NEWS 1 ಋಣಮುಕ್ತ ಕಾಯ್ದೆ ವ್ಯಾಪ್ತಿಗೆ ಬರಲ್ಲ ಮೈಕ್ರೋ ಫೈನಾನ್ಸ್ ಸಾಲ | NEWS 2 ಹೊಸನಗರ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

ಶಿವಮೊಗ್ಗ ಲೈವ್.ಕಾಂ | SHIMOGA | 20 ಡಿಸೆಂಬರ್ 2019 ಮೈಕ್ರೋ ಫೈನಾನ್ಸ್ ಸಾಲ ಹಿಂತಿರುಗಿಸಲೇಬೇಕು ಶಿವಮೊಗ್ಗ | ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಪಡೆದ ಸಾಲವನ್ನು ಗ್ರಾಹಕರು ಮರುಪಾವತಿಸಬೇಕು. ಈ ಸಾಲಗಳು ರಾಜ್ಯ ಸರ್ಕಾರದ ಋಣಮುಕ್ತ ಕಾಯ್ದೆ ವ್ಯಾಪ್ತಿಗೆ ಅನ್ವಯ ಆಗುವುದಿಲ್ಲ ಎಂದು ಎಕೆಎಂಐ (ಅಸೋಷಿಯೇಷನ್ ಆಫ್ ಕರ್ನಾಟಕ ಮೈಕ್ರೋಫೈನಾನ್ಸ್ ಇನ್ಸ್’ಟಿಟೂಶನ್) ಸಿಇಒ ವಿ.ಎನ್.ಹೆಗಡೆ ತಿಳಿಸಿದರು. ಮೈಕೋ ಫೆನಾನ್ ಕಂಪನಿಗಳ ಆರ್‌ಬಿಐ ಅಡಿ ಕೆಲಸ ಮಾಡುತ್ತಿದೆ. ಮಹಿಳೆಯರು ಸ್ವಾವಲಂಬಿ ಆಗಲು ಗುಂಪು ಸಾಲ ನೀಡಲಾಗುತ್ತಿದೆ. ಈ ಸಾಲ … Read more

NEWS 1 ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಕರೆಂಟ್ ಕಟ್ | NEWS 2 ಬೀದಿ ಬದಿ ವ್ಯಾಪಾರಿಗಳ ಸಮಿತಿಗೆ ಎಲೆಕ್ಷನ್

power cut graphics

ಶಿವಮೊಗ್ಗ ಲೈವ್.ಕಾಂ | SHIMOGA | 10 ಡಿಸೆಂಬರ್ 2019 NEWS 1 : ಶಿವಮೊಗ್ಗ ಸಿಟಿಯ ವಿವಿಧೆಡೆ ಪವರ್ ಕಟ್ ಶಿವಮೊಗ್ಗ : ಸಿಟಿಯ ಶಂಕರಮಠ ರಸ್ತೆ (ವಾಹನಗಳ ಶೋರೂಂ ಹಾಗೂ ರೈಸ್ ಮಿಲ್ ರಸ್ತೆ) ಮಲ್ಲೇಶ್ವರ ನಗರ, ಗುಂಡಪ್ಪ ಶೆಡ್, ಶೇಷಾದ್ರಿಪುರಂ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಡಿ.11 ರಂದು ಬೆಳಿಗ್ಗೆ 10.00 ರಿಂದ ಸಂಜೆ 6.00ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮೆಸ್ಕಾಂನ ತ್ಯಾವರೆಚಟ್ನಹಳ್ಳಿ ವಿ.ವಿ.ಕೇಂದ್ರದಿಂದ ಸರಬರಾಜಾಗುವ ಎಫ್-9 ಫೀಡರ್’ನಲ್ಲಿ ಮಾಡಲ್ ಸಬ್ ಡಿವಿಷನ್ ಯೋಜನೆಯಡಿ … Read more

NEWS 1 ರಾಜೀನಾಮೆ ಅಂಗೀಕರಿಸಬೇಡಿ, ಶಿವಮೊಗ್ಗ ಕಾಂಗ್ರೆಸ್ ಒತ್ತಾಯ | NEWS 2 ಮಂಗನ ಕಾಯಿಲೆ ಜಾಗೃತಿಗೆ ಡಿಸಿ

H-S-Sundaresh-Congress-President

ಶಿವಮೊಗ್ಗ ಲೈವ್.ಕಾಂ | SHIMOGA | 10 ಡಿಸೆಂಬರ್ 2019 NEWS 1 | ‘ದಿನೇಶ್ ಗುಂಡೂರಾವ್ ರಾಜೀನಾಮೆ ಅಂಗೀಕರಿಸಬೇಡಿ’ ಶಿವಮೊಗ್ಗ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (ಕೆಪಿಸಿಸಿ) ದಿನೇಶ್ ಗುಂಡೂರಾವ್ ಅವರು ನೀಡಿರುವ ರಾಜೀನಾಮೆಯನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಂಗೀಕರಿಸಬಾರದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಒತ್ತಾಯಿಸಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿನ ಹೊಣೆಯನ್ನು ಕೆಪಿಸಿಸಿ ಅಧ್ಯಕ್ಷರ ಮೇಲೆ ಹೊರಿಸುವುದು ಸರಿಯಲ್ಲ. ಅನರ್ಹರ ಗೆಲುವಿಗೆ ಹಣಬಲ ಸೇರಿದಂತೆ ಅನೇಕ ಕಾರಣಗಳಿವೆ. … Read more

NEWS 1 ಪ್ರಿ ಮಿಲಿಟರಿ ತರಬೇತಿಗೆ ಅರ್ಜಿ ಆಹ್ವಾನ | NEWS 2 ಆಯುಧ ಪರವಾನಿಗೆ ನವೀಕರಿಸಿಕೊಳ್ಳಲು ಸೂಚನೆ

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA | 27 ನವೆಂಬರ್ 2019 NEWS 1 | ಪ್ರಿ ಮಿಲಿಟರಿ ತರಬೇತಿಗೆ ಅರ್ಜಿ ಆಹ್ವಾನ ಸಮಾಜ ಕಲ್ಯಾಣ ಇಲಾಖೆಯು ಬೆಂಗಳೂರಿನ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಸಹಯೋಗದೊಂದಿಗೆ 2019-20ನೇ ಸಾಲಿಗೆ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ವಸತಿಯುತ ಪ್ರಿ-ಮಿಲಿಟರಿ ತರಬೇತಿಯನ್ನು ನೀಡಲು ಉದ್ದೇಶಿಸಿದ್ದು, ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ನಮೂನೆಯ ಅರ್ಜಿಯನ್ನು www.sw.kar.nic.inನಲ್ಲಿ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ನಿಗದಿಪಡಿಸಿದ ಅವಧಿಯೊಳಗಾಗಿ ಇ-ಮೇಲ್ ಐಡಿ … Read more

NEWS 1 ಸಿಂಹಧಾಮದಲ್ಲಿ ಮಕ್ಕಳಿಗೆ ಶಿಬಿರ, ಏನೆಲ್ಲ ಇರುತ್ತೆ ಗೊತ್ತಾ? NEWS 2 ಚೆನ್ನೈನಲ್ಲಿ ಶಿವಮೊಗ್ಗದ ವಿದ್ಯಾರ್ಥಿನಿಗೆ ಪ್ರಥಮ ಸ್ಥಾನ

031019 Krishna Mrugha in Simhadama 1

ಶಿವಮೊಗ್ಗ ಲೈವ್.ಕಾಂ | SHIMOGA | 27 ನವೆಂಬರ್ 2019 NEWS 1 | ಸಿಂಹಧಾಮದಲ್ಲಿ ಚಳಿಗಾಲದ ಶಿಬಿರ ಶಿವಮೊಗ್ಗ : ತಾಲೂಕಿನ ತ್ಯಾವರೆಕೊಪ್ಪದ ಹುಲಿ – ಸಿಂಹಧಾಮದಲ್ಲಿ ಡಿಸೆಂಬರ್‌ನ ಪ್ರತಿ ಭಾನುವಾರ ವಿದ್ಯಾರ್ಥಿಗಳಿಗೆ ಮೃಗಾಲಯ ನಿರ್ವಾಹಣೆ ಮತ್ತು ಜೀವಿಗಳ ವಿಷಯ ಕುರಿತು ಚಳಿಗಾಲದ ಶಿಬಿರ ಏರ್ಪಡಿಸಲಾಗಿದೆ. ಈ ಶಿಬಿರದಲ್ಲಿ 12 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳು ಪಾಲ್ಗೊಳಲು ಅವಕಾಶ ಇದ್ದು, ಮೃಗಾಲಯ ನಿರ್ವಾಹಣೆ, ವನ್ಯಜೀವಿ ಆರೋಗ್ಯ ಮತ್ತು ಪರಿಪಾಲನೆ, ಪರಿಸರ ಸಂರಕ್ಷಣೆ, ಪಕ್ಷಿ ವೀಕ್ಷಣೆ, ಸರಿಸೃಪಗಳು, … Read more

NEWS 1 ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲೂ ಮಗು ಪೋಷಣ ಕೊಠಡಿ | NEWS 2 ರವೀಂದ್ರನಗರ ದೇಗುಲದಲ್ಲಿ ಭಗವದ್ಗೀತಾ ಸಪ್ತಾಹ

ಶಿವಮೊಗ್ಗ ಲೈವ್.ಕಾಂ | SHIMOGA | 26 ನವೆಂಬರ್ 2019 NEWS 1 | ಖಾಸಗಿ ಬಸ್ ನಿಲ್ದಾಣದಲ್ಲಿ ಮಗು ಪೋಷಣೆ ಕೊಠಡಿ ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ರೋಟರಿ ಕ್ಲಬ್ ಉತ್ತರದ ವತಿಯಿಂದ ಮಗು ಪೋಷಣೆ ಕೊಠಡಿ ತೆರೆಯಲಾಗಿದೆ. ರೋಟರಿ ಜಿಲ್ಲಾ ಗವರ್’ನರ್ ಬಿ.ಎನ್.ರಮೇಶ್ ಕೊಠಡಿ ಉದ್ಘಾಟಿಸಿದರು. ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ ವಠಾರೆ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು. NEWS 2 | ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಭಗವದ್ಗೀತಾ ಸಪ್ತಹ ಶಿವಮೊಗ್ಗ : … Read more

NEWS 1 ಶಿವಮೊಗ್ಗದಲ್ಲಿ ನ.29ಕ್ಕೆ ಉದ್ಯೋಗ ಮೇಳ | NEWS 2 ಜೆಡಿಎಸ್ ಬಿಡೋದಿಲ್ಲ ಅಂದ್ರು ಮಾಜಿ ಎಂಎಲ್ಎ

JOBS-General-Imag

ಶಿವಮೊಗ್ಗ ಲೈವ್.ಕಾಂ | SHIMOGA | 26 ನವೆಂಬರ್ 2019 NEWS 1 | ಶಿವಮೊಗ್ಗದಲ್ಲಿ ಉದ್ಯೋಗ ಮೇಳ ಶಿವಮೊಗ್ಗ : ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ 2ನೇ ತಿರುವಿನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನ.29ರಂದು ಬೆಳಗ್ಗೆ 10ಕ್ಕೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ನೇರ … Read more

NEWS 1 ನಗರದ ವಿವಿಧೆಡೆ ನಾಳೆ ವಿದ್ಯುತ್ ಕಟ್ | NEWS 2 ಮಾಜಿ ಶಾಸಕಿ ಹುಟ್ಟುಹಬ್ಬಕ್ಕೆ ಅಭಿಮಾನಿಗಳ ರಕ್ತದಾನ

power cut graphics

ಶಿವಮೊಗ್ಗ ಲೈವ್.ಕಾಂ | SHIMOGA | 25 ನವೆಂಬರ್ 2019 NEWS 1 | ಶಿವಮೊಗ್ಗದ ವಿವಿಧೆಡೆ ವಿದ್ಯುತ್ ವ್ಯತ್ಯಯ ಮೆಸ್ಕಾಂ ಮಂಡ್ಲಿ ವಿ.ವಿ.ಕೇಂದ್ರದಲ್ಲಿ ತುರ್ತು ಪರಿವರ್ತಕ ನಿರ್ವಹಣೆ ಕಾರ್ಯ ಕೈಗೊಳ್ಳುವುದರಿಂದ ಶಿವಮೊಗ್ಗ ನಗರ ವ್ಯಾಪ್ತಿಯ ಸೂಳೆಬೈಲು, ಊರಗಡೂರು, ಮದಾರಿಪಾಳ್ಯ, ವಾದಿಹುದಾ, ಇಂದಿರಾ ಬಡಾವಣೆ, ಮಳಲಿಕೊಪ್ಪ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ನ.26 ರಂದು ಬೆಳಿಗ್ಗೆ 9.00 ರಿಂದ ಸಂಜೆ 5.00ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಉಪವಿಭಾಗ-2 ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … Read more

3 NEWS | ಜಾಹೀರಾತು ಆಹಾರ ಪದ್ಧತಿಯಿಂದ ಕ್ಯಾನ್ಸರ್ | ಕ್ರೈಸ್ತರ ಪರಮ ಪ್ರಸಾದ ಮೆರವಣಿಗೆ | ನ್ಯಾಯಾಂಗ ತನಿಖೆಗೆ PFI ಆಗ್ರಹ

ಶಿವಮೊಗ್ಗ ಲೈವ್.ಕಾಂ | SHIMOGA | 25 ನವೆಂಬರ್ 2019 NEWS 1 : ಜಾಹೀರಾತು ಆಹಾರ ಪದ್ಧತಿಯಿಂದ ಕ್ಯಾನ್ಸರ್ ಶಿವಮೊಗ್ಗ : ಜಾಹೀರಾತುಗಳಲ್ಲಿ ತೋರಿಸಿದಂತೆ ಆಹಾರ ಪದ್ಧತಿ ಅನುಸರಿಸಿ ಕ್ಯಾನ್ಸರ್ ರೋಗಕ್ಕೆ ತುತ್ತಾಗುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ದೇಸಿ ಆಹಾರ ಪದ್ಧತಿ ಅರಿತು, ರೂಢಿಸಿಕೊಂಡರೆ ಧನಾತ್ಮಕ ಬದಲಾವಣೆ ಬರಲಿದೆ ಎಂದು ಡಾ.ಖಾದರ್ ಹೇಳಿದ್ದಾರೆ. ಯೋಗ ವಿಸ್ಮಯ ಟ್ರಸ್ಟ್ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ‘ಕ್ಯಾನ್ಸರ್’ಗೆ ಕಾರಣ ಮತ್ತು ಸರಳ ಪರಿಹಾರ’ ಕುರಿತ ವಿಶೇಷ ಶಿಬಿರದಲ್ಲಿ ಹೇಳಿಕೆ. ಯೋಗ ವಿಸ್ಮಯ … Read more

NEWS 3 | ಭದ್ರಾ ನಾಲೆಗಳಿಗೆ ನೀರು ನಿಲುಗಡೆ | ಕಲ್ಲಹಳ್ಳಿಯಲ್ಲಿ ಲಕ್ಷ ದೀಪೋತ್ಸವ | ಮೀನು ವ್ಯಾಪಾರಿಗೆ ಹೃದಯಾಘಾತ

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | SHIMOGA | 25 ನವೆಂಬರ್ 2019 NEWS 1 : ಭದ್ರಾ ನಾಲೆಗಳಿಗೆ ನೀರು ನಿಲುಗಡೆ ಶಿವಮೊಗ್ಗ : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶದ ಬೆಳೆಗಳಿಗೆ ನಾಲೆಗಳ ಮೂಲಕ ಹರಿಸುತ್ತಿರುವ ನೀರನ್ನು  ನ.28ರ ಮಧ್ಯರಾತ್ರಿಯಿಂದ ನಿಲ್ಲಿಸಲಾಗುತ್ತದೆ. ಭದ್ರಾ ಜಲಾಶಯದಿಂದ ಆಗಸ್ಟ್ 16ರಿಂದ ಎಡ ಮತ್ತು ಬಲ ನಾಲೆಗಳಿಗೆ ಮೂಲಕ ಹರಿಸುತ್ತಿದ್ದ ನೀರಿನ್ನು ನಿಲ್ಲಿಸುವುದಾಗಿ ಕರ್ನಾಟಕ ನೀರಾವರಿ ನಿಗಮದ ನೀರಾವರಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. NEWS 2 : ಮೀನು … Read more