ನಟ ದರ್ಶನ್‌ ಕೇಸ್‌, ಶಿವಮೊಗ್ಗ ಜೈಲಿನಿಂದ ಮತ್ತೊಬ್ಬ ಆರೋಪಿ ರಿಲೀಸ್‌

-Renukaswamy-Case-Actor-Darshan-fan-Auto-Driver-jagdish-released-from-jail.

SHIVAMOGGA LIVE NEWS, 18 DECEMBER 2024 ಶಿವಮೊಗ್ಗ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ಜಗದೀಶ್‌ ಅಲಿಯಾಸ್‌ ಜಗ್ಗು ಇವತ್ತು ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾನೆ (Release). ಶೂರಿಟಿ ಸಿಗುವುದು ವಿಳಂಬವಾದ ಹಿನ್ನೆಲೆ ಒಂದು ದಿನ ತಡವಾಗಿ ಜೈಲಿನಿಂದ ಹೊರ ಬಂದಿದ್ದಾನೆ. ಆತನನ್ನು ಕರೆದೊಯ್ಯಲು ಕುಟುಂಬದವರು ಜೈಲು ಬಳಿ ಆಗಮಿಸಿದ್ದರು. ಜಗದೀಶ ಚಿತ್ರದುರ್ಗದಲ್ಲಿ ಆಟೋ ಚಾಲಕನಾಗಿದ್ದ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದೊಯ್ದ ತಂಡದಲ್ಲಿದ್ದ. ಹಾಗಾಗಿ ಪ್ರಕರಣದಲ್ಲಿ ಜಗದೀಶ್‌ 6ನೇ ಆರೋಪಿಯಾಗಿದ್ದಾನೆ. ಇದನ್ನೂ ಓದಿ » ನಟ … Read more

ಆನಂದಪುರದಲ್ಲಿ ಎಲ್‌ಇಡಿ ಟಿವಿ, ಹೋಂ ಥಿಯೇಟರ್‌ ಕಳ್ಳತನ, ಹೇಗಾಯ್ತು ಘಟನೆ?

281123-Anandapura-Police-Station-Board.webp

SHIVAMOGGA LIVE NEWS, 18 DECEMBER 2024 ಆನಂದಪುರ : ಅಂಗಡಿಯೊಂದರ ಶಟರ್‌ ಮುರಿದು ಎಲ್‌ಇಡಿ ಟಿವಿ (Led Tv), ಹೋಂ ಥಿಯೇಟರ್‌, ನಗದು ಕಳ್ಳತನ ಮಾಡಲಾಗಿದೆ. ಆನಂದಪುರದ ಜಿ.ಪಿ.ಎಲೆಕ್ಟ್ರಾನಿಕ್ಸ್‌ ಅಂಗಡಿಯಲ್ಲಿ ಕಳ್ಳತನವಾಗಿದೆ. ಡಿ.14ರಂದು ಬೆಳಗ್ಗೆ ಅಂಗಡಿಗೆ ಬಾಗಿಲು ತೆಗೆಯಲು ಬಂದಾಗ ಶಟರ್‌ ಮಧ್ಯ ಭಾಗದಲ್ಲಿ ಬೆಂಡ್‌ ಆಗಿರುವಂತೆ ಕಾಣಿಸಿತ್ತು. ಪರಿಶೀಲಿಸಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಅಂಗಡಿಯಲ್ಲಿದ್ದ ಸ್ಯಾಮ್‌ಸಂಗ್‌ ಹೋಂ ಥಿಯೇಟರ್‌, 32 ಇಂಚಿನ ಎರಡು ಎಲ್‌ಇಡಿ ಟಿವಿ, 43 ಇಂಚಿನ ಸ್ಯಾಮ್‌ ಸಂಗ್‌ ಟಿವಿ, 7500 … Read more

ಬೈಕುಗಳು ಮುಖಾಮುಖಿ ಡಿಕ್ಕಿ, ಯುವಕನ ಕಾಲು ಕಟ್

ACCIDENT-NEWS-GENERAL-IMAGE.

SHIVAMOGGA LIVE NEWS, 18 DECEMBER 2024 ಇದನ್ನೂ ಓದಿ » ಶಿವಮೊಗ್ಗದ ಕಾಲೇಜಿನಲ್ಲಿ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು ಇದನ್ನೂ ಓದಿ » ಶಿವಮೊಗ್ಗದಲ್ಲಿ ಲಾಡ್ಜ್‌ ಮೇಲೆ ಪೊಲೀಸ್‌ ರೇಡ್‌, 11 ಮಂದಿ ವಿರುದ್ಧ ಕೇಸ್‌

ಕಚೇರಿಗೆ ಬಂದ ಪತ್ರ ಓದಿದ ಅಧಿಕಾರಿಗೆ ಕಾದಿತ್ತು ಶಾಕ್‌, ಏನಿತ್ತು ಲೆಟರ್‌ನಲ್ಲಿ?

Crime-News-General-Image

SHIVAMOGGA LIVE NEWS, 18 DECEMBER 2024 ಶಿವಮೊಗ್ಗ : ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಆ್ಯಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಲಾಗಿದೆ. ಕಚೇರಿಗೆ ತಲುಪಿದ್ದ ಪತ್ರದಲ್ಲಿ (Letter) ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಪತ್ರದಲ್ಲಿ ಏನೇನಿತ್ತು? ಸಹಾಯಕ ಔಷಧ ನಿಯಂತ್ರಕರೊಬ್ಬರಿಗೆ ಬೆದರಿಕೆ ಒಡ್ಡಲಾಗಿದೆ. ನಮ್ಮವರಿಗೆ ಸೇರಿದ 14 ರಿಂದ 15 ಮೆಡಿಕಲ್‌ ಶಾಪ್‌ಗಳಿವೆ. ಅವುಗಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು. ನಿನ್ನ ಕೆಟ್ಟ ಕಾಲ ಶುರುವಾಗಿದೆ. ಎರಡ್ಮೂರು ತಿಂಗಳಿಂದ ನಿನ್ನನ್ನು ಹಿಂಬಾಲಿಸುತ್ತಿದ್ದೇವೆ. ಆ್ಯಸಿಡ್ ದಾಳಿ ಮಾಡಲು ಯುವಕರು … Read more

ಶಿವಮೊಗ್ಗದಲ್ಲಿ ಲಾಡ್ಜ್‌ ಮೇಲೆ ಪೊಲೀಸ್‌ ರೇಡ್‌, 11 ಮಂದಿ ವಿರುದ್ಧ ಕೇಸ್‌

Doddapete-Police-raid-on-Lodge-in-Shimoga.

SHIVAMOGGA LIVE NEWS | 17 DECEMBER 2024 ಶಿವಮೊಗ್ಗ : ಲಾಡ್ಜ್‌ (Lodge) ಒಂದರ ಮೇಲೆ ಪೊಲೀಸರು ದಾಳಿ ನಡೆಸಿ ಕೊಠಡಿಯಲ್ಲಿ ಅಂದರ್‌ ಬಾಹರ್‌ ಆಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗದ ಬೈಪಾಸ್‌ ರಸ್ತೆಯಲ್ಲಿರುವ ಲಾಡ್ಜ್‌ ಒಂದರ ಮೇಲೆ ದಾಳಿ ನಡೆಸಲಾಗಿದೆ. ಕೊಠಡಿ ಸಂಖ್ಯೆ 303ರಲ್ಲಿ ಸುಮಾರು ಹತ್ತರಿಂದ ಹನ್ನೊಂದು ಮಂದಿ ಅಂದರ್‌ ಬಾಹರ್‌ ಜೂಜಾಟ ಆಡುತ್ತಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ದೊಡ್ಡಪೇಟೆ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಆರೋಪಿಗಳ … Read more

ನಟ ದರ್ಶನ್‌ ಚಾಲಕ ಶಿವಮೊಗ್ಗ ಜೈಲಿಂದ ರಿಲೀಸ್‌, ಓಡೋಡಿ ಹೋಗಿ ಕಾರು ಹತ್ತಿದ ಆರೋಪಿ

Actor-Darshan-Car-Drivers-lakshman-released-from-Shimoga-Jail

SHIVAMOGGA LIVE NEWS | 17 DECEMBER 2024 ಶಿವಮೊಗ್ಗ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಏಳು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಶಿವಮೊಗ್ಗ ಜೈಲಿನಲ್ಲಿದ್ದ 12ನೇ ಆರೋಪಿ ಲಕ್ಷ್ಮಣ್‌ ಇವತ್ತು ಬಿಡುಗಡೆಯಾಗಿದ್ದಾನೆ (Released). ಮತ್ತೊಬ್ಬ ಆರೋಪಿಗೆ ಇವತ್ತೂ ಬಿಡುಗಡೆ ಭಾಗ್ಯವಿಲ್ಲವಾಗಿದೆ. ಜಗದೀಶ್‌ಗೆ ಬಿಡುಗಡೆ ಭಾಗ್ಯವಿಲ್ಲ ಪ್ರಕರಣದ 6ನೇ ಆರೋಪಿ, ಚಿತ್ರದುರ್ಗದ ಆಟೋ ಚಾಲಕ ಜಗದೀಶ್‌ ಅಲಿಯಾಸ್‌ ಜಗ್ಗು ಕೂಡ ಶಿವಮೊಗ್ಗ ಜೈಲಿನಲ್ಲಿದ್ದಾನೆ. ಆತನಿಗು ಜಾಮೀನು ಮಂಜೂರಾಗಿದೆ. ಆದರೆ ಶೂರಿಟಿ ಸಿಗದ ಹಿನ್ನೆಲೆ ಜಗದೀಶ್‌ … Read more

ಹರ್ಷ ಹತ್ಯೆ ಕೇಸ್‌, ಸಾಕ್ಷಿದಾರನಿಗೆ ಬೆದರಿಕೆ ಆರೋಪ

Bajarangadal Worker Harsha Murdered

SHIVAMOGGA LIVE NEWS, 15 DECEMBER 2024 ಶಿವಮೊಗ್ಗ : ಹಿಂದೂ ಹರ್ಷ ಹತ್ಯ ಪ್ರಕರಣದ ಸಾಕ್ಷಿದಾರರೊಬ್ಬರಿಗೆ (Evidence) ಕೋರ್ಟ್‌ಗೆ ತೆರಳದಂತೆ ಬೆದರಿಕೆ ಒಡ್ಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ನ್ಯಾಯಾಲಯದ ಸೂಚನೆ ಮೇರೆಗೆ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರ್ಷ ಹತ್ಯೆ ಪ್ರಕರಣದಲ್ಲಿ ಪೆಟ್ರೋಲ್‌ ಬಂಕ್‌ ಉದ್ಯೋಗಿಯೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಸಾಕ್ಷಿಯಾಗಿ ಪರಿಗಣಿಸಿತ್ತು. ಈಗ ಆತನಿಗೆ ಅಪರಿಚಿತನೊಬ್ಬ ಬೆದರಿಕೆ ಒಡ್ಡಿರುವ ಆರೋಪ ಕೇಳಿ ಬಂದಿದೆ. ಏನಿದು ಪ್ರಕರಣ? ಆಗಿದ್ದೇನು? ಹಿಂದೂ … Read more

ತುಂಗಾ ನದಿಯಲ್ಲಿ ಸ್ನಾನ ಮುಗಿಸಿ ದಂಡೆಗೆ ಬಂದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗೆ ಕಾದಿತ್ತು ಶಾಕ್

Crime-News-General-Image

SHIVAMOGGA LIVE NEWS, 15 DECEMBER 2024 Bike Theft ಇದನ್ನೂ ಓದಿ » ಶಿವಮೊಗ್ಗದಲ್ಲಿ ಧೂಳು ಹಿಡಿಯುತ್ತಿದೆ ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಕಟ್ಟಡ, ಏನೆಲ್ಲ ಸಮಸ್ಯೆ ಆಗ್ತಿದೆ? ಇದನ್ನೂ ಓದಿ » ಸಾಗರದಲ್ಲಿ ಬೆಳಗ್ಗೆ ಅಂಗಡಿಗೆ ಬಂದ ಮಾಲೀಕನಿಗೆ ಕಾದಿತ್ತು ಶಾಕ್

ಸಾಗರದಲ್ಲಿ ಬೆಳಗ್ಗೆ ಅಂಗಡಿಗೆ ಬಂದ ಮಾಲೀಕನಿಗೆ ಕಾದಿತ್ತು ಶಾಕ್

Sagara Police Station Building

SHIVAMOGGA LIVE NEWS, 15 DECEMBER 2024 ಸಾಗರ : ಅಂಗಡಿಯ (Shop) ಶಟರ್‌ ಮುರಿದು ಹಣ ಮತ್ತು ಸಿಸಿಟಿವಿಯ ಡಿವಿಆರ್‌ ಕಳ್ಳತನ ಮಾಡಲಾಗಿದೆ. ಸಾಗರದ ಜೋಗ ರಸ್ತೆಯಲ್ಲಿರುವ ಮಗಿ ಏಜೆನ್ಸಿಯಲ್ಲಿ ಕಳ್ಳತನವಾಗಿದೆ. ಮಾಲೀಕ ಅಶೋಕ್‌ ಅವರು ಡಿ.13ರಂದು ರಾತ್ರಿ ಅಂಗಡಿ ಬಾಗಿಲು ಹಾಕಿ ಮನೆಗೆ ತೆರಳಿದ್ದರು. ಮರುದಿನ ಬೆಳಗ್ಗೆ ಅಂಗಡಿ ಬಳಿ ಬಂದಾಗ ಶಟರ್‌ ತೆರೆದಿತ್ತು. ಪರಿಶೀಲಿಸಿದಾಗ ಕ್ಯಾಶ್‌ ಡ್ರಾದಲ್ಲಿರುವ 15 ರಿಂದ 20 ಸಾವಿರ ರೂ. ಹಣ ಕಳುವಾಗಿತ್ತು. ಇನ್ನು, ಸಿಸಿಟಿವಿ ಡಿವಿಆರ್‌ ಅನ್ನು … Read more

BREAKING NEWS – ಖಾಸಗಿ ಬಸ್‌ ಪಲ್ಟಿ, ಮಂಗಳೂರಿನಿಂದ ಬಂದಿದ್ದವರಿಗೆ ಗಂಭೀರ ಗಾಯ

Private-Bus-incident-at-Muppane-near-Kargal.

SHIVAMOGGA LIVE NEWS, 15 DECEMBER 2024 ಸಾಗರ : ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್‌ (Private Bus) ಅಪಘಾತಕ್ಕೀಡಾಗಿ ಹಲವರಿಗೆ ಗಂಭೀರ ಗಾಯವಾಗಿದೆ. ಸಾಗರ ತಾಲೂಕು ಅರಳಗೋಡಿನ ಮುಪ್ಪಾನೆ ಸಮೀಪ ಘಟನೆ ಸಂಭವಿಸಿದೆ. ಮಂಗಳೂರಿನಿಂದ ಜೋಗಕ್ಕೆ ಪ್ರವಾಸ ಬಂದಾಗ ಅಪಘಾತ ಸಂಭವಿಸಿದೆ. ಮುಪ್ಪಾನೆ ಸಮೀಪದ ಭಟ್ಕಳ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್‌, ಪಲ್ಟಿಯಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರ್ಗಲ್‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹೆಚ್ಚಿನ ಮಾಹಿತಿ ಇನ್ನಷ್ಟೆ … Read more