ಶಿವಮೊಗ್ಗದ ಹತ್ತು ಪ್ರಮುಖ ಸುದ್ದಿಗಳು | ಫಟಾಫಟ್‌ | 19 ಜೂನ್‌ 2024

Shivamogga Live Today News

SHIVAMOGGA LIVE NEWS | 19 JUNE 2024 TODAY NEWS : ಶಿವಮೊಗ್ಗ ಲೈವ್‌ನಲ್ಲಿ ಪ್ರಕಟವಾಗಿರುವ ಜಿಲ್ಲೆಯ ಹತ್ತು ಪ್ರಮುಖ ಸುದ್ದಿಗಳ ಹೆಡ್‌ಲೈನ್‌. ಆಯಾ ಸುದ್ದಿ ಓದಲು ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ. ಪೂರ್ತಿ ಸುದ್ದಿ ಓದಿ. ಆಮೇಲೆ ಪುನಃ ಬ್ಯಾಕ್‌ ಬಂದು ಮತ್ತೊಂದು ಸುದ್ದಿ ಓದಬಹುದು. ಶಿವಮೊಗ್ಗದಲ್ಲಿ ಮೈ ಸುಡಲಿದೆ ಬಿಸಿಲು, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ರಿಪೋರ್ಟ್ ಪೆಟ್ರೋಲ್‌ ದರ ಇಳಿಸುವ ತನಕ ಹೋರಾಟ, ಶಿವಮೊಗ್ಗದಲ್ಲಿ ಪ್ರತಿಭಟನೆ ಸ್ವರೂಪ ತಿಳಿಸಿದ ಬಿಜೆಪಿ … Read more

ಶಿವಮೊಗ್ಗದ ಈವರೆಗಿನ ಟಾಪ್‌ 10 ಸುದ್ದಿಗಳು – ಓದಲು ಇಲ್ಲಿ ಕ್ಲಿಕ್‌ ಮಾಡಿ – 18 ಜೂನ್‌ 2024

Shivamogga Live Today News

SHIVAMOGGA LIVE NEWS | 18 JUNE 2024 TODAY NEWS : ಶಿವಮೊಗ್ಗ ಲೈವ್‌ನಲ್ಲಿ ಈವರೆಗೂ ಪ್ರಕಟವಾದ 10 ಪ್ರಮುಖ ಸುದ್ದಿಗಳು. ಬಲಭಾಗದಲ್ಲಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ. ಸುದ್ದಿ ಓದಿ. ಬ್ಯಾಕ್‌ ಬಂದು ಮತ್ತೊಂದು ಸುದ್ದಿ ಓದಿ.  ಭದ್ರಾ ಜಲಾಶಯದ ಒಳ ಹರಿವು ಕುಸಿತ, ಅಚ್ಚುಕಟ್ಟು ಭಾಗದ ರೈತರಲ್ಲಿ ಆತಂಕ, ಇವತ್ತು ಎಷ್ಟಿದೆ ನೀರಿನ ಮಟ್ಟ? ಪಾರ್ಥೀವ ಶರೀರಕ್ಕೆ ಬಿಜೆಪಿ ಧ್ವಜ ಹೊದಿಸಿ ಅಂತಿಮ ನಮನ, ಪಂಚಭೂತಗಳಲ್ಲಿ ಭಾನುಪ್ರಕಾಶ್‌ ಲೀನ ವಿದ್ಯಾನಗರ ಸಮೀಪ ರೈಲ್ವೆ … Read more

ಶಿವಮೊಗ್ಗ ಲೈವ್‌ನಲ್ಲಿ ಇವತ್ತು ಪ್ರಕಟವಾದ 10 ಪ್ರಮುಖ ಸುದ್ದಿ | ಓದಲು ಇಲ್ಲಿ ಕ್ಲಿಕ್‌ ಮಾಡಿ

Shivamogga Live Today News

SHIVAMOGGA LIVE NEWS | 5 JUNE 2024 TEN NEWS : ಶಿವಮೊಗ್ಗದ ಇವತ್ತಿನ 10 ಪ್ರಮುಖ ಸುದ್ದಿಗಳು ಇಲ್ಲಿವೆ. ಪ್ರತಿ ಸುದ್ದಿಯನ್ನು ಓದಲು ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ. ಸುದ್ದಿ ಓದಿ BACK ಬಂದರೆ ಮತ್ತೊಂದು ಸುದ್ದಿಯನ್ನು ಓದಬಹುದು. ಶಿವಮೊಗ್ಗ ಜಿಲ್ಲೆಯ ಎರಡು ರೈಲುಗಳು ಜೂನ್‌ 6 ಮತ್ತು 13ರಂದು ಸಂಚಾರ ನಿರ್ಬಂಧ, ಕಾರಣವೇನು? ಶಿವಮೊಗ್ಗದಲ್ಲಿ ಮತ್ತೆ ಗೆದ್ದು 2 ದಾಖಲೆ ನಿರ್ಮಿಸಿದ ಬಿ.ವೈ.ರಾಘವೇಂದ್ರ, ಏನೇನದು? ಶಿವಮೊಗ್ಗ ಜಿಲ್ಲೆಯ ಎರಡು ರೈಲುಗಳು ಜೂನ್‌ … Read more

ಆಸ್ಪತ್ರೆ ಅಥವಾ ವೈದ್ಯರ ವಿರುದ್ಧ ಕೇಸ್‌ ದಾಖಲಿಸುವ ಎಚ್ಚರಿಕೆ | ಪರಿಹಾರ ನಿಗದಿಗೆ ಸಭೆ | ತೂಕದ ಯಂತ್ರ ಹರಾಜು

7-AM-FATAFAT-NEWS.webp

ನೋಂದಣಿ ಮಾಡಿಸದಿದ್ದರೆ ಆಸ್ಪತ್ರೆ, ವೈದ್ಯರ ವಿರುದ್ಧ ಕೇಸ್ SHIMOGA : ಆಯುಷ್‌ ವೈದ್ಯಕೀಯ ಚಿಕಿತ್ಸಾ ಪದ್ಧತಿಗಳಲ್ಲಿ ಸೇವೆ ನೀಡುತ್ತಿರುವ ಖಾಸಗಿ ಆಸ್ಪತ್ರೆಗಳು ಕೆಪಿಎಂಇ 2007ರ ಅಧಿನಿಯಮದಡಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡದೆ ಅಥವಾ ನವೀಕರಿಸದೆ ಆಯುಷ್‌ ಚಿಕಿತ್ಸೆ ನೀಡುತ್ತಿದ್ದಲ್ಲಿ ಆಸ್ಪತ್ರೆ, ವೈದ್ಯರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗೆ https://kpme.karnataka.gov.in ವೆಬ್‌ಸೈಟ್‌ ವೀಕ್ಷಿಸಬಹುದು ಎಂದು ಜಿಲ್ಲಾ ಆಯುಷ್‌ ಅಧಿಕಾರಿ ಡಾ. ಸಿ.ಎ.ಹಿರೇಮಠ ತಿಳಿಸಿದ್ದಾರೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ … Read more

ಶಿವಮೊಗ್ಗದಲ್ಲಿ ಅಡಿಕೆ ತೋಟಕ್ಕೆ ಬೆಂಕಿ, ಗಿಡಗಳು ಭಸ್ಮ | ರಾತ್ರೋರಾತ್ರಿ ರಾಯಲ್‌ ಎನ್‌ಫೀಲ್ಡ್‌ ಬೈಕ್‌ ನಾಪತ್ತೆ – ಫಟಾಫಟ್‌ ನ್ಯೂಸ್‌

9-AM-FATAFAT-NEWS.webp

ರಾತ್ರೋರಾತ್ರಿ ರಾಯಲ್‌ ಎನ್‌ಫೀಲ್ಡ್‌ ಬೈಕ್‌ ನಾಪತ್ತೆ SHIMOGA : ಮನೆಯೊಂದರ ಮುಂದೆ ನಿಲ್ಲಿಸಿದ್ದ ರಾಯಲ್‌ ಎನ್‌ಫೀಲ್ಡ್‌ ಬೈಕ್‌ ರಾತ್ರೋರಾತ್ರಿ ಕಳ್ಳತನವಾಗಿದೆ. ಸವಳಂಗ ರಸ್ತೆಯ ಜ್ಯೋತಿನಗರದ ಕೆಂಚರಾಜ ಎಂಬುವವರ ಮನೆ ಬಳಿ ಘಟನೆ ಸಂಭವಿಸಿದೆ. ಕೆಂಚರಾಜ ಫೆ.5ರಂದು ರಾತ್ರಿ ತಮ್ಮ ಮನೆಯ ಕಾಂಪೌಂಡ್‌ನಲ್ಲಿ ಬೈಕ್‌ ನಿಲ್ಲಿಸಿದ್ದರು. ಫೆ.6ರಂದು ಬೆಳಗ್ಗೆ 8.30ಕ್ಕೆ ಮನೆಯಿಂದ ಹೊರ ಬಂದು ನೋಡಿದಾಗ ಬೈಕ್‌ ಇರಲಿಲ್ಲ. ಎಲ್ಲೆಡೆ ಹುಡುಕಾಡಿದ ಕೆಂಚರಾಜ್‌ ಅವರು ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದಾರೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT … Read more

ಭದ್ರಾವತಿ ಬಜೆಟ್‌ಗೆ ದಿನಾಂಕ ನಿಗದಿ | ಸಾಗರದಲ್ಲಿ ಅವ್ವ ಮಹಿಳಾ ಸಂತೆ | ಶಿವಮೊಗ್ಗದಲ್ಲಿ ಬಂಟರ ಭವನ ಉದ್ಘಾಟನೆ

5-PM-FATAFAT-NEWS.webp

ಫೆ.13ರಂದು ಭದ್ರಾವತಿ ಬಜೆಟ್‌  ಭದ್ರಾವತಿ: ನಗರಸಭೆಯ ಪ್ರಸಕ್ತ ಸಾಲಿನ ಆಯವ್ಯಯ ಮಂಡನೆಯು ಅಧ್ಯಕ್ಷೆ ಲತಾ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಫೆ. 13ರಂದು ನಡೆಯಲಿದೆ. ಬೆಳಿಗ್ಗೆ 11ಕ್ಕೆ ನಗರಸಭೆ ಸಭಾಂಗಣದಲ್ಲಿ ಆಯವ್ಯಯ ಮಂಡನೆ ನಡೆಯಲಿದೆ. ಸಭೆ ಯಶಸ್ವಿಗೊಳಿಸುವಂತೆ ಆಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಕೋರಿದ್ದಾರೆ.  ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ ⇓

ವಿದ್ಯುತ್‌ ದರ ಪರಿಷ್ಕರಣಕ್ಕೆ ಜನರಿಂದ ಅಭಿಪ್ರಾಯ ಸಂಗ್ರಹ | ನೀರಿನ ಕಂದಾಯಕ್ಕೆ ವಿಶೇಷ ಕೌಂಟರ್‌ – ಫಟಾಫಟ್‌ ನ್ಯೂಸ್

1-PM-FATAFAT-NEWS.webp

ನೀರಿನ ಕಂದಾಯ ಪಾವತಿಗೆ ವಿಶೇಷ ಕೌಂಟರ್‌ SHIMOGA : ನೀರಿನ ಕಂದಾಯ ಮತ್ತು ಬಾಕಿ ಕಂದಾಯ ಪಾವತಿಗೆ ಫೆ.11ರಂದು ನಗರದ ವಿವಿಧೆಡೆ ವಿಶೇಷ ಕೌಂಟರ್‌ಗಳನ್ನು ತೆರೆಯಲಾಗುತ್ತದೆ. ಸಾರ್ವಜನಿಕರು ಅಲ್ಲಿ ನೀರಿನ ಕಂದಾಯ ಪಾವತಿಸಬಹುದು ಎಂದು ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಶೋಕನಗರ ನಂದಿನಿ ಬೂತ್ ಪೊಲೀಸ್ ಕ್ವಾಟ್ರಸ್ ಹತ್ತಿರ, ಗಾಂಧೀನಗರ ಪಾರ್ಕ್ ಹತ್ತಿರ, ಕಾಶೀಪುರ ಕೆನರಾ ಬ್ಯಾಂಕ್ ಎದುರು, ಚಿಕ್ಕಲ್ ಶಿವನ ಪಾರ್ಕ್ ಹತ್ತಿರ ಮತ್ತು ರಾಮಣ್ಣ ಶ್ರೇಷ್ಠಿ … Read more

ಹಸಿವು ಮುಕ್ತ ದೇಶ ಯೋಜನೆಗೆ ಒತ್ತಾಯ | ಹಕ್ಕು ಪತ್ರಕ್ಕಾಗಿ ಡಿಸಿ ಕಚೇರಿ ಮುಂದೆ ಆಗ್ರಹ – 3 ಫಟಾಫಟ್‌ ನ್ಯೂಸ್‌

11-AM-FATAFAT-NEWS.webp

‘ಹಸಿವು ಮುಕ್ತ ದೇಶ ಸ್ಥಾಪನೆಗೆ ಯೋಜನೆ ರೂಪಿಸಿ’ SHIMOGA : ಹಸಿವು ಮುಕ್ತ ಭಾರತ ಸ್ಥಾಪನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯೋಜನೆ ರೂಪಿಸಬೇಕು ಎಂದು ಆಗ್ರಹಿಸಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್‌.ಗೌಡ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ಹಸಿವು ಮುಕ್ತ  ಭಾರತ ನಿರ್ಮಾಣಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಸ್ಥಳೀಯ ಸಂಸ್ಥೆಗಳು ಮತ್ತು ಸರ್ಕಾರೇತರ ಸಂಸ್ಥೆಗಳ ಮೂಲಕ ಗಂಜಿ ಕೇಂದ್ರಗಳನ್ನು ತೆರೆದು ನಿರ್ಗತಿಕರಿಗೆ ಊಟದ ವ್ಯವಸ್ಥೆ ಮಾಡಿಕೊಡಬೇಕು … Read more

ಶಿವಮೊಗ್ಗದಲ್ಲಿ ಮಿನಿಸ್ಟರ್‌ ಟೂರ್‌ | ಗುರುಗಳ ಬಂಧನಕ್ಕೆ ಮುಸ್ಲಿಮರು ಗರಂ | ಗೋಪಿ ವೃತ್ತದಲ್ಲಿ ಇಷ್ಟಲಿಂಗ ಪೂಜೆ

9-AM-FATAFAT-NEWS.webp

ಸಚಿವ ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಪ್ರವಾಸ SHIMOGA : ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಫೆ.9 ಮತ್ತು ಫೆ.10ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಫೆ.9ರಂದು ಬೆಂಗಳೂರಿನಿಂದ ಹೊರಟು ಬೆಳಗ್ಗೆ 10.30ಕ್ಕೆ ಸೊರಬದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಸಾಗರದಲ್ಲಿ ಗ್ಯಾರಂಟಿ ಯೋಜನೆ ಕಾರ್ಯಕ್ರಮಗಳ ಫಲಾನುಭವಿಗಳ ಸಮಾವೇಶ. ಮಧ್ಯಾಹ್ನ 2.30ಕ್ಕೆ ಶಿವಮೊಗ್ಗದ ಪುರದಾಳು ಗ್ರಾಮದಲ್ಲಿ ಬಾರೆಹಳ್ಳ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲನೆ. ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ … Read more

SHIMOGA NEWS – ಲೋಕಸಭೆ ಚುನಾವಣೆಗೆ ಸಂಘಟನೆ ಶುರು | ಶಿವಮೊಗ್ಗದ ತಾಪಮಾನ | ಇಲ್ಲಿದೆ ಟಾಪ್‌ 10 ಸುದ್ದಿಗಳು

GOOD-MORNING-NEWS-SHIVAMOGGA-LIVE

ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.