ತುಂಗಾ ನದಿ, ಹಸು ಮೈ ತೊಳೆಯಲು ಹೋದ ವ್ಯಕ್ತಿ ನಾಪತ್ತೆ

-Bhadrapura-tunga-river-emergency-rescue-team.

BHADRAVATHI NEWS, 18 NOVEMBER 2024 : ತುಂಗಭದ್ರಾ ನದಿಯಲ್ಲಿ (River) ಹಸುಗಳ ಮೈ ತೊಳೆಯಲು ಹೋಗಿದ್ದ ವ್ಯಕ್ತಿಯೊಬ್ಬರು ಕಾಣೆಯಾಗಿದ್ದಾರೆ. ಭದ್ರಾವತಿ ತಾಲೂಕು ಭದ್ರಾಪುರ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಅಶ್ರಫ್‌ (42) ಎಂಬುವವರು ಹಸುಗಳ ಮೈ ತೊಳೆಯಲು ನದಿ ಬಳಿ ತೆರಳಿದ್ದರು. ಕಾಣೆಯಾದ ವಿಚಾರ ತಿಳಿದು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ 15ಕ್ಕೂ ಹೆಚ್ಚು ಬಸ್‌ಗಳ ಮೇಲೆ ದಾಳಿ

ಮಾಚೇನಹಳ್ಳಿಯಲ್ಲಿ ಕೆಲಸ ಮುಗಿಸಿ ಹೊರ ಬಂದ ಉದ್ಯೋಗಿಗೆ ಕಾದಿತ್ತು ಶಾಕ್

bike theft reference image

BHADRAVATHI NEWS, 18 NOVEMBER 2024 : ಮಾಚೇನಹಳ್ಳಿ ಕೈಗಾರಿಕೆ ಪ್ರದೇಶದಲ್ಲಿ ಉದ್ಯೋಗಿಯೊಬ್ಬರ ಬೈಕ್‌ (Bike) ಕಳ್ಳತನವಾಗಿದೆ. ಕಾರ್ಖನೆಯೊಂದರ ಮುಂದೆ ನಿಲ್ಲಿಸಿದ್ದ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಭದ್ರಾವತಿಯ ಮಂಜು ನಾಯ್ಕ್‌ ಮಾಚೇನಹಳ್ಳಿಯ ಕೈಗಾರಿಕೆ ಪ್ರದೇಶದ ಕೈಗಾರಿಕೆಯೊಂದರಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಾರೆ. ಕೆಲಸ ಮುಗಿಸಿ ರಾತ್ರಿ 11 ಗಂಟೆಗೆ ಕಾರ್ಖಾನೆಯಿಂದ ಹೊರ ಬಂದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಬಳಕ ಮಂಜು ನಾಯ್ಕ್‌ ಭದ್ರಾವತಿ ನ್ಯೂ ಟೌನ್‌ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ತನಿಖೆ … Read more

ಶಿವಮೊಗ್ಗದಲ್ಲಿ 15ಕ್ಕೂ ಹೆಚ್ಚು ಬಸ್‌ಗಳ ಮೇಲೆ ದಾಳಿ

shill-horn-cases-against-buses

SHIMOGA NEWS, 18 NOVEMBER 2024 : ಕರ್ಕಶ ಹಾರನ್‌ (Horn) ಬಳಸುತ್ತಿದ್ದ ಖಾಸಗಿ ಬಸ್‌ ಚಾಲಕರಿಗೆ ಸಂಚಾರ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಖಾಸಗಿ ಬಸ್‌ ನಿಲ್ದಾಣದಲ್ಲಿ ದಿಢೀರ್‌ ದಾಳಿ ನಡೆಸಿದ ಸಂಚಾರ ಪೊಲೀಸರು, ಕರ್ಕಶ ಹಾರನ್‌ ಹೊಂದಿದ್ದ 15ಕ್ಕೂ ಹೆಚ್ಚು ಬಸ್‌ಗಳಿಗೆ ದಂಡ ವಿಧಿಸಿದ್ದಾರೆ. ಸಂಚಾರ ಠಾಣೆ ಇನ್ಸ್‌ಪೆಕ್ಟರ್‌ ಸಂತೋಷ್‌ ಕುಮಾರ್‌ ಮಾರ್ಗದರ್ಶನದಲ್ಲಿ ಪಶ್ಚಿಮ ಸಂಚಾರ ಠಾಣೆಯ ಪಿಎಸ್‌ಐ ತಿರುಮಲೇಶ್‌, ಎಎಸ್‌ಐಗಳಾದ ಕೃಷ್ಣಪ್ಪ, ಮೋಹನ್‌ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು. ಕರ್ಕಶ ಹಾರನ್‌ ಬಳಕೆ … Read more

ಹತ್ತು ಪಟ್ಟು ಲಾಭಾಂಶ, ನಂಬಿದ ಇಂಜಿನಿಯರ್‌ಗೆ ಕಾದಿತ್ತು ಆಘಾತ

Crime-News-General-Image

SAGARA NEWS, 18 NOVEMBER 2024 : ಸ್ಟಾಕ್‌ ಮಾರ್ಕೆಟ್‌ನಲ್ಲಿ (Stock Market) ಹೂಡಿಕೆ ಮಾಡಿ ಹತ್ತು ಪಟ್ಟು ಲಾಭಾಂಶ ಗಳಿಸಬಹುದು ಎಂದು ನಂಬಿಸಿ ಇಂಜಿನಿಯರ್‌ ಒಬ್ಬರಿಗೆ 29.56 ಲಕ್ಷ ರೂ. ವಂಚಿಸಲಾಗಿದೆ. ಟೆಲಿಗ್ರಾಂ ಗ್ರೂಪ್‌ ಒಂದರಲ್ಲಿ ಸ್ಟಾಕ್‌ ಎಕ್ಸ್‌ಚೇಂಜ್‌ ಕಂಪನಿಯೊಂದರ ಹೆಸರಿನಲ್ಲಿ ಗ್ರೂಪ್‌ ಕ್ರಿಯೇಟ್‌ ಮಾಡಿ ಹಣ ಹೂಡಿಕೆ ಮಾಡುವಂತೆ ತಿಳಿಸಲಾಗಿತ್ತು. ಇದನ್ನು ನಂಬಿದ ಇಂಜಿನಿಯರ್‌ ನ.2 ರಿಂದ ನ.7ರವರೆಗೆ ಒಟ್ಟು 29.56 ಲಕ್ಷ ರೂ. ಹೂಡಿಕೆ ಮಾಡಿದ್ದರು. ಸ್ಟಾಕ್‌ನಿಂದ ಲಾಭಾಂಶ 85.67 ಲಕ್ಷ ರೂ. … Read more

ಲಕ್ಷ ಲಕ್ಷ ಮೌಲ್ಯದ ಅಡಿಕೆ ಕದ್ದ ಐವರು ಅರೆಸ್ಟ್‌, ಏನೇನೆಲ್ಲ ಸಿಕ್ಕಿದೆ?

Shimoga-rural-Police-nab-adike-thieves.

SHIMOGA NEWS, 18 NOVEMBER 2024 : ತಾಲೂಕಿನ ಹಾಡೋನಹಳ್ಳಿ ಗೋಡೌನಲ್ಲಿದ್ದ ಒಣ ಅಡಿಕೆ (Adike) ಕಳವು ಮಾಡಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತ್ಯೇಕ ಮೂರು ಅಡಿಕೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ 7.35 ಲಕ್ಷ ರೂ. ಮೌಲ್ಯದ 15.08 ಕ್ವಿಂಟಾಲ್ ಒಣ ಅಡಿಕೆ, 1.40 ಲಕ್ಷ ರೂ. ಮೌಲ್ಯದ ಎರಡು ಬೈಕ್ ಹಾಗೂ 1.50 ಲಕ್ಷ ರೂ. ಮೌಲ್ಯದ ಒಂದು ಪ್ಯಾಸೆಂಜರ್ ಆಟೋ ಸೇರಿ ಒಟ್ಟು 10.25 ಲಕ್ಷ ರೂ. ಮೌಲ್ಯದ ಮಾಲನ್ನು ಜಪ್ತಿ ಮಾಡಿದ್ದಾರೆ. ಶಿವಮೊಗ್ಗದ … Read more

ಸೊರಬ ಪೊಲೀಸರಿಂದ ಶಿವಮೊಗ್ಗದ ಇಬ್ಬರು ಅರೆಸ್ಟ್‌, ಕಾರಣವೇನು?

Arrest News Graphics

SORABA NEWS, 17 NOVEMBER 2024 : ಪಟ್ಟಣದ ಚಿಕ್ಕಪೇಟೆಯಲ್ಲಿ ಈಚೆಗೆ ನಡೆದ ಜಾನುವಾರು ಕಳವು ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ (Arrest). ಶಿವಮೊಗ್ಗದ ಮೊಹಮ್ಮದ್ ಶಾಹೀದ್ ಮತ್ತು ಮೊಹಮ್ಮದ್ ಸಲ್ಮಾನ್ ಬಂಧಿತರು.  ಇವರ ವಿರುದ್ಧ ಸಾಗರ ಪೊಲೀಸ್ ಠಾಣೆಯಲ್ಲಿಯೂ ಜಾನುವಾರು ಕಳವು ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕ್ಕಪೇಟೆಯಲ್ಲಿ ಜಾನುವಾರನ್ನು ಕಳ್ಳರು ಹೊತ್ತೊಯ್ಯುವ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಬಗ್ಗೆ ಜಾನುವಾರು ಮಾಲೀಕ ಸತೀಶ್ ದೂರು ದಾಖಲಿಸಿದ್ದರು. ಸೊರಬ ಠಾಣೆಯಲ್ಲಿ ಪ್ರಕರಣ … Read more

ಮನೆ ಹೆಂಚು ತೆಗೆದು ಇಳಿದ ಕಳ್ಳ ಜೈಲುಪಾಲು

soraba-News-Update

SORABA NEWS, 17 NOVEMBER 2024 : ಮನೆಯ (House) ಹೆಂಚು ತೆಗೆದು ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನಿಂದ 50 ಸಾವಿರ ರೂ. ಮೌಲ್ಯದ ಆಭರಣ ಮತ್ತು 50 ಸಾವಿರ ರೂ. ನಗದು ವಶಕ್ಕೆ ಪಡೆದಿದ್ದಾರೆ. ಪಟ್ಟಣದ ಅಂಬೇಡ್ಕರ್ ಬಡಾವಣೆಯ ನಿವಾಸಿ ಗೋಪಿ ದೇವೇಂದ್ರಪ್ಪ ಬಂಧಿತ. ಒಂದು ತಿಂಗಳ ಹಿಂದೆ ಕಾನುಕೇರಿ ಬಡಾವಣೆಯ ನಾಗರಾಜ್ ಅವರ ಮನೆಯಲ್ಲಿ ಯಾರೂ ಇಲ್ಲದಾಗ ಮನೆಯ ಹೆಂಚು ತೆಗೆದು ಕಳ್ಳತನ ಮಾಡಿದ್ದ. ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು … Read more

ಭದ್ರಾವತಿಯಲ್ಲಿ ಡ್ರಂಕ್‌ ‌& ಡ್ರೈವ್‌ ಮಾಡಿದವರಿಗೆ ಬಿಸಿ ಮುಟ್ಟಿಸಿದ ಪೊಲೀಸ್‌, ಬಟ್ಟೆಮಲ್ಲಪ್ಪದಲ್ಲಿ ಒಬ್ಬ ಅರೆಸ್ಟ್‌

Crime-News-General-Image

SHIMOGA NEWS, 17 NOVEMBER 2024 ಇದನ್ನೂ ಓದಿ » ಸರ್ಕಾರಿ ನೌಕರರ ಸಂಘದ ಚುನಾವಣೆ, ಫಲಿತಾಂಶ ಪ್ರಕಟ, ಷಡಾಕ್ಷರಿ ಬಣಕ್ಕೆ ಭರ್ಜರಿ ಗೆಲುವು

ಖಾಸಗಿ ಬಸ್‌ ನಿಲ್ದಾಣ, ಪಾರ್ಸಲ್‌ ಕೊಟ್ಟು ಹಿಂತಿರುಗಿದ ಯುವಕನಿಗೆ ಕಾದಿತ್ತು ಶಾಕ್

bike theft reference image

SHIMOGA NEWS, 17 NOVEMBER 2024 : ಖಾಸಗಿ ಬಸ್‌ ನಿಲ್ದಾಣದಲ್ಲಿ ನಿಲ್ಲಿಸಿದ್ದ ಹೊಂಡಾ ಆಕ್ಟೀವಾ (BIKE) ಕಳ್ಳತನವಾಗಿದೆ. ಬಸ್ಸಿಗೆ ಪಾರ್ಸಲ್‌ ಕೊಟ್ಟು ಬರುವಷ್ಟರಲ್ಲಿ ಕಳ್ಳರು ದ್ವಿಚಕ್ರ ವಾಹನ ಕಳುವಾಗಿದೆ. ಉದ್ಯಮಿ ಅಂದಾವರ ಎಂಬುವವರಿಗೆ ಹೋಂಡಾ ಆಕ್ಟೀವಾ ದ್ವಿಚಕ್ರ ವಾಹನವನ್ನು ಅವರ ಟಾರ್ಪಲ್‌ ಅಂಗಡಿಯಲ್ಲಿ ಕೆಲಸ ಮಾಡುವ ಯುವಕನೊಬ್ಬ ಕೊಂಡೊಯ್ದಿದ್ದ. ಖಾಸಗಿ ಬಸ್‌ ನಿಲ್ದಾಣದ ಪ್ಲಾಟ್‌ಫಾರಂ ಬಳಿ ನಿಲ್ಲಿಸಿ, ಬಸ್ಸಿಗೆ ಪಾರ್ಸಲ್‌ ಕಳುಹಿಸಲು ತೆರಳಿದ್ದ. ಕೆಲವೇ ಕ್ಷಣದಲ್ಲಿ ಹಿಂತಿರುಗಿದಾಗ ಬೈಕ್‌ ನಾಪತ್ತೆಯಾಗಿತ್ತು ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ … Read more

ಶಿವಮೊಗ್ಗದಲ್ಲಿ ಕಚೇರಿ ಬಳಿ ಬೈಕ್‌ ಡಿಕ್ಕಿ ತೆಗೆದ ಉದ್ಯೋಗಿಗೆ ಕಾದಿತ್ತು ಶಾಕ್

Crime-News-General-Image

SHIMOGA NEWS, 15 NOVEMBER 2024 : ದ್ವಿಚಕ್ರ ವಾಹನದ ಡಿಕ್ಕಿಯಲ್ಲಿ ಇಟ್ಟಿದ್ದ 1.20 ಲಕ್ಷ ರೂ. ನಗದು ಕಳ್ಳತನವಾಗಿದೆ. ಶಿವಮೊಗ್ಗದ ಬಿ.ಹೆಚ್‌.ರಸ್ತೆಯಲ್ಲಿರುವ ಬಜಾಜ್‌ ಫೈನಾನ್ಸ್‌ (finance) ಸಂಸ್ಥೆಯಲ್ಲಿ ಮುಂಭಾಗ ಘಟನೆ ನಡೆದಿದೆ. ಬಜಾಜ್‌ ಫೈನಾನ್ಸ್‌ ಸಂಸ್ಥೆಯ ಉದ್ಯೋಗಿ ಪದ್ಮನಾಭ ಎಂಬುವವರು ತಮ್ಮ ದ್ವಿಚಕ್ರ ವಾಹನದ ಡಿಕ್ಕಿಯಲ್ಲಿ ಇಟ್ಟಿದ್ದ ಹಣ ಕಳುವಾಗಿದೆ ಎಂದು ಆರೋಪಿಸಲಾಗಿದೆ. ಬ್ಯಾಂಕ್‌ಗೆ ಕಟ್ಟಲು ಪದ್ಮನಾಭ ಅವರ ಸಹೋದರಿ ಹಣ ನೀಡಿದ್ದರು. ಅದನ್ನು ಬೈಕ್ ಡಿಕ್ಕಿಯಲ್ಲಿ ಇರಿಸಿಕೊಂಡು ಪದ್ಮನಾಭ ಅವರು ಕಚೇರಿಗೆ ತೆರಳಿದ್ದರು. ಇದನ್ನೂ … Read more