ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Crime-News-General-Image

SHIMOGA NEWS, 29 OCTOBER 2024 : ಮನೆ ಮುಂದೆ ನಿಲ್ಲಿಸಿದ್ದ ಎರಡು ದ್ವಿಚಕ್ರ ವಾಹನಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಭಾನುವಾರ ಬೆಳಗಿನ ಜಾವ ಘಟನೆ ನಡೆದಿದ್ದು, ಪ್ರಕರಣ (Police) ದಾಖಲಾಗಿದೆ. ಲಷ್ಕರ್‌ ಮೊಹಲ್ಲಾದ ಅಗಸರ ಬೀದಿಯ ರೆಹಮತ್‌ ಎಂಬುವವರ ಮನೆ ಬಳಿ ನಿಲ್ಲಿಸಿದ್ದ ಬೈಕ್‌ಗಳು ಸುಟ್ಟು ಹೋಗಿವೆ. ಭಾನುವಾರ ಬೆಳಗಿನ ಜಾವ ಘಟನೆ ನಡೆದಿದೆ. ಇರ್ಫಾನ್‌ ಪಾಷಾ ಎಂಬುವವರಿಗೆ ಸೇರಿದ ಸುಜೂಕಿ ಆಕ್ಸಸ್‌, ಫಜಲ್ಲೂ ರೆಹಮಾನ್‌ಗೆ ಸೇರಿದ ಹೀರೋ ಮಾಸ್ಟರ್‌ ದ್ವಿಚಕ್ರ ವಾಹನಗಳು ಸಂಪೂರ್ಣ ಸುಟ್ಟಿವೆ. … Read more

ಕೆಲಸದ ನಿರೀಕ್ಷೆ, ಶಿವಮೊಗ್ಗದ ಯುವಕರು ಕಳೆದುಕೊಂಡಿದ್ದು 58 ಲಕ್ಷ , ಆಗಿದ್ದೇನು?

Online-Fraud-In-Shimoga

SHIMOGA NEWS, 29 OCTOBER 2024 : ಉದ್ಯೋಗ ಸಂಬಂಧಿ ವಾಟ್ಸಪ್‌ ಗ್ರೂಪ್‌ ಸೇರಿದ್ದ ಯುವಕರಿಗೆ ಪ್ರತಿಷ್ಠಿತ ಕಂಪನಿಗಳಲ್ಲಿ ಆನ್‌ಲೈನ್‌ (Online) ಉದ್ಯೋಗ ಕೊಡಿಸುವ ಆಮಿಷವೊಡ್ಡಿ, 58 ಲಕ್ಷ ರೂ. ವಂಚಿಸಲಾಗಿದೆ. ನಾಲ್ಕು ಬಾರಿ ವಿವಿಧ ಕಾರಣ ಹೇಳಿ ಹಣ ಪಡೆದು ಮೋಸ ಮಾಡಲಾಗಿದೆ. ONLINE ಕೆಲಸಕ್ಕೆ ಹಣ ಕೊಡಬೇಕು ಶಿವಮೊಗ್ಗದ ಯುವಕರ ಗುಂಪೊಂದು (ಹೆಸರುಗಳು ಗೌಪ್ಯ) ಆನ್‌ಲೈನ್‌ನಲ್ಲಿ ಟೆಕ್ನಿಕಲ್‌ ಸ್ಕಿಲ್‌ ತರಬೇತಿ ನೀಡುತ್ತಿದ್ದಾಗ ಉದ್ಯೋಗ ಸಂಬಂಧಿ ವಾಟ್ಸಪ್ ಗ್ರೂಪ್‌ ಸೇರಿದ್ದರು. ಈ ಪೈಕಿ ಒಬ್ಬಾತನಿಗೆ ಶ್ರೀನಿಧಿ ಎಂಬಾತ … Read more

ಲಾರಿ ಡಿಕ್ಕಿ, ಪ್ರಾಥಮಿಕ ಶಾಲೆ ಶಿಕ್ಷಕಿ ದುರ್ಮರಣ, ಹೇಗಾಯ್ತು ಘಟನೆ?

School-Teacher-Shakuntala-succumbed-at-agaradalli

HOLEHONNURU NEWS, 26 OCTOBER 2024 : ಲಾರಿ ಡಿಕ್ಕಿ ಹೊಡೆದು ಶಿಕ್ಷಕಿಯೊಬ್ಬರು (Teacher) ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಸಮೀಪದ ಆಗರದಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಚನ್ನಗಿರಿ ತಾಲೂಕು ಮಾನವಿಕಟ್ಟೆ ಮೂಲದ, ಸಾಗರ ತಾಲೂಕು ಪ್ರಾಥಮಿಕ ಶಾಲೆ ಶಿಕ್ಷಕಿ ಶಕುಂತಲಾ (29) ಮೃತರು. ಆಗರದಹಳ್ಳಿಯಲ್ಲಿ ಸ್ನೇಹಿತೆ ಮನೆಗೆ ತೆರಳಿ ಆಕೆಯನ್ನು ಭೇಟಿಯಾಗಿ,  ಶಿವಮೊಗ್ಗದಲ್ಲಿ ಆಯೋಜಿಸಲಾಗಿದ್ದ ತರಬೇತಿಯಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಬಸ್‌ ಹತ್ತಲು ರಸ್ತೆ ದಾಟುವಾಗ ಲಾರಿ ಡಿಕ್ಕಿ ಹೊಡೆದಿತ್ತು. ಇದನ್ನೂ ಓದಿ » MRPಗಿಂತಲು ಹೆಚ್ಚಿನ ದರಕ್ಕೆ ಮದ್ಯ ಮಾರಾಟ ಮಾಡದಂತೆ … Read more

ಆನಂದಪುರ ಬಳಿ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು

TVS-XL-near-Gauthamapura-in-Sagara-taluk.

SAGARA NEWS, 25 OCTOBER 2024 : TVS ಎಕ್ಸ್‌ಎಲ್‌ ಮತ್ತು ಅಶೋಕ ಲೇಲ್ಯಾಂಡ್‌ ಗೂಡ್ಸ್‌ ವಾಹನದ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕು ಆನಂದಪುರ ಸಮೀಪದ ಗೌತಮಪುರದಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ವಾಸಪ್ಪ (70) ಮತ್ತು ಸತೀಶ್‌ (40) ಎಂದು ಗುರುತಿಸಲಾಗಿದೆ. ಟಿವಿಎಸ್‌ ಎಕ್ಸ್‌ಎಲ್‌  ಆನಂದಪುರದ ಕಡೆಗೆ ತೆರಳುತ್ತಿತ್ತು. ಅಶೋಕ ಲೇಲ್ಯಾಂಡ್‌ ಗೂಡ್ಸ್‌ ವಾಹನವು ತ್ಯಾಗರ್ತಿ ಕಡೆಗೆ ಹೋಗುತ್ತಿತ್ತು. ಘಟನಾ ಸ್ಥಳಕ್ಕೆ ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಬಾನೆಟ್‌ … Read more

ಬಾನೆಟ್‌ ಮೇಲೆ ಕಾನ್‌ಸ್ಟೇಬಲ್‌ನನ್ನು ಹೊತ್ತೊಯ್ದ ಚಾಲಕ ಅರೆಸ್ಟ್‌

Police-on-car-bonnet-near-sahyadri-college

SHIMOGA NEWS, 25 OCTOBER 2024 : ಸಂಚಾರ ಠಾಣೆ ಪೊಲೀಸ್‌ ಸಿಬ್ಬಂದಿಯನ್ನು ಬಾನೆಟ್‌ (Bonnet) ಮೇಲೆ ಹೊತ್ತೊಯ್ದ ಪ್ರಕರಣ ಸಂಬಂಧ ಕಾರು ಚಾಲಕನನ್ನು ಬಂಧಿಸಲಾಗಿದೆ. ಭದ್ರಾವತಿ ಹೊಸಮನೆ ಬಡಾವಣೆ ವಾಸಿ ಮಿಥುನ್‌ ಜಗದಾಳೆ ಬಂಧಿತ. ಸಹ್ಯಾದ್ರಿ ಕಾಲೇಜು ಮುಂಭಾಗ ಗುರುವಾರ ಮಧ್ಯಾಹ್ನ ವಾಹನ ತಪಾಸಣೆ ಸಂದರ್ಭ ಪೊಲೀಸ್‌ ಸಿಬ್ಬಂದಿಯನ್ನು ಕಾರಿನ ಬಾನೆಟ್‌ ಮೇಲೆ ಹೊತ್ತೊಯ್ಯಲಾಗಿತ್ತು. ವಿಡಿಯೋ ವೈರಲ್‌ ಆಗಿ, ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಬಳಿಕ ಪೊಲೀಸರು ಕಾರು ಚಾಲಕನನ್ನು ಪತ್ತೆ ಮಾಡಿ ಬಂಧಿಸಿದ್ದಾರೆ. ಕಾರು ಬಾನೆಟ್‌ … Read more

ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಭೀಕರ ಅಪಘಾತ, ಇಬ್ಬರು ಸಾವು, ಮತ್ತೊಬ್ಬನ ‍‍ಸ್ಥಿತಿ ಚಿಂತಾಜನಕ

Bike-mishap-in-malavagoppa-at-shimoga-bhadravathi-road.

SHIMOGA NEWS, 25 OCTOBER 2024 : ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ (Highway) ಕಳೆದ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ‌ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಲಾರಿ ಮತ್ತು ಬೈಕ್‌ ನಡುವೆ ಅಪಘಾತವಾಗಿದೆ. ಭದ್ರಾವತಿ ಕಡೆ ತೆರಳುತ್ತಿದ್ದ ಲಾರಿ ಮತ್ತು ಎದುರಿನಿಂದ ಬರುತ್ತಿದ್ದ ಬೈಕ್‌ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಈ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಆತನ ಸ್ಥಿತಿ … Read more

ಟ್ರಾಕ್ಟರ್‌ನಲ್ಲಿ ತೋಟಕ್ಕೆ ನುಗ್ಗಿ ಅಡಿಕೆ ಕಳವು

crime name image

HOLEHONNURU NEWS, 24 OCTOBER 2024 : ತೋಟಕ್ಕೆ ಅತಿಕ್ರಮ ಪ್ರವೇಶ ಮಾಡಿ ಅಡಿಕೆ (Adike) ಕೊಯ್ದು ಟ್ರಾಕ್ಟರ್‌ನಲ್ಲಿ ಕೊಂಡೊಯ್ಯುತ್ತಿದ್ದಾಗ ತಡೆದ ಮಾಲೀಕನಿಗೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ಘಟನೆ ಸಂಭವಿಸಿದೆ. ಈಶ್ವರಪ್ಪ ಎಂಬುವವರಿಗೆ ಸೇರಿದ ತೋಟದಲ್ಲಿ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ಟ್ರಾಕ್ಟರ್‌ ಮತ್ತು ಬೈಕುಗಳಲ್ಲಿ ಬಂದವರು ತೋಟದಲ್ಲಿ ಸುಮಾರು 20 ರಿಂದ 25 ಕ್ವಿಂಟಾಲ್‌ ಅಡಿಕೆ ಕೊಯ್ದು ತುಂಬಿಕೊಂಡು ಹೋಗುತ್ತಿದ್ದರು. ಇದನ್ನು … Read more

BREAKING NEWS | ಶಿವಮೊಗ್ಗದಲ್ಲಿ ಬಾನೆಟ್‌ ಮೇಲೆ ಪೊಲೀಸ್‌ ಸಿಬ್ಬಂದಿಯನ್ನು ಹೊತ್ತೊಯ್ದ ಕಾರು

Police-on-car-bonnet-near-sahyadri-college

SHIMOGA NEWS, 24 OCTOBER 2024 : ಸಂಚಾರ ಠಾಣೆ ಪೊಲೀಸ್‌ (Police) ಸಿಬ್ಬಂದಿಯೊಬ್ಬರನ್ನು ಕಾರಿನ ಬಾನೆಟ್‌ ಮೇಲೆ ಹೊತ್ತೊಯ್ದ ಸಿನಿಮೀಯ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ವಾಹನ ತಡೆದು ತಪಾಸಣೆಗೆ ಮುಂದಾದಾಗ ಘಟನೆ ನಡೆದಿದೆ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಮುಂಭಾಗ ಬಿ.ಹೆಚ್.ರಸ್ತೆಯಲ್ಲಿ ಇಂದು ಮಧ್ಯಾಹ್ನ ವಾಹನ ತಡೆದು ತಪಾಸಣೆ ನಡೆಸುವಾಗ ಘಟನೆ ಸಂಭವಿಸಿದೆ. ಬಾನೆಟ್‌ ಮೇಲೆ ಪೊಲೀಸ್‌ ಬಿ.ಹೆಚ್.ರಸ್ತೆಯಲ್ಲಿ ವಾಹನ ತಪಾಸಣೆ ವೇಳೆ ಪೂರ್ವ ಸಂಚಾರ ಠಾಣೆಯ ಸಿಬ್ಬಂದಿಯೊಬ್ಬರು ಕಾರು ತಡೆದಿದ್ದಾರೆ. ರಸ್ತೆಯ ಪಕ್ಕಕ್ಕೆ ನಿಲ್ಲಿಸುವಂತೆ ಸೂಚಿಸಿದ್ದಾರೆ. … Read more

ಬಸ್‌ ಹತ್ತುವಾಗ ಕೊರಳಲ್ಲಿದ್ದ ಚಿನ್ನದ ಸರ ನಾಪತ್ತೆ

KSRTC-Bus-General-Image-Shimoga-Bangalore

SHIKARIPURA NEWS, 23 OCTOBER 2024 : ಬಸ್‌ ಹತ್ತುವಾಗ ಮಹಿಳೆಯೊಬ್ಬರ (woman) ಕೊರಳಲ್ಲಿದ್ದ ಚಿನ್ನ ಸರವನ್ನು ಆಕೆಗೆ ಗೊತ್ತಾಗದ ಹಾಗೆ ಕಳ್ಳತನ ಮಾಡಲಾಗಿದೆ. ಶಿಕಾರಿಪುರ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಸತ್ಯಮ್ಮ ಎಂಬುವವರು ಶಿಕಾರಿಪುರದಿಂದ ಹೊನ್ನಾಳಿಗೆ ಹೊರಟಿದ್ದರು. ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಬಸ್‌ ಹತ್ತುವಾಗ ಸರ ಕಳ್ಳತನವಾಗಿದೆ. 2 ಲಕ್ಷ ರೂ. ಮೌಲ್ಯದ ಸುಮಾರು 30 ಗ್ರಾಂ ತೂಕದ ಚಿನ್ನದ ಸರ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಶಿಕಾರಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಶಿವಮೊಗ್ಗ … Read more

ಕದ್ದ ಬ್ಯಾಟರಿ ಜೊತೆಗೆ ತಮ್ಮ ಬೈಕನ್ನೇ ಬಿಟ್ಟು ಪರಾರಿಯಾದ ಕಳ್ಳರು

crime name image

SHIMOGA NEWS, 23 OCTOBER 2024 : ಲಾರಿಯಿಂದ ಬ್ಯಾಟರಿ (Battery) ಕಳವು ಮಾಡಿಕೊಂಡು ಹೋಗುವಾಗ, ಸೆಕ್ಯೂರಿಟಿ ಗಾರ್ಡ್‌ ಕೂಗಿದ್ದಕ್ಕೆ ಬೆದರಿ, ಬೈಕ್‌ ಮತ್ತು ಬ್ಯಾಟರಿಯನ್ನು ಅಲ್ಲಿಯೇ ಬಿಟ್ಟು ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಶಿವಮೊಗ್ಗದ ಆಲ್ಕೊಳ ಸಮೀಪದ ಲಗಾನ್‌ ಕಲ್ಯಾಣ ಮಂಟದ ಮುಂಭಾಗ ಘಟನೆ ನಡೆದಿದೆ. ಆನಂದ್‌ ಎಂಬುವವರಿಗೆ ಸೇರಿ ಲಾರಿಯನ್ನು ಲಗಾನ್‌ ಕಲ್ಯಾಣ ಮಂಟಪದ ಮುಂಭಾಗ ಖಾಲಿ ಜಾಗದಲ್ಲಿ ನಿಲ್ಲಿಸಿದ್ದರು. ಬೈಕ್‌ನಲ್ಲಿ ಬಂದ ಇಬ್ಬರು ಲಾರಿಯ ಬ್ಯಾಟರಿ ಬಿಚ್ಚಿ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದರು. ಇದನ್ನು ಗಮನಿಸಿ … Read more