ವಿನೋಬನಗರದಲ್ಲಿ ಅರುಣ್‌ ಕೊಲೆ, ಕಾರಣವೇನು? ಘಟನೆ ಬಗ್ಗೆ SP ಮೊದಲ ಪ್ರಕ್ರಿಯೆ

SP-GK-Mithun-Kumar-speaks-about-Arun-murder-case.

ಶಿವಮೊಗ್ಗ: ವಿನೋಬನಗರದ ತರಕಾರಿ ಮಂಡಿ ಬಳಿ ಕಳೆದ ರಾತ್ರಿ ನಡೆದ ಕೊಲೆ ಪ್ರಕರಣ ಸಂಬಂಧ ಆರೋಪಿಗಳ ಪತ್ತೆಗೆ ಮೂರು ತಂಡ (police teams) ರಚಿಸಲಾಗಿದೆ. ಶೀಘ್ರ ಮೂವರು ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ರಕ್ಷಣಾಧಿಕಾರಿ, ಘಟನೆ ಕುರಿತು ವಿವರಣೆ ನೀಡಿದ್ದಾರೆ. ಎಸ್‌.ಪಿ ಏನೆಲ್ಲ ಹೇಳಿದರು? ಅರುಣ್‌ (26) ಎಂಬಾತನ ಹತ್ಯೆಯಾಗಿದೆ. ಆತನ ಹೆಂಡತಿಯ ಸೋದರ ಮಾವ ಮತ್ತು ಆತನ ಇಬ್ಬರು ಸ್ನೇಹಿತರು … Read more

ವಿನೋಬನಗರ ತರಕಾರಿ ಮಂಡಿ ಮುಂದೆ ಕೊಲೆ, ಕಾರಣವೇನು? ಸ್ಥಳದಲ್ಲಿ ಪರಿಸ್ಥಿತಿ ಹೇಗಿದೆ?

Vinobanagara-Incident-Police-visit-the-spot

ಶಿವಮೊಗ್ಗ: ವಿನೋಬನಗರದ ತರಕಾರಿ ಮಂಡಿ ಬಳಿ 26 ವರ್ಷದ ಯುವಕನ ಹತ್ಯೆಯಾಗಿದೆ (Murder). ರಾಡ್‌ನಿಂದ ತಲೆಗೆ ಹೊಡೆದು ಕೊಲೆಗೈಯಲಾಗಿದೆ. ತರಕಾರಿ ಮಂಡಿ ಎದುರಿಗಿರುವ ಶ್ರೀನಿಧಿ ವೈನ್ಸ್‌ ಮಳಿಗೆ ಮುಂಭಾಗ ಇಂದು ಸಂಜೆ ಘಟನೆ ನಡೆದಿದೆ. ಅರುಣ್‌ (26) ಕೊಲೆಯಾದವನು. ಹೇಗಾಯ್ತು ಘಟನೆ? ವೈನ್ಸ್‌ ಶಾಪ್‌ ಮುಂದೆ ನಿಂತಿದ್ದ ಅರುಣ್‌ ಮೇಲೆ ಇಬ್ಬರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ರಾಡ್‌ನಿಂದ ಅರುಣ ತಲೆಗೆ ಹೊಡೆದಿದ್ದಾರೆ. ಘಟನೆಯಲ್ಲಿ ತೀವ್ರ ರಕ್ತಸ್ರಾವವಾಗಿ ಅರುಣ್‌ ಸ್ಥಳದಲ್ಲೇ ಉಸಿರು ನಿಲ್ಲಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಘಟನೆಯ … Read more

BREAKING NEWS – ಶಿವಮೊಗ್ಗದಲ್ಲಿ 26 ವರ್ಷದ ಯುವಕನ ಕೊಲೆ

BREAKING NEWS GENERAL IMAGE 1

ಶಿವಮೊಗ್ಗ: ಕೌಟುಂಬಿಕ ಕಲಹಕ್ಕೆ ಸಂಬಂಧಿಕರಿಂದಲೆ ಯುವಕನ ಹತ್ಯೆಯಾಗಿದೆ (murdered). ಅರುಣ್‌ (26) ಹತ್ಯೆಯಾದ ಯುವಕ. ವಿನೋಬನಗರ ಪೊಲೀಸ್‌ ಠಾಣೆಯ ತರಕಾರಿ ಮಾರುಕಟ್ಟೆ ಬಳಿ ಇಂದು ಸಂಜೆ ಘಟನೆ ಸಂಭವಿಸಿದೆ. ‘ವೈವಾಹಿಕ ವಿಚಾರವಾಗಿ ಗಲಾಟೆಯೆ ಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ. ಕೃತ್ಯ ಎಸಗಿದ ಇಬ್ಬರ ಕುರಿತು ಮಾಹಿತಿ ಲಭ್ಯವಾಗಿದೆ. ಅವರನ್ನು ಬಂಧಿಸಲಾಗುತ್ತದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. ಇದನ್ನೂ ಓದಿ » ಹೊಸ ವರ್ಷಾಚರಣೆ, … Read more

ಮೆಗ್ಗಾನ್‌ ಆಸ್ಪತ್ರೆ ಎಮರ್ಜನ್ಸಿ ವಾರ್ಡ್‌ ಮುಂದೆ ಸುಸ್ತಾಗಿ ಬಿದ್ದ ವ್ಯಕ್ತಿ ಸಾವು, ಪತ್ತೆಯಾಗದ ಗುರುತು

160125 mc gann hospital general image

ಶಿವಮೊಗ್ಗ: ಡಿಸೆಂಬರ್‌ 28ರಂದು ಮೆಗ್ಗಾನ್ ಆಸ್ಪತ್ರೆಯ (McGann Hospital) ಎಮರ್ಜನ್ಸಿ ವಾರ್ಡ್ ಎದುರು ಸುಸ್ತಾಗಿ ಬಿದಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.   ಅಂದಾಜು 35 ವರ್ಷದ ವ್ಯಕ್ತಿಯು ಮೆಗ್ಗಾನ್‌ ಆಸ್ಪತ್ರೆಯ ಎಮರ್ಜನ್ಸಿ ವಾರ್ಡ್‌ ಮುಂಭಾಗ ಸುಸ್ತಾಗಿ ಬಿದ್ದಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪರಿಶೀಲಿಸಿದಾಗ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವ್ಯಕ್ತಿಯು 5.5 ಅಡಿ ಎತ್ತರ, ದುಂಡು ಮುಖ, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದಾರೆ. ಮೈಮೇಲೆ ತಿಳಿಹಸಿರು ಕಂದು ಮಿಶ್ರಿತ ಅರ್ಧ ತೋಳಿನ ಶರ್ಟ್ ಹಾಗೂ … Read more

ವಿದ್ಯಾನಗರ ಮೇಲ್ಸೇತುವೆ ಮುಂದೆ ಬೈಕ್‌ ಸವಾರನ ಮೇಲೆ ಹತ್ತಿದ ಲಾರಿ

Bike-and-Truck-mishap-near-vidyanagara-flyover

ಶಿವಮೊಗ್ಗ: ಲಾರಿ ಮತ್ತು ಬೈಕ್‌ ಅಪಘಾತ (Accident) ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ವಿದ್ಯಾನಗರದ ಮೇಲ್ಸೇತುವೆಯ ತಿರುವಿನಲ್ಲಿ ಘಟನೆ ಸಂಭವಿಸಿದೆ. ಚನ್ನಗಿರಿ ತಾಲೂಕಿನ ರಾಘವೇಂದ್ರ ಎಂಬುವವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಲಾರಿ ಮತ್ತು ಬೈಕ್‌ ಮೇಲ್ಸೇತುವೆಯಿಂದ ಒಟ್ಟಿಗೆ ಕೆಳಗೆ ಬಂದಿವೆ. ವಿದ್ಯಾನಗರದ ಕಡೆಗೆ ತಿರುವು ಪಡೆಯುವಾಗ ಲಾರಿಯ ಹಿಂಬದಿ ಚಕ್ರಗಳ ಅಡಿಗೆ ಬೈಕ್‌ ಸವಾರ ಸಿಲುಕಿದ್ದಾನೆ. ಆತನ ಮೇಲೆ ಲಾರಿ ಚಕ್ರಗಳು ಹರಿದಿದ್ದು, ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂಗೆ ಪೂರ್ವ ಸಂಚಾರ … Read more

BREAKING NEWS – ಶಿವಮೊಗ್ಗದಲ್ಲಿ ಚಾಕು ಇರಿತ, ವ್ಯಕ್ತಿಗೆ ಗಂಭೀರ ಗಾಯ, ಎಲ್ಲಿ? ಹೇಗಾಯ್ತು ಘಟನೆ?

Crime-News-General-Image

ಶಿವಮೊಗ್ಗ: ಮಲವಗೊಪ್ಪದ ಪೆಟ್ರೋಲ್ ಬಂಕ್ ಎದುರು ನಿನ್ನೆ ರಾತ್ರಿ ಇಬ್ಬರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ವ್ಯಕ್ತಿಯೊಬ್ಬರಿಗೆ ಚಾಕು (Stabbed) ಇರಿಯಲಾಗಿದೆ. ಮಿಳ್ಳಘಟ್ಟ ನಿವಾಸಿ ವಿನೋದ್ (35) ಚಾಕು ಇರಿತಕ್ಕೊಳಗಾದವರು. ಆರೋಪಿ ವಿಕ್ರಂ (42) ಎಂಬಾತ ವಿನೋದ್ ಅವರ ಮೇಲೆ ಚಾಕುವಿನಿಂದ ಮನಸೋಇಚ್ಛೆ ದಾಳಿ ನಡೆಸಿದ್ದಾನೆ. ದಾಳಿಯ ರಭಸಕ್ಕೆ ವಿನೋದ್ ಅವರ ಮುಖ, ಕೈ ಹಾಗೂ ಮೈಮೇಲೆ ತೀವ್ರ ಗಾಯಗಳಾಗಿವೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು … Read more

ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಬಸ್‌, ಬೈಕ್‌ ಡಿಕ್ಕಿ, ಸಿರಿಗೆರೆಯ ಇಬ್ಬರಿಗೆ ಗಾಯ

bike-collision-with-bus-in-sagara-road-in-shimoga.

ಶಿವಮೊಗ್ಗ: ಪಿಇಎಸ್‌ ಕಾಲೇಜು ಸಮೀಪ ಸಾಗರ ರಸ್ತೆಯಲ್ಲಿ ಬಸ್ ಹಾಗೂ ಬೈಕ್ (bike collision) ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದಾರೆ. ಶಿವಮೊಗ್ಗದಿಂದ ಸಾಗರದ ಕಡೆಗೆ ಹೋಗುತ್ತಿದ್ದ ಬಸ್ ಮತ್ತು ಬೈಕ್ ನಡುವೆ ಈ ಡಿಕ್ಕಿ ಸಂಭವಿಸಿದೆ. ಗಾಯಗೊಂಡವರು ಶಿವಮೊಗ್ಗ ಸಮೀಪದ ಸಿರಿಗೆರೆ ಮೂಲದವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದ ರಭಸಕ್ಕೆ ಹೊಸ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದೆ. ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. … Read more

ಬೆಂಗಳೂರು – ಶಿವಮೊಗ್ಗ – ಗೋಕರ್ಣ ಬಸ್‌ ಅಪಘಾತ, ಹಲವು ಪ್ರಯಾಣಿಕರು ಸಜೀವ ದಹನ

sea-bird-bus-incident-near-hiriyur-in-Chitradurga.

ಚಿತ್ರದುರ್ಗ: ಕಂಟೇನರ್‌ ಲಾರಿ ಡಿಕ್ಕಿ ಹೊಡೆದು ಸೀಬರ್ಡ್‌ ಕಂಪನಿಯ ಬಸ್‌ (bus accident) ಹೊತ್ತಿ ಉರಿದಿದೆ. ಬಸ್ಸು ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ ತೆರಳುತ್ತಿತ್ತು. ಘಟನೆಯಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಗೊರ್ಲತ್ತು ಗ್ರಾಮದ ಬಳಿ ಘಟನೆ ಸಂಭವಿಸಿದೆ. ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಂಟೇನರ್‌ ಲಾರಿ ಡಿವೈಡರ್‌ ಹಾರಿ ಬಂದು ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಇಬ್ಬರು ಶಿವಮೊಗ್ಗದ ಪ್ರಯಾಣಿಕರು ರಾತ್ರಿ 8.30ಕ್ಕೆ ಬೆಂಗಳೂರಿನಿಂದ ಬಸ್‌ ಹೊರಟಿತ್ತು. ರಾತ್ರಿ 2 ಗಂಟೆ … Read more

ಶಿವಮೊಗ್ಗದ ಲಾಡ್ಜ್‌ನಲ್ಲಿ ರೂಂ ಮಾಡಿ ಉಳಿದಿದ್ದ ಯುವಕ, ಬೆಳಗ್ಗೆ ಹೊರ ಬಂದಾಗ ಕಾದಿತ್ತು ಆಘಾತ

Shimoga-BH-Road-Near-Karnataka-Sanga

ಶಿವಮೊಗ್ಗ: ಬಿ.ಹೆಚ್ ರಸ್ತೆಯ ಲಾಡ್ಜ್ (lodge) ಒಂದರ ಮುಂಭಾಗ ನಿಲ್ಲಿಸಿದ್ದ ಹೊಂಡಾ ಡಿಯೋ ಬೈಕ್ ಕಳ್ಳತನವಾಗಿದೆ. ಘಟನೆ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಸೂಡಿ ನಿವಾಸಿ ಕೃಷ್ಣ ನಾಯ್ಕ ಮತ್ತು ಅವರ ಸ್ನೇಹಿತ ಮನೋಜ್ ನಾಯ್ಕ ಅವರು ಡಿಸೆಂಬರ್ 4ರಂದು ಲಾಡ್ಜ್‌ನಲ್ಲಿ ರೂಂ ಮಾಡಿ ರಾತ್ರಿ ಉಳಿದುಕೊಂಡಿದ್ದರು. ಬೈಕ್‌ ಅನ್ನು ಲಾಡ್ಜ್‌ ಮುಂಭಾಗ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ಲಾಡ್ಜ್‌ನಿಂದ ಹೊರ ಬಂದು ನೋಡಿದಾಗ ಬೈಕ್ ಇರಲಿಲ್ಲ. ಇದನ್ನೂ ಓದಿ » ಬೊಲೇರೋ ವಾಹನ ಪಲ್ಟಿ, ಮಹಿಳೆ … Read more