ಮಹಿಳೆಯರಿಗೆ ಗುಡ್‌ ನ್ಯೂಸ್‌, ಶಿವಮೊಗ್ಗದಲ್ಲಿ ನಾಳೆ ಉತ್ಸವ್‌ ಮೇಳ, ಏನೇನೆಲ್ಲ ಇರುತ್ತೆ?

utsav-mela-in-Shimoga-jewel-rock-hotel.

ಶಿವಮೊಗ್ಗ: ಶಿವಮೊಗ್ಗದಲ್ಲಿ ಉತ್ಸವ್ ದಿ ಸೆಲೆಬ್ರೇಷನ್ ಎಂಬ ಲೈಫ್‌ಸ್ಟೈಲ್ ವಸ್ತು (lifestyle exhibition) ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಡಿಸೆಂಬರ್ 12ರಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮೇಳ ನಡೆಯಲಿದೆ. ಈ ವಿಶೇಷ ಪ್ರದರ್ಶನಕ್ಕೆ ಹೋಟೆಲ್ ಜ್ಯುವೆಲ್ ರಾಕ್‌ನಲ್ಲಿರುವ ಮಿಲನ್ ಹಾಲ್ ವೇದಿಕೆಯಾಗಲಿದೆ. ಇದನ್ನೂ ಓದಿ » ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್‌ ಏನು? ನಿರ್ಮಲಾ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ, ಐವಿಎಫ್‌ ಸ್ಪೆಷಲಿಸ್ಟ್‌ ಡಾ. ಸಮೀನಾ ಸುಲ್ತಾನಾ ಉತ್ಸವ್‌ … Read more

ಅಡಿಕೆ ಧಾರಣೆ | 11 ಡಿಸೆಂಬರ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ, ತೀರ್ಥಹಳ್ಳಿ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಸಾಗರ ಮಾರುಕಟ್ಟೆ ಕೆಂಪುಗೋಟು 30199 41399 ಕೋಕ 10600 36399 ಚಾಲಿ 33500 42719 ಬಿಳೆ ಗೋಟು 13269 35166 ರಾಶಿ 42009 60610 ಸಿಪ್ಪೆಗೋಟು 8989 23600 ಶಿಕಾರಿಪುರ ಮಾರುಕಟ್ಟೆ ರಾಶಿ 54844 57500 ಭದ್ರಾವತಿ ಮಾರುಕಟ್ಟೆ ಇತರೆ 17500 17500 ಚೂರು 8000 9000 ಸಿಪ್ಪೆಗೋಟು 10000 10000 ತೀರ್ಥಹಳ್ಳಿ ಮಾರುಕಟ್ಟೆ ಗೊರಬಲು 28000 28000 ಶಿವಮೊಗ್ಗ ಮಾರುಕಟ್ಟೆ … Read more

ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?

Kandayotsva-in-Shivamogga

ಶಿವಮೊಗ್ಗ: ಕಂದಾಯ ಇಲಾಖಾ (Revenue Department) ನೌಕರರು, ಅವರ ಕುಟುಂಬದ ಸದಸ್ಯರಿಗಾಗಿ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ ಹಾಗೂ ಸಮ್ಮೇಳನವನ್ನು ಡಿ.12 ಮತ್ತು 13ರಂದು ಆಯೋಜಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ವಿ. ಅಭಿಷೇಕ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಕಂದಾಯ ನೌಕರರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಿಇಎಸ್ ಎಂಜಿನಿಯರಿಂಗ್ ಕಾಲೇಜು ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಯಲಿದ್ದು, ಪುರುಷ ಮತ್ತು ಮಹಿಳೆಯರಿಗೆ ವೈಯಕ್ತಿಕ ಮತ್ತು ಗುಂಪು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು. ಇದನ್ನೂ ಓದಿ » ರೈಲ್ವೆ ಪ್ರಯಾಣಿಕರೆ ಗಮನಿಸಿ, … Read more

ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್‌ ಏನು?

111023-Bhadravathi-Radio-FM-Radio.webp

ಶಿವಮೊಗ್ಗ: ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಹೆಲ್ತ್‌ ಹಿಂಟ್ಸ್‌ ಮತ್ತು ಬದುಕು ಜಟಕಾಬಂಡಿ ವಿಶೇಷ ಕಾರ್ಯಕ್ರಮಗಳನ್ನು (special programs) ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಡಿ.15ರಿಂದ ಪ್ರತಿದಿನ ಬೆಳಿಗ್ಗೆ 6.45ಕ್ಕೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ವಿವಿಧ ವಿಷಯ ತಜ್ಞರಿಂದ ಹಲವು ರೋಗಗಳಿಗೆ ಸಂಬಂಧಿಸಿದಂತೆ 5 ನಿಮಿಷದ ಮಾಹಿತಿ ಹೆಲ್ತ್ ಹಿಂಟ್ಸ್ ಎಂಬ ವಿಶೇಷ ಸರಣಿ ಕಾರ್ಯಕ್ರಮ ಪ್ರಸಾರವಾಗಲಿದೆ. ಡಿ.16 ರಿಂದ ಪ್ರತೀ ಮಂಗಳವಾರ ಬೆಳಗ್ಗೆ 7.15ಕ್ಕೆ ಕಷ್ಟಕರ ಬದುಕಿನೊಂದಿಗೆ ಉನ್ನತ ಸ್ಥಾನಕ್ಕೇರಿದ ವಿವಿಧ ಸಾಧಕರನ್ನು ಪರಿಚಯಿಸುವ ಬದುಕು … Read more

ಶಿವಮೊಗ್ಗ ಸಿಟಿಯಲ್ಲಿ ಡಿ.12ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

ಶಿವಮೊಗ್ಗ: ಆಲ್ಕೋಳ ವಿದ್ಯುತ್‌ ವಿತರಣೆ ಕೇಂದ್ರದಿಂದ ಸರಬರಾಜಾಗುವ ಪೀಡರ್-11ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಡಿ.12 ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power supply) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಐ.ಜಿ.ವೃತ್ತ, ಶಿವಪ್ಪನಾಯಕ ಬಡಾವಣೆ, ಜಯದೇವ ಬಡಾವಣೆ, ಕಾಶೀಪುರ, ಆಲ್ಕೋಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ » ಕ್ಯಾಂಟರ್‌ ಲಾರಿ ಪಲ್ಟಿ, ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಳಿಗಳನ್ನು ಹೊತ್ತೊಯ್ದ … Read more

ರೈಲ್ವೆ ಪ್ರಯಾಣಿಕರೆ ಗಮನಿಸಿ, ರಾಜ್ಯದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ, ಯಾವಾಗ?

Prayanikare-Gamanisi-Indian-Railway-News

ರೈಲ್ವೆ ಸುದ್ದಿ: ತುಮಕೂರು ಮತ್ತು ಮಲ್ಲಸಂದ್ರ ನಿಲ್ದಾಣಗಳ ನಡುವೆ ವಿವಿಧ ಇಂಜಿನಿಯರಿಂಗ್ ಕಾಮಗಾರಿ ನಡೆಸಲಾಗುತ್ತಿದೆ. ಭೀಮಸಂದ್ರ ಲಿಮಿಟೆಡ್ ಹೈಟ್ ಸಬ್‌ವೇನಲ್ಲಿ ಗಾರ್ಡರ್ ಬದಲಾವಣೆ, ಭೀಮಸಂದ್ರ ಮತ್ತು ಮುದ್ದಲಿಂಗನಹಳ್ಳಿ ಹಾಲ್ಟ್ ನಿಲ್ದಾಣಗಳಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಾಣ, ಹಾಗೂ ನಿಡವಂದ ಮತ್ತು ಹಿರೇಹಳ್ಳಿ ನಡುವಿನ ಲೆವೆಲ್ ಕ್ರಾಸಿಂಗ್–28 ರಲ್ಲಿನ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಆದ್ದರಿಂದ ವಿವಿಧ ರೈಲುಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ರೈಲ್ವೆ (Train) ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಯಾವೆಲ್ಲ ರೈಲುಗಳ ರದ್ದಾಗಲಿವೆ? ಡಿ.17 ಮತ್ತು ಡಿ.24ರಂದು ರೈಲು ಸಂಖ್ಯೆ 16239 … Read more

ಶಿವಮೊಗ್ಗದ 2 ಪ್ರಮುಖ ರೈಲ್ವೆ ಮಾರ್ಗ ಯೋಜನೆ ಸ್ಥಗಿತ, ಸಂಸದ ರಾಘವೇಂದ್ರ ಆಕ್ರೋಶ, ಕಾರಣವೇನು?

BY-Raghavendra-Angry-against-stalled-of-railway-projects

ಶಿವಮೊಗ್ಗ: ಶಿವಮೊಗ್ಗದ ಎರಡು ಹೊಸ ರೈಲ್ವೆ ಮಾರ್ಗ (Railway Projects) ಸದ್ಯಕ್ಕೆ ಸ್ಥಗಿತಗೊಂಡಿದೆ. ರಾಜ್ಯ ಸರ್ಕಾರ ವೆಚ್ಚ ಹಂಚಿಕೆ ಹಾಗೂ ಉಚಿತ ಭೂಮಿ ನೀಡದೆ ಇರುವುದೆ ಇದಕ್ಕೆ ಕಾರಣ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ರಾಘವೇಂದ್ರ, ಶಿವಮೊಗ್ಗ- ಶಿಕಾರಿಪುರ-ರಾಣೆಬೆನ್ನೂರು ಹೊಸ ಮಾರ್ಗ(96 ಕಿ.ಮೀ.) ಮತ್ತು ಶಿವಮೊಗ್ಗ-ಹರಿಹರ ಹೊಸ ಮಾರ್ಗ (79 ಕಿ.ಮೀ.) ಯೋಜನೆಗಳು ಸದ್ಯಕ್ಕೆ ರದ್ದುಗೊಂಡಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಯೋಜನೆ ಸ್ಥಗಿತಕ್ಕೆ ಕಾರಣವೇನು? ಈ ಹೊಸ ಮಾರ್ಗಗಳು ಜಾರಿಗೊಳ್ಳಲು … Read more

ಶಿವಮೊಗ್ಗ ನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

power cut mescom ELECTRICITY

ಶಿವಮೊಗ್ಗ: ನಗರದ ಉಪವಿಭಾಗ–1ರ ವ್ಯಾಪ್ತಿಯಲ್ಲಿ 11 ಕೆವಿ ಮಾರ್ಗದಲ್ಲಿ ತುರ್ತು ಕಾಮಗಾರಿ ಕೈಗೊಂಡಿದ್ದು, ಡಿ. 11ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ (power disruption) ಉಂಟಾಗಲಿದೆ. ಮೆಹಬೂಬ್ ನಗರ, ವಾದಿ ಎ ಹುದಾ, ಬೈಪಾಸ್ ರಸ್ತೆ, ನಿಸರ್ಗ ಬಡಾವಣೆ, ಊರುಗಡೂರು, ಸೂಳೆಬೈಲು, ಪುಟ್ಟಪ್ಪ ಕ್ಯಾಂಪ್, ಕ್ರಷರ್ ರಸ್ತೆ, ಮಳಲಿಕೊಪ್ಪ, ಇಂದಿರಾನಗರ, ಕಂಟ್ರಿ ಕ್ಲಬ್ ರಸ್ತೆ, ಎಂ.ಸಿ. ಲೇಔಟ್, ಎಕೆಎಸ್ ಲೇಔಟ್, ಪಟೇಲ್ ಕಾಂಪೌಂಡ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ … Read more

ಶಿವಮೊಗ್ಗದಲ್ಲಿ ಡೆವಿಲ್‌ ಮೇನಿಯಾ, ದರ್ಶನ್‌ ಅಭಿಮಾನಿಗಳ ಅಬ್ಬರ, ಹೇಗಿದೆ ಸಂಭ್ರಮಾಚರಣೆ?

Devil-Movie-Celebration-in-Shivamogga-city.

ಶಿವಮೊಗ್ಗ: ನಟ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ (Devil movie) ನಾಳೆ ಬಿಡುಗಡೆಯಾಗಲಿದೆ. ಇದು ದರ್ಶನ್‌ ಅಭಿಮಾನಿಗಳ ಉತ್ಸಾಹ ಹೆಚ್ಚಿಸಿದೆ. ಶಿವಮೊಗ್ಗದಲ್ಲಿ ಚಿತ್ರಮಂದಿರದ ಮುಂದೆ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ನಗರದ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಡೆವಿಲ್‌ ಸಿನಿಮಾ ನಾಳೆಯಿಂದ ಪ್ರದರ್ಶನ ಕಾಣಲಿದೆ. ಈ ಹಿನ್ನೆಲೆ ಚಿತ್ರಮಂದಿರದ ಮುಂದೆ ಅಭಿಮಾನಿಗಳು ಫ್ಲೆಕ್ಸ್‌ಗಳನ್ನು ಹಾಕಿಸಿದ್ದಾರೆ. ಚಿತ್ರಮಂದಿರದ ಮುಂಭಾಗ ದೀಪಾಲಂಕಾರ ಮಾಡಲಾಗಿದೆ. ಇನ್ನು ಇಡೀ ಚಿತ್ರಮಂದಿರಕ್ಕೆ ಸೀರಿಯಲ್‌ ಸೆಟ್‌ ಹಾಕಿಸಲಾಗಿದೆ. ಸಂಭ್ರಮಾಚರಣೆಯಲ್ಲಿ ಅಭಿಮಾನಿಗಳು ಇನ್ನು, ಅಭಿಮಾನಿಗಳು ಇಂದು ಸಂಜೆಯಿಂದಲೇ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಚಿತ್ರಮಂದಿರದ … Read more

ಶಿವಮೊಗ್ಗ ಸಿಟಿಯಲ್ಲಿ ಸಾವಿರ ಸಾವಿರ ಸೆಟ್‌ ದೋಸೆ ಹಂಚಿದ ಭಕ್ತರು, ಕಾರಣವೇನು?

thousands-of-set-dosas-distributed-in-Shimoga

ಶಿವಮೊಗ್ಗ: ಶ್ರೀ ದುರ್ಗ ಸಪ್ತಶತಿ ಋಷಿಪ್ರಜ್ಞಾ ಆಂದೋಲನದ ವತಿಯಿಂದ ಶಿವಮೊಗ್ಗ ನಗರದಲ್ಲಿ 7500ಕ್ಕು ಹೆಚ್ಚು ಸೆಟ್ ದೋಸೆ (Set Dosas) ವಿತರಿಸಲಾಯಿತು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಡಿ.28ರಿಂದ ಸರಳ ತಂತ್ರಗಳು, ಕ್ರಿಯಾಯೋಗ ಶಿಬಿರ, ನೋಂದಣಿ ಅರಂಭ ಸಖರಾಯಪಟ್ಟಣದ ಶ್ರೀ ಗುರುನಾಥ ವರ್ಧಂತಿ ಮಹೋತ್ಸವದ ಅಂಗವಾಗಿ ಭಕ್ತರು 7500 ಸೆಟ್ ದೋಸೆ ವಿತರಣೆ ಮಾಡಿದರು. ಮೆಗ್ಗಾನ್‌ ಆಸ್ಪತ್ರೆ, ಎಪಿಎಂಸಿ, ವಿವಿಧ ವೃದ್ಧಾಶ್ರಮ, ಸರ್ಕಾರಿ ಮತ್ತು ಖಾಸಗಿ ಬಸ್‌ ನಿಲ್ದಾಣ ಸೇರಿ ಹಲವೆಡೆ ದೋಸೆ ವಿತರಣೆ ಮಾಡಲಾಯಿತು. ಇದನ್ನೂ ಓದಿ » ತೀರ್ಥಹಳ್ಳಿ ಎಳ್ಳಮಾವಾಸ್ಯೆ … Read more