ಕುವೆಂಪು ವಿಶ್ವವಿದ್ಯಾಲಯ, ಅರ್ಜಿ ಸಲ್ಲಿಸುವ ದಿನಾಂಕ ಮುಂದಕ್ಕೆ

kuvempu-University-

ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯವು 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಾತಿಗೆ (Admission) ಸಂಬಂಧಿಸಿದಂತೆ ಯುಯುಸಿಎಂಎಸ್ ಪೋರ್ಟಲ್ ಮೂಲಕ ಆಹ್ವಾನಿಸಲಾದ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಿದೆ. ಇಲ್ಲಿದೆ ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 8 ಮೆರಿಟ್ ಆಧಾರಿತ ಪಟ್ಟಿ ಬಿಡುಗಡೆ: ಆಗಸ್ಟ್ 18 ಪ್ರವೇಶಾತಿ ಕೌನ್ಸಿಲಿಂಗ್: ಮೆರಿಟ್ ಮತ್ತು ಸ್ಪೆಷಲ್‌ ಕೆಟಗರಿ: ಆಗಸ್ಟ್ 20 ಮೆರಿಟ್ ಕಮ್ ಪೇಮೆಂಟ್: ಆಗಸ್ಟ್ 21 ವರ್ಗಾವಣೆಗೆ ಕೊನೆಯ ದಿನಾಂಕ: ಆಗಸ್ಟ್ … Read more

ಪಿಇಎಸ್‌ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಸೀಕ್ರೆಟ್‌ ತಿಳಿಸಿದ ಮೋಟಿವೇಷನ್‌ ಗುರು, ಏನದು?

Orientation-Day-At-PES-College-Shimoga. Motivational guru.

ಶಿವಮೊಗ್ಗ: ಪದವಿಯಲ್ಲಿ ಉತ್ತಮ ಅಂಕ ಗಳಿಸುವುದಷ್ಟೆ ಮುಖ್ಯವಲ್ಲ. ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಸ್ವಯಂ ಶಿಸ್ತಿನಿಂದ ಕೌಶಲ್ಯಗಳನ್ನು ಕರಗತ ಮಾಡಿಕೊಂಡರೆ ಯಶಸ್ಸು ಸಿಗಲಿದೆ ಎಂದು ಕಾರ್ಪೊರೇಟ್‌ ತರಬೇತುದಾರ ಮತ್ತು ಮೋಟಿವೇಷನ್‌ ಗುರು (Motivational) ಬ್ರಜ್‌ ಕಿಶೋರ್‌ ಗುಪ್ತಾ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಇದನ್ನೂ ಓದಿ » ಹೊಸನಗರ, ಸಾಗರ ತಹಶೀಲ್ದಾರ್‌ಗಳ ವರ್ಗಾವಣೆ ಪಿಎಸ್‌ಐಎಎಮ್‌ಎಸ್‌ ಕಾಲೇಜಿನ ಓರಿಯಂಟೇಶನ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಬ್ರಜ್‌ ಕಿಶೋರ್‌ ಗುಪ್ತಾ, ಶೇ.50ರಷ್ಟು ಪದವಿ ವಿದ್ಯಾರ್ಥಿಗಳು ಉದ್ಯೋಗ ಪಡೆಯಲು ಅರ್ಹರಾಗಿಲ್ಲ ಎಂದು ನೀತಿ ಆಯೋಗದ ಇತ್ತೀಚಿನ ವರದಿಯಲ್ಲಿ ತಿಳಿಸಲಾಗಿದೆ. ಕಾರ್ಪೊರೇಟ್‌ … Read more

ಕುವೆಂಪು ವಿಶ್ವವಿದ್ಯಾಲಯಕ್ಕೆ ಮತ್ತೊಮ್ಮೆ A ಗ್ರೇಡ್‌, ಹೇಗಿತ್ತು ಮೌಲ್ಯಮಾಪನ? ಕುಲಪತಿ ಹೇಳಿದ್ದೇನು?

kuvempu-University-

ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ(NAAC) ‘ಎ’ ಗ್ರೇಡ್ ಮಾನ್ಯತೆ ನೀಡಿದೆ. ಇದನ್ನೂ ಓದಿ » ಫೋನ್‌ ಪೇಯಲ್ಲಿ ಕರೆಂಟ್‌ ಬಿಲ್‌ ಕಟ್ಟಿದ ಶಿವಮೊಗ್ಗದ ವಕ್ತಿಗೆ ಸ್ವಲ್ಪ ಹೊತ್ತಿಗೆ ಕಾದಿತ್ತು ಶಾಕ್ 2018ರ ಅಕ್ಟೋಬರ್ ತಿಂಗಳಿನಿಂದ 2024ರ ಸೆಪ್ಟೆಂಬರ್ ವರೆಗಿನ ಮೌಲ್ಯಮಾಪನ ಅವಧಿಯಲ್ಲಿ ವಿಶ್ವವಿದ್ಯಾಲಯದಲ್ಲಿ ನಡೆದ ಶೈಕ್ಷಣಿಕ ಕಾರ್ಯಕ್ರಮಗಳು, ವಿದ್ಯಾರ್ಥಿ ಕೇಂದ್ರಿತ ಸುಧಾರಣೆಗಳು, ಮತ್ತು ಮೂಲಭೂತ ಸೌಕರ್ಯಗಳಲ್ಲಿನ ಸುಧಾರಣೆಗಳನ್ನು ನ್ಯಾಕ್ ತಂಡ ಕಳೆದ ತಿಂಗಳು ಪರಿಶೀಲನೆ ನಡೆಸಿತ್ತು. ಇದೀಗ ನ್ಯಾಕ್ ಸಂಸ್ಥೆ ಫಲಿತಾಂಶವನ್ನು ವಿಶ್ವವಿದ್ಯಾಲಯದೊಂದಿಗೆ … Read more

CET, ಕಾಮೆಡ್‌-ಕೆ ಸೀಟು ಆಯ್ಕೆ ಹೇಗೆ? ಶಿವಮೊಗ್ಗದಲ್ಲಿ ತಜ್ಞರ ಜೊತೆ ಜುಲೈ 13ಕ್ಕೆ ಸಂವಾದ

140525 JNNCE engineering college in Shimoga

ಶಿವಮೊಗ್ಗ: ನಗರದ ಜೆಎನ್‌ಎನ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಜುಲೈ 13ರಂದು ಬೆಳಗ್ಗೆ 10 ಗಂಟೆಗೆ CET/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯನ್ನು ನೇರ ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಗುತ್ತಿದ್ದು, ಜೊತೆಯಲ್ಲಿ ವಿವಿಧ ಇಂಜಿನಿಯರಿಂಗ್‌ ವಿಭಾಗಗಳ ಪರಿಚಯ, ಉದ್ಯೋಗವಕಾಶಗಳು, ವಿವಿಧ ವಿದ್ಯಾರ್ಥಿ ವೇತನಗಳ ಕುರಿತಾಗಿ ತಜ್ಞರು ಮಾಹಿತಿ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ: 9632471667 ಸಂಪರ್ಕಿಸಲು ಪ್ರಕಟಣೆಯಲ್ಲಿ … Read more

ಕುವೆಂಪು ವಿವಿ ನಿವೃತ್ತ ಪ್ರೊಫೆಸರ್‌ ಚಂದ್ರೇಶೇಖರ್‌ ಅಭಿನಂದನಾ ಸಮಾರಂಭ, ಹೇಗಿತ್ತು? ಯಾರೆಲ್ಲ ಏನೆಲ್ಲ ಮಾತನಾಡಿದರು?

Professor-Chandrshekar-felicitated-at-Shimoga

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಹಳೇ ವಿದ್ಯಾರ್ಥಿಗಳ ಸಮೂಹದ ವತಿಯಿಂದ ರಾಜ್ಯಶಾಸ್ತ್ರ ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿವೃತ್ತ ಮುಖ್ಯಸ್ಥ ಪ್ರೊ.ಕೆ.ಚಂದ್ರಶೇಖರ್‌ ಅಭಿನಂದನಾ ಸಮಾರಂಭ (FELICITATION) ನಡೆಸಲಾಯಿತು. ಶಿವಮೊಗ್ಗದ ಪತ್ರಿಕಾ ಭವನದ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕುವೆಂಪು ವಿಶ್ವವಿದ್ಯಾಲಯದ ನಿವೃತ್ತ ಕುಲಸಚಿವ ಪ್ರೊ. ಹೂವಯ್ಯಗೌಡ, ಪತ್ರಿಕೋದ್ಯಮ ವಿಭಾಗದ ನಿವೃತ್ತ ಮುಖ್ಯಸ್ಥ ಪೂರ್ಣಾನಂದ, ದಸಂಸ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ಇಂಗ್ಲಿಷ್‌ ವಿಭಾಗದ ಪ್ರಾಧ್ಯಾಪಕ ದತ್ತಾತ್ರೇಯ, ರಾಜ್ಯಶಾಸ್ತ್ರ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಎಂ.ಎಚ್‌. ಪ್ರಹ್ಲಾದಪ್ಪ ಉಪಸ್ಥಿತರಿದ್ದರು.  ಹಳೇ ವಿದ್ಯಾರ್ಥಿಗಳಾದ ರಾಘವೇಂದ್ರ … Read more

ಪ್ರಶ್ನೆ ಪತ್ರಿಕೆ ಗೊಂದಲ ವಿಚಾರ, ಕುವೆಂಪು ವಿವಿ ಪರೀಕ್ಷಾಂಗ ಕುಲಸಚಿವರಿಂದ ಮಹತ್ವದ ಪ್ರಕಟಣೆ

Kuvempu-University-Examination-Registrar-sm-gopinath

ಶಂಕರಘಟ್ಟ: ಪ್ರಶ್ನೆ ಪತ್ರಿಕೆ ಗೊಂದಲದಿಂದ ಬಿ.ಎ. 6ನೇ ಸೆಮಿಸ್ಟರ್‌ ಕನ್ನಡ ಐಚ್ಛಿಕ ಪರೀಕ್ಷೆಯನ್ನು (Examination) ಮುಂದೂಡಲಾಗಿದೆ. ಪರೀಕ್ಷೆಯ ದಿನಾಂಕವನ್ನು ಮುಂದೆ ತಿಳಿಸಲಾಗುತ್ತದೆ. ಇನ್ನು, ಗೊಂದಲಕ್ಕೆ ಕಾರಣರಾದ ಅಧ್ಯಾಪಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ತಿಳಿಸಿದ್ದಾರೆ. ಪ್ರಶ್ನೆ ಪತ್ರಿಕೆಯಲ್ಲಿ ಉಂಟಾಗಿದ್ದ ಗೊಂದಲದಿಂದ ಇಂದು ನಡೆಯಬೇಕಿದ್ದ ಪರೀಕ್ಷೆ ದಿಢೀರ್‌ ಮುಂದೂಡಿಕೆಯಾಗಿತ್ತು. ಈ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಮಾಡಿತ್ತು. ಈಗ ಗೊಂದಲಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ವಿವಿ ಪ್ರಕಟಣೆಯಲ್ಲಿ ತಿಳಿಸಿದೆ. ವಿವಿ … Read more

BREAKING NEWS – ಕುವೆಂಪು ವಿವಿ, ಪ್ರಶ್ನೆ ಪತ್ರಿಕೆಯಲ್ಲಿ ಯಡವಟ್ಟು, ಕನ್ನಡ ಪರೀಕ್ಷೆ ದಿಢೀರ್‌ ರದ್ದು, ಏನಿದು ಪ್ರಕರಣ?

Kuvempu-University-File-Image

ಶಿವಮೊಗ್ಗ: ಪ್ರಶ್ನೆ ಪತ್ರಿಕೆಯಲ್ಲಿನ ಗೊಂದಲದಿಂದಾಗಿ ಕುವೆಂಪು ವಿಶ್ವವಿದ್ಯಾಲಯದ ಬಿ.ಎ. ಕನ್ನಡ ಐಚ್ಛಿಕ ಪರೀಕ್ಷೆ (Examination) ದಿಢೀರ್‌ ರದ್ದಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆಗಳನ್ನು ಹಿಂಪಡೆದು ಕಳುಹಿಸಲಾಗಿದೆ.   ಬಿ.ಎ. 6ನೇ ಸೆಮಿಸ್ಟರ್‌ ಐಚ್ಛಿಕ ಕನ್ನಡ ಪರೀಕ್ಷೆ (ಪ್ರಶ್ನೆ ಪತ್ರಿಕೆ ಸಂಖ್ಯೆ 30632) ಇವತ್ತು ನಿಗದಿಯಾಗಿತ್ತು. ಆದರೆ ಪ್ರಶ್ನೆ ಪತ್ರಿಕೆ ಬದಲಾದ ಹಿನ್ನೆಲೆ ಗೊಂದಲ ಉಂಟಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಲಕೋಟೆ ತೆರೆದಾಗ ಪ್ರಶ್ನೆ ಪತ್ರಿಕೆಯಲ್ಲಿನ ಸಮಸ್ಯೆ ಗೊತ್ತಾಗಿದೆ. ಆತಂಕ, ಗೊಂದಲದಲ್ಲಿ ಸಿಬ್ಬಂದಿ, ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಯಿಂದ … Read more

ಶಿವಮೊಗ್ಗದ JNN ಕಾಲೇಜಿನಲ್ಲಿ ಟೆಕ್‌ ಜೋನ್‌ ಸಮಾರೋಪ, ಯಾರೆಲ್ಲ ಏನೆಲ್ಲ ಸಲಹೆ ನೀಡಿದರು?

Tech-zone-at-Shimoga-JNNCE-college.

ಶಿವಮೊಗ್ಗ: ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಅನನ್ಯ ಮಂಟಪದಲ್ಲಿ ರಾಜ್ಯಮಟ್ಟದ ಇಂಜಿನಿಯರಿಂಗ್ ಅಂತರ ಕಾಲೇಜುಗಳ ತಾಂತ್ರಿಕ ಸ್ಪರ್ಧೆ ‘ಟೆಕ್ ಜೋನ್’ (Tech Zone) ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ನಂತರ ಜಾನ್ವಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಯಾರೆಲ್ಲ ಏನೆಲ್ಲ ಹೇಳಿದರು?‌ ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಎನ್ಇಎಸ್ ಆಜೀವ ಸದಸ್ಯ … Read more

ಕುವೆಂಪು ವಿವಿ ಘಟಿಕೋತ್ಸವ, ಅಭ್ಯರ್ಥಿಗಳಿಂದ ಪದವಿ ಪ್ರಮಾಣ ಪತ್ರಕ್ಕೆ ಅರ್ಜಿ ಆಹ್ವಾನ

kuvempu-University-

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವ (Convocation) ಜೂನ್ ತಿಂಗಳಲ್ಲಿ ಜರುಗಲಿದೆ. ಈ ವೇಳೆ ಅರ್ಹ ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಆಗಸ್ಟ್/ಸೆಪ್ಟೆಂಬರ್-2024 ರ ಸ್ನಾತಕ, ಅಕ್ಟೋಬರ್/ನವೆಂಬರ್-2024 ರ ಬಿ.ಪಿ ಇಡಿ, ಸ್ನಾತಕೋತ್ತರ, ಪಿಜಿ ಡಿಪ್ಲೊಮಾ, ಜನವರಿ/ಫೆಬ್ರುವರಿ-2025ರ ಬಿ.ಇಡಿ ಹಾಗೂ 2025 ಜನವರಿ 31 ಮತ್ತು ನಂತರದಲ್ಲಿ ಪಿಎಚ್.ಡಿ ಪದವಿಗೆ ಪ್ರಕಟಣೆ ಹೊರಡಿಸಲಾದ ಅರ್ಹ ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ. ಘಟಿಕೋತ್ಸವದಲ್ಲಿ ರ‍್ಯಾಂಕ್/ ಸ್ವರ್ಣ ಪದಕ/ನಗದು ಬಹುಮಾನ ಪ್ರಮಾಣ ಪತ್ರಗಳನ್ನು ಪ್ರದಾನ ಮಾಡಲಿದ್ದು, ಮೇಲ್ಕಂಡ ವರ್ಷದಲ್ಲಿ … Read more

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್‌ ಕೋಟಾದ ಸೀಟುಗಳು ಲಭ್ಯ

140525 JNNCE engineering college in Shimoga

ಶಿವಮೊಗ್ಗ: ಪ್ರತಿಷ್ಠಿತ ಜವಾಹರಲಾಲ್‌ ನೆಹರು ರಾಷ್ಟ್ರೀಯ ಇಂಜಿನಿಯರಿಂಗ್‌ ಕಾಲೇಜಿನಲ್ಲಿ (JNNCE) ಪ್ರಸಕ್ತ ಸಾಲಿನ ಮ್ಯಾನೇಜ್ಮೆಂಟ್‌ ಕೋಟಾ ಪ್ರವೇಶಾತಿ ಆರಂಭವಾಗಿದೆ. ಇಂಜಿನಿಯರಿಂಗ್‌ ವಿಭಾಗದ ವಿವಿಧ ವಿಷಯಗಳಲ್ಲಿ ಮ್ಯಾನೇಜ್ಮೆಂಟ್‌ ಸೀಟುಗಳ ಅಡ್ಮಿಷನ್‌ ಆರಂಭವಾಗಿದೆ. ಬಿ.ಇ ವಿಭಾಗದಲ್ಲಿ ಸಿವಿಲ್‌, ಮೆಕಾನಿಕಲ್‌, ಇಇಇ, ಇಸಿಇ, ಇಟಿಇ, ಸಿಎಸ್‌ಇ, ಐಎಸ್‌ಇ, ಎಐ ‌& ಎಂಎಲ್‌, ರೋಬೋಟಿಕ್ಸ್‌ & ಎಐ, ಸಿಎಸ್‌ಇ (ಡೇಟಾ ಸೈನ್ಸ್‌). ಪಿಜಿ ಪ್ರೋಗ್ರಾಂಗಳ ಪೈಕಿ ಎಂಸಿಎ ಮತ್ತು ಎಂಬಿಎ ವಿಭಾಗಗಳಿಗೆ ಮ್ಯಾನೇಜ್ಮೆಂಟ್‌ ಕೋಟಾದಲ್ಲಿ ಪ್ರವೇಶಾತಿ ನೀಡಲಾಗುತ್ತಿದೆ. ನ್ಯಾಕ್‌ ಎ ಗ್ರೇಡ್‌ ಹೊಂದಿರುವ … Read more