ದಿನ ಪಂಚಾಂಗ | 21 ಆಗಸ್ಟ್‌ 2025 | ಇವತ್ತು ಯಾವ್ಯಾವ ಕಾಲ ಎಷ್ಟೊತ್ತಿಗೆ ಇರಲಿದೆ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಗುರುವಾರ, 21 ಆಗಸ್ಟ್‌ 2025 –  ತ್ರಯೋದಶಿ ಸೂರ್ಯೋದಯ : 6.15 am ಸೂರ್ಯಾಸ್ತ : 6.46 pm ನಕ್ಷತ್ರ : ಪುಷ್ಯ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.29ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.15ರವರೆಗೆ ಅಭಿಜಿತ್‌ ಮಧ್ಯಾಹ್ನ 12.06 ರಿಂದ 12.56ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.36 ರಿಂದ 3.26ರವರಗೆ ಗೋಧೂಳಿ ಮುಹೂರ್ತ ಸಂಜೆ 6.46 ರಿಂದ 7.09ರವರೆಗೆ ಇದನ್ನೂ … Read more

ಶುಭೋದಯ ಶಿವಮೊಗ್ಗ | 20 ಆಗಸ್ಟ್‌ 2025 | ಟೆಸ್ಲಾ ಸಂಸ್ಥೆಯ ಎಲಾನ್‌ ಮಸ್ಕ್‌ ಉದಾಹರಣೆ ಜೊತೆ ಸುಭಾಷಿತ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಭಗೀರಥ ರಾಜನು ಗಂಗೆಯನ್ನು ಭೂಮಿಗೆ ತಂದರು. ಇದಕ್ಕೆ ಎದುರಾದ ಅಡೆತಡೆಗಳು ಒಂದೆರಡಲ್ಲ. ಆದರೆ ಭಗೀರಥ ರಾಜನ ಗುರಿ, ಶಕ್ತಿ ಮತ್ತು ನಂಬಿಕೆ ಅವರನ್ನು ಅಜರಾಮರಗೊಳಿಸಿತು. ಟೆಸ್ಲಾ ಕಂಪನಿಯ ಮಾಲೀಕ ಎಲಾನ್‌ ಮಸ್ಕ್‌. ಬಾಹ್ಯಾಕಾಶ ಕ್ಷೇತ್ರದಲ್ಲಿ ಅವರು ಕಂಡ ಕನಸು ಒಂದೆರಡಲ್ಲ. ಆದರೆ ಇದಕ್ಕೂ ಹಲವು ಅಡೆತಡೆಗಳಾದವು. ಹಲವು ವೈಫಲ್ಯ ಉಂಟಾಯಿತು. ಆದರೆ ಈಗ ಅವರ ಸ್ಪೇಸ್‌ಎಕ್ಸ್‌ ಸಂಸ್ಥೆ ಜಾಗತಿಕ ಮನ್ನಣೆ ಪಡೆದಿದೆ. ಅಚಲ ನಂಬಿಕೆಯೆ ಅವರ ಪ್ರಗತಿಗೆ … Read more

ದಿನ ಪಂಚಾಂಗ | 20 ಆಗಸ್ಟ್‌ 2025 | ಇವತ್ತು ಯಾವ್ಯಾವ ಕಾಲ ಎಷ್ಟೊತ್ತಿಗೆ ಇರಲಿದೆ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಬುಧವಾರ, 20 ಆಗಸ್ಟ್‌ 2025 –  ದ್ವಾದಶಿ ಸೂರ್ಯೋದಯ : 6.15 am ಸೂರ್ಯಾಸ್ತ : 6.47 pm ನಕ್ಷತ್ರ : ಪುನರ್ವಸು ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.29ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.15ರವರೆಗೆ ಅಭಿಜಿತ್‌ – ವಿಜಯ ಮುಹೂರ್ತ ಮಧ್ಯಾಹ್ನ 2.36 ರಿಂದ 3.26ರವರಗೆ ಗೋಧೂಳಿ ಮುಹೂರ್ತ ಸಂಜೆ 6.47 ರಿಂದ 7.10ರವರೆಗೆ ರಾಹು, ಗುಳಿಕ, ಯಮಗಂಡ ಕಾಲ … Read more

ಶುಭೋದಯ ಶಿವಮೊಗ್ಗ ಸುಭಾಷಿತ | 30 ಜುಲೈ 2025

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಮಹಾಭಾರತ ಯುದ್ಧಕ್ಕೆ ದುರ್ಯೋಧನ ಪ್ರಮುಖ ಕಾರಣಕರ್ತ. ಅವನ ಅತಿ ಕೋಪ, ಅಸೂಯೆ ಮತ್ತು ಅಹಂಕಾರವೇ ಯುದ್ಧಕ್ಕೆ ಕಾರಣವಾಯಿತು. ಪಾಂಡವರಿಗೆ ಸೂಜಿ ಮೊನೆಯಷ್ಟು ಭೂಮಿ ಬಿಟ್ಟುಕೊಡಲು ನಿರಾಕರಿಸಿದ, ದ್ರೌಪದಿ ವಸ್ತ್ರಾಪಹರಣ ಮಾಡಿದ, ಹಿರಿಯರ ಮಾತನ್ನು ಕೇಳುತ್ತಿರಲಿಲ್ಲ. ಆತನ ಕೋಪ ಮತ್ತು ದುರಹಂಕಾರ ಕೌರವರ ಇಡೀ ವಂಶವನ್ನೇ ನಾಶ ಮಾಡಿತು. ಕೋಪವೇ ದುರ್ಯೋಧನನ ಪರಮ ಶತ್ರುವಾಯಿತು. ಇದನ್ನೂ ಓದಿ » ಭದ್ರಾವತಿಯಲ್ಲಿ ನೀರು ನಾಯಿಗಳ ಹಿಂಡು ಪ್ರತ್ಯಕ್ಷ, ಚಿನ್ನಾಟಕ್ಕೆ ಜನ ಫಿದಾ … Read more

ದಿನ ಪಂಚಾಂಗ | 30 ಜುಲೈ 2025 | ಇವತ್ತು ಯಮಗಂಡ ಕಾಲ, ರಾಹುಕಾಲ ಯಾವಾಗಿದೆ?

Indina-Panchanga-today Panchanga

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಪಂಚಾಂಗ (Panchanga) ವಾರ : ಬುಧವಾರ, 30 ಜುಲೈ 2025 ಸೂರ್ಯೋದಯ : 6.12 am ಸೂರ್ಯಾಸ್ತ : 6.57 pm ನಕ್ಷತ್ರ : ಹಸ್ತ ಇದನ್ನೂ ಓದಿ » ಭದ್ರಾವತಿಯಲ್ಲಿ ನೀರು ನಾಯಿಗಳ ಹಿಂಡು ಪ್ರತ್ಯಕ್ಷ, ಚಿನ್ನಾಟಕ್ಕೆ ಜನ ಫಿದಾ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.42 ರಿಂದ 5.27ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.04 ರಿಂದ 6.12ರವರೆಗೆ ಅಭಿಜಿತ್‌ – ವಿಜಯ ಮುಹೂರ್ತ … Read more

ಶುಭೋದಯ ಶಿವಮೊಗ್ಗ ಸುಭಾಷಿತ | 27 ಜುಲೈ 2025

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಛತ್ರಪತಿ ಶಿವಾಜಿ ಮಹಾರಾಜ ಯಾವುದೇ ದೊಡ್ಡ ರಾಜ್ಯದ ಬೆಂಬಲವಿಲ್ಲದೆ, ಸಣ್ಣದೊಂದು ಪ್ರದೇಶದಿಂದ ತಮ್ಮ ಪ್ರಯಾಣ ಆರಂಭಿಸಿದರು. ಪ್ರತಿಕೂಲ ಪರಿಸ್ಥಿತಿಗಳಲ್ಲಿಯೂ ಶಿವಾಜಿ ಮಹಾರಾಜ ಅಚಲ ಧೈರ್ಯ, ಅಸಾಧಾರಣ ಪರಿಶ್ರಮ ಮತ್ತು ದೂರದೃಷ್ಟಿಯಿಂದ ಮರಾಠಾ ಸಾಮ್ರಾಜ್ಯ ಸ್ಥಾಪಿಸಿದರು. ತಮ್ಮ ಸೈನ್ಯ ಸಂಘಟಿಸಿ, ಯುದ್ಧ ತಂತ್ರ ರೂಪಿಸಿ, ಪ್ರತಿ ವಿಜಯಕ್ಕೂ ಶ್ರಮಿಸಿದರು. ಸತತ ಪ್ರಯತ್ನ ಮತ್ತು ನಾಯಕತ್ವ ಗುಣದಿಂದಲೇ ಮೊಘಲರಂತಹ ಬಲಿಷ್ಠ ಶಕ್ತಿಯನ್ನು ಎದುರಿಸಿ, ಹಿಂದವಿ ಸ್ವರಾಜ್ಯ ಸ್ಥಾಪಿಸಿದರು. ಶ್ರಮವೇ ಅವರಿಗೆ … Read more

ದಿನ ಪಂಚಾಂಗ | 26 ಜುಲೈ 2025 | ಇವತ್ತು ಯಾವ ನಕ್ಷತ್ರವಿದೆ? ವಿಜಯ ಮುಹೂರ್ತ ಯಾವಾಗ?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಶನಿವಾರ, 26 ಜುಲೈ 2025 ಸೂರ್ಯೋದಯ : 6.11 am ಸೂರ್ಯಾಸ್ತ : 6.58 pm ನಕ್ಷತ್ರ : ಆಶ್ಲೇಷ ಇದನ್ನೂ ಓದಿ » ಕುವೆಂಪು ವಿಶ್ವವಿದ್ಯಾಲಯ, ಅರ್ಜಿ ಸಲ್ಲಿಸುವ ದಿನಾಂಕ ಮುಂದಕ್ಕೆ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.41 ರಿಂದ 5.26ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.03 ರಿಂದ 6.11ರವರೆಗೆ ಅಭಿಜಿತ್‌ ಮಧ್ಯಾಹ್ನ 12.09 ರಿಂದ 1ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.42 ರಿಂದ 3.33ರವರಗೆ ಗೋಧೂಳಿ … Read more

ಶುಭೋದಯ ಶಿವಮೊಗ್ಗ ಸುಭಾಷಿತ | 26 ಜುಲೈ 2025

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಏಕಲವ್ಯ ರಾಜಮನೆತನಕ್ಕೆ ಸೇರಿದವನಲ್ಲ. ಇದೇ ಕಾರಣಕ್ಕೆ ಗುರುಗಳಾದ ದ್ರೋಣಾಚಾರ್ಯರು ಅತನಿಗೆ ಶಿಕ್ಷಣ ನೀಡಲು ನಿರಾಕರಿಸಿದ್ದರು. ಆದರು ಏಕಲವ್ಯ ದ್ರೋಣಾಚಾರ್ಯರನ್ನು ತನ್ನ ಗುರುಗಳೆಂದು ಭಾವಿಸಿ, ಅವರ ಮಣ್ಣಿನ ಪ್ರತಿಮೆ ಮಾಡಿ, ಶ್ರದ್ಧೆ ಮತ್ತು ಏಕಾಗ್ರತೆಯಿಂದ ಸ್ವತಃ ಧನುರ್ವಿದ್ಯೆ ಅಭ್ಯಾಸ ಮಾಡಿದ. ಏಕಲವ್ಯನ ಶ್ರದ್ಧೆ ಎಷ್ಟಿತ್ತು ಅಂದರೆ ದ್ರೋಣಾಚಾರ್ಯರ ಪ್ರಮುಖ ಶಿಷ್ಯನಾದ ಅರ್ಜುನನಿಗಿಂತಲೂ ಶ್ರೇಷ್ಠ ಧನುರ್ಧಾರಿಯಾದ. ಇದನ್ನೂ ಓದಿ » ಶಿವಮೊಗ್ಗದಲ್ಲಿ ರಾತ್ರಿ ಕಾರಲ್ಲಿ ತೆರಳುತ್ತಿದ್ದವರನ್ನು ಹೋಯ್‌ ಎಂದು ಕೂಗಿದರು, ನಿಲ್ಲಿಸಿದಾಗ … Read more

ದಿನ ಪಂಚಾಂಗ | 25 ಜುಲೈ 2025 | ಇವತ್ತು ಅಭಿಜಿತ್‌ ಕಾಲ ಯಾವಾಗಿದೆ? ಇಲ್ಲಿದೆ ಡಿಟೇಲ್ಸ್‌

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಶುಕ್ರವಾರ, 25 ಜುಲೈ 2025 ಸೂರ್ಯೋದಯ : 6.10 am ಸೂರ್ಯಾಸ್ತ : 6.58 pm ನಕ್ಷತ್ರ : ಪುಷ್ಯ ಇದನ್ನೂ ಓದಿ » ಮಲೆನಾಡು ಭಾಗದಲ್ಲಿ ಇದೇ ಮೊದಲು, ನಂಜಪ್ಪ ಆಸ್ಪತ್ರೆಯಲ್ಲಿ ಅಪರೂಪದ ಆಪರೇಷನ್‌, ಒಂದೇ ದಿನಕ್ಕೆ ರೋಗಿ ಗುಣ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.41 ರಿಂದ 5.26ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.03 ರಿಂದ 6.10ರವರೆಗೆ ಅಭಿಜಿತ್‌ ಮಧ್ಯಾಹ್ನ 12.09 ರಿಂದ 1ರವರೆಗೆ ವಿಜಯ … Read more

ಶುಭೋದಯ ಶಿವಮೊಗ್ಗ ಸುಭಾಷಿತ | 25 ಜುಲೈ 2025

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಪ್ರಾಚೀನ ಭಾರತದಲ್ಲಿ ಚಾಣಕ್ಯ ಎಂಬ ಮಹಾನ್ ವಿದ್ವಾಂಸ ಮತ್ತು ರಾಜನೀತಿಜ್ಞನಿದ್ದನು. ಅವನ ಬಳಿ ರಾಜ್ಯಭಾರದ ಅಧಿಕಾರವಾಗಲಿ, ಸಂಪತ್ತಾಗಲಿ ಇರಲಿಲ್ಲ. ಆದರೆ ಆತನಿಗೆ ಅಪಾರ ಜ್ಞಾನ, ತೀಕ್ಷ್ಣ ಬುದ್ಧಿ ಮತ್ತು ರಾಜಕೀಯ ಕೌಶಲ್ಯವಿತ್ತು. ಸಾಮಾನ್ಯ ಯುವಕನಾದ ಚಂದ್ರಗುಪ್ತ ಮೌರ್ಯನಿಗೆ ತರಬೇತಿ ನೀಡಿ, ಅವನನ್ನು ಚಕ್ರವರ್ತಿಯನ್ನಾಗಿ ಮಾಡಿದನು. ಚಾಣಕ್ಯನ ವಿದ್ಯೆಯು ಕೇವಲ ಅವನಿಗೆ ಮಾತ್ರವಲ್ಲದೆ, ಇಡೀ ಸಾಮ್ರಾಜ್ಯಕ್ಕೆ ದಾರಿದೀಪವಾಯಿತು. ಅವನ ಜ್ಞಾನವೇ ಅತಿದೊಡ್ಡ ಸಂಪತ್ತಾಗಿ ಇತಿಹಾಸದಲ್ಲಿ ಅಚ್ಚಳಿಯದೆ ಉಳಿಯಿತು. ಇದನ್ನೂ … Read more