ಶಿವಮೊಗ್ಗದ ಪಿಇಎಸ್‌ ಸಂಸ್ಥೆಗೆ ನೂತನ ಕುಲಸಚಿವರ ನೇಮಕ

New-Registrar-for-PES-Institutions.

ಶಿವಮೊಗ್ಗ: ಪಿಇಎಸ್‌ ಸಂಸ್ಥೆಯಲ್ಲಿ ಈವರೆಗೆ ಆಡಳಿತ ಸಂಯೋಜನಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುವ ಡಾ. ನಾಗರಾಜ. ಆರ್ ಅವರನ್ನು ಪಿಇಎಸ್ ಸಂಸ್ಥೆಯ ಕುಲಸಚಿವರಾಗಿ (ರಿಜಿಸ್ಟ್ರಾರ್) ಪದೋನ್ನತಿ ನೀಡಲಾಗಿದೆ. 2008 ರಲ್ಲಿ ಪಿಇಎಸ್ ಸಂಸ್ಥೆಯ ಎಂಬಿಎ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾಗಿ ನೇಮಕ ಗೊಂಡು 2011ರಲ್ಲಿ ಅದನ್ನು ಸಂಶೋಧನಾ ಕೇಂದ್ರವಾಗಿ ಮಾರ್ಪಡಿಸಿದರು. ಅವರ ಬೋಧನಾ ಕ್ಷೇತ್ರದಲ್ಲಿ ಮಾರ್ಕೆಟಿಂಗ್, ಮ್ಯಾ ನೇಜ್‌ಮೆಂಟ್ ಮತ್ತು ಸಂಯೋಜಿತ ಕೋರ್ಸ್‌ಗಳು ಸೇರಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ » ‘ಶಿವಮೊಗ್ಗಕ್ಕೆ ಇನ್ನೂ ₹100 ಕೋಟಿ ಬರಬೇಕಿತ್ತು’, ಸಂಸದ … Read more

ಮಂಗಳೂರು ವಲಯ ಮಟ್ಟದ ಯುವಜನೋತ್ಸವ, ಶಿವಮೊಗ್ಗದ ಕಾಲೇಜು ಚಾಂಪಿಯನ್‌

Shimoga-SBR-Law-students-became-champions-at-mangalore

ಶಿವಮೊಗ್ಗ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ರಾಷ್ಟ್ರೀಯ ಶಿಕ್ಷಣ ಸಮಿತಿ, ಸಿ.ಭೀಮಸೇನ ರಾವ್ ಕಾನೂನು ಕಾಲೇಜಿನ ವತಿಯಿಂದ ಏರ್ಪಡಿಸಿದ್ದ ಮಂಗಳೂರು ವಲಯ ಮಟ್ಟದ ಯುವಜನೋತ್ಸವದ ಸಮಾರೋಪ ಸಮಾರಂಭದಲ್ಲಿ ಸಿ.ಬಿ.ಆರ್ ಕಾನೂನು ಕಾಲೇಜು ವಿದ್ಯಾರ್ಥಿಗಳ ತಂಡ ಚಾಂಪಿಯನ್ಸ್ ಗಳಾಗಿ ಹೊರಹೊಮ್ಮಿದರು. ವಿವೇಕಾನಂದ ಕಾನೂನು ಕಾಲೇಜು ಪುತ್ತೂರು ಹಾಗೂ ವೈಕುಂಠ ಬಾಳಿಗ ಕಾನೂನು ಕಾಲೇಜು ಉಡುಪಿ ರನ್ನರ್ ಅಪ್ ಆಗಿ ಬಹುಮಾನ ಪಡೆದರು. ಎರಡು ದಿನಗಳ ಕಾಲ ನಡೆದ ವಿವಿಧ ಸ್ಪರ್ಧೆಗಳಲ್ಲಿ ರಾಜ್ಯದ 10 ಕಾನೂನು ಕಾಲೇಜಿನ ವಿದ್ಯಾರ್ಥಿಗಳ ತಂಡ ಭಾಗವಹಿಸಿದ್ದರು.  … Read more

ಶಿವಮೊಗ್ಗದ ಸೇಕ್ರೆಡ್‌ ಹಾರ್ಟ್‌ ಶಾಲೆ ವಜ್ರಮಹೋತ್ಸವ, ಯಾವಾಗ? ಏನೇನಿರುತ್ತೆ ಕಾರ್ಯಕ್ರಮ?

Kumar-Bangarappa-at-Shivamogga-Press-Trust

ಶಿವಮೊಗ್ಗ: ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆಯ 60ನೇ ವರ್ಷದ ವಜ್ರಮಹೋತ್ಸವದ ಆಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುವುದು ಎಂದು ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಮಾಜಿ ಸಚಿವ ಕುಮಾ‌ರ್ ಬಂಗಾರಪ್ಪ ತಿಳಿಸಿದರು. ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಮಾರ ಬಂಗಾರಪ್ಪ, ನಗರದ ಹೃದಯ ಭಾಗದಲ್ಲಿರುವ ಸೇಕ್ರೆಡ್ ಹಾರ್ಟ್ ಪ್ರೌಢಶಾಲೆ 1965ರಲ್ಲಿ ಚಿಕ್ಕದಾಗಿ ಪ್ರಾರಂಭಗೊಂಡು ಇಂದು ಹೆಮ್ಮರವಾಗಿ ಬೆಳೆದಿದೆ. 1990ರಲ್ಲಿ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡಿತ್ತು. ಈಗ ವಜ್ರ ಮಹೋತ್ಸವ ಆಚರಣೆಗೆ ಸಿದ್ಧತೆ ನಡೆಸಿದ್ದೇವೆ ಎಂದರು. ಡಿ.20 ಮತ್ತು 21ರಂದು ವಜ್ರಮಹೋತ್ಸವ … Read more

ಶಿವಮೊಗ್ಗದ 8, 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆ, ಏನೆಲ್ಲ ಸ್ಪರ್ಧೆಗಳಿವೆ?

PACE-PU-COLLEGE-SHIMOGA.

ಶಿವಮೊಗ್ಗ: ತ್ಯಾವರೆಕೊಪ್ಪದ ಪ್ರಾಣಿ ಸಂಗ್ರಹಾಲಯ ಹಾಗೂ ಹುಲಿ ಮತ್ತು ಸಿಂಹಧಾಮ, ಶಿವಮೊಗ್ಗದ ಪೇಸ್ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ 8, 9 ಮತ್ತು 10ನೇ ತರಗತಿಗಳಿಗೆ ಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಅ.25ರಂದು ಬೆಳಗ್ಗೆ 9 ಗಂಟೆಗೆ ತೇವರಚಟ್ನಹಳ್ಳಿಯ ಪೇಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಸ್ಪರ್ಧೆಗಳು (Competition) ನಡೆಯಲಿವೆ. ಯಾವೆಲ್ಲ ಸ್ಪರ್ಧಗಳು ನಡೆಯಲಿವೆ? ರಸಪ್ರಶ್ನೆ: ವನ್ಯಜೀವಿಗಳು ಮತ್ತು ಸಾಮಾನ್ಯ ಜ್ಞಾನ ಕುರಿತು ಕೃತಕ ಬುದ್ಧಿಮತ್ತೆ (AI) ಪೇಂಟಿಂಗ್‌: ಶಿವಮೊಗ್ಗ ಜಿಲ್ಲಾ ವನ್ಯಜೀವಿಗಳನ್ನು ಕುರಿತ ಚಿತ್ರಕಲೆ ಪವರ್ … Read more

ಶಿವಮೊಗ್ಗ ಜಿಲ್ಲೆಯ 19 ಶಾಲೆಗಳು KPS ಶಾಲೆಗಳಾಗಿ ಉನ್ನತೀಕರಣ, ಯಾವೆಲ್ಲ ಶಾಲೆ? ಇಲ್ಲಿದೆ ಲಿಸ್ಟ್‌

Minister-Madhu-Bangarappa-in-shimoga-press-trust

ಬೆಂಗಳೂರು: ರಾಜ್ಯಾದ್ಯಂತ 474 ಶಾಲೆಗಳನ್ನು ಕರ್ನಾಟಕ ಪಬ್ಲಿಕ್‌ ಶಾಲೆಗಳಾಗಿ (KPS) ಉನ್ನತೀಕರಿಸಿ ಹೆಚ್ಚುವರಿ ಮೂಲಸೌಲಭ್ಯ ಒದಗಿಸಲು ಸರ್ಕಾರ ಆದೇಶಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ 19 ಶಾಲೆಗಳನ್ನು ಉನ್ನತೀಕರಿಸಿ ಕೆಪಿಎಸ್‌ ಶಾಲೆಗಳಾಗಿ ಪರಿವರ್ತಿಸಲಾಗುತ್ತದೆ. ಯಾವ್ಯಾವ ಶಾಲೆಗಳು? ಇಲ್ಲಿದೆ ಲಿಸ್ಟ್‌ ಭದ್ರಾವತಿ: ಅರಳಿಹಳ್ಳಿಯ ಸರ್ಕಾರಿ ಹೈಸ್ಕೂಲ್‌, ದೊಣಬಘಟ್ಟದ ಉರ್ದು ಸರ್ಕಾರಿ ಪಿಯು ಕಾಲೇಜು, ಹಳೆನಗರದ ಸಂಚಿಹೊನ್ನಮ್ಮ ಬಾಲಕಿಯರ ಸರ್ಕಾರಿ ಪಿಯು ಕಾಲೇಜು, ಹೊಳೆಹೊನ್ನೂರು ಸರ್ಕಾರಿ ಪಿಯು ಕಾಲೇಜು. ಹೊಸನಗರ: ರಿಪ್ಪನ್‌ಪೇಟೆಯ ಸರ್ಕಾರಿ ಪಿಯು ಕಾಲೇಜು ಸಾಗರ: ಬ್ಯಾಕೋಡಿನ ಸರ್ಕಾರಿ … Read more

ATNC ಕಾಲೇಜಿನಲ್ಲಿ ನಾಯಕತ್ವ ತರಬೇತಿ, ವಿದ್ಯಾರ್ಥಿಗಳಿಗೆ ಯಾರೆಲ್ಲ ಏನೆಲ್ಲ ಸಲಹೆ ನೀಡಿದರು? ಇಲ್ಲಿದೆ ಪಾಯಿಂಟ್ಸ್‌

Leadership-training-at-ATNC-College-in-Shimoga.

ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಕುವೆಂಪು ವಿಶ್ವವಿದ್ಯಾಲಯ, ರಾಷ್ಟ್ರೀಯ ಶಿಕ್ಷಣ ಸಮಿತಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತಾಶ್ರಯದಲ್ಲಿ ನಾಯಕತ್ವ ತರಬೇತಿ (Leadership Training) ಕಾರ್ಯಾಗಾರದಲ್ಲಿ ‘ನಾಯಕತ್ವ ಕೌಶಲ್ಯಗಳು : ನಾಯಕ/ಕಿ ಎಂದರೆ ಯಾರು?’ ವಿಷಯದ ಕುರಿತು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ವಿಶೇಷ ಉಪನ್ಯಾಸ ನೀಡಿದರು. ಸೇವೆ ಎನ್ನುವುದು ಒಂದು ದಿನಕ್ಕೆ ಸೀಮಿತವಾದ ಪರಿಕಲ್ಪನೆಯಲ್ಲ. ಗಾಂಧೀಜಿಯವರು ಹೇಳುವ ಹಾಗೆ, ನಮ್ಮ ಜೀವನದಲ್ಲಿ ಸಾಮಾಜಿಕ ಬದಲಾವಣೆಗೆ ನಿರಂತರ ಶ್ರಮಿಸಿದಾಗ ಮಾತ್ರ … Read more

ಎಟಿಎನ್‌ಸಿ ಕಾಲೇಜಿನಲ್ಲಿ ಎನ್‌ಎಸ್‌ಎಸ್‌ ದಿನಾಚರಣೆ, ಧ್ವಜಾರೋಹಣ

NSS-Flag-hoisting-at-ATNCC-College

ಶಿವಮೊಗ್ಗ: ಎಟಿಎನ್‌ಸಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ (NSS Day) ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಎನ್‌ಎಸ್‌ಎಸ್‌ ಸಂಯೋಜನಾಧಿಕಾರಿಗಳಾದ ಪ್ರೊ. ಮಂಜುನಾಥ್‌.ಎನ್‌, ಗಾಯತ್ರಿ ಸೇರಿದಂತೆ ಹಲವರು ಇದ್ದರು. ಸಂಯೋಜನಾಧಿಕಾರಿ ಪ್ರವೀಣ್‌.ಬಿ.ಎನ್‌ ಸ್ವಯಂ ಸೇವಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಎಲ್ಲ ತರಗತಿಗಳಲ್ಲಿಯು ಎನ್‌ಎಸ್‌ಎಸ್‌ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಇದನ್ನೂ ಓದಿ » ವಿಡಿಯೋ ಕರೆಯಲ್ಲೆ ಶಿವಮೊಗ್ಗದ ವ್ಯಕ್ತಿ ಅರೆಸ್ಟ್‌, ಹುಷಾರ್‌ ಮುಂದಿನ ಟಾರ್ಗೆಟ್‌ ನೀವೆ, ಏನಿದು ಕೇಸ್‌?

ಶಿವಮೊಗ್ಗದಲ್ಲಿ ATNCC ವಿದ್ಯಾರ್ಥಿಗಳಿಂದ ಪಥ ಸಂಚಲನ, ಯಾರೆಲ್ಲ ಇದ್ದರು? ಏನೆಲ್ಲ ಮಾತನಾಡಿದರು?

ATNCC-Students-rally-in-Shimoga-city.

ಶಿವಮೊಗ್ಗ: ಏಡ್ಸ್‌ ವಿರುದ್ಧ ಜಾಗೃತಿಗೆ ನಗರದ ATNCC ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿ, ಬೀದಿ ನಾಟಕ ಮಾಡಿದರು. ಎಟಿಎನ್‌ಸಿ ಕಾಲೇಜು ಆವರಣದಿಂದ ಬಸವೇಶ್ವರ ವೃತ್ತದವರೆಗೆ ಪಥ ಸಂಚಲನ ಮಾಡಿದರು. ಗಾಂಧಿ ಪಾರ್ಕ್‌ ಮುಂಭಾಗ ಬಸವೇಶ್ವರ ಪ್ರತಿಮೆ ಎದುರು ಹೆಚ್‌ಐವಿ, ಏಡ್ಸ್‌ ಪೀಡಿತರ ವಿರುದ್ಧದ ತಾರತಮ್ಯ ತೊಡೆದು ಹೋಗುವುದಾಗಿ ಪ್ರಮಾಣವಚನ ಬೋಧಿಸಲಾಯಿತು. ಯಾರೆಲ್ಲ ಏನೆಲ್ಲ ಹೇಳಿದರು? ಹೆಚ್‌ಐವಿ, ಏಡ್ಸ್‌ಗೆ ಯುವಜನರು ಬಲಿ ಆಗುತ್ತಿದ್ದಾರೆ. ಇದು ಅತ್ಯಂತ ಕಳವಳಕಾರಿಯಾಗಿದೆ. ಜಾಗೃತಿಯಿಂದ ಮಾತ್ರ ಇದನ್ನು ತಡೆಯಲು ಸಾಧ್ಯ. ಸೊಳ್ಳೆ ಕಚ್ಚುವುದು, ಗಾಳಿ, … Read more

JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ, ಯಾರೆಲ್ಲ ಇದ್ದರು? ಏನೆಲ್ಲ ಹೇಳಿದರು?

JNN-College-orientation-programme-in-Shimoga.

ಶಿವಮೊಗ್ಗ: ವಿದ್ಯಾರ್ಥಿ (Students) ಜೀವನದಲ್ಲಿ ಕಲಿಯುವ ಪ್ರತಿಯೊಂದು ವಿಷಯಗಳಲ್ಲಿರುವ ವಾಸ್ತವ ಪ್ರಾಮುಖ್ಯತೆಯನ್ನು ಅರಿತು ಕಲಿಕೆ ಮುಂದುವರೆಸಿ ಎಂದು ನಾಸಾ-ಇಸ್ರೋ ಸಿಂಥೆಟಿಕ್ ಅಪರ್ಚರ್ ರಾಡಾರ್ (NISAR) ಮಿಷನ್ ಯೋಜನಾ ನಿರ್ದೇಶಕಿ ಚೈತ್ರಾ ರಾವ್ ಸಲಹೆ ನೀಡಿದರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  ಪದವಿ ಹಂತದಲ್ಲಿ ಕಲಿಯುವ ಇನ್ಟಿಗ್ರೇಷನ್ ಮತ್ತು ಡಿಫರೆಸ್ನಿಯೇಷನ್ ವಿಷಯಗಳು ರಾಕೆಟ್ ವಿಜ್ಞಾನದಲ್ಲಿ ಬಳಸಲಾಗುತ್ತದೆ. ಅದೇ ರೀತಿ ಯಾವುದೇ ವಿಷಯಗಳನ್ನು ನಾವು … Read more

ಸಹ್ಯಾದ್ರಿ ಕಾಲೇಜಿನಲ್ಲಿ ಇಂದಿನಿಂದ ಎರಡು ದಿನ ಕಾರ್ಯಾಗಾರ

sahyadri-college-general-image

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನೆ, ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ವತಿಯಿಂದ ಸೆ. 9 ಮತ್ತು 10 ರಂದು ಬೆಳಿಗ್ಗೆ 10.30ಕ್ಕೆ ಎನ್ಎಸ್ಎಸ್ ಸ್ವಯಂ ಸೇವಕರಿಗೆ ಎರಡು ದಿನ ವಿಶ್ವವಿದ್ಯಾಲಯ ಮಟ್ಟದ ‘ನಾಯಕತ್ವ ತರಬೇತಿ ಕಾರ್ಯಾಗಾರ’ (Leadership training) ಹಮ್ಮಿಕೊಳ್ಳಲಾಗಿದೆ.  ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ ಎ.ಎಲ್. ಮಂಜುನಾಥ ಕಾರ್ಯಾಗಾರ ಉದ್ಘಾಟಿಸುವರು. ಪ್ರಾಚಾರ್ಯ ಪ್ರೊ.ಟಿ. ಅವಿನಾಶ್ ಅಧ್ಯಕ್ಷತೆ ವಹಿಸುವರು. ರಾಜ್ಯ ಗಾಂಧಿ ಸ್ಮಾರಕ ನಿಧಿ ಕಾರ್ಯಕ್ರಮ ನಿರ್ದೇಶಕ ಪ್ರೊ.ಜಿ.ಬಿ. ಶಿವರಾಜ ಅವರು ಆಶಯ ಭಾಷಣ … Read more