ಯಾನಿಟಿ ಬ್ಯಾಗ್‌ನ … Read more