ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್‌, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

JNNCE-college-Students-Champion-in-VTU-Cultural-Fest.

ಶಿವಮೊಗ್ಗ: ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ (JNNCE) ಸಾಂಸ್ಕೃತಿಕ ತಂಡವು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಏರ್ಪಡಿಸಿದ್ದ ಅಂತರ ಕಾಲೇಜು ಸಾಂಸ್ಕೃತಿಕ ಉತ್ಸವ ಯುಕ್ತಿ-2026 ನಲ್ಲಿ ಅಸಾಧಾರಣ ಪ್ರದರ್ಶನ ಚಾಂಪಿಯನ್ ಟ್ರೋಫಿ ಮುಡಿಗೇರಿಸಿಕೊಂಡಿದ್ದಾರೆ. ಮೈಸೂರಿನ ವಿಟಿಯು ವಲಯ ಕೇಂದ್ರದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಛಾಯಾಗ್ರಹಣ ಸ್ಪರ್ಧೆಯಲ್ಲಿ ಭುವನ್.ಜಿ.ಆರ್ (ಪ್ರಥಮ), ಕೊಲಾಜ್ ಸ್ಪರ್ಧೆಯಲ್ಲಿ ಅಪೂರ್ವ ಹರೀಶ್ (ಪ್ರಥಮ), ಸಮೂಹ ಗಾಯನ ಸ್ಪರ್ಧೆಯಲ್ಲಿ ವಿಕಾಸ್.ಬಿ.ಎಚ್, ಮೈತ್ರೇಯಿ, ಲಿಂಗೇಶ್.ಆರ್, ಸಾನಿಧ್ಯ ಹಮ್ಮಿಗೆ, ಸಿಂಚನ. ಆರ್ ತಂಡ (ಪ್ರಥಮ), ರಂಗೋಲಿ ಸ್ಪರ್ಧೆಯಲ್ಲಿ ಅಪೂರ್ವ … Read more

ಶಿವಮೊಗ್ಗದ ವಿದ್ಯಾರ್ಥಿನಿ ರಾಜ್ಯಕ್ಕೆ ಫಸ್ಟ್‌, ತಾಯಿಯಂತೆ ರ‍್ಯಾಂಕ್ ಗಳಿಸಿದ ಮಾಜಿ MLA ಮೊಮ್ಮಗಳು

Gold-Medal-for-JNNCE-MBA-student-Parvathi-Salera

ಶಿವಮೊಗ್ಗ: ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಪಾರ್ವತಿ ಸಾಲೇರ ಅವರು ಎಂಬಿಎ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ರಾಜ್ಯಕ್ಕೆ ಪ್ರಥಮ (First Rank) ರ‍್ಯಾಂಕ್ ಪಡೆದು ನಾಲ್ಕು ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಮತ್ತೋರ್ವ ವಿದ್ಯಾರ್ಥಿ ಸಂಜಯ್ ಎಂ.ವಿ ಅವರು ಎಂಟೆಕ್ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ರಾಜ್ಯಕ್ಕೆ ಎಂಟನೇ ರ‍್ಯಾಂಕ್ ಗಳಿಸಿದ್ದಾರೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣರಾವ್ ಅವರು ಸಂತಸ ವ್ಯಕ್ತಪಡಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ … Read more

ATNC ಸಂಜೆ ಕಾಲೇಜಿಗೆ ಗೆಲುವು, ಕೋಣಂದೂರು ಕಾಲೇಜು ರನ್ನರ್‌ ಅಪ್‌

NES-Sports-Meet-ATNC-Evening-College-Champions

ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ಸಮಿತಿ ವತಿಯಿಂದ ಭಾನುವಾರ ಜೆ.ಎನ್.ಎನ್.ಸಿ.ಇ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಎನ್ಇಎಸ್ ಕ್ರೀಡೋತ್ಸವ 2026ರ (Sports Meet) ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಚಾರ್ಯ ತುಳಸಿ‌ ರಾಷ್ಟ್ರೀಯ ವಾಣಿಜ್ಯ ಸಂಜೆ‌ ಕಾಲೇಜು ತಂಡ ಗೆಲುವು ಸಾಧಿಸಿದೆ. ಕೋಣಂದೂರಿನ ಶರಾವತಿ ಪ್ರಥಮ ದರ್ಜೆ ಕಾಲೇಜಿನ ತಂಡ ರನ್ನರ್‌ ಅಪ್ ಪಡೆದರು. ಯಾವ್ಯಾವ ಕ್ರೀಡೆಯಲ್ಲಿ ಯಾರೆಲ್ಲ ಗೆದ್ದರು? ಪುರುಷ ವಾಲಿಬಾಲ್ ಸ್ಪರ್ಧೆಯಲ್ಲಿ ಜೆ.ಎನ್.ಎನ್.ಸಿ.ಇ ಟ್ರಾನ್ಸ್‌ಪೋರ್ಟ್‌ ವಿಭಾಗ (ಪ್ರಥಮ), ಎನ್ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜು (ದ್ವಿತೀಯ), ಶಟಲ್‌ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ನ್ಯಾಷನಲ್ … Read more

ಇಂದಿರಾ ಗಾಂಧಿ ಮುಕ್ತ ವಿವಿಗೆ ಪ್ರವೇಶ ಪ್ರಕ್ರಿಯೆ ಆರಂಭ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಡಿಟೇಲ್ಸ್‌

Indira-Gandhi-Open-university-Press-Meet.

ಶಿವಮೊಗ್ಗ: ಕೇಂದ್ರ ಶಿಕ್ಷಣ ಇಲಾಖೆಯ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಪ್ರವೇಶ ಪ್ರಕ್ರಿಯೆ (Admissions) ಆರಂಭವಾಗಿದೆ ಎಂದು ವಿವಿ ಪ್ರಾದೇಶಿಕ ನಿರ್ದೇಶಕ ಡಾ.ಎಂ.ಷಣ್ಮುಗಂ ತಿಳಿಸಿದರು. ಇದನ್ನೂ ಓದಿ » ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್‌ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಂದಿರಾ ಗಾಂಧಿ ಮುಕ್ತ ವಿವಿ ನ್ಯಾಕ್ ನಿಂದ ಎ++ ಶ್ರೇಣಿ ಪಡೆದಿದೆ. ದೇಶಾದ್ಯಂತ ಪ್ರತಿ ವರ್ಷ ಆರು ಲಕ್ಷಕ್ಕೂ ಹೆಚ್ಚು ಜನ ವಿವಿ ಪ್ರವೇಶ ಪಡೆಯುತ್ತಾರೆ. ದೇಶದಲ್ಲಿ 1500 … Read more

ಶಿವಮೊಗ್ಗದ 120 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ, ವಿಜ್ಞಾನಿಯಿಂದ ಪ್ರಮುಖ ಸಲಹೆ, ಏನೇನೆಲ್ಲ ಹೇಳಿದರು?

301225 NES Pharmacy College degree Graduation Day

ಶಿವಮೊಗ್ಗ: ನ್ಯಾನೋ, ಬಯೋ ಮತ್ತು ಕೃತಕ‌ ಬುದ್ಧಿಮತ್ತೆಯ ತಂತ್ರಜ್ಞಾನಗಳು ಒಟ್ಟಾಗಿ ಕೂಡಿ ಬರುವ ಮೂಲಕ, ಜಗತ್ತಿನಲ್ಲಿ ರಭಸದ ಬದಲಾವಣೆ ಸಾಧ್ಯವಾಗುತ್ತಿದೆ ಎಂದು ವಿಜ್ಞಾನಿ ಡಾ.ಎಸ್.ಎಂ.ಶಿವಪ್ರಸಾದ್ ಹೇಳಿದರು. (Graduation Day) ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಫಾರ್ಮಸಿ ವಿದ್ಯಾರ್ಥಿಗಳ ಗ್ರಾಜುಯೇಷನ್ ಡೇ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದಶಕಗಳ ಹಿಂದೆ ವಿಜ್ಞಾನವಾಗಿದ್ದ ನ್ಯಾನೋ, ಬಯೋ ವಿಷಯಗಳು, ತಂತ್ರಜ್ಞಾನದ ರೂಪ ಪಡೆದು, ಕೃತಕ ಬುದ್ಧಿಮತ್ತೆಯ ಮೂಲಕ ಅಮೂಲಾಗ್ರ ಬದಲಾವಣೆ ತರುತ್ತಿವೆ. … Read more

ಸಹ್ಯಾದ್ರಿ ಕಾಲೇಜು ಪ್ರಾಧ್ಯಾಪಕ ತುಮಕೂರು ವಿವಿ ಮೌಲ್ಯಮಾಪನ ಕುಲಸಚಿವರಾಗಿ ನೇಮಕ

Dr-Mohan-Chandragutti-appointed-as-evaluation-registrar

ಶಿವಮೊಗ್ಗ: ಸಹ್ಯಾದ್ರಿ ಕಲಾ ಕಾಲೇಜು ಪ್ರಾಧ್ಯಾಪಕ ಡಾ. ಮೋಹನ್‌.ಹೆಚ್‌.ಎಸ್‌. ಅವರನ್ನು ತುಮಕೂರು ವಿಶ್ವವಿದ್ಯಾಲಯದ (tumkur university) ಮೌಲ್ಯಮಾಪನ ವಿಭಾಗದ ಕುಲಸಚಿವರಾಗಿ ನೇಮಿಸಿ ಉನ್ನತ ಶಿಕ್ಷಣ ಇಲಾಖೆ ಅದೇಶಿಸಿದೆ. ರಾಜ್ಯಪಾಲರ ಆದೇಶದ ಹಿನ್ನೆಲೆ ಡಾ. ಮೋಹನ್‌.ಹೆಚ್‌.ಎಸ್‌ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ತುಮಕೂರು ವಿವಿಯ ಮೌಲ್ಯಮಾಪನ ಕುಲಸಚಿವರಾಗಿ ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗದ ಅಧಿಕಾರಿಗಳಿಗೆ 15 ದಿನದ ಗಡುವು ನೀಡಿದ ಮಿನಿಸ್ಟರ್‌, ಕಾರಣವೇನು?

ಶಿವಮೊಗ್ಗದ ಪಿಇಎಸ್‌ ಸಂಸ್ಥೆಗೆ ನೂತನ ಕುಲಸಚಿವರ ನೇಮಕ

New-Registrar-for-PES-Institutions.

ಶಿವಮೊಗ್ಗ: ಪಿಇಎಸ್‌ ಸಂಸ್ಥೆಯಲ್ಲಿ ಈವರೆಗೆ ಆಡಳಿತ ಸಂಯೋಜನಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುವ ಡಾ. ನಾಗರಾಜ. ಆರ್ ಅವರನ್ನು ಪಿಇಎಸ್ ಸಂಸ್ಥೆಯ ಕುಲಸಚಿವರಾಗಿ (ರಿಜಿಸ್ಟ್ರಾರ್) ಪದೋನ್ನತಿ ನೀಡಲಾಗಿದೆ. 2008 ರಲ್ಲಿ ಪಿಇಎಸ್ ಸಂಸ್ಥೆಯ ಎಂಬಿಎ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾಗಿ ನೇಮಕ ಗೊಂಡು 2011ರಲ್ಲಿ ಅದನ್ನು ಸಂಶೋಧನಾ ಕೇಂದ್ರವಾಗಿ ಮಾರ್ಪಡಿಸಿದರು. ಅವರ ಬೋಧನಾ ಕ್ಷೇತ್ರದಲ್ಲಿ ಮಾರ್ಕೆಟಿಂಗ್, ಮ್ಯಾ ನೇಜ್‌ಮೆಂಟ್ ಮತ್ತು ಸಂಯೋಜಿತ ಕೋರ್ಸ್‌ಗಳು ಸೇರಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ » ‘ಶಿವಮೊಗ್ಗಕ್ಕೆ ಇನ್ನೂ ₹100 ಕೋಟಿ ಬರಬೇಕಿತ್ತು’, ಸಂಸದ … Read more

ಮಂಗಳೂರು ವಲಯ ಮಟ್ಟದ ಯುವಜನೋತ್ಸವ, ಶಿವಮೊಗ್ಗದ ಕಾಲೇಜು ಚಾಂಪಿಯನ್‌

Shimoga-SBR-Law-students-became-champions-at-mangalore

ಶಿವಮೊಗ್ಗ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ರಾಷ್ಟ್ರೀಯ ಶಿಕ್ಷಣ ಸಮಿತಿ, ಸಿ.ಭೀಮಸೇನ ರಾವ್ ಕಾನೂನು ಕಾಲೇಜಿನ ವತಿಯಿಂದ ಏರ್ಪಡಿಸಿದ್ದ ಮಂಗಳೂರು ವಲಯ ಮಟ್ಟದ ಯುವಜನೋತ್ಸವದ ಸಮಾರೋಪ ಸಮಾರಂಭದಲ್ಲಿ ಸಿ.ಬಿ.ಆರ್ ಕಾನೂನು ಕಾಲೇಜು ವಿದ್ಯಾರ್ಥಿಗಳ ತಂಡ ಚಾಂಪಿಯನ್ಸ್ ಗಳಾಗಿ ಹೊರಹೊಮ್ಮಿದರು. ವಿವೇಕಾನಂದ ಕಾನೂನು ಕಾಲೇಜು ಪುತ್ತೂರು ಹಾಗೂ ವೈಕುಂಠ ಬಾಳಿಗ ಕಾನೂನು ಕಾಲೇಜು ಉಡುಪಿ ರನ್ನರ್ ಅಪ್ ಆಗಿ ಬಹುಮಾನ ಪಡೆದರು. ಎರಡು ದಿನಗಳ ಕಾಲ ನಡೆದ ವಿವಿಧ ಸ್ಪರ್ಧೆಗಳಲ್ಲಿ ರಾಜ್ಯದ 10 ಕಾನೂನು ಕಾಲೇಜಿನ ವಿದ್ಯಾರ್ಥಿಗಳ ತಂಡ ಭಾಗವಹಿಸಿದ್ದರು.  … Read more

ಶಿವಮೊಗ್ಗದ ಸೇಕ್ರೆಡ್‌ ಹಾರ್ಟ್‌ ಶಾಲೆ ವಜ್ರಮಹೋತ್ಸವ, ಯಾವಾಗ? ಏನೇನಿರುತ್ತೆ ಕಾರ್ಯಕ್ರಮ?

Kumar-Bangarappa-at-Shivamogga-Press-Trust

ಶಿವಮೊಗ್ಗ: ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆಯ 60ನೇ ವರ್ಷದ ವಜ್ರಮಹೋತ್ಸವದ ಆಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುವುದು ಎಂದು ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಮಾಜಿ ಸಚಿವ ಕುಮಾ‌ರ್ ಬಂಗಾರಪ್ಪ ತಿಳಿಸಿದರು. ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಮಾರ ಬಂಗಾರಪ್ಪ, ನಗರದ ಹೃದಯ ಭಾಗದಲ್ಲಿರುವ ಸೇಕ್ರೆಡ್ ಹಾರ್ಟ್ ಪ್ರೌಢಶಾಲೆ 1965ರಲ್ಲಿ ಚಿಕ್ಕದಾಗಿ ಪ್ರಾರಂಭಗೊಂಡು ಇಂದು ಹೆಮ್ಮರವಾಗಿ ಬೆಳೆದಿದೆ. 1990ರಲ್ಲಿ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡಿತ್ತು. ಈಗ ವಜ್ರ ಮಹೋತ್ಸವ ಆಚರಣೆಗೆ ಸಿದ್ಧತೆ ನಡೆಸಿದ್ದೇವೆ ಎಂದರು. ಡಿ.20 ಮತ್ತು 21ರಂದು ವಜ್ರಮಹೋತ್ಸವ … Read more

ಶಿವಮೊಗ್ಗದ 8, 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆ, ಏನೆಲ್ಲ ಸ್ಪರ್ಧೆಗಳಿವೆ?

PACE-PU-COLLEGE-SHIMOGA.

ಶಿವಮೊಗ್ಗ: ತ್ಯಾವರೆಕೊಪ್ಪದ ಪ್ರಾಣಿ ಸಂಗ್ರಹಾಲಯ ಹಾಗೂ ಹುಲಿ ಮತ್ತು ಸಿಂಹಧಾಮ, ಶಿವಮೊಗ್ಗದ ಪೇಸ್ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ 8, 9 ಮತ್ತು 10ನೇ ತರಗತಿಗಳಿಗೆ ಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಅ.25ರಂದು ಬೆಳಗ್ಗೆ 9 ಗಂಟೆಗೆ ತೇವರಚಟ್ನಹಳ್ಳಿಯ ಪೇಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಸ್ಪರ್ಧೆಗಳು (Competition) ನಡೆಯಲಿವೆ. ಯಾವೆಲ್ಲ ಸ್ಪರ್ಧಗಳು ನಡೆಯಲಿವೆ? ರಸಪ್ರಶ್ನೆ: ವನ್ಯಜೀವಿಗಳು ಮತ್ತು ಸಾಮಾನ್ಯ ಜ್ಞಾನ ಕುರಿತು ಕೃತಕ ಬುದ್ಧಿಮತ್ತೆ (AI) ಪೇಂಟಿಂಗ್‌: ಶಿವಮೊಗ್ಗ ಜಿಲ್ಲಾ ವನ್ಯಜೀವಿಗಳನ್ನು ಕುರಿತ ಚಿತ್ರಕಲೆ ಪವರ್ … Read more