ನ.13 ರಿಂದ ಅಗ್ನಿವೀರ್ ನೇಮಕಾತಿ ರ‍್ಯಾಲಿ

SHIMOGA-NEWS-UPDATE

ಶಿವಮೊಗ್ಗ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಅಗ್ನಿಪಥ್ ಯೋಜನೆಯಡಿ ನ.13 ರಿಂದ 19 ರವರೆಗೆ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ (Rally) ನಡೆಯಲಿದೆ. ಈ ರ‍್ಯಾಲಿಗೆ ಜೂ.30 ರಿಂದ ಜು.10 ರವೆರೆಗೆ ನಡೆದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಭಾಗವಹಿಸಬಹುದು. ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು www.joinindianarmy.nic.in ವೆಬ್‌ಸೈಟ್‌ನಲ್ಲಿ ವಿಕ್ಷಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರಾದ ಡಾ.ಸಿ.ಎ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ … Read more

ಮಹಿಳೆಯರಿಗೆ ಬ್ಯೂಟಿ ಪಾರ್ಲರ್‌ ತರಬೇತಿ, ಊಟ, ವಸತಿ, ತರಬೇತಿ ಉಚಿತ, ಯಾರೆಲ್ಲ ಹೆಸರು ನೋಂದಾಯಿಸಬಹುದು?

SHIMOGA-NEWS-UPDATE

ಶಿವಮೊಗ್ಗ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಅಕ್ಟೋಬರ್ 10ರಿಂದ 35 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗಾಗಿ ಉಚಿತ ಬ್ಯೂಟಿ ಪಾರ್ಲರ್ (Beauty Parlor) ತರಬೇತಿ ಶಿಬಿರ ಏರ್ಪಡಿಸಲಾಗಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ನಿರುದ್ಯೋಗಿ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿರಲಿದೆ. ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ … Read more

ರೈತರ ಗಮನಕ್ಕೆ, ಶಿವಮೊಗ್ಗ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆ ಅಡಿ ಭತ್ತ ಖರೀದಿ, ಎಲ್ಲೆಲ್ಲಿ?

Agriculture-News-Farmer

ಶಿವಮೊಗ್ಗ: 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದ ರೈತರಿಂದ ಕೇಂದ್ರ ಸರ್ಕಾರವು ಭತ್ತವನ್ನು (Paddy) ಖರೀದಿಸಲು ಮುಂದಾಗಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ ₹2369 ಹಾಗೂ ಗ್ರೇಡ್ ಎ ಭತ್ತ ಪ್ರತಿ ಕ್ವಿಂಟಾಲ್‌ಗೆ ₹2389 ದರ ನಿಗದಿಪಡಿಸಲಾಗಿದೆ. ಜಿಲ್ಲಾ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆ ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮತ್ತು ನಿಗಮದ ವತಿಯಿಂದ TAPCMS/PACS/FPOs/ಉಪ ಏಜೆನ್ಸಿಗಳನ್ನು ನೇಮಿಸಲಾಗಿದೆ. ರೈತರಿಂದ ಪ್ರತಿ ಎಕರೆಗೆ … Read more

ಯುವನಿಧಿ ಯೋಜನೆ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌, ಈಗಲೇ ನೋಂದಣಿಗೆ ಸೂಚನೆ

Shimoga-News-update

ಶಿವಮೊಗ್ಗ: ಯುವನಿಧಿ (Yuva Nidhi) ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಶಿವಮೊಗ್ಗ ಜಿಲ್ಲೆಯ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಯೋಜನೆಯಡಿ ಸರ್ಕಾರ ಕೈಗಾರಿಕಾ ತರಬೇತಿ ಸಂಸ್ಥೆಗಳು (ಐಟಿಐ), ಜಿಟಿಟಿಸಿ, ಸಿಇಡಿಒಕೆ, ಕೆಎಸ್‌ ಡಿಸಿಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿ ನೀಡುತ್ತಿದೆ. ಯುವನಿಧಿ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ರಾಜ್ಯ ಕೌಶಲಾಭಿವೃದ್ಧಿ ನಿಗಮದ ವೆಬ್ ಸೈಟ್ https:// www.kaushalkar.com/app/registration_verify ಬಳಸಿ ನೋಂದಣಿ ಮಾಡಿಕೊಳ್ಳಲು ಸೂಚಿಸಿದೆ. ಕೌಶಲ್ಕಾರ್ ಪೋರ್ಟಲ್‌ನಲ್ಲಿ ಯುವನಿಧಿ ಫಲಾನುಭವಿಗಳು ತರಬೇತಿ ಪಡೆದರೆ ನಿರುದ್ಯೋಗ ಭತ್ಯೆ ತಡೆಹಿಡಿಯಲಾಗುತ್ತದೆ ಎಂದು ಭಾವಿಸಿ ಕೌಶಲ್ಕಾರ್ ಪೋರ್ಟಲ್‌ನಲ್ಲಿ … Read more

ಸೊರಬ, ಶಿವಮೊಗ್ಗ, ತೀರ್ಥಹಳ್ಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

Minister-Madhu-Bangarappa-Press-meet.

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಎರಡು ದಿನ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸೆ.13ರಂದು ಮಧ್ಯಾಹ್ನ ಸೊರಬದ ರಂಗಮಂದಿರದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಶಿವಮೊಗ್ಗದ ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾ ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಜಿಲ್ಲಾ ಕಾರ್ಯಕರ್ತರ ಸಮಾವೇಶ ಮತ್ತು ನೂತನ ಜಿಲ್ಲಾಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸೆ.14ರಂದು ಬೆಳಗ್ಗೆ 10ಕ್ಕೆ ತೀರ್ಥಹಳ್ಳಿಯ ಬಸವಾನಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ … Read more

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳಿಗೆ ಇವತ್ತು ಒಳ ಹರಿವು ಎಷ್ಟಿದೆ?

-Linganamakki-Dam-General-Image

ಜಲಾಶಯ ಸುದ್ದಿ: ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. ಹಾಗಾಗಿ ಜಿಲ್ಲೆಯ ಜಲಾಶಯಗಳ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. (Dam Level) ಯಾವ್ಯಾವ ಡ್ಯಾಮ್‌ಗೆ ಎಷ್ಟಿದೆ ಒಳಹರಿವು? ಭದ್ರಾ ಜಲಾಶಯ: ಇವತ್ತು ಡ್ಯಾಮ್‌ಗೆ 9017 ಕ್ಯೂಸೆಕ್‌ ಒಳಹರಿವು ಇದೆ. ಜಲಾಶಯದ ನೀರಿನ ಮಟ್ಟ 184.8 ಅಡಿಯಷ್ಟಿದೆ. ಒಟ್ಟು 6621 ಕ್ಯೂಸೆಕ್‌ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಈ ಪೈಕಿ ಬಲದಂಡೆಗೆ 2650 ಕ್ಯೂಸೆಕ್‌, ಎಡದಂಡೆಗೆ 150 ಕ್ಯೂಸೆಕ್‌, ಮೇಲ್ದಂಡೆಗೆ 700 ಕ್ಯೂಸೆಕ್‌, ಕ್ರಸ್ಟ್‌ ಗೇಟ್‌ ಮೂಲಕ … Read more

ಭಾರತೀಯ ಸೇನೆ, ಯುನಿಫಾರ್ಮ್‌ ಸೇವೆಗೆ ಸೇರ ಬಯಸುವವರಿಗೆ ಉಚಿತ ತರಬೇತಿ, ಅರ್ಜಿ ಆಹ್ವಾನ

Shimoga-News-update

ಶಿವಮೊಗ್ಗ: ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ 2ನೇ ತಂಡಕ್ಕಾಗಿ (ಬಾಲಕರಿಗೆ ಮಾತ್ರ) ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ (Training) ನೀಡಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಆಭ್ಯರ್ಥಿಗಳು ನಿಗದಿತ ನಮೂನೆಯ ಅರ್ಜಿಯನ್ನು ಆಯಾ ಜಿಲ್ಲಾ/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆಯ ಮೂಲಕ ಜಿಲ್ಲಾ ಅಧಿಕಾರಿಗಳು, … Read more

ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿಗಳು

Speed News - Shivamogga District

ಶಿವಮೊಗ್ಗ: ಜಿಲ್ಲೆಯಲ್ಲಿ ಈವರೆಗು ಏನೇನಾಯ್ತು? ಇಲ್ಲಿದೆ ಸ್ಪೀಡ್‌ ನ್ಯೂಸ್‌. (Speed News) ಇದನ್ನೂ ಓದಿ » ಶಿವಮೊಗ್ಗದಲ್ಲಿ ಸರ್ಕಾರಿ ಆಂಬುಲೆನ್ಸ್‌ ಚಾಲಕನಿಗೆ ₹10,000 ದಂಡ, ಕಾರಣವೇನು? Shivamogga Speed News

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿದೆ 10 ಸುದ್ದಿಗಳು | 22 ಆಗಸ್ಟ್‌ 2025

Shivamogga Live Today News

ಶಿವಮೊಗ್ಗ ಲೈವ್‌ನಲ್ಲಿ ಅಪ್‌ಲೋಡ್‌ ಆದ 10 ಸುದ್ದಿಗಳು. ಪ್ರತಿ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ. ಸುದ್ದಿ ಓದಿ. ಪುನಃ ಬ್ಯಾಕ್‌ ಬಂದು ಮತ್ತೊಂದು ಸುದ್ದಿ ಓದಬಹುದು. (today news)  today news

ಶಿವಮೊಗ್ಗ ಲಿಡ್‌ಕ‌ರ್ ಉತ್ಪನ್ನಗಳ ಮೇಲೆ ರಿಯಾಯಿತಿ

Shimoga-News-update

ಶಿವಮೊಗ್ಗ: ಗೌರಿ ಗಣೇಶ ಹಬ್ಬದ ಪ್ರಯುಕ್ತ ನಗರದ ನೆಹರು ರಸ್ತೆಯ ಬಸವ ಸದನ ಕಾಂಪ್ಲೆಕ್ಸ್‌ನಲ್ಲಿನ ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಲಿಡ್‌ಕ‌ರ್ (lidkar) ಮಾರಾಟ ಮಳಿಗೆಯಲ್ಲಿ ಅಪ್ಪಟ ಚರ್ಮದ ವಸ್ತುಗಳ ಮೇಲೆ ಶೇ.15ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಖರೀದಿಗೆ ಆ.26ರ ವರೆಗೆ ಅವಕಾಶವಿದೆ ಎಂದು ನಿಗಮದ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ » ಜೀವ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಐದು ವಿಧದ ಇನ್ಷುರೆನ್ಸ್‌ಗಳ ವಿವರ discount sale at … Read more