ಪತ್ನಿಯ ಕೊಂದ ಪತಿ, ತನಿಖೆ ವೇಳೆ ಕಾರಣ ಬಯಲು, ಏನದು?

crime name image

SHIKARIPURA NEWS, 9 NOVEMBER 2024 : ಶಿಕಾರಿಪುರ ತಾಲೂಕು ಅಂಬ್ಲಿಗೋಳದಲ್ಲಿ ಪತಿಯೇ ಪತ್ನಿಯ ಕುತ್ತಿಗೆಗೆ ಟವಲ್‌ನಿಂದ (Towel) ಬಿಗಿದು ಹತ್ಯೆ ಮಾಡಿದ್ದಾನೆ. ಪ್ರಾಥಮಿಕ ವಿಚಾರಣೆ ವೇಳೆ ಕೊಲೆಗೆ ಕಾರಣವನ್ನು ಬಾಯಿಬಿಟ್ಟಿದ್ದಾನೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಅಂಬ್ಲಿಗೋಳದ ಮನು ಎಂಬಾತ ಇಂದು ಸಂಜೆ ತನ್ನ ಪತ್ನಿ ಗೌರಮ್ಮಾಳ ಹತ್ಯೆ ಮಾಡಿದ್ದ. ಟವಲ್‌ನಿಂದ ಕುತ್ತಿಗೆ ಬಿದು ಕೊಲೆಗೈದಿದ್ದ. ಕೊಲೆಗೆ ಕಾರಣವೇನು? ಈ ಸಂಬಂಧ ಮಾಧ್ಯಮಗಳಿಗೆ ವಾಟ್ಸಪ್‌ ಮೂಲಕ ಮಾಹಿತಿ ನೀಡಿರುವ … Read more

ಟವಲ್‌ನಿಂದು ಕುತ್ತಿಗೆ ಬಿಗಿದು ಪತ್ನಿಯ ಕೊಂದ ಪತಿ

Crime-News-General-Image

SHIKARIPURA NEWS, 9 NOVEMBER 2024 : ಟವಲ್‌ನಿಂದ ಕುತ್ತಿಗೆ ಬಿಗಿದು ಪತಿಯೇ ಪತ್ನಿಯ (Wife) ಕೊಲೆಗೈದಿದ್ದಾನೆ. ಶಿಕಾರಿಪುರ ತಾಲೂಕು ಅಂಬ್ಲಿಗೋಳ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಮನು ಎಂಬಾತ ತನ್ನ ಪತ್ನಿ ಗೌರಮ್ಮಳನ್ನು (28) ಕೊಲೆ ಮಾಡಿದ್ದಾನೆ. ಪೊಲೀಸರು ಮನುನನ್ನು ವಶಕ್ಕೆ ಪಡೆದಿದ್ದಾರೆ. ಗೌರಮ್ಮ ಗಾರ್ಮೆಂಟ್ಸ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದಳು ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ತಿಳಿಸಿದ್ದಾರೆ.  ಇದನ್ನೂ ಓದಿ » ಭದ್ರಾವತಿಯ ವ್ಯಕ್ತಿಗೆ 20 ವರ್ಷ ಜೈಲು, 1.12 ಲಕ್ಷ … Read more

ಶಿವಮೊಗ್ಗದ ಯುವತಿಗೆ ಮುಂಬೈ ಪೊಲೀಸರಿಂದ ಫೋನ್‌, ಆಮೇಲೆ ಕಾದಿತ್ತು ದೊಡ್ಡ ಶಾಕ್‌

Online-Fraud-In-Shimoga

SHIMOGA NEWS, 9 NOVEMBER 2024 : ಮುಂಬೈ ಸೈಬರ್‌ (Cyber) ಪೊಲೀಸ್‌ ಎಂದು ಕರೆ ಮಾಡಿ, 23 ವರ್ಷದ ಯುವತಿಯ ಬ್ಯಾಂಕ್‌ ಖಾತೆಯಿಂದ 4 ಲಕ್ಷ ರೂ. ಹಣ ವರ್ಗಾಯಿಸಿಕೊಂಡು ವಂಚಿಸಲಾಗಿದೆ. ಯುವತಿಯ ಹೆಸರಿನಲ್ಲಿ ಇರಾನ್‌ಗೆ ಪಾರ್ಸಲ್‌ ಹೋಗುತ್ತಿದೆ. ಅದರಲ್ಲಿ ಡ್ರಗ್ಸ್‌ ಇದ್ದು, ವಿಚಾರಣೆ ನೆಪದಲ್ಲಿ ವಂಚಕರು ಹಣ ವರ್ಗಾಯಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಪಾರ್ಸಲ್‌ನಲ್ಲಿ ಡ್ರಗ್ಸ್‌ ಇದೆ ಶಿವಮೊಗ್ಗದ ಯುವತಿಗೆ ಪ್ರತಿಷ್ಠಿತ ಕೊರಿಯರ್‌ ಸಂಸ್ಥೆಯ ಉದ್ಯೋಗಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕರೆ ಮಾಡಿದ್ದ. ‘ಮುಂಬೈನಿಂದ ಇರಾನ್‌ಗೆ … Read more

ಮೆಸ್ಕಾಂ ಮೇಸ್ತ್ರಿ ಆತ್ಮಹತ್ಯೆ, ಐವರ ವಿರುದ್ಧ ದಾಖಲಾಯ್ತು ಕೇಸ್‌

Kumsi-Mescom-nandish-issue-complaint-filed.

SHIMOGA NEWS, 9 NOVEMBER 2024 : ಕುಂಸಿ ಮೆಸ್ಕಾಂ ಮೇಸ್ತ್ರಿ ನಂದೀಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧ ಐವರ ವಿರುದ್ಧ ಕುಂಸಿ ಠಾಣೆಯಲ್ಲಿ ಪ್ರಕರಣ (Complaint) ದಾಖಲಾಗಿದೆ. ವಸತಿಗೃಹದಲ್ಲಿ ನಂದೀಶ್‌ ಆತ್ಮಹತ್ಯೆ ಕುಂಸಿಯ ಮೆಸ್ಕಾಂ ಕಚೇರಿಯಲ್ಲಿ ಗ್ರೇಡ್ -2 ಮೇಸ್ತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಎಂ.ನಂದೀಶ್ (38) ವಸತಿ ಗೃಹದಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ಶುಕ್ರವಾರ ನಂದೀಶ್‌ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಿತು. ಐವರ ವಿರುದ್ಧ ಪ್ರಕರಣ ದಾಖಲು ಪ್ರಕರಣ ಸಂಬಂಧ ಕಚೇರಿಯ ಯುವರಾಜ್ ಸೇರಿ ಹಲವರ ವಿರುದ್ಧ … Read more

ನೆಹರು ಸ್ಟೇಡಿಯಂಗೆ ಹಿಂತಿರುಗಿದ ವಕೀಲರಿಗೆ ಕಾದಿತ್ತು ಆಘಾತ – 3 ಫಟಾಫಟ್‌ ಸುದ್ದಿ

Crime-News-General-Image

SHIMOGA NEWS, 9 NOVEMBER 2024  Advocate ಇದನ್ನೂ ಓದಿ » ಶಿವಮೊಗ್ಗದ ಸುಬ್ಬಯ್ಯ ಆಸ್ಪತ್ರೆಗಳ ಸಮೂಹದ ಅಧ್ಯಕ್ಷ ನಿಧನ, ಗಣ್ಯರಿಂದ ಸಂತಾಪ

ಶಿವಮೊಗ್ಗದಲ್ಲಿ ಮನೆ ಬಾಗಿಲು ಮುರಿದು ಪಾತ್ರೆ, ಸ್ಟೌ ಕಳ್ಳತನ

Crime-News-General-Image

SHIMOGA NEWS, 3 NOVEMBER 2024 : ಯಾರೂ ಇಲ್ಲದಾಗ ಮನೆ ಬಾಗಲಿನ ಲಾಕ್‌ ಮುರಿದು ಸುಮಾರು 50 ಸಾವಿರ ರೂ. ಮೌಲ್ಯದ ಪಾತ್ರೆಗಳು (Vessels) ಮತ್ತು ಹೊಟೇಲ್‌ ಸಾಮಗ್ರಿ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಬಾಪೂಜಿ ನಗರದ 5ನೇ ಅಡ್ಡರಸ್ತೆಯಲ್ಲಿರುವ ರವಿಕುಮಾರ್‌ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ರವಿಕುಮಾರ್‌ ಕೆಲವು ತಿಂಗಳಿಂದ ಮಂಗಳೂರಿನಲ್ಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಪತ್ನಿ ಮಣಿಪಾಲದಲ್ಲಿ ವೃದ್ಧರ ಶುಶ್ರೂಷೆ ಕಾರ್ಯದಲ್ಲಿ ತೊಡಗಿದ್ದಾರೆ. ಹಾಗಾಗಿ ಇಬ್ಬರು ಮನೆಯಲ್ಲಿ ಇರಲಿಲ್ಲ. ಇದೇ ಸಂದರ್ಭ ಮನೆ … Read more

ಗಾಂಧಿ ಬಜಾರ್‌ನಲ್ಲಿ ಹಫ್ತಾಗಾಗಿ ಹಣ್ಣಿನ ಅಂಗಡಿಗೆ ಬೆಂಕಿ

crime name image

FATAFAT NEWS, 3 NOVEMBER 2024 ಇದನ್ನೂ ಓದಿ » ಭಾರಿ ಮಳೆಗೆ ಬೆಳೆ ಹಾನಿ, ಶಾಸಕ ವಿಜಯೇಂದ್ರ ಭೇಟಿ ಇದನ್ನೂ ಓದಿ » ಮಲೆನಾಡ ರೈತರೊಂದಿಗೆ ವಿಧಾನಸೌಧದಲ್ಲಿ ಮೀಟಿಂಗ್‌, ಏನೆಲ್ಲ ಚರ್ಚೆಯಾಯ್ತು? ಇದನ್ನೂ ಓದಿ » ಶಿವಮೊಗ್ಗದಲ್ಲಿ ಇವತ್ತು ಬಿಸಿಲ ಧಗೆ, ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ

ಬಸ್‌ ಹತ್ತಿ ತಾಯಿಯತ್ತ ತಿರುಗಿದ ಮಗಳಿಗೆ ಕಾದಿತ್ತು ಶಾಕ್

ksrtc-bus-stand-shimoga-shivamogga

SHIMOGA REPORT, 30 OCTOBER 2024 : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ ಸರ (Gold) ಕಳ್ಳತನ ಮಾಡಲಾಗಿದೆ. ಬಸ್‌ ಹತ್ತಿ ಸೀಟಿನಲ್ಲಿ ಕುಳಿತಾಗ ಚಿನ್ನದ ಸರ ಕಳುವಾಗಿರುವುದು ಗೊತ್ತಾಗಿದೆ. ನೂಕುನುಗ್ಗಲಲ್ಲಿ ಬಸ್‌ ಹತ್ತಿದ್ದರು ಧಾರವಾಡದ ಮೆಹಬೂಬಿ ಮತ್ತು ಅವರ ತಾಯಿ, ಜಾವಗಲ್‌ನ ದರ್ಗಾದಿಂದ ತಮ್ಮೂರಿಗೆ ಮರಳುತ್ತಿದ್ದರು. ಶಿವಮೊಗ್ಗ ನಿಲ್ದಾಣಕ್ಕೆ ಆಗಮಿಸಿದ್ದ ಇಬ್ಬರು, ನೂಕುನುಗ್ಗಲಿನಲ್ಲಿ ಹರಿಹರದ ಬಸ್‌ ಹತ್ತಿದ್ದರು. ಸೀಟಿನಲ್ಲಿ ಕುಳಿತಾಗ ಮೆಹಬೂಬಿ, ಪಕ್ಕದಲ್ಲಿ ಕುಳಿತಿದ್ದ ತಮ್ಮ ತಾಯಿಯ ಕಡೆಗೆ ನೋಡಿದಾಗ ಕೊರಳಲಿದ್ದ ಬಂಗಾರದ … Read more

ಪೊಲೀಸರು ಬೈಕ್‌ ತಡೆದಿದ್ದೇ ಒಂದು ಕಾರಣಕ್ಕೆ, ಆಮೇಲೆ ಆಗಿದ್ದೇ ಬೇರೆ, ಏನದು?

Traffic-police-in-Shimoga-city.

SHIMOGA NEWS, 29 OCTOBER 2024 : ನಂಬರ್‌ ಪ್ಲೇಟ್‌ ಇಲ್ಲದ ಬೈಕ್‌ (Bike) ಒಂದನ್ನು ತಡೆದು ತಪಾಸಣೆ ಮಾಡಿದಾಗ ಸಾಲು ಸಾಲು ನ್ಯೂನತೆ ಕಂಡು ಬಂದಿದೆ. ಬೈಕ್‌ ಚಲಾಯಿಸುತ್ತಿದ್ದಾತ ಮದ್ಯ ಸೇವಿಸಿರುವುದು ಬೆಳಕಿಗೆ ಬಂದಿದೆ. ನ್ಯಾಯಾಲಯವು ಬೈಕ್‌ ಸವಾರನಿಗೆ 14,500 ರೂ. ದಂಡ ವಿಧಿಸಿದೆ. ಅ.27ರಂದು ನೆಹರು ರಸ್ತೆಯಲ್ಲಿ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್‌, ಸಿಬ್ಬಂದಿ ದಿನೇಶ್‌, ಹರೀಶ್‌ ವಾಹನಗಳ ತಪಾಸಣೆ ಮಾಡುತ್ತಿದ್ದರು. ಈ ಸಂದರ್ಭ ನಂಬರ್‌ ಪ್ಲೇಟ್‌ ಇಲ್ಲದೆ ಸಂಚರಿಸುತ್ತಿದ್ದ ಬೈಕ್‌ ತಡೆದು … Read more

ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿ ಮಹಿಳೆ ಸಾವು

BP-Kamala-succumbed-to-talaguppa-mYsore-train

SHIMOGA NEWS, 29 OCTOBER 2024 : ರೈಲಿಗೆ ಸಿಲುಕಿ ಮಹಿಳೆಯೊಬ್ಬರು (Woman) ಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ ವಿನೋಬನಗರದಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಬಿ.ಪಿ.ಕಮಲಾ (35) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ಕಮಲಾ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಾಡಾನೆಗಳ ಸೆರೆಗೆ ಕಾರ್ಯಾಚರಣೆ ಶುರು Shimoga: Woman (35) dies after being hit … Read more