ದಿನ ಪಂಚಾಂಗ | 2 ಸೆಪ್ಟೆಂಬರ್ 2025 | ಇವತ್ತು ಯಾವ ನಕ್ಷತ್ರವಿದೆ? ವಿಜಯ ಮುಹೂರ್ತ ಯಾವಾಗ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಬುಧವಾರ, 3 ಸೆಪ್ಟೆಂಬರ್ 2025‌ – ಏಕಾದಶಿ ಸೂರ್ಯೋದಯ : 6.16 am ಸೂರ್ಯಾಸ್ತ : 6.38 pm ನಕ್ಷತ್ರ : ಪೂರ್ವಾಷಾಢ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.30ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.16ರವರೆಗೆ ಅಭಿಜಿತ್‌ ಇಲ್ಲ ವಿಜಯ ಮುಹೂರ್ತ ಮಧ್ಯಾಹ್ನ 2.31 ರಿಂದ 3.20ರವರಗೆ ಗೋಧೂಳಿ ಮುಹೂರ್ತ ಸಂಜೆ 6.38 ರಿಂದ 7.01ರವರೆಗೆ ರಾಹು, ಯಮಗಂಡ, ಗುಳಿಕ ಕಾಲ … Read more

ಶುಭೋದಯ ಶಿವಮೊಗ್ಗ | 2 ಸೆಪ್ಟೆಂಬರ್ 2025 | ಉದಾಹರಣೆ ಸಹಿತ ಇಂದಿನ ಸುಭಾಷಿತ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಪ್ರಸಿದ್ಧ ಭೌತಶಾಸ್ತ್ರಜ್ಞ ಸ್ಟೀಫನ್‌ ಹಾಕಿಂಗ್ಸ್‌. ದೈಹಿಕವಾಗಿ ಕಾಯಿಲೆಗೊಳಗಾಗಿದ್ದರು. ಆದರೆ ಮನಸ್ಸನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡರು. ಇದರ ಪರಿಣಾಮ ಸಂಶೋಧನೆಗಳ ಮೂಲಕ ಶ್ರೇಷ್ಠ ಭೌತಶಾಸ್ತ್ರಜ್ಞರಾದರು. ಇದನ್ನೂ ಓದಿ » ಬೆಳ್ಳಂಬೆಳಗ್ಗೆ ಮನೆಯಿಂದ ಹೊರ ಬಂದ ಯುವಕನಿಗೆ ಕಾದಿತ್ತು ಶಾಕ್

ದಿನ ಪಂಚಾಂಗ | 2 ಸೆಪ್ಟೆಂಬರ್ 2025 | ಇವತ್ತು ಯಾವ ನಕ್ಷತ್ರವಿದೆ? ವಿಜಯ ಮುಹೂರ್ತ ಯಾವಾಗ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಮಂಗಳವಾರ, 2 ಸೆಪ್ಟೆಂಬರ್ 2025‌ – ದಶಮಿ ಸೂರ್ಯೋದಯ : 6.16 am ಸೂರ್ಯಾಸ್ತ : 6.38 pm ನಕ್ಷತ್ರ : ಮೂಲ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.30ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.16ರವರೆಗೆ ಅಭಿಜಿತ್‌ ಮಧ್ಯಾಹ್ನ 12.03 ರಿಂದ 12.52ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.31 ರಿಂದ 3.20ರವರಗೆ ಗೋಧೂಳಿ ಮುಹೂರ್ತ ಸಂಜೆ 6.38 ರಿಂದ 7.02ರವರೆಗೆ ರಾಹು, … Read more

ಶುಭೋದಯ ಶಿವಮೊಗ್ಗ | 29 ಆಗಸ್ಟ್‌ 2025 | ಉದಾಹರಣೆ ಸಹಿತ ಇಂದಿನ ಸುಭಾಷಿತ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಆದಿಲ್‌ ಶಾಹಿ ಮತ್ತು ಮೊಘಲ್‌ ಸಾಮ್ರಾಜ್ಯದ ವಿರುದ್ಧದ ನಿರಂತರ ಹೋರಾಟದಿಂದ ಮಾರಾಠ ಸಾಮ್ರಾಜ್ಯದ ಸ್ಥಾಪಕ ಶಿವಾಜಿಯ ಸೈನ್ಯದ ಸಂಖ್ಯೆ ಕುಸಿತವಾಗಿತ್ತು. ಶಿವಾಜಿಯ ಸೇನೆ ಕಷ್ಟಕ್ಕೆ ಸಿಲುಕಿತ್ತು. ಇಂತಹ ಸಂದರ್ಭ ಶಕ್ತಿಯ ಜೊತೆಗೆ ಯುಕ್ತಿಯ ಬಳಕೆಯಾಯಿತು. ಗೆರಿಲ್ಲಾ ಯುದ್ಧ ತಂತ್ರಗಳನ್ನು ಶಿವಾಜಿಯ ಸೇನೆ ಆರಂಭಿಸಿತು. ತಮ್ಮ ಬುದ್ಧಿಶಕ್ತಿಯಿಂದ ಶತ್ರುಗಳನ್ನು ಸೋಲಿಸಿದರು. ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ 5 ತಾಲೂಕುಗಳಲ್ಲಿ ಇಂದು ರಜೆ, ಕಾಲೇಜಿಗೆ ಎಲ್ಲೆಲ್ಲಿ ರಜೆ ಇದೆ? ಇಲ್ಲಿದೆ … Read more

ದಿನ ಪಂಚಾಂಗ | 29 ಆಗಸ್ಟ್‌ 2025 | ಇವತ್ತು ಷಷ್ಠಿ, ರಾಹುಕಾಲ, ಯಮಗಂಡ ಯಾವಾಗಿದೆ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಶುಕ್ರವಾರ, 29 ಆಗಸ್ಟ್‌ 2025 – ಷಷ್ಠಿ ಸೂರ್ಯೋದಯ : 6.16 am ಸೂರ್ಯಾಸ್ತ : 6.41 pm ನಕ್ಷತ್ರ : ಚಿತ್ತಾ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.30ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.16ರವರೆಗೆ ಅಭಿಜಿತ್‌ ಮಧ್ಯಾಹ್ನ 12.04 ರಿಂದ 12.53ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.33 ರಿಂದ 3.22ರವರಗೆ ಗೋಧೂಳಿ ಮುಹೂರ್ತ ಸಂಜೆ 6.41 ರಿಂದ 7.04 ರವರೆಗೆ … Read more

ಶುಭೋದಯ ಶಿವಮೊಗ್ಗ | 25 ಆಗಸ್ಟ್‌ 2025 | 27 ವರ್ಷ ಜೈಲಿನಲ್ಲಿದ್ದ ನಾಯಕನ ಉದಾಹರಣೆ ಸಹಿತ ಸುಭಾಷಿತ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ದಕ್ಷಿಣ ಆಫ್ರಿಕಾದಲ್ಲಿ ಜನಾಂಗೀಯ ಭೇದಭಾವ ತುತ್ತತುದಿಯಲ್ಲಿತ್ತು. ಇದರ ವಿರುದ್ಧ ಗಟ್ಟಿ ಧ್ವನಿ ಏರಿಸಿದ್ದಕ್ಕಾಗಿ ನೆಲ್ಸನ್‌ ಮಂಡೇಲಾ ಅವರನ್ನು ಜೈಲಿಗಟ್ಟಲಾಯಿತು. ಅಲ್ಲಿಯು ಅವರ ಹೋರಾಟ ಮುಂದುವರೆಯಿತು. ಬರೋಬರಿ 27 ವರ್ಷ ಜೈಲಿನಲ್ಲಿದ್ದ ನೆಲ್ಸನ್‌ ಮಂಡೇಲಾ ಭಯವನ್ನು ಗೆದ್ದರು. ಸಮಾನತೆಯ ಹೋರಾಟದ ಮುಂಚೂಣಿ ನಾಯಕರಾದರು. ಭಯವನ್ನು ಗೆದ್ದ ನೆಲ್ಸನ್‌ ಮಂಡೇಲಾ ಕೊನೆಗೆ ಜನರ ಮನಸು ಗೆದ್ದರು. ದಕ್ಷಿಣ ಆಫ್ರಿಕಾದ ಮೊದಲ ರಾಷ್ಟ್ರಪತಿಯಾದರು. ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದ ಐದು ಗೇಟ್‌ … Read more

ದಿನ ಪಂಚಾಂಗ | 25 ಆಗಸ್ಟ್‌ 2025 | ಇವತ್ತು ಯಾವ್ಯಾವ ಸಮಯ ಹೇಗಿದೆ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಸೋಮವಾರ, 25 ಆಗಸ್ಟ್‌ 2025 –  ದ್ವಿತೀಯ ಸೂರ್ಯೋದಯ : 6.16 am ಸೂರ್ಯಾಸ್ತ : 6.44 pm ನಕ್ಷತ್ರ : ಉತ್ತರ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.29ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.16ರವರೆಗೆ ಅಭಿಜಿತ್‌ ಮಧಾಹ್ನ 12.05 ರಿಂದ 12.55ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.34 ರಿಂದ 3.24ರವರಗೆ ಗೋಧೂಳಿ ಮುಹೂರ್ತ ಸಂಜೆ 6.44 ರಿಂದ 7.07ರವರೆಗೆ ರಾಹು, … Read more

ಶುಭೋದಯ ಶಿವಮೊಗ್ಗ | 22 ಆಗಸ್ಟ್‌ 2025 | ಉದಾಹರಣೆ ಸಹಿತ ಇಂದಿನ ಸುಭಾಷಿತ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಭೀಷ್ಮಾ ಕಠಿಣ ಬ್ರಹ್ಮಚರ್ಯ ಪಾಲನೆ ಮಾಡಿ ಮನಸನ್ನು ಹತೋಟಿಯಲ್ಲಿ ಇರಿಸಿಕೊಂಡ. ಇದು ಆತನನ್ನು ಮಹಾನ್‌ ಯೋಧನನ್ನಾಗಿ ಬದಲಾಯಿಸಿತು. ಇನ್ನೊಂದಡೆ ಜಗತ್ತಿನ ಶ್ರೇಷ್ಠ ವಿಜ್ಞಾನ ಸ್ಟೀಫನ್‌ ಹಾಕಿಂಗ್‌ ದೈಹಿಕ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ ಅವರ ಮನಸು ಅವರನ್ನು ಜಗತ್ತಿನ ಶ್ರೇಷ್ಠ ಭೌತಶಾಸ್ತ್ರಜ್ಞರನ್ನಾಗಿ ಬದಲಿಸಿತು. ಮನಸನ್ನು ಹತೋಟಿಯಲ್ಲಿ ಇರಿಸಿಕೊಂಡರೆ ಸಾಧನೆ ಸುಲಭ. ಇದನ್ನೂ ಓದಿ » ಸಿಗಂದೂರು ಸೇತುವೆ ಮೇಲೆ ಡೇಂಜರಸ್‌ ಬೈಕ್‌ ಸ್ಟಂಟ್‌, ಯುವಕನಿಗೆ ಪೊಲೀಸರಿಂದ ಶಾಕ್ Today Subhashita

ದಿನ ಪಂಚಾಂಗ | 22 ಆಗಸ್ಟ್‌ 2025 | ಇಂದು ಚತುರ್ದಶಿ, ಯಾವ್ಯಾವ ಸಮಯ ಯಾವಾಗಿದೆ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಶುಕ್ರವಾರ, 22 ಆಗಸ್ಟ್‌ 2025 –  ಚತುರ್ದಶಿ ಸೂರ್ಯೋದಯ : 6.15 am ಸೂರ್ಯಾಸ್ತ : 6.46 pm ನಕ್ಷತ್ರ : ಆಶ್ಲೇಷ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.29ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.15ರವರೆಗೆ ಅಭಿಜಿತ್‌ ಮಧ್ಯಾಹ್ನ 12.05 ರಿಂದ 12.55ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.36 ರಿಂದ 3.26ರವರಗೆ ಗೋಧೂಳಿ ಮುಹೂರ್ತ ಸಂಜೆ 6.46 ರಿಂದ 7.09ರವರೆಗೆ ಇದನ್ನೂ … Read more

ಶುಭೋದಯ ಶಿವಮೊಗ್ಗ | 21 ಆಗಸ್ಟ್‌ 2025 | ಇಂದಿನ ಸುಭಾಷಿತ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಮಹಾಭಾರತ ಯುದ್ದದ ವೇಳೆ ಅರ್ಜುನನು ಕೌರವರ ವಿರುದ್ಧ ಹೋರಾಡಲು ಹಿಂದೇಟು ಹಾಕುತ್ತಾನೆ. ಆಗ ಶ್ರೀ ಕೃಷ್ಣನು ಅರ್ಜುನನಿಗೆ ಯುದ್ದದ ಮಹತ್ವ ತಿಳಿಸಿದ. ಆ ಬಳಿಕ ಅರ್ಜುನ ಯುದ್ದಕ್ಕೆ ಸಜ್ಜಾಗಿ ನಿಂತ. ಕೌರವರನ್ನು ನಿರ್ನಾಮ ಮಾಡಿ, ಧರ್ಮ ಸ್ಥಾಪನೆ ಮಾಡಿದ. ಅರ್ಜುನನ ಗುರಿಯ ಕುರಿತು ಶ್ರೀಕೃಷ್ಣನು ಸ್ಪಷ್ಟತೆ ನೀಡಿದ. ಇದರ ಆಧಾರದಲ್ಲಿಯೇ ಎದ್ದು ನಿಂತ ಅರ್ಜನ ಗುರಿ ತಲುಪಿದ. ಇದನ್ನೂ ಓದಿ » ಬಾವಿಗೆ ಬಿದ್ದ ಹಸು ರಕ್ಷಣೆ, ಹೇಗಾಯ್ತು … Read more