ಶಿವಮೊಗ್ಗದಲ್ಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿ ನಿವೇಶನ ಅಕ್ರಮ ಮಾರಾಟ

Shimoga-City-MRS-Drone-Shot

SHIVAMOGGA LIVE NEWS, 14 DECEMBER 2024 ಶಿವಮೊಗ್ಗ : ಮಾಲೀಕರಿಗೆ ತಿಳಿಯದೆ ಅವರ ನಿವೇಶನವನ್ನು (Site) ಬೇರೊಬ್ಬರಿಗೆ ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶಿವಮೊಗ್ಗದ ಮಹಿಳೆಯೊಬ್ಬರ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿ ನಿವೇಶನವನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ. ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ಈಶ್ವರ್‌ ಮತ್ತು ಅವರ ಪತ್ನಿಯ ಹೆಸರಿನಲ್ಲಿ ಜಂಟಿ ಖಾತೆಯಲ್ಲಿದ್ದ ನಿವೇಶನವನ್ನು ಅಕ್ರಮವಾಗಿ ಬೇರೊಬ್ಬರ ಹೆಸರಿಗೆ ಪರಭಾರೆ ಮಾಡಿರುವ ಆರೋಪವಿದೆ. ನಕಲಿ ಹೆಸರು, ಮರಣ ಪ್ರಮಾಣ ಪತ್ರ ಮಹಾನಗರ ಪಾಲಿಕೆಯಲ್ಲಿ ಈಶ್ವರ್‌ … Read more

ಎಟಿಎಂನಿಂದ ಹಣ ಬಿಡಿಸಿದ ಮರುದಿನ ಮೊಬೈಲ್‌ಗೆ ಬಂದಿದ್ದ ಮೆಸೇಜ್‌ ನೋಡಿ ಮಹಿಳೆಗೆ ಶಾಕ್

Crime-News-General-Image

SHIVAMOGGA LIVE NEWS, 14 DECEMBER 2024 ಶಿವಮೊಗ್ಗ : ನಗರದ ಎಟಿಎಂ ಒಂದರಲ್ಲಿ ಹಣ ಬಿಡಿಸಿಕೊಂಡ ಮರುದಿನ ಮೊಬೈಲ್‌ ಪರಿಶೀಲಿಸುವಾಗ ಮೆಸೇಜ್‌ ಗಮನಿಸಿದ ಮಹಿಳೆ ಕಕ್ಕಾಬಿಕ್ಕಿಯಾಗಿದ್ದಾರೆ. ಎಟಿಎಂ ಕಾರ್ಡ್‌ (ATM Card) ಪರಿಶೀಲಿಸಿದಾಗ ಆಘಾತಗೊಂಡಿದ್ದಾರೆ. ನೆಹರು ರಸ್ತೆಯಲ್ಲಿರುವ ಕೆನರಾ ಬ್ಯಾಂಕ್‌ ಎಟಿಎಂ ಕೇಂದ್ರದಲ್ಲಿ ಮತ್ತೊಮ್ಮೆ ಮಹಿಳೆಯೊಬ್ಬರನ್ನು ವಂಚಿಸಲಾಗಿದೆ. ಅಷ್ಟಕ್ಕು ಆಗಿದ್ದೇನು? ಗೃಹೋಪಯೋಗಿ ವಸ್ತುಗಳ ಖರೀದಿಗೆ ಹಣ ವಿತ್‌ ಡ್ರಾ ಮಾಡಲು ರೆಹಾನಾ ಬೇಗಂ (68) ಎಂಬುವವರು ಎಟಿಎಂಗೆ ತೆರಳಿದ್ದರು. ಎಟಿಎಂ ಬಳಿ ಇದ್ದ ವ್ಯಕ್ತಿಯೊಬ್ಬ ಹಣ … Read more

ಬೆಳಗಿನ ಜಾವ ಪತಿಯಿಂದಲೇ ಪತ್ನಿಯ ಭೀಕರ ಕೊಲೆ

Crime-News-General-Image

SHIVAMOGGA LIVE NEWS, 11 DECEMBER 2024 ಶಿಕಾರಿಪುರ : ಗಂಡನೆ ಹೆಂಡತಿಯನ್ನು (Wife) ಭೀಕರವಾಗಿ ಹತ್ಯೆ ಮಾಡಿದ್ದಾನೆ. ಶಿಕಾರಿಪುರ ಪಟ್ಟಣದ ರಾಘವೇಂದ್ರ ಬಡಾವಣೆಯಲ್ಲಿ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ. ಮೃತಳನ್ನು ರೇಣುಕಾ (40) ಎಂದು ಗುರುತಿಸಲಾಗಿದೆ. ಪತಿ ನಾಗರಾಜ್‌ (45) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು, ಈ ಕುರಿತು ಮಾಧ್ಯಮಗಳಿಗೆ ವಾಟ್ಸಪ್‌ ಮೂಲಕ ಮಾಹಿತಿ ನೀಡಿರುವ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ಪತಿ ನಾಗರಾಜ್‌ನನ್ನು ವಶಕ್ಕೆ ಪಡೆಯಲಾಗಿದೆ. ವೈಯುಕ್ತಿಕ ಕಾರಣಕ್ಕೆ ಕೃತ್ಯ ನಡೆದಿರುವ … Read more

ಹೊಸನಗರದಲ್ಲಿ ಲಾರಿ ಪಲ್ಟಿ, 3 ಅಪಘಾತಗಳ ಫಟಾಫಟ್‌ ಸುದ್ದಿ

Truck-incident-at-Hosanagra-city

SHIVAMOGGA LIVE NEWS, 9 DECEMBER 2024 ಶಿವಮೊಗ್ಗ : ಜಿಲ್ಲೆಯ ವಿವಿಧೆಡೆ ಅಪಘಾತಗಳು (Truck) ಸಂಭವಿಸಿದ್ದು ಹಲವರು ಗಾಯಗೊಂಡಿದ್ದಾರೆ. ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಡಿಟೇಲ್ಸ್‌.

ಭದ್ರಾವತಿ ನಗರಸಭೆ ಮಾಜಿ ಸದಸ್ಯನ ತಲೆಗೆ ಮಚ್ಚಿನೇಟು

Crime-News-General-Image

SHIVAMOGGA LIVE NEWS, 6 DECEMBER 2024 ಭದ್ರಾವತಿ : ಮದ್ಯ ಸೇವಿಸಿ ವಿದ್ಯುತ್‌ ದೀಪಗಳ ವಯರ್‌ ತುಂಡು ಮಾಡಿ, ರಸ್ತೆಯಲ್ಲಿ ಓಡಾಡುತ್ತಿದ್ದವರಿಗೆ ಅವಾಚ್ಯವಾಗಿ ನಿಂದಿಸುತ್ತಿದ್ದ ವ್ಯಕ್ತಿಗೆ ಬುದ್ದಿ ಹೇಳಿದ ನಗರಸಭೆ ಮಾಜಿ ಸದಸ್ಯನ (Member) ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ಭದ್ರಾವತಿಯ ಹೊಸ ಸಿದ್ದಾಪುರದಲ್ಲಿ ಘಟನೆಯಾಗಿದೆ. ನಗರಸಭೆ ಮಾಜಿ ಸದಸ್ಯ ಅನಿಲ್‌ ಕುಮಾರ್‌ ತಲೆಗೆ ಮಚ್ಚಿನೇಟು ಬಿದ್ದಿದೆ. ರಾತ್ರಿ ವ್ಯಕ್ತಿಯೊಬ್ಬ ಮದ್ಯ ಸೇವಿಸಿ ವಿದ್ಯುತ್‌ ದೀಪಗಳ ವಯರ್‌ ತುಂಡು ಮಾಡುತ್ತಿದ್ದ. ಆಗ ಅನಿಲ್‌ ಕುಮಾರ್‌ ಅವರು … Read more

ಶಿವಮೊಗ್ಗ ಜಿಲ್ಲೆಗೆ ಹೊಸ ಪೊಲೀಸ್‌ ಠಾಣೆ, ಯಾವುದು? ಎಷ್ಟು ಸಿಬ್ಬಂದಿ ಇರ್ತಾರೆ?

himoga-DC-office-and-Police-jeep-in-front-of-office

SHIVAMOGGA LIVE NEWS, 6 DECEMBER 2024 ಶಿವಮೊಗ್ಗ : ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಾಗರಿಕ ಹಕ್ಕು ನಿರ್ದೆಶನಾಲಯದ (ಡಿಸಿಆರ್‌ಇ) ವಿಶೇಷ ಪೊಲೀಸ್‌ ಠಾಣೆಗಳನ್ನು (STATION) ಸ್ಥಾಪನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗ ಜಿಲ್ಲೆಗು ಒಂದು ಡಿಸಿಆರ್‌ಇ ವಿಶೇಷ ಪೊಲೀಸ್‌ ಠಾಣೆ ಮಂಜೂರಾಗಿದೆ. ಏನಿದು ಡಿಸಿಆರ್‌ಇ ಪೊಲೀಸ್‌ ಠಾಣೆ? ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ನಿರ್ವಹಿಸಲು ನಾಗರಿಕ ಹಕ್ಕು ನಿರ್ದೇಶನಾಲಯ ವಿಶೇಷ ಪೊಲೀಸ್‌ ಠಾಣೆಗಳನ್ನು ಸ್ಥಾಪಿಸಲಾಗುತ್ತಿದೆ. ಜೂನ್‌ ತಿಂಗಳಲ್ಲಿ ನಡೆದ ಸಚಿವ … Read more

ಇನ್‌ಸ್ಟಾಗ್ರಾಂ ಪೋಸ್ಟ್‌ನಿಂದ ಗೃಹಿಣಿಗೆ ಸಂಕಷ್ಟ, ಆಗಿದ್ದೇನು?

SMS-Fraud-Shimoga-CEN-Police-Station.

SHIVAMOGGA LIVE NEWS, 6 DECEMBER 2024 ಶಿವಮೊಗ್ಗ : ಇನ್‌ಸ್ಟಾಗ್ರಾಂನಲ್ಲಿ ಪ್ರಕಟವಾಗಿದ್ದ ಪಾರ್ಟ್‌ ಟೈಮ್‌ ಜಾಬ್‌ ಜಾಹೀರಾತು (POST) ನಂಬಿ ಗೃಹಿಣಿಯೊಬ್ಬರು 8.20 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ. ಜಾಹೀರಾತಿನಲ್ಲಿದ್ದ ನಂಬರ್‌ಗೆ ವಾಟ್ಸಪ್‌ ಮಾಡಿದಾಗ, ತಾವು ಕಳುಹಿಸುವ ವಿಡಿಯೋಗಳಿಗೆ ಲೈಕ್‌ ಮಾಡಿ, ಸ್ಕ್ರೀನ್‌ ಶಾಟ್‌ ಕಳುಹಿಸುವಂತೆ ಸೂಚಿಸಲಾಗಿತ್ತು. ಇದೇ ಬಗೆಯ ಎಂಟು ಟಾಸ್ಕ್‌ ಪೂರೈಸಿದಾಗ ಗೃಹಿಣಿಯ ಖಾತೆಗೆ 150 ರೂ. ಹಣ ವರ್ಗಾಯಿಸಲಾಗಿತ್ತು. ನಂತರ ಹಣ ಪಾವತಿಸಿ ಟಾಸ್ಕ್‌ ಪೂರೈಸುವಂತೆ ಸೂಚಿಸಲಾಗಿತ್ತು. ಹೆಚ್ಚುವರಿ ಲಾಭದ ಆಸೆಯಲ್ಲಿ … Read more

ಈಶ್ವರಪ್ಪಗೆ ಮತ್ತೆ ಸಂಕಷ್ಟ, 20 ದಿನದ ಅಂತರದಲ್ಲಿ ದಾಖಲಾಯ್ತು ಎರಡನೇ ಕೇಸ್‌

KS-Eshwarappa-Press-meet-in-Shimoga

SHIVAMOGGA LIVE NEWS, 5 DECEMBER 2024 ಶಿವಮೊಗ್ಗ : ಪ್ರಚೋದನಕಾರಿ ಭಾಷಣ (SPEECH) ಮಾಡಿದ ಆರೋಪದ ಮೇಲೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈ‍ಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಕೋಟೆ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಂಗ್ಲಾದೇಶದಲ್ಲಿ ಸಂತ ಚಿನ್ಮಯ ಕೃಷ್ಣದಾಸ್‌ ಅವರ ಬಂಧನ ಖಂಡಿಸಿ ಶಿವಮೊಗ್ಗ ಮಥುರಾ ಪ್ಯಾರಡೈಸ್‌ ಮುಂಭಾಗದ ನಡೆದ ಪ್ರತಿಭಟನಾ ಸಭೆ ವೇಳೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅನ್ಯ ಧರ್ಮದ ವಿರುದ್ಧ ಕೋಮು ಭಾವನೆ ಕೆರಳಿಸುವ, … Read more

ಸಿಲಿಂಡರ್‌ ಸ್ಪೋಟ, ಭದ್ರಾವತಿ ಗೋಬಿ ಮಂಚೂರಿ ಅಂಗಡಿ ಮಾಲೀಕ ಸಾವು

041224 gobi manchuri merchant succumbed

SHIVAMOGGA LIVE NEWS | 4 DECEMBER 2024 ಭದ್ರಾವತಿ : ಗ್ಯಾಸ್‌ ಸಿಲಿಂಡರ್‌ ಸ್ಪೋಟಗೊಂಡು ಗಂಭೀರ ಗಾಯಗೊಂಡಿದ್ದ ಭದ್ರಾವತಿಯ ಗೋಬಿ (Gobi) ಮಂಚೂರಿ ಅಂಗಡಿ ಮಾಲೀಕ ಕೇಶವಮೂರ್ತಿ (61) ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಭದ್ರಾವತಿಯ ಕಾಳಕಾಂಬ ದೇವಸ್ಥಾನ ರಸ್ತೆಯ ನಿವಾಸಿ ಕೇಶವಮೂರ್ತಿ ಅವರ ಮನೆಯಲ್ಲಿ ಕಳೆದ ವಾರ ಸಿಲಿಂಡರ್‌ ಸೋರಿಕೆಯಾಗಿ ಸ್ಪೋಟ ಸಂಭವಿಸಿತ್ತು. ತೀವ್ರ ಗಾಯಗೊಂಡಿದ್ದ ಕೇಶವಮೂರ್ತಿ ಅವರನ್ನು ಶಿವಮೊಗ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ … Read more

ಅಕ್ಕಪಕ್ಕದ ಮನೆಯವರಿಂದ ಬಂತು ಫೋನ್‌, ರಿಸೀವ್‌ ಮಾಡಿದ ಮಹಿಳೆಗೆ ಶಾಕ್

Police-Jeep-in-Shimoga-city

SHIVAMOGGA LIVE NEWS | 1 DECEMBER 2024 ಶಿವಮೊಗ್ಗ : ಮನೆಯಲ್ಲಿ ಯಾರೂ ಇಲ್ಲಾದಾಗ ಬಟ್ಟೆ ಹೊಲಿಯುವ ಮೆಷಿನ್‌ (Machine), ಮೋಟರ್‌ ಮತ್ತು ಬಟ್ಟೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಶಿವಮೊಗ್ಗ ನಗರದ ಮಾರ್ನಮಿಬೈಲು ಜೆ.ಸಿ.ನಗರದ ಮಂಜುಳಾ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಮಂಜುಳಾ ಅವರು ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ತೆರಳಿದ್ದರು. ಅವರ ಮಗ ಕೆಲಸಕ್ಕೆ ಹೋಗಿದ್ದ. ನೆರೆಹೊರೆಯವರು ಕರೆ ಮಾಡಿ ಮನೆಗೆ ಬೆಂಕಿ ಬಿದ್ದಿದೆ ಎಂದು ತಿಳಿಸಿದ್ದು, ಬೆಂಕಿ ನಂದಿಸಿದ್ದರು. ಮಂಜುಳಾ ಅವರು ಮನೆಗೆ … Read more