ಗೋಪಿ ಸರ್ಕಲ್‌ನಲ್ಲಿ ಡೊನಾಲ್ಡ್‌ ಟ್ರಂಪ್‌ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್‌, ಸೌದೆ ಒಲೆ ಅಡುಗೆ

Youth-Congress-Protest-against-LPG-Gas-cylinder-rate

ಶಿವಮೊಗ್ಗ: ಕೇಂದ್ರ ಸರ್ಕಾರವು ಅಡುಗೆ ಅನಿಲ (Cylinder) ಹಾಗೂ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ಸತತವಾಗಿ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ, ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು, ಕೇಂದ್ರದ ಬಿಜೆಪಿ ಸರ್ಕಾರವು ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯನ್ನು ಪದೇ ಪದೆ ಏರಿಕೆ ಮಾಡುತ್ತಿದೆ. ಈ ಮೂಲಕ ಜನಸಾಮಾನ್ಯರ ಮೇಲೆ ಗದಾಪ್ರಹಾರ ನಡೆಸುತ್ತಿದೆ. ಈಗ ಅಡುಗೆ ಅನಿಲದ ಬೆಲೆಯನ್ನು ₹60 ಹಾಗೂ ವಾಣಿಜ್ಯ ಸಿಲಿಂಡರ್ ಬೆಲೆಯನ್ನು … Read more

ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ತುಸು ಕಡಿಮೆಯಾಗಿದೆ. ಇವತ್ತು ಎಲ್ಲ ತಾಲೂಕುಗಳಲ್ಲಿಯು ಉಷ್ಣಾಂಶ ಇಳಿಕೆಯಾಗಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ? (Weather) ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ತಾಲೂಕು ಗರಿಷ್ಠ ಕನಿಷ್ಠ ಶಿವಮೊಗ್ಗ 33 17 ಭದ್ರಾವತಿ 33 17 ತೀರ್ಥಹಳ್ಳಿ 33 17 ಸಾಗರ 32 18 ಹೊಸನಗರ 34 17 ಸೊರಬ 34 17 ಶಿಕಾರಿಪುರ 33 17 ಮೂಲ: accuweather ಇದನ್ನೂ ಓದಿ – ‌ಶಿವಮೊಗ್ಗದ ಸೂಳೆಬೈಲ್‌ ಮಹಿಳೆ ಅರೆಸ್ಟ್‌, ₹18,00,000 ಮೊತ್ತದ … Read more

ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

Vidyanagara-Durgamma-Devi-jathre

ಶಿವಮೊಗ್ಗ: ಶ್ರೀ ಗುಡ್ಡೇಕಲ್ ಗವಿಸಿದ್ದೇಶ್ವರ, ಉಚ್ಚಂಗಿಯಮ್ಮ ಹಾಗೂ ದುರ್ಗಮ್ಮ ಸೇವಾ ಸಮಿತಿ ವತಿಯಿಂದ ವಿದ್ಯಾನಗರದಲ್ಲಿ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವ ಆರಂಭವಾಗಿದೆ. ಮಾರ್ಚ್ 13ರವರೆಗೆ ಜಾತ್ರೆ ಜರುಗಲಿದೆ. (Grand Decorations) ಐದು ದಿನ ಏನೇನು ಕಾರ್ಯಕ್ರಮ ಇರಲಿದೆ? ಮಾರ್ಚ್ 9: ಶ್ರೀ ಗವಿಸಿದ್ಧೇಶ್ವರ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಪ್ರಸಾದ ವಿನಿಯೋಗ ನಡೆಯಿತು. ಮಾರ್ಚ್ 10: ಬೆಳಗ್ಗೆ ಉಚ್ಚಂಗಿಯಲ್ಲಮ್ಮ ಸನ್ನಿಧಿಯಲ್ಲಿ ವಿಶೇಷ ಪೂಜೆ, ರಾತ್ರಿ 9 ಗಂಟೆಗೆ ತುಂಗಾ ನದಿಯಲ್ಲಿ ಗಂಗಾಪೂಜೆ ಮತ್ತು ರಾಜಬೀದಿ ಉತ್ಸವ ನಡೆಯಲಿದೆ. … Read more

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? | 9 ಮಾರ್ಚ್‌ 2026

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ, ಭದ್ರಾವತಿ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. (Adike) ಶಿವಮೊಗ್ಗ ಮಾರುಕಟ್ಟೆ ಸರಕು 56300 91896 ಬೆಟ್ಟೆ 48100 62300 ರಾಶಿ 47199 55899 ಗೊರಬಲು 19600 38399 ಸಾಗರ ಮಾರುಕಟ್ಟೆ ಕೆಂಪುಗೋಟು 20999 40399 ಕೋಕ 14989 33199 ಚಾಲಿ 23809 43800 ಬಿಳೆ ಗೋಟು 12599 35299 ರಾಶಿ 43899 58999 ಸಿಪ್ಪೆಗೋಟು 7869 22789 ಇದನ್ನೂ ಓದಿ – ಶಿವಮೊಗ್ಗದಲ್ಲಿ ಲವ್‌ ಲೆಟರ್ಸ್‌ ನಾಟಕ, ಈಗಲೇ ‍ಕಾಯ್ದಿರಿಸಿ ಟಿಕೆಟ್‌, ಇಲ್ಲಿದೆ … Read more

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಏ.14ರವರೆಗೆ ಗಡುವು ನೀಡಿದ ಭದ್ರಾವತಿ ರಾಜು, ಕಾರಣವೇನು?

090326 Bhadravathi BL Raju press meet in Shimoga Press trust

ಶಿವಮೊಗ್ಗ: ಭದ್ರಾವತಿಯಲ್ಲಿ ನಿರ್ಮಾಣವಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದ (building) ಉದ್ಘಾಟನೆಗೆ ಎರಡು ವರ್ಷಗಳಿಂದಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸದೇ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂದು ಅಂಬೇಡ್ಕ‌ರ್ ಭವನ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಬಿ.ಎನ್.ರಾಜು ಆರೋಪಿಸಿದರು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಲವ್‌ ಲೆಟರ್ಸ್‌ ನಾಟಕ, ಈಗಲೇ ‍ಕಾಯ್ದಿರಿಸಿ ಟಿಕೆಟ್‌, ಇಲ್ಲಿದೆ ಲಿಂಕ್ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭದ್ರಾವತಿಯ ಕನಕ ಮಂಟಪದ ಮುಂಭಾಗ ಭವನ ನಿರ್ಮಿಸಲಾಗಿದೆ. ಉದ್ಘಾಟನೆಗೆ ಮುಖ್ಯಮಂತ್ರಿ ಆಗಮಿಸಬೇಕೆಂದು ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರಕಿಲ್ಲ. ಶಿವಮೊಗ್ಗಕ್ಕೆ … Read more

ಶಿವಮೊಗ್ಗದಲ್ಲಿ ಲವ್‌ ಲೆಟರ್ಸ್‌ ನಾಟಕ, ಈಗಲೇ ‍ಕಾಯ್ದಿರಿಸಿ ಟಿಕೆಟ್‌, ಇಲ್ಲಿದೆ ಲಿಂಕ್

Love-Letters-Drama-in-shivamogga-Kuvempu-Rangamandira

ಶಿವಮೊಗ್ಗ: ರಂಗಾಸಕ್ತರಿಗಾಗಿ ಮಾರ್ಚ್ 22 ರಂದು ‘ಲವ್ ಲೆಟರ್ಸ್’ (ನಿನ್ನ ಪ್ರೀತಿಯ ನಾನು) ನಾಟಕದ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ. ಎ.ಆರ್.ಗರ್ನಿ ಅವರ ಮೂಲ ಕೃತಿಯನ್ನು ಆಧರಿಸಿದ ಈ ನಾಟಕವನ್ನು ವೆಂಕಟೇಶ್ ಪ್ರಸಾದ್ ಅವರು ರೂಪಾಂತರಿಸಿ ನಿರ್ದೇಶಿಸಿದ್ದಾರೆ. (Love Letters) ಇದನ್ನೂ ಓದಿ – ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್‌ ಉಪನ್ಯಾಸ, ಯಾವಾಗ? ಏನು ವಿಷಯ? ಈ ನಾಟಕದಲ್ಲಿ ಖ್ಯಾತ ಕಲಾವಿದ ಕಿಶೋರ್ ಕುಮಾರ್ ಮತ್ತು ಸಿರಿ ರವಿಕುಮಾರ್ ಅವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬೆಂಗಳೂರು ಥಿಯೇಟರ್ … Read more

ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್‌ ಉಪನ್ಯಾಸ, ಯಾವಾಗ? ಏನು ವಿಷಯ?

Shimoga-karnataka-Sangha-gets-Rajyotsava-Award.webp

ಶಿವಮೊಗ್ಗ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ಹಸೂಡಿ ವೆಂಕಟಶಾಸ್ತ್ರಿ ಸಾಹಿತ್ಯ ಭವನದಲ್ಲಿ ಮಾರ್ಚ್ 9ರ ಸೋಮವಾರ ವಿಶೇಷ ತಿಂಗಳ ಅತಿಥಿ (Actress) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ – ಫಾರ್ಚುನರ್‌ ಕಾರಿನಲ್ಲಿ ಬಂದು ಇಂಜಿನಿಯರ್‌ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್‌? ಅಂದು ಸಂಜೆ 5:30ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕನ್ನಡತಿ ಧಾರಾವಾಹಿ ಖ್ಯಾತಿಯ ನಟಿ, ಬರಹಗಾರ್ತಿ ಹಾಗೂ ನಿರ್ದೇಶಕಿ ರಂಜನಿ ರಾಘವನ್ ಭಾಗವಹಿಸಲಿದ್ದಾರೆ. ಅವರು ಆಧುನಿಕ ಮಹಿಳೆಯ ಅಭಿವ್ಯಕ್ತಿ ಆಯಾಮಗಳು ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ … Read more

ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

National-Level-Kusti-at-Nehru-stadium-in-Shimoga

ಶಿವಮೊಗ್ಗ: ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಅಂಗವಾಗಿ ನಡೆಯುತ್ತಿರುವ ಮೂರು ದಿನಗಳ ರಾಷ್ಟ್ರಮಟ್ಟದ ಬಯಲು ಕುಸ್ತಿ ಪಂದ್ಯಾವಳಿಯ (wrestling) ಎರಡನೇ ದಿನವಾದ ಶನಿವಾರ 50ಕ್ಕೂ ಹೆಚ್ಚು ಕುಸ್ತಿಗಳು ನಡೆದವು. ಹಗಲು ಮತ್ತು ಹೊನಲು ಬೆಳಕಿನಲ್ಲಿ ನಡೆದ ಕುಸ್ತಿಯನ್ನು ಸಾವಿರಾರು ಜನರು ವೀಕ್ಷಿಸಿದರು. ನಗರದ ನೆಹರೂ ಕ್ರೀಡಾಂಗಣದ ಕೆಂಪು ಮಣ್ಣಿನ ಅಂಗಣದ ಮೇಲೆ ದೇಶದ ವಿವಿಧ ಮೂಲೆಗಳಿಂದ ಬಂದ ಪೈಲ್ವಾನರು ಶನಿವಾರ ಮದಗಜಗಳಂತೆ ಸೆಣಸಿದರು. ಶಿವಮೊಗ್ಗ ಕೊಲ್ಲೂರಯ್ಯನ ಗರಡಿಯ ಶಿವು ಯಾನೆ ಸಂಜಯ್ ಪುಣೆಯ ಬಾಬು ನಡುವೆ ನಡೆದ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ರಣ ಬಿಸಿಲು, ಇವತ್ತು ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಾಗಿದೆ. ಬೇಸಿಗೆ ಆರಂಭದಲ್ಲೇ ತಾಪಮಾನ ಗರಿಷ್ಠ ಮಟ್ಟದ ಸನಿಹಕ್ಕೆ ಮುಟ್ಟಿದೆ. ಇವತ್ತು ಎಲ್ಲೆಲ್ಲಿ ಹೇಗಿದೆ ವಾತಾವರಣ? ಇಲ್ಲಿದೆ ಲಿಸ್ಟ್‌. (Weather) ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ತಾಲೂಕು ಗರಿಷ್ಠ ಕನಿಷ್ಠ ಶಿವಮೊಗ್ಗ 37 19 ಭದ್ರಾವತಿ 37 19 ತೀರ್ಥಹಳ್ಳಿ 35 18 ಸಾಗರ 34 19 ಹೊಸನಗರ 36 19 ಸೊರಬ 37 20 ಶಿಕಾರಿಪುರ 37 19 ಮೂಲ: accuweather ಇದನ್ನೂ ಓದಿ – ಭದ್ರಾವತಿಯ ತರೀಕೆರೆ … Read more

ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಾಗಿದೆ. ಬೇಸಿಗೆ ಆರಂಭದಲ್ಲೇ ತಾಪಮಾನ ಗರಿಷ್ಠ ಮಟ್ಟದ ಸನಿಹಕ್ಕೆ ಮುಟ್ಟಿದೆ. ಇವತ್ತು ಎಲ್ಲೆಲ್ಲಿ ಹೇಗಿದೆ ವಾತಾವರಣ? ಇಲ್ಲಿದೆ ಲಿಸ್ಟ್‌ (Weather) ಇದನ್ನೂ ಓದಿ – ತುಂಗಾ ಚಾನಲ್‌ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್‌ ದಾಳಿ, ಒಬ್ಬ ಎಸ್ಕೇಪ್‌, ಮತ್ತೊಬ್ಬ ಅರೆಸ್ಟ್‌ ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ತಾಲೂಕು ಗರಿಷ್ಠ ಕನಿಷ್ಠ ಶಿವಮೊಗ್ಗ 37 21 ಭದ್ರಾವತಿ 37 21 ತೀರ್ಥಹಳ್ಳಿ 36 19 ಸಾಗರ 34 20 ಹೊಸನಗರ … Read more