ದಿನ ಪಂಚಾಂಗ | 19 ಸೆಪ್ಟೆಂಬರ್ 2025 | ಇವತ್ತು ಯಾವ ನಕ್ಷತ್ರವಿದೆ? ವಿಜಯ ಮುಹೂರ್ತ ಯಾವಾಗ?

Indina-Panchanga-today Panchanga

ಈ ದಿನದ ಪಂಚಾಂಗ (Online Panchanga) ವಾರ : ಶುಕ್ರವಾರ, 19 ಸೆಪ್ಟೆಂಬರ್ 2025 – ತ್ರಯೋದಶಿ ಸೂರ್ಯೋದಯ : 6.17 am ಸೂರ್ಯಾಸ್ತ : 6.26 pm ನಕ್ಷತ್ರ : ಆಶ್ಲೇಷ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.42 ರಿಂದ 5.29ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.17ರವರೆಗೆ ಅಭಿಜಿತ್‌ ಬೆಳಗ್ಗೆ 11.57 ರಿಂದ 12.46ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.23 ರಿಂದ 3.12ರವರಗೆ ಗೋಧೂಳಿ ಮುಹೂರ್ತ ಸಂಜೆ 6.26 ರಿಂದ 6.50ರವರೆಗೆ … Read more

ದಿನ ಪಂಚಾಂಗ | 17 ಆಗಸ್ಟ್‌ 2025 | ಇವತ್ತು ಏಕಾದಶಿ, ಯಾವ್ಯಾವ ಸಮಯ ಹೇಗಿದೆ?

Indina-Panchanga-today Panchanga

ಈ ದಿನದ ಪಂಚಾಂಗ (Online Panchanga) ವಾರ : ಬುಧವಾರ, 17 ಆಗಸ್ಟ್‌ 2025 –  ಏಕಾದಶಿ ಸೂರ್ಯೋದಯ : 6.17 am ಸೂರ್ಯಾಸ್ತ : 6.28 pm ನಕ್ಷತ್ರ : ಪುನರ್ವಸು ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.42 ರಿಂದ 5.29ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.17ರವರೆಗೆ ಅಭಿಜಿತ್‌ – ವಿಜಯ ಮುಹೂರ್ತ ಮಧ್ಯಾಹ್ನ 2.24 ರಿಂದ 3.13ರವರಗೆ ಗೋಧೂಳಿ ಮುಹೂರ್ತ ಸಂಜೆ 6.28 ರಿಂದ 6.51ರವರೆಗೆ ರಾಹು, ಗುಳಿಕ, ಯಮಗಂಡ … Read more

ಶುಭೋದಯ ಶಿವಮೊಗ್ಗ | 14 ಸೆಪ್ಟೆಂಬರ್ 2025 | ಅಜೀಂ ಪ್ರೇಮ್‌ಜೀ ಉದಾಹರಣೆ ಸಹಿತ ಇಂದಿನ ಸುಭಾಷಿತ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes) ಆ ಯುವಕ 21 ವರ್ಷದವರಿದ್ದಾಗ ತಂದೆ ಇಹಲೋಕ ತ್ಯಜಿಸಿದರು. ಬದುಕು ಬೆಳಕಿಲ್ಲದ ದಾರಿಯಂತಾಯಿತು. ತಂದೆ ನಡೆಸುತ್ತಿದ್ದ ಅಡುಗೆ ಎಣ್ಣೆ ಮತ್ತು ಸೋಪ್‌ ಉತ್ಪಾದನೆ ಉದ್ಯಮವನ್ನೇ ಯುವಕ ಮುಂದುವರೆಸಿದರು. ಒಮ್ಮೆ ಅವರ ದೃಷ್ಟಿ ಬೇರೊಂದು ಉದ್ಯಮದತ್ತ ಹರಿಯಿತು. ಐಟಿ ಉದ್ಯಮದ ಕನಸು ಕಟ್ಟಿಕೊಂಡರು. ಇವತ್ತು ವಿಪ್ರೋ ಎಂಬ ಸಂಸ್ಥೆ ಭಾರತದ ದೈತ್ಯ ಐಟಿ ಕಂಪನಿಗಳಲ್ಲಿ ಒಂದಾಗಿದೆ. ಆ ಸಂಸ್ಥೆಯ ಸ್ಥಾಪಕ ಅಜೀಂ ಪ್ರೇಮ್‌ಜೀ. ತಂದೆಯ ಉದ್ಯಮಕ್ಕಷ್ಟೆ ಸೀಮಿತವಾಗದೆ … Read more

ದಿನ ಪಂಚಾಂಗ | 14 ಸೆಪ್ಟೆಂಬರ್ 2025 | ಇವತ್ತು ಅಷ್ಟಮಿ, ರೋಹಿಣಿ ನಕ್ಷತ್ರದ ದಿನ, ರಾಹುಕಾಲ ಯಾವಾಗಿರುತ್ತೆ?

Indina-Panchanga-today Panchanga

ಈ ದಿನದ ಪಂಚಾಂಗ (Online Panchanga) ವಾರ : ಭಾನುವಾರ, 13 ಸೆಪ್ಟೆಂಬರ್ 2025‌ – ಅಷ್ಟಮಿ ಸೂರ್ಯೋದಯ : 6.16 am ಸೂರ್ಯಾಸ್ತ : 6.31 pm ನಕ್ಷತ್ರ : ರೋಹಿಣಿ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.42 ರಿಂದ 5.29ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.17ರವರೆಗೆ ಅಭಿಜಿತ್‌ ಮಧ್ಯಾಹ್ನ 11.59 ರಿಂದ 12.48ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.25 ರಿಂದ 3.14ರವರಗೆ ಗೋಧೂಳಿ ಮುಹೂರ್ತ ಸಂಜೆ 6.30 ರಿಂದ 6.53ರವರೆಗೆ … Read more

ಶುಭೋದಯ ಶಿವಮೊಗ್ಗ | 13 ಸೆಪ್ಟೆಂಬರ್ 2025 | ಶ್ರವಣಕುಮಾರನ ಕುರಿತು ಇಂದಿನ ಸುಭಾಷಿತ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes) ಅಂಧ ದಂಪತಿಗೆ ತೀರ್ಥಯಾತ್ರೆ ಮಾಡಬೇಕು ಎಂಬ ಹಂಬಲ. ಇದನ್ನು ಅರಿತ ಅವರ ಪುತ್ರ ಕಾವಡಿಯೊಂದನ್ನು ಸಿದ್ದಪಡಿಸಿ ಒಂದು ಕಡೆ ತಂದೆ, ಮತ್ತೊಂದು ಕಡೆ ತಾಯಿಯನ್ನು ಕೂರಿಸಿಕೊಂಡು ತೀರ್ಥಯಾತ್ರೆ ಕೈಗೊಂಡ. ಪೋಷಕರಿಗಾಗಿ ಆತ ಅನೇಕ ಕಷ್ಟಗಳನ್ನು ಅನುಭವಿಸಿದ. ದೂರದೂರದವರೆಗೆ ನಡೆದ. ಸತ್ಯವನ್ನು ಹೇಳಿ, ಧರ್ಮವನ್ನು ಅನುಸರಿಸಿ, ತಂದೆ, ತಾಯಿಯನ್ನೇ ದೇವರೆಂದು ಭಾವಿಸಿದ್ದ. ಆ ಪುತ್ರನ ಹೆಸರು ಅಜರಾಮರವಾಯಿತು. ಆತನ ಹೆಸರು ಶ್ರವಣ ಕುಮಾರ. ಇದನ್ನೂ ಓದಿ » ಗಂಟಲಲ್ಲಿ … Read more

ದಿನ ಪಂಚಾಂಗ | 13 ಸೆಪ್ಟೆಂಬರ್ 2025 | ಇವತ್ತು ಷಷ್ಠಿ, ಕೃತ್ತಿಕ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Indina-Panchanga-today Panchanga

ಈ ದಿನದ ಪಂಚಾಂಗ (Online Panchanga) ವಾರ : ಶನಿವಾರ, 13 ಸೆಪ್ಟೆಂಬರ್ 2025‌ – ಷಷ್ಠಿ ಸೂರ್ಯೋದಯ : 6.16 am ಸೂರ್ಯಾಸ್ತ : 6.31 pm ನಕ್ಷತ್ರ : ಕೃತ್ತಿಕ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.29ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.16ರವರೆಗೆ ಅಭಿಜಿತ್‌ ಮಧ್ಯಾಹ್ನ 11.59 ರಿಂದ 12.48ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.26 ರಿಂದ 3.15ರವರಗೆ ಗೋಧೂಳಿ ಮುಹೂರ್ತ ಸಂಜೆ 6.31 ರಿಂದ 6.55ರವರೆಗೆ … Read more

ಶುಭೋದಯ ಶಿವಮೊಗ್ಗ | 12 ಸೆಪ್ಟೆಂಬರ್ 2025 | ಶಕುನಿಯ ಕುಬುದ್ದಿ ಕುರಿತು ಇಂದಿನ ಸುಭಾಷಿತ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes) ಶಕುನಿಯ ಕುಬುದ್ದಿಯೇ ಕುರುಕ್ಷೇತ್ರ ಯುದ್ದಕ್ಕೆ ಪ್ರಮುಖ ಕಾರಣವಾಯಿತು. ಶಕುನಿಯಲ್ಲಿ ಜ್ಞಾನ ಮತ್ತು ಶಕ್ತಿ ಇತ್ತು. ಆದರೆ ಆತ ತನ್ನ ದುರ್ಬುದ್ದಿಯಿಂದ ಪಾಂಡವರ ವಿರುದ್ಧ ಸದಾ ದ್ವೇಷ ಭಾವ ಮೂಡಿಸಿದ. ಕೌರವರನ್ನು ಪಾಂಡವರ ವಿರುದ್ಧ ಎತ್ತಿ ಕಟಿದನು. ಆತ ಪ್ರೀತಿ, ಕರುಣೆಗೆ ಎಂದಿಗು ಬಾಗಲಿಲ್ಲ. ಆತನ ಮಾರ್ಗದರ್ಶನ ಪಡೆದು ಯುದ್ದ ಮಾಡುತ್ತಿದ್ದ ಕೌರವರು ನಿರ್ನಾಮವಾದರು. ಶಕುನಿಯ ಸಂಹಾರವು ಆಯಿತು. ಇದನ್ನೂ ಓದಿ » 70 ಕಿ.ಮೀ ದೂರದಿಂದ ಬಂದು … Read more

ದಿನ ಪಂಚಾಂಗ | 12 ಸೆಪ್ಟೆಂಬರ್ 2025 | ಇವತ್ತು ಪಂಚಮಿ, ಭರಣಿ ನಕ್ಷತ್ರ, ಶುಭ ಸಮಯ ಯಾವಾಗಿದೆ?

Indina-Panchanga-today Panchanga

ಈ ದಿನದ ಪಂಚಾಂಗ (Online Panchanga) ವಾರ : ಶುಕ್ರವಾರ, 12 ಸೆಪ್ಟೆಂಬರ್ 2025‌ – ಪಂಚಮಿ ಸೂರ್ಯೋದಯ : 6.16 am ಸೂರ್ಯಾಸ್ತ : 6.31 pm ನಕ್ಷತ್ರ : ಭರಣಿ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.29ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.16ರವರೆಗೆ ಅಭಿಜಿತ್‌ ಮಧ್ಯಾಹ್ನ 11.59 ರಿಂದ 12.48ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.26 ರಿಂದ 3.15ರವರಗೆ ಗೋಧೂಳಿ ಮುಹೂರ್ತ ಸಂಜೆ 6.31 ರಿಂದ 6.55ರವರೆಗೆ … Read more

ಶುಭೋದಯ ಶಿವಮೊಗ್ಗ | 11 ಸೆಪ್ಟೆಂಬರ್ 2025 | ಇಂದಿನ ಸುಭಾಷಿತಕ್ಕೆ ಭೀಷ್ಮ ಪ್ರತಿಜ್ಞೆಯ ಉದಾಹರಣೆ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes) ಭೀಷ್ಮ ಮೇಲಿನ ಎಲ್ಲ ಗುಣಗಳನ್ನು ಅಳವಡಿಸಿಕೊಂಡು ಧರ್ಮವನ್ನು ಎತ್ತಿ ಹಿಡಿದರು. ತನ್ನ ತಂದೆ ಶಂತನು ಮಹಾರಾಜನಿಗಾಗಿ ರಾಜಪದವಿ ಮತ್ತು ವಿವಾಹವನ್ನೇ ತ್ಯಜಿಸುವ ಪ್ರತಿಜ್ಞೆ ಮಾಡಿದರು. ಅದನ್ನು ಭೀಷ್ಮ ಪ್ರತಿಜ್ಞೆ ಎನ್ನಲಾಗುತ್ತದೆ. ತನ್ನ ಗುರು ಪರಶುರಾಮರ ಕುರಿತು ಭಕ್ತಿ ಹೊಂದಿದ್ದರು. ಕುರುಕ್ಷೇತ್ರ ಯುದ್ದದಲ್ಲಿ ಕೌರವರ ಪರವಿದ್ದರು ಪಾಂಡವರ ಕುರಿತು ಸಹಾನುಭೂತಿ, ಕ್ಷಮೆ ಮತ್ತು ದಯೆಯನ್ನು ಹೊಂದಿದ್ದರು. ಧರ್ಮವನ್ನು ಎತ್ತಿ ಹಿಡಿದ ಕಾರಣಕ್ಕೆ ಭೀಷ್ಮರೆಂದರೆ ಪುರಾಣಗಳಲ್ಲಿ ವಿಭಿನ್ನ ಸ್ಥಾನ. … Read more

ದಿನ ಪಂಚಾಂಗ | 11 ಸೆಪ್ಟೆಂಬರ್ 2025 | ಇವತ್ತು ಚತುರ್ಥಿ, ಯಾವ್ಯಾವ ಕಾಲ ಯಾವ ಸಮಯಕ್ಕಿದೆ?

Indina-Panchanga-today Panchanga

ಈ ದಿನದ ಪಂಚಾಂಗ (Online Panchanga) ವಾರ : ಗುರುವಾರ, 11 ಸೆಪ್ಟೆಂಬರ್ 2025‌ – ಚತುರ್ಥಿ ಸೂರ್ಯೋದಯ : 6.16 am ಸೂರ್ಯಾಸ್ತ : 6.32 pm ನಕ್ಷತ್ರ : ಅಶ್ವಿನಿ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.30ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.16ರವರೆಗೆ ಅಭಿಜಿತ್‌ ಮಧ್ಯಾಹ್ನ 12 ರಿಂದ 12.49ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.27 ರಿಂದ 3.16ರವರಗೆ ಗೋಧೂಳಿ ಮುಹೂರ್ತ ಸಂಜೆ 6.32 ರಿಂದ 6.55ರವರೆಗೆ … Read more