ದರ್ಶನ್‌ ಸಹಚರರು ಆಗಮನಕ್ಕು ಮುನ್ನವೆ ಶಿವಮೊಗ್ಗ ಜೈಲಿನ ಮೇಲೆ 120 ಪೊಲೀಸರಿಂದ ದಾಳಿ

210724 Police Raid on Shimoga central Jail at Sogane

SHIMOGA NEWS, 28 AUGUST 2024 : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಎಂಟ್ರಿಗೆ ಮೊದಲು ಶಿವಮೊಗ್ಗ ಪೊಲೀಸರು ಕೇಂದ್ರ ಕಾರಾಗೃಹದ ಮೇಲೆ ದಿಢೀರ್‌ ದಾಳಿ (RAID) ನಡೆಸಿದ್ದಾರೆ. ಇವತ್ತು ಬೆಳ್ಳಂಬೆಳಗ್ಗೆ 120ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ಇಂದು ಬೆಳಗ್ಗೆ ಜೈಲಿನ ಮೇಲೆ ದಾಳಿ ನಡೆಸಲಾಯಿತು. ಎಲ್ಲಾ ಬ್ಯಾರಕ್‌ ಮತ್ತು ಸೆಲ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸಿದರು. ಬೀಡಿ, ಸಿಗರೇಟು ಹೊರತು ಯಾವುದೇ ನಿಷೇಧಿತ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದು … Read more

ಸೇತುವೆಯಿಂದ ಕೆಳಗೆ ಹಾರಿದ ಕಾರು | ಬಸ್‌ ಗುದ್ದಿ ಎಮ್ಮೆಗಳು ಸಾವು – 3 ಫಟಾಫಟ್‌ ನ್ಯೂಸ್‌

car incident near agaradalli at holehonnuru station limits

FATAFAT CRIME NEWS, 28 AUGUST 2024 ಇದನ್ನೂ ಓದಿ ⇒ ಭದ್ರಾವತಿ ನಗರಸಭೆಗೆ ನೂತನ ಉಪಾಧ್ಯಕ್ಷ, ಕುತೂಹಲ ಮೂಡಿಸಿದ ಮೂವರು ಬಿಜೆಪಿ ಸದಸ್ಯರ ನಡೆ ಇದನ್ನೂ ಓದಿ ⇒ ಸಾಗರದಲ್ಲಿ ಸಾಲಬಾಧೆಗೆ ರೈತ ಆತ್ಮಹತ್ಯೆ

ಸಿಟಿ ಬಸ್ಸಿನಲ್ಲಿ ಟಿಕೆಟ್‌ ಹಣಕ್ಕೆ ವ್ಯಾನಿಟಿ ಬ್ಯಾಗ್‌ ತೆಗೆಯಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್

bh-road-in-Shimoga-shivappanayaka-statue

SHIMOGA , 28 AUGUST 2024 : ಸಿಟಿ ಬಸ್‌ ಹತ್ತುವಾಗ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಬಂಗಾರದ (Gold) ಕಿವಿಯೋಲೆ ಕಳವು ಮಾಡಲಾಗಿದೆ. ನಗರದ ಶಿವಪ್ಪನಾಯಕ ಸರ್ಕಲ್‌ ಬಳಿ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ.   ಮಾರ್ಗರೇಟ್‌ ಎಂಬುವವರಿಗೆ ಸೇರಿದ 23 ಸಾವಿರ ರೂ. ಮೌಲ್ಯದ 3 ಗ್ರಾಂ ತೂಕದ ಕಿವಿಯೋಲೆ ಕಳ್ಳತನವಾಗಿದೆ. ಬಸ್ಸಿನಲ್ಲಿ ಟಿಕೆಟ್‌ ಹಣಕ್ಕಾಗಿ ವ್ಯಾನಿಟಿ ಬ್ಯಾಗ್‌ ತೆಗೆಯಲು ಮುಂದಾದಾಗ ಜಿಪ್‌ ತೆರೆದಿರುವುದು ಗೊತ್ತಾಗಿದೆ. ಪರಿಶೀಲಿಸಿದಾಗ ಕಿವಿಯೋಲೆ ಕಳ್ಳತನವಾಗಿರುವುದು ಗೊತ್ತಾಗಿದೆ. ಘಟನೆ … Read more

ಫೋಟೋದಲ್ಲಿ ಪೋಸ್‌ ಕೊಟ್ಟು, ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್‌ ಮಾಡಿದ ಯುವಕನಿಗೆ ಸಂಕಷ್ಟ, ಕೇಸ್‌ ದಾಖಲು

instagram.webp

SHIMOGA, 27 AUGUST 2024 : ಇನ್‌ಸ್ಟಾಗ್ರಾಂನಲ್ಲಿ ಲಾಂಗ್‌ ಹಿಡಿದು ಪೋಸ್‌ (Pose) ನೀಡಿದ್ದವರಿಗೆ ಈಗ ಸಂಕಷ್ಟ ಎದುರಾಗಿದೆ. ಎರಡು ದಿನ ಕಬ್ಬಿಣದ ಲಾಂಗ್‌ ಹಿಡಿದು ಬಗೆ ಬಗೆ ಪೋಸ್‌ ನೀಡಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್‌ ಮಾಡಿದ್ದವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಏನಿದು ಪ್ರಕರಣ? ಇನ್‌ಸ್ಟಾಗ್ರಾಂ ಖಾತೆಯೊಂದರಲ್ಲಿ ಜುಲೈ 6 ಮತ್ತು 7ರಂದು ಎರಡು ಪ್ರತ್ಯೇಕ ಪೋಸ್ಟ್‌ ಪ್ರಕಟಿಸಲಾಗಿತ್ತು. ಜು.6ರ ಪೋಸ್ಟ್‌ನಲ್ಲಿ ಒಬ್ಬ ಯುವಕ ಲಾಂಗ್‌ ಎತ್ತಿ ಹಿಡಿದಿರುವ ಪೋಸ್‌ ನೀಡಿದ್ದ. ಜು.7ರಂದು ಅಪ್‌ಲೋಡ್‌ … Read more

ಅಡಿಕೆ ತೋಟದಲ್ಲಿ ಔಷಧ ಸಿಂಪಡಿಸುವಾಗ ವಿದ್ಯುತ್‌ ಶಾಕ್‌, ಸ್ಥಳದಲ್ಲೇ ವ್ಯಕ್ತಿ ಸಾವು

Areca-Farm-Adike-tota-in-Shimoga

SORABA, 26 AUGUST 2024 : ತೋಟದಲ್ಲಿ ಅಡಿಕೆ (Areca) ಮರಗಳಿಗೆ ಔಷಧ ಸಿಂಪಡಿಸುವ ವೇಳೆ ವಿದ್ಯುತ್‌ ಪ್ರವಹಿಸಿ ರೈತ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೊರಬ ತಾಲೂಕು ಓಟೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಅಡಿಕೆ ಮರಗಳ ಹಿಂಗಾರಕ್ಕೆ ಕೊಳೆ ಔಷಧ ಸಿಂಪಡಿಸುವಾಗ ವಿದ್ಯುತ್ ತಂತಿಗೆ ಕೊಳೆ ಔಷಧ ತಗುಲಿದೆ. ಅದರಿಂದ ವಿದ್ಯುತ್‌ ಪ್ರವಹಿಸಿ ಆನವಟ್ಟಿ ಹೋಬಳಿಯ ಕೋಡಿಹಳ್ಳಿ ಗ್ರಾಮದ ಶ್ರೀಕಾಂತ (35) ಮೃತಪಟ್ಟಿದ್ದಾರೆ. ತಂದೆ ಮತ್ತು ಅಣ್ಣನ ಜತೆ ಭಾನುವಾರ ಓಟೂರು ಗ್ರಾಮದ ವಿಶ್ವ ಎಂಬುವರ ತೋಟದ ಅಡಿಕೆಗೆ ಕೊಳೆ … Read more

ಉಡುತಡಿಯಲ್ಲಿ ಕಲ್ಯಾಣಿಗೆ ಜಾರಿ ಬಿದ್ದು ಯುವಕ ಸಾವು

youth-at-udutadi-shikaripura-Shiralakoppa

SHIKARIPURA, 25 AUGUST 2024 : ಸ್ನೇಹಿತರೊಂದಿಗೆ ಪ್ರವಾಸಕ್ಕೆ (Tourist) ಬಂದಿದ್ದ ಯುವಕನೊಬ್ಬ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಶಿಕಾರಿಪುರ ತಾಲೂಕು ಉಡುತಡಿ ಗ್ರಾಮದ ಅಕ್ಕಮಹಾದೇವಿ ಜನ್ಮಸ್ಥಳದ ಪ್ರವಾಸಿ ತಾಣದಲ್ಲಿ ಘಟನೆ ಸಂಭವಿಸಿದೆ. ಶಿರಾಳಕೊಪ್ಪದ ಗಂಡಗಡಕೇರಿ ನಿವಾಸಿ ತಾಹೀರ್‌ (21) ಮೃತ ದುರ್ದೈವಿ. ತಾಹೀರ್‌ ಇವತ್ತು ಸ್ನೇಹಿತರೊಂದಿಗೆ ಅಕ್ಕಮಹಾದೇವಿ ಜನ್ಮಸ್ಥಳಕ್ಕೆ ಆಗಮಿಸಿದ್ದ. ಫೋಟೊ ತೆಗೆಯುವ ವೇಳೆ ಕಾಲು ಜಾರಿ ಕಲ್ಯಾಣಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಕೂಡಲೆ ಆತನ ರಕ್ಷಣಾ ಕಾರ್ಯ ನಡೆಸಲಾಯಿತು. ಅಷ್ಟರಲ್ಲಿ ತಾಹೀರ್‌ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ. … Read more

MLA ಪುತ್ರನ ಹತ್ಯೆಗೆ ಸ್ಕೆಚ್‌, ಎಸ್‌ಪಿ ಮೊದಲ ರಿಯಾಕ್ಷನ್‌ – 3 ಫಟಾಫಟ್‌ ನ್ಯೂಸ್‌

crime name image

FATAFAT NEWS, 22 AUGUST 2024  | ಜಿಲ್ಲೆಯ ಮೂರು ಪ್ರಮುಖ ಸುದ್ದಿಗಳ ಫಟಾಫಟ್‌ ನ್ಯೂಸ್‌ ಅಪ್‌ಡೇಟ್‌ ಇದನ್ನೂ ಓದಿ ⇒ ‘ರಕ್ತ ಕೊಟ್ಟೇವು, ನೀರು ಕೊಡುವುದಿಲ್ಲ’ ಅಂದವರು ಈಗ ಧ್ವನಿ ಎತ್ತಬೇಕು, ಮಾಜಿ ಮಿನಿಸ್ಟರ್‌ ಆಗ್ರಹ ಇದನ್ನೂ ಓದಿ ⇒ ಮೆಗ್ಗಾನ್‌ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಬಳಿಕ ಮಹಿಳೆಗೆ ಬಂತು ಸಾಲು ಸಾಲು ಮೆಸೇಜ್‌, ಆಮೇಲೆ ಕಾದಿತ್ತು ಶಾಕ್ ಇದನ್ನೂ ಓದಿ ⇒ ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ, ಬೆಂಗಳೂರಲ್ಲಿ ಶಿಕ್ಷಕ ಅರೆಸ್ಟ್‌

ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ, ಬೆಂಗಳೂರಲ್ಲಿ ಶಿಕ್ಷಕ ಅರೆಸ್ಟ್‌

Crime-News-General-Image

CRIME NEWS, 22 AUGUST 2024 | ಐವರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆ ಶಿಕ್ಷಕನನ್ನು (Teacher)  ಪೊಲೀಸರು ಬಂಧಿಸಿದ್ದಾರೆ. 45 ವರ್ಷದ ಆರೋಪಿ ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಆರೋಪಿಸಲಾಗಿದೆ. 21 ವಿದ್ಯಾರ್ಥಿನಿಯರ ಪೈಕಿ 5 ವಿದ್ಯಾರ್ಥಿನಿಯರು ಈ ಕುರಿತು ಶಾಲೆಯ ಪ್ರಾಚಾರ್ಯರಿಗೆ ತಿಳಿಸಿದ್ದರು. ಈ ಸಂಬಂಧ ಪ್ರಾಚಾರ್ಯರು ಪೊಲೀಸರಿಗೆ ದೂರು ನೀಡಿದ್ದರು. ತಕ್ಷಣ ಪೋಕ್ಸೊ ಕಾಯ್ದೆ ಅಡಿ ಎಫ್‌ಐಆರ್‌ ದಾಖಲಿಸಲಾಗಿದೆ. ಅಲ್ಲದೆ ಬೆಂಗಳೂರಿನಲ್ಲಿ … Read more

ಭದ್ರಾವತಿ ಶಾಸಕ ಸಂಗಮೇಶ್ವರ್‌ ಪುತ್ರನ ಹತ್ಯೆಗೆ ಸಂಚು, ದಾಖಲಾಯ್ತು ಕೇಸ್‌

Bhadravathi-MLA-Sangameshwara-Son-Basavesh-Basava-

BHADRAVATHI, 22 AUGUST 2024 | ಶಾಸಕ (MLA) ಬಿ.ಕೆ.ಸಂಗಮೇಶ್ವರ್‌ ಪುತ್ರ ಬಸವೇಶ್‌ ಹತ್ಯೆಗೆ ಸಂಚು ಹೂಡಲಾಗಿತ್ತು ಎಂದು ಆರೋಪಿಸಲಾಗಿದೆ. ಈ ಸಂಬಂಧ ಭದ್ರಾವತಿ ಹಳೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಚ್ಚಿ ಮುಬಾರಕ್‌, ಟಿಪ್ಪು ಮತ್ತು ಇತರೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಜೈಲಿನಿಂದಲೇ ಸ್ಕೆಚ್‌ ಆರೋಪ ಮುಬಾರಕ್‌ ಅಲಿಯಾಸ್‌ ಡಿಚ್ಚಿ ಮುಬಾರಕ್‌ ಎಂಬಾತ ಜೈಲಿನಿಂದ ಭದ್ರಾವತಿಯ ಮುಬಾರಕ್‌ ಎಂಬಾತನಿಗೆ ಕರೆ ಮಾಡಿ, ಭದ್ರಾವತಿ ಗಾಂಧಿ ಸರ್ಕಲ್‌ ಬಳಿ ಬಸಣ್ಣನನ್ನು ಹತ್ಯೆ ಮಾಡುವಂತೆ ಟಿಪ್ಪು ಮತ್ತು … Read more

ಬೆಳಗ್ಗೆ ಎದ್ದು ಬಂದಾಗ ಓಪನ್‌ ಆಗಿತ್ತು ಮನೆ ಬಾಗಿಲು, ರೂಂಗೆ ಹೋದಾಗ ಕುಟುಂಬದವರಿಗೆ ಆಘಾತ, ಆಗಿದ್ದೇನು?

Tunga-Nagara-Police-Station-Shimoga

SHIMOGA, 22 AUGUST 2024 | ಕುಟುಂಬದವರೆಲ್ಲ ಹಿಂಬದಿ ಶೆಡ್‌ನಲ್ಲಿ ಮಲಗಿದ್ದಾಗ ಮನೆಯ ಬಾಗಿಲು ಮೀಟಿ ಚಿನ್ನಾಭರಣ ಕಳ್ಳತನ (Theft) ಮಾಡಲಾಗಿದೆ. ಶಿವಮೊಗ್ಗ ತಾಲೂಕು ಹಾಯ್‌ಹೊಳೆ ಸಮೀಪದ ಭಾರತಿ ನಗರದಲ್ಲಿ ಘಟನೆ ಸಂಭವಿಸಿದೆ. ಮೀನಾಕ್ಷಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮೀನಾಕ್ಷಿ ಅವರ ಪುತ್ರಿ ಈಚೆಗೆ ತೀರಿಕೊಂಡಿದ್ದರು. ಈ ಹಿನ್ನೆಲೆ ಪೂಜೆ ಮಾಡಿಸಲಾಗಿತ್ತು. ಅದೇ ಕಾರಣಕ್ಕೆ ಮನೆಯವರೆಲ್ಲ ಹಿಂಬದಿಯಲ್ಲಿರುವ ಶೆಡ್‌ನಲ್ಲಿ ಮಲಗುತ್ತಿದ್ದರು. ಆ.17ರಂದು ರಾತ್ರಿ ಊಟ ಮುಗಿಸಿ ಶೆಡ್‌ನಲ್ಲಿ ಎಲ್ಲರು ಮಲಗಿದ್ದರು. ಬೆಳಗ್ಗೆ ಮನೆಗೆ ಬಂದಾಗ ಬಾಗಿಲು ಮೀಟಿ … Read more