ಶಿವಮೊಗ್ಗದಲ್ಲಿ ಕನ್ನಡದ ಪುಸ್ತಕಗಳ ಮೇಲೆ ರಿಯಾಯಿತಿ, ರಾಜ್ಯೋತ್ಸವ ವಿಶೇಷ

011123-diana-book-house-shimoga.webp

SHIVAMOGGA LIVE NEWS | 1 NOVEMBER 2023 SHIMOGA : ನಗರದ ಡಯಾನ ಬುಕ್ ಗ್ಯಾಲರಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ.1ರಿಂದ 30ರವರೆಗೆ ಕನ್ನಡ ಪುಸ್ತಕಗಳ ಮೇಲೆ ರಿಯಾಯಿತಿ (Discount) ನೀಡಲಾಗುತ್ತಿದೆ. 500 ರೂ. ಮೇಲ್ಪಟ್ಟ ಪುಸ್ತಕಗಳ ಖರೀದಿ ಮೇಲೆ ಶೇ.15, ಸಾವಿರ ರೂ. ಮೇಲ್ಪಟ್ಟ ಖರೀದಿಗೆ ಶೇ.25 ರಿಯಾಯಿತಿ ನೀಡಲಾಗುತ್ತಿದೆ. ಕುವೆಂಪು ಹಾಗೂ ಎಸ್.ಎಲ್.ಭೈರಪ್ಪ ಅವರ ಕೃತಿಗಳಿಗೆ ಶೇ.15ರಷ್ಟು ರಿಯಾಯಿತಿ ನೀಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ- ಶಿವಮೊಗ್ಗದಲ್ಲಿ ಪುಸ್ತಕ ಪ್ರದರ್ಶನ, ನವೆಂಬರ್‌ ತಿಂಗಳು … Read more

ಶಿವಮೊಗ್ಗದಲ್ಲಿ ಪುಸ್ತಕ ಪ್ರದರ್ಶನ, ನವೆಂಬರ್‌ ತಿಂಗಳು ಪೂರ್ತಿ ರಿಯಾಯಿತಿ ದರದಲ್ಲಿ ಮಾರಾಟ

011120-shimoga-Prajna-Book-gallery-soumya-press-meet.jpg

SHIVAMOGGA LIVE NEWS | 1 NOVEMBER 2023 SHIMOGA : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಗರದ ಪ್ರಜ್ಞಾ ಬುಕ್‌ ಗ್ಯಾಲರಿಯಲ್ಲಿ ಒಂದು ತಿಂಗಳು ಪುಸ್ತಕ ಮಾರಾಟ, ಪ್ರದರ್ಶನ ಮೇಳೆ ಆಯೋಜಿಸಲಾಗಿದೆ (Book Exhibition) ಎಂದು ಮಳಿಗೆಯ ಸೌಮ್ಯಾ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೌ‍ಮ್ಯಾ, ರಾಜ್ಯೋತ್ಸವ ಪ್ರಯುಕ್ತ 2ನೇ ವರ್ಷದ ಮಹಾ ಪುಸ್ತಕ ಪ್ರದರ್ಶನ (Book Exhibition)ಮೇಳ ಹಮ್ಮಿಕೊಂಡಿದೆ. ನವೆಂಬರ್‌ 1 ರಿಂದ 30ರವರೆಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ವಿಜ್ಞಾನ ತಂತ್ರಜ್ಞಾನ, ಪರಿಸರ, … Read more

ಬಂಗಾರು ಅಡಿಗಳಾರ್‌ ನಿಧನ, ಶಿವಮೊಗ್ಗ ಸಂಸದ ರಾಘವೇಂದ್ರ ಸಂತಾಪ

201023-Tamilnadu-spiritual-guru-Bangaru-Adigalar.webp

SHIVAMOGGA LIVE NEWS | 20 OCTOBER 2023 SHIMOGA : ತಮಿಳು ಸಮುದಾಯದ ಆರಾಧ್ಯ ದೇವರು ಮೇಲ್ಮರವತ್ತೂರಿನ ಓಂ ಶಕ್ತಿ (Spiritual Leader) ಆದಿ ಪರಾಶಕ್ತಿ ದೇವಸ್ಥಾನದ ಸಂಸ್ಥಾಪಕಿ ಬಂಗಾರು ಅಡಿಗಳಾರ್ ಗುರುವಾರ ನಿಧನರಾಗಿದ್ದಾರೆ. ಅವರ ಸಾವಿಗೆ ಸಂಸದ ಬಿ.ವೈ.ರಾಘವೇಂದ್ರ ಸಂತಾಪ ಸೂಚಿಸಿದ್ದಾರೆ. ಮಹಿಳೆಯರಿಗೆ ಶಕ್ತಿ ದೇವತೆಯ ದೇವಾಲಯಗಳ ಗರ್ಭಗುಡಿಯೊಳಗೆ ಪ್ರವೇಶ ದೊರಕಿಸಿಕೊಡುವ ಮೂಲಕ ಬಂಗಾರು ಅಡಿಗಳಾರ್ ಕ್ರಾಂತಿಯೊಂದಕ್ಕೆ ನಾಂದಿ ಹಾಡಿದ್ದರು ಎಂದು ಬಿ.ವೈ.ರಾಘವೇಂದ್ರ ಬಣ್ಣಿಸಿದ್ದಾರೆ. ಇದನ್ನೂ ಓದಿ- ಸವಳಂಗ ರಸ್ತೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ, ಯಾವಾಗ … Read more

ದಸರಾ, ದೀಪಾವಳಿ, ಶಿವಮೊಗ್ಗದಲ್ಲಿ ಲೆದರ್‌ ವಸ್ತುಗಳ ಮೇಲೆ ಶೇ.20ರಷ್ಟು ರಿಯಾಯಿತಿ

one-minute-news-notifications.webp

SHIVAMOGGA LIVE NEWS | 18 OCTOBER 2023 SHIMOGA : ದಸರಾ ಮತ್ತು ದೀಪಾವಳಿ ಹಬ್ಬದ ಹಿನ್ನೆಲೆ ಚರ್ಮ ವಸ್ತುಗಳ ಮೇಲೆ ಶೇ. 20ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ- ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌, ತಪ್ಪಿದ ದುರಂತ ನೆಹರೂ ರಸ್ತೆಯ ಬಸವ ಸದನ ಕಾಂಪ್ಲೆಕ್ಸ್‌ನ ಲಿಡ್ಕರ್ ಮಳಿಗೆಯಲ್ಲಿ ಅ.18 ರಿಂದ ನ.18ರವರೆಗೆ ಚರ್ಮ ವಸ್ತುಗಳ ಮೇಲೆ ಶೇ. 20% … Read more

ಡಿವಿಎಸ್‌ ರಂಗಮಂದಿರದಲ್ಲಿ ‘ಕನ್ಯಾದಾನ’, ಪಾಸ್‌ ಇದ್ದವರಿಗಷ್ಟೆ ಪ್ರವೇಶ

one-minute-news-notifications.webp

SHIVAMOGGA LIVE NEWS | 11 OCTOBER 2023 SHIMOGA : ಸಹ್ಯಾದ್ರಿ ರಂಗತರಂಗ ತಂಡದಿಂದ ಅ.14 ಮತ್ತು 15ರಂದು ಡಿವಿಎಸ್ ರಂಗಮಂದಿರದಲ್ಲಿ ಸಂಜೆ 6.30ಕ್ಕೆ ‘ಕನ್ಯಾದಾನ’ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ಮರಾಠಿ ಚಿಂತಕ, ನಾಟಕಕಾರ ವಿಜಯ ದೋಂಡೋಪಂತ್ ತೆಂಡೂಲ್ಕರ್ ಅವರ ಈ ಕೃತಿಯನ್ನು ರಂಗಕರ್ಮಿ ಆರ್‌.ಎಸ್‌. ಹಾಲಸ್ವಾಮಿ ನಿರ್ದೇಶಿಸಿದ್ದಾರೆ. ನಾಟಕಕ್ಕೆ ಉಚಿತ ಪ್ರವೇಶವಿದ್ದು, ಪಾಸ್ ಹೊಂದಿರುವುದು ಕಡ್ಡಾಯ. ಪಾಸ್‌ಗಳಿಗಾಗಿ 9449925746 ಸಂಪರ್ಕಿಸಬಹುದು. ಇದನ್ನೂ ಓದಿ- ಶಿವಮೊಗ್ಗದಲ್ಲಿ ತಮಿಳು ಸಿನಿಮಾ ಪೋಸ್ಟರ್‌ ಹರಿದು ಆಕ್ರೋಶ

ಎಸ್ಸೆಸ್ಸೆಲ್ಸಿ ಪಾಸಾದ ಮಹಿಳೆಯರಿಗೆ ಶಿವಮೊಗ್ಗದಲ್ಲಿ ಸ್ವಯಂ ಉದ್ಯೋಗ ಕುರಿತು ಉಚಿತ ತರಬೇತಿ

one-minute-news-notifications.webp

SHIVAMOGGA LIVE NEWS | 4 OCTOBER 2023 SHIMOGA : ಸ್ವಯಂ ಉದ್ಯೋಗ (Self Employment) ಕೈಗೊಳ್ಳಲು ಇಚ್ಚಿಸುವ ಮಹಿಳಾ ಉದ್ಯಮಾಕಾಂಕ್ಷಿಗಳಿಗೆ ಅ.11 ರಿಂದ 20 ರವರೆಗೆ ಶಿವಮೊಗ್ಗದ ಕೈಗಾರಿಕಾ ಕೇಂದ್ರದಲ್ಲಿ ಉಚಿತ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ ಧಾರವಾಡದ ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಸಂಸ್ಥೆಯಿಂದ (ಸಿಡಾಕ್) ಈ ತರಬೇತಿ ನೀಡಲಾಗುತ್ತಿದೆ. ಇದನ್ನೂ ಓದಿ- ಶಿವಮೊಗ್ಗಕ್ಕೆ ಬಂದಿದ್ದ 10 ಸರ್ಕಾರಿ ಹೈಟೆಕ್‌ ಬಸ್‌ಗಳ ಪೈಕಿ 8 ಬಸ್‌ ವಾಪಸ್‌, ಈ ನಿರ್ಧಾರವೇಕೆ? ಅರ್ಹತೆಗಳೇನು? … Read more

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಕೊನೆಯ ದಿನಾಂಕ ಯಾವಾಗ?

one-minute-news-notifications.webp

SHIVAMOGGA LIVE NEWS | 28 SEPTEMBER 2023 SHIMOGA : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ (Scholarship) ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸುವಂತಿಲ್ಲ. ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಹಿಂದಿನ ಸಾಲಿನಲ್ಲಿ ತಿರಸ್ಕೃತಗೊಂಡು ವಿದ್ಯಾರ್ಥಿವೇತನ (Scholarship) ಪಡೆಯದಿರುವ ವಿದ್ಯಾರ್ಥಿಗಳು. ಹಿಂದೆ ಅರ್ಜಿ ಸಲ್ಲಿಸದಿರುವ ಮತ್ತು 2023-24 ನೇ ಸಾಲಿನ ಹೊಸ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು … Read more

ಶಿವಮೊಗ್ಗ ಜಿಲ್ಲೆಯ ಈವರೆಗಿನ Top 15 News | 25 ಸೆಪ್ಟೆಂಬರ್ 2023

Complete-Shivamogga

SHIVAMOGGA LIVE NEWS | 25 SEPTEMBER 2023 SHIMOGA : ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಅಪ್‌ಡೇಟ್‌ (Update). ಪ್ರತಿ ಸುದ್ದಿಯ ಹೆಡ್‌ಲೈನ್‌ ಕೆಳಗಿರುವ ಫೋಟೋ ಮೇಲೆ  ಕ್ಲಿಕ್‌ ಮಾಡಿ. ಸುದ್ದಿ ಓದಿ. BACK ಬಂದು ಮತ್ತೊಂದು ಫೋಟೊ ಮೇಲೆ ಕ್ಲಿಕ್‌ ಮಾಡಿ, ಇನ್ನೊಂದು ಸುದ್ದಿ ಸಂಪೂರ್ಣವಾಗಿ ಓದಿ. (top-15-news). NEWS 1 ಶಿವಮೊಗ್ಗ KSRTC ಬಸ್‌ ನಿಲ್ದಾಣಕ್ಕೆ ಕಂಟಕವಾಯ್ತು 3ನೇ ಗೇಟ್‌, ಎಚ್ಚೆತ್ತುಕೊಳ್ಳದಿದ್ದರೆ ಅಪಘಾತ ಫಿಕ್ಸ್‌ [su_divider text=” ಶಿವಮೊಗ್ಗ ಲೈವ್‌” divider_color=”#000000″ link_color=”#000000″ size=”2″ margin=”5″] … Read more

ಶಿವಮೊಗ್ಗ ಜಿಲ್ಲೆಯ ಈವರೆಗಿನ Top 10 News | 22 ಸೆಪ್ಟೆಂಬರ್ 2023

Shivamogga Live Today News

SHIVAMOGGA LIVE NEWS | 22 SEPTEMBER 2023 SHIMOGA : ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಅಪ್‌ಡೇಟ್‌ (Update). ಪ್ರತಿ ಸುದ್ದಿಯ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ. ಸುದ್ದಿ ಓದಿ. BACK ಬಂದು ಮತ್ತೊಂದು ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಇನ್ನೊಂದು ಸುದ್ದಿ ಸಂಪೂರ್ಣವಾಗಿ ಓದಿ. (top-10-news). ಶಿವಮೊಗ್ಗ ಟ್ಯಾಂಕ್‌ ಮೊಹಲ್ಲಾದಲ್ಲಿ ಗಣಪತಿ ಮೆರವಣಿಗೆ ವೇಳೆ ಮಾತಿನ ಚಕಮಕಿ, ಕಾರಣವೇನು? ಮುಂದೇನಾಯ್ತು? ‘ರೈತರ ಇಳುವರಿ ಹೆಚ್ಚಿಸಲು ಪಂಚಾಯಿತಿವಾರು ಕಾರ್ಯಾಗಾರ ನಡೆಸಿ’ ಶಿವಮೊಗ್ಗಕ್ಕೆ ವಿಶ್ವ ಹಿಂದೂ ಪರಿಷತ್‌ನ ಶೌರ್ಯ ಜಾಗರಣ … Read more

ವಶಕ್ಕೆ ಪಡೆದ ವಾಹನಗಳು ಸೆ.26ರಂದು ಬಹಿರಂಗ ಹರಾಜು, ಯಾವೆಲ್ಲ ವಾಹನಗಳಿವೆ?

one-minute-news-notifications.webp

SHIVAMOGGA LIVE NEWS | 21 SEPTEMBER 2023 SHIMOGA : ಜಿಲ್ಲಾ ಅಬಕಾರಿ ಇಲಾಖೆಯು ಮುಟ್ಟುಗೋಲು ಹಾಕಿಕೊಂಡ ವಾಹನಗಳನ್ನು ಬಹಿರಂಗ ಹರಾಜು (Auction) ಮಾಡಲಾಗುತ್ತಿದೆ. ಶಿವಮೊಗ್ಗ ವಲಯ ನಂ.1 ಕಚೇರಿ ಆವರಣದಲ್ಲಿರುವ 8 ದ್ವಿಚಕ್ರ ವಾಹನಗಳು ಹಾಗೂ 3 ಆಟೋರಿಕ್ಷಾಗಳನ್ನು ಸೆ. 26 ರಂದು ಹರಾಜು ಹಾಕಲಾಗುತ್ತಿದೆ. ಬೆಳಗ್ಗೆ 11ಕ್ಕೆ ಅಬಕಾರಿ ನಿರೀಕ್ಷಕರ ಕಚೇರಿ, ಶಿವಮೊಗ್ಗ ವಲಯ -01ರ ಆವರಣದಲ್ಲಿ ಯಥಾಸ್ಥಿತಿಯಲ್ಲಿ ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ನಿಗದಿತ ಸಮಯದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ … Read more