ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಗ್ರಹಗಳ ಸ್ಥಿತಿ ಏನು? ಪರಿಹಾರಗಳೇನು?
DINA BHAVISHYA ಇದನ್ನೂ ಓದಿ » ಶಿವಮೊಗ್ಗದಲ್ಲಿ ರಾತ್ರಿ ಖಾಲಿ ಬಿಂದಿಗೆ, ಬಕೆಟ್ ಹಿಡಿದು ಬೀದಿಗಿಳಿದ ಮಹಿಳೆಯರು, ಮಕ್ಕಳು
DINA BHAVISHYA ಇದನ್ನೂ ಓದಿ » ಶಿವಮೊಗ್ಗದಲ್ಲಿ ರಾತ್ರಿ ಖಾಲಿ ಬಿಂದಿಗೆ, ಬಕೆಟ್ ಹಿಡಿದು ಬೀದಿಗಿಳಿದ ಮಹಿಳೆಯರು, ಮಕ್ಕಳು
DINA BHAVISHYA ಇದನ್ನೂ ಓದಿ » ಡಾಕ್ಟರ್ಗೆ ಆಸೆ ಮೂಡಿಸಿತು ಫೇಸ್ಬುಕ್ ಪೋಸ್ಟ್, ನಂಬಿ ಕ್ಲಿಕ್ ಮಾಡಿದ್ಮೇಲೆ ಕಾದಿತ್ತು ಬಿಗ್ ಶಾಕ್, ಕೋಟಿ ಕೋಟಿ ಮೋಸ
DINA BHAVISHYA ಇದನ್ನೂ ಓದಿ » ಹಜ್ ಯಾತ್ರೆ, ಇದೇ ಮೊದಲು ಶಿವಮೊಗ್ಗದಲ್ಲಿ ನಾಲ್ಕು ಜಿಲ್ಲೆಯ ಯಾತ್ರಾರ್ಥಿಗಳಿಗೆ ಶಿಬಿರ, ಏನಿದು ಶಿಬಿರ? ಏನೇನಿರುತ್ತೆ?
DINA BHAVISHYA ಇದನ್ನೂ ಓದಿ » ಶಿವಮೊಗ್ಗದ ವ್ಯಕ್ತಿಯ ವಾಟ್ಸಪ್ಗೆ ಬಂತು ಟ್ರಾಫಿಕ್ ಚಲನ್, ಕ್ಲಿಕ್ ಮಾಡಿದ ನಂತರ ಕಾದಿತ್ತು ಶಾಕ್, ಆಗಿದ್ದೇನು?
DINA BHAVISHYA ಇದನ್ನೂ ಓದಿ » ಅಂಗಡಿಗಳಿಗೆ ನುಗ್ಗಿದ ನೀರು, ವಾಹನಗಳು ಜಲಾವೃತ, ಕಾರಗಳ ಮೇಲೆ ಬಿದ್ದ ರೆಂಬೆ, ಮಳೆಯಿಂದ ಏನೆಲ್ಲ ಹಾನಿಯಾಗಿದೆ?
ಮೇಷ : ಈದಿನ ನೆಮ್ಮದಿ ನಿಮ್ಮದು. ಹಣಕಾಸಿನ ಸ್ಥಿತಿ ಚುರುಕು. ಆರೋಗ್ಯ ಸ್ಥಿರ. ಆದರೆ ಅಧಿಕ ಖರ್ಚು. ನಾಗನ ಪೂಜೆ ಮಾಡಿಸಿ. (BHAVISHYA) ವೃಷಭ : ನಿಮ್ಮ ದಿನ ಅನುಕೂಲಕರವು – ಅನಾನುಕೂಲವೂ ಆಗಿದೆ. ವಿದ್ಯಾರ್ಥಿಗಳಿಗೆ ಅನುಕೂಲ. ಆರೋಗ್ಯ ಚೇತರಿಕೆ. ಉದ್ಯೋಗದಲ್ಲಿ ಉತ್ತಮ. ದೇವಿಗೆ 16 ನಮಸ್ಕಾರ ಮಾಡಿ. ಮಿಥುನ : ಸಿಟ್ಟಿನ ಮಾತು ತೊಂದರೆ ನೀಡಬಹುದು. ಹಿರಿಯರನ್ನ ಗೌರವಿಸಿ. ಉನ್ನತ ವಿದ್ಯಾಭ್ಯಾಸದ ಯೋಗ. ನಿರಂತರ ಭಾಗ್ಯ ನಡೆಯುತ್ತದೆ. ನಾಗನಿಗೆ ಪಂಚಾಮೃತ ಪೂಜೆ ಮಾಡಿಸಿ. ಕರ್ಕ : … Read more
ಮೇಷ ನೀವು ಬಯಸಿದ್ದು ನಡೆಯಲಿದೆ. ವೃತ್ತಿಯಲ್ಲಿ ಯಶಸ್ಸು. ಖಾಸಗಿ ಸಂಬಂಧ ಸುಮಧುರ. ಇಂದು ನಡೆಸುವ ಹೂಡಿಕೆ ಫಲ ನೀಡಲಿದೆ. ವೃಷಭ ಹೊಸ ಗುರಿ ಇರಿಸಿಕೊಂಡಿದ್ದರೆ ಅದನ್ನು ಸಾಧಿಸುವಿರಿ. ಸಮಸ್ಯೆಯೊಂದು ಪರಿಹಾರವಾದ ನಿರಾಳತೆ. ಕೌಟುಂಬಿಕ ಸಾಮರಸ್ಯ. ಮಿಥುನ ಆಶಾವಾದದಿಂದ ಕಾರ್ಯ ನಿರ್ವಹಿಸುವ ಅವಕಾಶ. ನೆಗೆಟಿವ್ ಚಿಂತನೆ ನಿವಾರಣೆ. ಆತ್ಮೀಯ ವ್ಯಕ್ತಿಯ ಕುರಿತ ತಪ್ಪುಭಾವ ನೀಗುವುದು. ಕಟಕ ಹುರಿದುಂಬಿಸುವ ವ್ಯಕ್ತಿಗಳ ಜತೆ ಸೇರಿ. ನೆಗೆಟಿವ್ ಚಿಂತನೆ ಹರಡುವವರನ್ನು ದೂರವಿಡಿ. ಧನಲಾಭ. ಸಾಂಸಾರಿಕ ನೆಮ್ಮದಿ. ಸಿಂಹ ಯಾವುದೇ ಕೆಲಸ ಉತ್ಸಾಹದಿಂದ ಮಾಡುವಿರಿ. … Read more
ಮೇಷ ವ್ಯಾಜ್ಯಗಳ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು ವಕೀಲರ ಜೊತೆ ಚರ್ಚೆ ಅತ್ಯಗತ್ಯ. ಮುಂದಿನ ಆಗು ಹೋಗು ಕುರಿತು ಹೆಚ್ಚು ಚಿಂತೆ ಮಾಡಬೇಡಿ. (dina bhavishya) ವೃಷಭ ಕನಸು ಸಾಕಾರಕ್ಕೆ ಶ್ರಮ ಅತ್ಯಗತ್ಯ. ವಾಹನಕ್ಕೆ ಸಣ್ಣಪುಟ್ಟ ಅವಘಡ ಸಾಧ್ಯತೆ ಇದೆ. ಚಾಲನೆ ವೇಳೆ ಹೆಚ್ಚು ನಿಗಾ ವಹಿಸಿ. ನೀರಿನಿಂದ ಆರೋಗ್ಯ ಸಮಸ್ಯೆ ಉಂಟಾಗಬಹುದು. ಮಿಥುನ ಚಿನ್ನ ಸೇರಿ ದುಬಾರಿ ಲೋಹಗಳಿಗೆ ಹಣ ವಿನಿಯೋಗ. ಬಹು ಸಮಯದ ನಂತರ ಹವ್ಯಾಸಗಳತ್ತ ಗಮನ ಹರಿಸುವಿರಿ. ಮನಸು ಪ್ರಫುಲ್ಲವಾಗಲಿದೆ. ಕರ್ಕಾಟಕ ಭೂರಿ … Read more
ಈ ದಿನದ ಪಂಚಾಂಗ (Panchanga) ವಾರ : ಬುಧವಾರ, 19 ಮಾರ್ಚ್ 2025 ಸೂರ್ಯೋದಯ : 6.33 am ಸೂರ್ಯಾಸ್ತ : 6.38 pm ಸಂವತ್ಸರ : ಶ್ರೀ ಕ್ರೋಧಿ ನಾಮ ನಕ್ಷತ್ರ : ವಿಶಾಖ ರಾಹು ಕಾಲ ಮಧ್ಯಾಹ್ನ 12 ಗಂಟೆಯಿಂದ 1.30ರವರೆಗೆ ಗುಳಿಕ ಕಾಲ ಮಧ್ಯಾಹ್ನ 10.30 ರಿಂದ 12ರವರೆಗೆ ಯಮಗಂಡ ಕಾಲ ಬೆಳಗ್ಗೆ 7.30 ರಿಂದ 9ರವರೆಗೆ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.57 ರಿಂದ 5.45ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ … Read more
» ಮೇಷ : ಈ ದಿನ ಆರೋಗ್ಯ ಸಮಸ್ಯೆ ಕಾಡುವ ಸಂಭವವಿದೆ. ಹಣವಿದ್ದರೂ ಶಾಂತಿಗೆ ಭಂಗವಿದೆ. ನೆನ್ನೆಯಂತೆ ಇಂದೂ ಖರ್ಚು. (Bhavishya) ಪರಿಹಾರ : ಮನೆಯಲ್ಲಿಯೇ ಕುಲದೇವರಿಗೆ ತುಪ್ಪದ ದೀಪ ಹಚ್ಚಿ ಪ್ರಾರ್ಥನೆ ಮಾಡಿ ಶುಭ ಸಂಖ್ಯೆ : 1-5-8-9 ಬಣ್ಣ : ಕೆಂಪು-ಬಿಳಿ-ಹಳದಿ » ವೃಷಭ : ಹಣ ಬಲ ಜನ ಬಲವಿದೆ ಇಂದು. ಪಂಚಮದ ದೋಷ. ಲಾಭ ದೋಷದಿಂದ ಬಳಲಬಹುದು. ಹೆದರುವುದು ಬೇಡ. ಪರಿಹಾರ : ಶಿವ-ವಿಷ್ಣುವಿನ ನಾಮಾವಳಿ ಓದಿ. ಕೆಲಸದಲ್ಲಿ ಮುನ್ನುಗ್ಗುತ್ತೀರ. ಶುಭ … Read more