ಶುಭೋದಯ ಶಿವಮೊಗ್ಗ | 10 ಸೆಪ್ಟೆಂಬರ್ 2025 | ನಂದಿನಿಗಾಗಿ ಆಕ್ರಮಣ ಮಾಡಿದ್ದ ವಿಶ್ವಾಮಿತ್ರನ ಕತೆ ಜೊತೆ ಇಂದಿನ ಸುಭಾಷಿತ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes) ಶಕ್ತಿಶಾಲಿ ರಾಜನಾಗಿದ್ದ ವಿಶ್ವಾಮಿತ್ರನು ವಸಿಷ್ಠ ಮಹರ್ಷಿ ಬಳಿ ಇದ್ದ ನಂದಿನಿ ಎಂಬ ಕಾಮಧೇನುವನ್ನು ಪಡೆಯಲು ಇಚ್ಛಿಸುತ್ತಾನೆ. ತನ್ನ ಸೇನಾ ಬಲದ ಮೂಲಕ ವಸಿಷ್ಠ ಮಹರ್ಷಿ ಮೇಲೆ ಆಕ್ರಮಣ ಮಾಡುತ್ತಾನೆ. ಆದರೆ ವಸಿಷ್ಠ ಮಹರ್ಷಿ ತನ್ನ ತಪೋಬಲದಿಂದ ವಿಶ್ವಾಮಿತ್ರನ ಸೇನೆಯನ್ನು ಸೋಲಿಸುತ್ತಾರೆ. ಭೌತಿಕ ಜ್ಞಾನಕ್ಕಿಂತಲು ಬ್ರಹ್ಮಜ್ಞಾನ ಮುಖ್ಯ ಎಂದು ವಿಶ್ವಾಮಿತ್ರನಿಗೆ ಅರಿವಾಗಿ ತಪಸ್ಸು ಆರಂಭಿಸುತ್ತಾನೆ. ವಸಿಷ್ಠ ಮಹರ್ಷಿ ಸವಾಲು ಹಾಕಿದಾಗ ವಿಶ್ವಾಮಿತ್ರ ತಪೋಬಲ ಕಳೆದುಕೊಳ್ಳುತ್ತಾನೆ. ಆದರೆ ವಿಶ್ವಾಮಿತ್ರ … Read more

ದಿನ ಪಂಚಾಂಗ | 10 ಸೆಪ್ಟೆಂಬರ್ 2025 | ಇವತ್ತು ರೇವತಿ ನಕ್ಷತ್ರದ ದಿನ, ಒಳ್ಳೆ ಸಮಯ ಯಾವಾಗಿದೆ?

Indina-Panchanga-today Panchanga

ಈ ದಿನದ ಪಂಚಾಂಗ (Online Panchanga) ವಾರ : ಬುಧವಾರ, 10 ಸೆಪ್ಟೆಂಬರ್ 2025‌ – ತೃತೀಯ ಸೂರ್ಯೋದಯ : 6.16 am ಸೂರ್ಯಾಸ್ತ : 6.33 pm ನಕ್ಷತ್ರ : ರೇವತಿ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.30ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.16ರವರೆಗೆ ಅಭಿಜಿತ್‌ – ವಿಜಯ ಮುಹೂರ್ತ ಮಧ್ಯಾಹ್ನ 2.27 ರಿಂದ 3.16ರವರಗೆ ಗೋಧೂಳಿ ಮುಹೂರ್ತ ಸಂಜೆ 6.33 ರಿಂದ 6.56ರವರೆಗೆ ರಾಹು, ಯಮಗಂಡ, ಗುಳಿಕ … Read more

ಶುಭೋದಯ ಶಿವಮೊಗ್ಗ | 9 ಸೆಪ್ಟೆಂಬರ್ 2025 | ಹಿರಣ್ಯಕಶಿಪು, ಪ್ರಹ್ಲಾದನ ಉದಾಹರಣೆ ಸಹಿತ ಸುಭಾಷಿತ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes) ಹಿರಣ್ಯಕಶಿಪು ತಾನೇ ಪರಮಾತ್ಮ ಎಂದು ಘೋಷಿಕೊಂಡ. ದ್ವೇಷ, ದುರಹಂಕಾರ, ಅಧಿಕಾರ ದಾಹದಿಂದ ನಡೆದುಕೊಂಡ. ಅಧಿಕಾರ ಮತ್ತು ಸಂಪತ್ತು ಇದ್ದರು ಹಿರಣ್ಯಕಶಿಪುವಿಗೆ ನಮ್ಮದಿ ಇರಲಿಲ್ಲ. ಆತನ ಪುತ್ರ ಪ್ರಹ್ಲಾದ ವಿಷ್ಣುವಿನ ಭಕ್ತನಾಗಿದ್ದ. ಇದನ್ನು ಅರಿತು ಹಿರಣ್ಯಕಶಿಪು, ಪ್ರಹ್ಲಾದನಿಗೆ ಅನೇಕ ಕಷ್ಟಗಳನ್ನು ನೀಡಿದ. ಆದರೆ ಇದನ್ನೆಲ್ಲ ಪ್ರಹ್ಲಾದ ಖುಷಿಯಿಂದ ಸ್ವೀಕರಿಸಿದ. ಕೊನೆಗೆ ದೇವರು ಹಿರಣ್ಯಕಶಿಪುವಿನ ವಧೆ ಮಾಡಿದ. ಪ್ರಹ್ಲಾದ ಲೋಕಾದ ಶಾಂತಿಗಾಗಿ ಕಾರ್ಯನಿರ್ವಹಿಸಿದ. ಇದನ್ನೂ ಓದಿ » ದಿನ … Read more

ದಿನ ಪಂಚಾಂಗ | 9 ಸೆಪ್ಟೆಂಬರ್ 2025 | ಇವತ್ತು ಯಾವ ನಕ್ಷತ್ರವಿದೆ? ವಿಜಯ ಮುಹೂರ್ತ ಯಾವಾಗ?

Indina-Panchanga-today Panchanga

ಈ ದಿನದ ಪಂಚಾಂಗ (Online Panchanga) ವಾರ : ಮಂಗಳವಾರ, 9 ಸೆಪ್ಟೆಂಬರ್ 2025‌ – ದ್ವಿತೀಯ ಸೂರ್ಯೋದಯ : 6.16 am ಸೂರ್ಯಾಸ್ತ : 6.33 pm ನಕ್ಷತ್ರ : ಉತ್ತರ ಭಾದ್ರಪದ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.30ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.16ರವರೆಗೆ ಅಭಿಜಿತ್‌ ಮಧ್ಯಾಹ್ನ 12.00 ರಿಂದ 12.49ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.28 ರಿಂದ 3.17ರವರಗೆ ಗೋಧೂಳಿ ಮುಹೂರ್ತ ಸಂಜೆ 6.33 ರಿಂದ … Read more

ಶುಭೋದಯ ಶಿವಮೊಗ್ಗ | 6 ಸೆಪ್ಟೆಂಬರ್ 2025 | ಭಗೀರಥ ಪ್ರಯತ್ನದ ಬಗ್ಗೆ ಗೊತ್ತಾ? ಇಲ್ಲಿದೆ ಸುಭಾಷಿತ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes) ಸೂರ್ಯವಂಶದ ಸಗರ ಮಹಾರಾಜನ 60 ಸಾವಿರ ಮಕ್ಕಳು ಕಪಿನ ಮಹರ್ಷಿಯ ಕೋಪಕ್ಕೆ ಭಸ್ಮವಾಗಿದ್ದರು. ಇವರಿಗೆ ಮೋಕ್ಷ ದೊರೆಯಬೇಕಿದ್ದರೆ ಸ್ವರ್ಗದಿಂದ ಗಂಗೆಯನ್ನು ಧರೆಗಿಳಿಸಬೇಕಿತ್ತು. ಇದಕ್ಕಾಗಿ ಭಗೀರಥನು ಕಠಿಣ ಪರಿಶ್ರಮ ಪಟ್ಟನು. ಮೊದಲು ಬ್ರಹ್ಮನನ್ನು ಪ್ರಸನ್ನಗೊಳಿಸಿದನು. ನಂತರ ಶಿವನಿಗೆ ಪ್ರಾರ್ಥನೆ ಸಲ್ಲಿಸಿದನು. ಗಂಗೆಯನ್ನು ಭೂಮಿಗೆ ಬರಲು ಒಪ್ಪಿಸಿದನು. ಪ್ರವಾಹ ನಿಯಂತ್ರಿಸಲು ಶಿವನು ಜಟೆಯಲ್ಲಿ ಹಿಡಿದನು. ಕೊನೆಗೆ ಭಗೀರಥನೆ ಗಂಗೆಗೆ ಸಮುದ್ರದ ದಾರಿ ತೋರಿಸಿದನು. ಕಠಿಣ ಪರಿಶ್ರಮ, ನಿರಂತರ … Read more

ದಿನ ಪಂಚಾಂಗ | 6 ಸೆಪ್ಟೆಂಬರ್ 2025 | ಇವತ್ತು ಯಾವ ನಕ್ಷತ್ರವಿದೆ? ವಿಜಯ ಮುಹೂರ್ತ ಯಾವಾಗ?

Indina-Panchanga-today Panchanga

ಈ ದಿನದ ಪಂಚಾಂಗ (Panchanga Online) ವಾರ : ಶನಿವಾರ, 5 ಸೆಪ್ಟೆಂಬರ್ 2025‌ – ಚತುರ್ದಶಿ ಸೂರ್ಯೋದಯ : 6.16 am ಸೂರ್ಯಾಸ್ತ : 6.36 pm ನಕ್ಷತ್ರ : ಧನಿಷ್ಠ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.30ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.16ರವರೆಗೆ ಅಭಿಜಿತ್‌ ಮಧ್ಯಾಹ್ನ 12.01 ರಿಂದ 12.51ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.29 ರಿಂದ 3.18ರವರಗೆ ಗೋಧೂಳಿ ಮುಹೂರ್ತ ಸಂಜೆ 6.36 ರಿಂದ 6.59ರವರೆಗೆ … Read more

ಶುಭೋದಯ ಶಿವಮೊಗ್ಗ | 5 ಸೆಪ್ಟೆಂಬರ್ 2025 | ಆತುರದಿಂದ ನಾಶ ಉದಾಹರಣೆ ಸಹಿತ ಸುಭಾಷಿತ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes) ಮಹಾಭಾರತ ಯುದ್ಧದಲ್ಲಿ ದುರ್ಯೋಧನನ ಆತುರದ ನಿರ್ಧಾರ ಮತ್ತು ಮಾತುಗಳು ಇಡೀ ಕುರು ವಂಶದ ನಾಶಕ್ಕೆ ಕಾರಣವಾಯಿತು. ಸ್ವಯಂ ವರದಲ್ಲಿ ಅರ್ಜುನ ಗೆದ್ದು ದ್ರೌಪದಿಯನ್ನು ವಿವಾಹವಾದ ಬಳಿಕ ದುರ್ಯೋಧನ ಇಡೀ ಪಾಂಡವರನ್ನು ವಿರೋಧಿಸಲು ಶುರು ಮಾಡಿದ. ಶಕುನಿಯ ಮಾತು ಕೇಳಿ ಪಾಂಡವರನ್ನು ಜೂಜಿಗೆ ಆಹ್ವಾನಿಸಿ ದ್ರೌಪದಿಯನ್ನು ಪಣಕ್ಕಿಡುವಂತೆ ಮಾಡಿದ. ದ್ರೌಪದಿಯ ವಸ್ತ್ರಾಪಹರಣ ಮಾಡಿದ. ಇದು ಮಹಾಭಾರತ ಯುದ್ಧಕ್ಕೆ ಮುನ್ನುಡಿ ಬರೆಯಿತು. ಯುದ್ಧದ ಸಂದರ್ಭದಲ್ಲೂ ದುರ್ಯೋಧನನ ಆತುರದ … Read more

ದಿನ ಪಂಚಾಂಗ | 5 ಸೆಪ್ಟೆಂಬರ್ 2025 | ಇವತ್ತು ಯಾವ ನಕ್ಷತ್ರವಿದೆ? ವಿಜಯ ಮುಹೂರ್ತ ಯಾವಾಗ?

Indina-Panchanga-today Panchanga

ಈ ದಿನದ ಪಂಚಾಂಗ (Panchanga Online) ವಾರ : ಶುಕ್ರವಾರ, 5 ಸೆಪ್ಟೆಂಬರ್ 2025‌ – ತ್ರಯೋದಶಿ ಸೂರ್ಯೋದಯ : 6.16 am ಸೂರ್ಯಾಸ್ತ : 6.36 pm ನಕ್ಷತ್ರ : ಶ್ರವಣ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.30ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.16ರವರೆಗೆ ಅಭಿಜಿತ್‌ ಮಧ್ಯಾಹ್ನ 12.02 ರಿಂದ 12.51ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.30 ರಿಂದ 3.19ರವರಗೆ ಗೋಧೂಳಿ ಮುಹೂರ್ತ ಸಂಜೆ 6.36 ರಿಂದ 7.00ರವರೆಗೆ … Read more

ಶುಭೋದಯ ಶಿವಮೊಗ್ಗ | 4 ಸೆಪ್ಟೆಂಬರ್ 2025 | ಭಸ್ಮಾಸುರ ಎಡವಿದ್ದೆಲ್ಲಿ? ಓದಿ ಇಂದಿನ ಸುಭಾಷಿತ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes) ಭಸ್ಮಾಸುರನು ಶಿವನನ್ನು ಧ್ಯಾನಿಸಿ ಆತನಿಂದ ವರ ಪಡೆದನು. ತಾನು ಯಾರ ತಲೆ ಮೇಲೆ ಕೈ ಇಟ್ಟರು ಅವರು ಭಸ್ಮವಾಗಬೇಕು ಎಂದು ವರ ಸಂಪಾದಿಸಿದ. ಕೊನೆಗೆ ಶಿವನ ತಲೆ ಮೇಲೆ ಕೈ ಇಟ್ಟು ಭಸ್ಮ ಮಾಡಲು ಮುಂದಾದ. ಆಗ ವಿಷ್ಣು ಮೋಹನಿ ರೂಪದಲ್ಲಿ ಪ್ರತ್ಯಕ್ಷವಾಗಿ ನೃತ್ಯ ಮಾಡಿ, ಭಸ್ಮಾಸುರ ತನ್ನ ತಲೆ ಮೇಲೆ ತಾನೆ ಕೈ ಇಟ್ಟುಕೊಳ್ಳುವಂತೆ ಮಾಡಿದ. ಭಸ್ಮಾಸುರ ತನ್ನ ಅಜ್ಞಾನದಿಂದ ದುಃಖಿತನಾದ. ದುಃಖದಿಂದ ಭಸ್ಮವಾದ. … Read more

ದಿನ ಪಂಚಾಂಗ | 4 ಸೆಪ್ಟೆಂಬರ್ 2025 | ಇವತ್ತು ದ್ವಾದಶಿ, ಯಾವ್ಯಾವ ಸಮಯ ಯಾವಾಗಿದೆ?

Indina-Panchanga-today Panchanga

ಈ ದಿನದ ಪಂಚಾಂಗ (Panchanga Online) ವಾರ : ಗುರುವಾರ, 4 ಸೆಪ್ಟೆಂಬರ್ 2025‌ – ದ್ವಾದಶಿ ಸೂರ್ಯೋದಯ : 6.16 am ಸೂರ್ಯಾಸ್ತ : 6.37 pm ನಕ್ಷತ್ರ : ಉತ್ತರಾಷಾಢ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.30ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.16ರವರೆಗೆ ಅಭಿಜಿತ್‌ ಮಧ್ಯಾಹ್ನ 12.02 ರಿಂದ 12.51ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.30 ರಿಂದ 3.19ರವರಗೆ ಗೋಧೂಳಿ ಮುಹೂರ್ತ ಸಂಜೆ 6.37 ರಿಂದ 7.00ರವರೆಗೆ … Read more