ಟಗರು ಹೀರೋಯಿನ್ ಜೊತೆ ಸೆಲ್ಫಿಗೆ ಮುಗಿಬಿದ್ದ ವಿದ್ಯಾರ್ಥಿಗಳು, ಭರ್ಜರಿ ಸ್ಟೆಪ್ಸ್ ಹಾಕಿದ ಮಾನ್ವಿತಾ

ಶಿವಮೊಗ್ಗ ಲೈವ್.ಕಾಂ | SHANKARAGHATTA | 4 ಅಕ್ಟೋಬರ್ 2019 ಟಗರು ಹೀರೋಯಿನ್ ಜೊತೆ ಸೆಲ್ಫಿಗೆ ಮುಗಿಬಿದ್ದ ವಿದ್ಯಾರ್ಥಿಗಳು. ಗೌರವ ಧನವನ್ನು ನೆರೆ ಸಂತ್ರಸ್ತರಿಗೆ ನೀಡಿದ ನಟಿ. ಭರ್ಜರಿ ಸ್ಟೆಪ್ಸ್ ಹಾಕಿ ವಿದ್ಯಾರ್ಥಿಗಳನ್ನು ರಂಜಿಸಿದ ಮಾನ್ಯತಾ. ಕುವೆಂಪು ವಿಶ್ವವಿದ್ಯಾಲದಯ ಮೂರು ದಿನದ ಸಹ್ಯಾದ್ರಿ ಉತ್ಸವಕ್ಕೆ ನಟಿ ಮಾನ್ವಿತಾ ಹರೀಶ್ ಚಾಲನೆ ನೀಡಿದ್ದಾರೆ. ಜ್ಞಾನ ಸಹ್ಯಾದ್ರಿ ಕ್ಯಾಂಪಸ್’ನಲ್ಲಿರುವ ಕುವೆಂಪು ಪ್ರತಿಮೆಗೆ ಹಾರ ಹಾಕಿ ಗೌರವ ಸಲ್ಲಿಸಿದರು. ಬಳಿಕ ಮರವಣಿಗೆಗೆ ಚಾಲನೆ ನೀಡಿದರು. ಸೆಲ್ಫಿ.. ಸೆಲ್ಫಿ.. ಸೆಲ್ಫಿ.. ಉದ್ಘಾಟನೆಗೆ ನಟಿ … Read more

ಮೂರು ದಿನದ ಅದ್ಧೂರಿ ಸಹ್ಯಾದ್ರಿ ಉತ್ಸವಕ್ಕೆ ಟಗರು ಹೀರೋಯಿನ್ ಚಾಲನೆ, ಹೇಗಿತ್ತು ಗೊತ್ತಾ ಮೆರವಣಿಗೆಯ ವೈಭವ?

ಶಿವಮೊಗ್ಗ ಲೈವ್.ಕಾಂ | SHIMOGA | 4 ಅಕ್ಟೋಬರ್ 2019 ಕುವೆಂಪು ವಿಶ್ವವಿದ್ಯಾಲಯದ ಮೂರು ದಿನದ ಸಹ್ಯಾದ್ರಿ ಉತ್ಸವಕ್ಕೆ ಟಗರು ಸಿನಿಮಾ ಹೀರೋಯಿನ್ ಮಾನ್ವಿತಾ ಹರೀಶ್ ಉದ್ಘಾಟನೆ ಮಾಡಿದರು. ಬಳಿಕ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಶಂಕರಘಟ್ಟ ಮುಖ್ಯರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಕಲಾತಂಡಗಳು ಮೆರವಣಿಗೆ ನಡೆಸಿದವು. ಮೆರವಣಿಗೆ ಹೇಗಿತ್ತು? ವಿದ್ಯಾರ್ಥಿಗಳು ಏನೆಲ್ಲ ಕಲೆ ಪ್ರದರ್ಶಿಸಿದರು? ಫೋಟೊ ಆಲ್ಬಂ ಇಲ್ಲಿದೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200 ಸುದ್ದಿಗಾಗಿ ಕರೆ ಮಾಡಿ – 9964634494 ಈ … Read more

ಸಿಎಂ ಯಡಿಯೂರಪ್ಪ ತವರು ಕ್ಷೇತ್ರದಲ್ಲಿ ಕುವೆಂಪು ವಿವಿ ಸ್ನಾತಕೋತ್ತರ ಕೇಂದ್ರ, ಯಾವಾಗ ಆರಂಭ ಗೊತ್ತಾ?

Kuvempu University Examination Building 1

ಶಿವಮೊಗ್ಗ ಲೈವ್.ಕಾಂ | ಶಂಕರಘಟ್ಟ | 20 ಸೆಪ್ಟೆಂಬರ್ 2019 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತವರು ಕ್ಷೇತ್ರ ಶಿಕಾರಿಪುರದಲ್ಲಿ ಕುವೆಂಪು ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರ ತೆರೆಯಲು ನಿರ್ಧರಿಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಲೆ ಕೇಂದ್ರ ಆರಂಭಿಸಲು ವಿದ್ಯಾ ವಿಷಯಕ ಪರಿಷತ್ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುವೆಂಪು ವಿವಿ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ, ಗ್ರಾಮಿಣ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸಾಗಿಸುವ ಉದ್ದೇಶದಿಂದ ಮತ್ತೊಂದು ಸ್ನಾತಕೋತ್ತರ ಕೇಂದ್ರ ತೆರೆಯಲಾಗುತ್ತಿದೆ. ಕೇಂದ್ರಕ್ಕೆ ಅಗತ್ಯವಾದ ಭೂಮಿ, ಕಟ್ಟಡ ಮತ್ತಿತರೆ ಮೂಲಸೌಲಭ್ಯಕ್ಕಾಗಿ … Read more