ಶಿವಮೊಗ್ಗದಲ್ಲಿ ವಿಶ್ವ ಜಾನಪದ ದಿನಾಚರಣೆ ನಾಳೆ

D-Manjunatha-about-kannada-shahitya-sammelana

ಶಿವಮೊಗ್ಗ: ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಸಮಿತಿ ವತಿಯಿಂದ ಸಹ್ಯಾದ್ರಿ ಕಲಾ ಕಾಲೇಜು ಸಭಾಂಗಣದಲ್ಲಿ ಆ.22ರಂದು ಬೆಳಗ್ಗೆ 10.30ಕ್ಕೆ ವಿಶ್ವ ಜಾನಪದ (Janapada) ದಿನಾಚರಣೆ ಆಯೋಜಿಸಲಾಗಿದೆ ಎಂದು ಕಜಾಪ ಜಿಲ್ಲಾ ಅಧ್ಯಕ್ಷ ಡಿ. ಮಂಜುನಾಥ ತಿಳಿಸಿದ್ದಾರೆ. ಕಾರ್ಯಕ್ರಮವನ್ನು ಪ್ರಾಂಶುಪಾಲ ಪ್ರೊ. ಎಸ್. ಸಿರಾಜ್ ಅಹಮದ್, ಕಲಾ ಪ್ರದರ್ಶನವನ್ನು ಕಲಾವಿದ ಡಾ.ಅಪ್ಪಗೆರೆ ತಿಮ್ಮರಾಜು ಉದ್ಘಾಟಿಸುವರು. ಪರಿಷತ್ತಿನ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಅಧ್ಯಕ್ಷತೆ ವಹಿಸುವರು. ಇದನ್ನೂ ಓದಿ » ಜೀವ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಐದು ವಿಧದ ಇನ್ಷುರೆನ್ಸ್‌ಗಳ ವಿವರ … Read more

ಶಿವಮೊಗ್ಗದ ಜಲಾಶಯಗಳಿಗೆ ತಗ್ಗಿದ ಒಳ ಹರಿವು, ತುಂಗಾ, ಭದ್ರಾ, ಲಿಂಗನಮಕ್ಕಿಗೆ ಎಷ್ಟು ನೀರು ಬರ್ತಿದೆ?

linganamakki-dam-back-water

ಡ್ಯಾಮ್‌ ವಿವರ: ಶಿವಮೊಗ್ಗ ಸೇರಿದಂತೆ ಸುತ್ತಮುತ್ತ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ಜಲಾಶಯಗಳ ಒಳ ಹರಿವು (Dam level) ಕಡಿಮೆಯಾಗಿದೆ. ಈಗಾಗಲೇ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳು ಭರ್ತಿಯಾಗಿ ನೀರು ಹೊರಗೆ ಬಿಡಲಾಗುತ್ತಿದೆ. ಆದರೆ ಒಳ ಹರಿವು ಕಡಿಮೆಯಾಗಿದ್ದು, ಹೊರ ಹರಿವು ಪ್ರಮಾಣವು ತಗ್ಗಿಸಲಾಗಿದೆ. ಯಾವ್ಯಾವ ಡ್ಯಾಮ್‌ಗೆ ಎಷ್ಟಿದೆ ಒಳ ಹರಿವು? ತುಂಗಾ ಜಲಾಶಯ: ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು 34,903 ಕ್ಯೂಸೆಕ್‌ಗೆ ಇಳಿಕೆಯಾಗಿದೆ. ಒಟ್ಟು 26,443 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಈ ಪೈಕಿ ಕ್ರಸ್ಟ್‌ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗು ಏನೇನಾಯ್ತು? ಇಲ್ಲಿದೆ 10 ಪ್ರಮುಖ ಸುದ್ದಿ

GOOD-MORNING-SHIVAMOGGA-NEWS-UPDATE

ಶಿವಮೊಗ್ಗ ಜಿಲ್ಲೆಯ ಹತ್ತು ಪ್ರಮುಖ ಸುದ್ದಿಗಳನ್ನು ಒಂದೇ ಕ್ಲಿಕ್‌ನಲ್ಲಿ ಲಭ್ಯ. ಇಲ್ಲಿದೆ ಈವರೆಗಿನ ಪ್ರಮುಖಾಂಶ (Highlights) ಬೆಳಗಿನ ಜಾವ ಭೀಕರ ಅಪಘಾತ ಶಿವಮೊಗ್ಗ: ಗಾಜನೂರು ಸಮೀಪ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್‌ನ ನಿರ್ವಾಹಕ ಅಣ್ಣಪ್ಪ (40), ಹರ್ಷಿತ್‌ (35) ಮೃತರಾಗಿದ್ದಾರೆ. 15 ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ ಮತ್ತು ತುಂಗಾ ನಗರ ಠಾಣೆ ಪೊಲೀಸರು ಗಾಯಾಳುಗಳ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. [su_divider top=”no” style=”dotted” divider_color=”#b8b8b8″ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು?| 23 ಜುಲೈ 2025 |ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿಗಳು – FATAFAT NEWS

GOOD-MORNING-SHIVAMOGGA-NEWS-UPDATE

ಶಿವಮೊಗ್ಗ: ಜಿಲ್ಲೆಯ ಸಮಗ್ರ ಸುದ್ದಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಜುಲೈ 22ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಎಲ್ಲ ಪ್ರಮುಖ ಸುದ್ದಿಗಳು ಇಲ್ಲಿವೆ. (Fatafat News) ಸೊರಬ: ಕುಬಟೂರು ಗ್ರಾಮದ ಶ್ರೀ ಚಿಂತಾಮಣಿ ನರಸಿಂಹಸ್ವಾಮಿ ದೇವರ ವಿಗ್ರಹ ಭಗ್ನ. ಕೆಲವೇ ಹೊತ್ತಿನಲ್ಲಿ ಆರೋಪಿ ಅರೆಸ್ಟ್‌. ಹಾನಗಲ್‌ ತಾಲೂಕು ಗೋಂದಿ ಗ್ರಾಮದ ಕೋಟೇಶ್ವರ (32) ಅರೆಸ್ಟ್‌. [su_divider top=”no” style=”dotted” divider_color=”#b8b8b8″ link_color=”#000000″ margin=”10″] ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಮೆಡಿಕಲ್‌ ರೆಪ್‌ ಸಚಿನ್‌ (25) … Read more

ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿಗಳು – ಫಟಾಫಟ್‌ NEWS

GOOD-MORNING-SHIVAMOGGA-NEWS-UPDATE

ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಸೋಮವಾರ ಇಡೀ ದಿನ ಏನೇನಾಯ್ತು? ಇಲ್ಲಿದೆ FATAFAT NEWS. [su_note note_color=”#f1f1f1″ text_color=”#000000″ radius=”0″] ತೀರ್ಥಹಳ್ಳಿಯಲ್ಲಿ  ಯುವ ಕಾಂಗ್ರೆಸ್‌ ಪ್ರತಿಭಟನೆ ತೀರ್ಥಹಳ್ಳಿ: ತಾಲೂಕು ಕಚೇರಿ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ತಾಲ್ಲೂಕು ಘಟಕದ ಅಧ್ಯಕ್ಷ ಕೆಸ್ತೂರು ಮಂಜುನಾಥ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ‘ದಿನಬಳಕೆ ವಸ್ತುಗಳು ಮತ್ತು ರಸಗೊಬ್ಬರದ ಬೆಲೆ ಏರಿಕೆಯಾಗಿದೆ. ಇದು ಬಡವರು ಮತ್ತು ರೈತರನ್ನು ವಂಚಿಸುವ ನಡೆಯಾಗಿದೆ. ಬೆಲೆಗಳನ್ನು ತಕ್ಷಣ ಇಳಿಸಬೇಕು, ಇಲ್ಲವಾದರೆ ಪ್ರಧಾನಿ ನರೇಂದ್ರ … Read more

ಶಿವಮೊಗ್ಗಕ್ಕೆ ನಾಳೆ ಜೆಸಿಐ ರಾಷ್ಟ್ರೀಯ ಅಧ್ಯಕ್ಷರ ಭೇಟಿ, ಏನೆಲ್ಲ ಕಾರ್ಯಕ್ರಮಲ್ಲಿ ಭಾಗಿಯಾಗ್ತಾರೆ?

JCI-press-meet-in-Shivamogga

ಶಿವಮೊಗ್ಗ: ಜೆಸಿಐ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ (National President) ಅಂಕುರ್ ಜುಂಜುನ್‌ವಾಲಾ ಅವರು ಜು.23ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಜೆಸಿಐ ಜಿಲ್ಲಾಧ್ಯಕ್ಷ ಜಿ. ಗಣೇಶ್ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಧಿಕಾರಿಗಳಿಂದಲೇ ಕಡತಗಳಿಗೆ ಬೆಂಕಿ ಆರೋಪ, ಕಚೇರಿ ಮುಂದೆ ದಿಢೀರ್‌ ಹೋರಾಟ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸರ್ಕಾರಿ ನೌಕರರ ಭವನದವರೆಗೆ ಕಾರ್ ಮತ್ತು ಬೈಕ್ ರ್‍ಯಾಲಿ ಮೂಲಕ ಅಂಕುರ್ ಜುಂಜುನ್‌ವಾಲಾ ಅವರನ್ನು ಕರೆತರಲಾಗುವುದು … Read more

ಭದ್ರಾ ಜಲಾಶಯದ ಒಳ ಹರಿವು ತುಸು ಹೆಚ್ಚಳ, ಇವತ್ತು ಎಷ್ಟಿದೆ?

Bhadra Dam

ಭದ್ರಾವತಿ: ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ತುಸು ಹೆಚ್ಚಾಗಿದೆ. ಇದರಿಂದ ಭದ್ರಾ ಜಲಾಶಯದ (Dam Level) ಒಳ ಹರಿವು ಸ್ವಲ್ಪ ಏರಿಕೆ ಕಂಡಿದೆ. ಇವತ್ತು 10,462 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಇದನ್ನೂ ಓದಿ » ಗೂಗಲ್‌ ಪೇ, ಫೋನ್‌ ಪೇಗೆ ನೊಟೀಸ್‌, ಶಿವಮೊಗ್ಗದ ವ್ಯಾಪಾರಿಗಳಿಗೆ ಢವಢವ, ಸದ್ಯ ಹೇಗಿದೆ ಪರಿಸ್ಥಿತಿ? ಭದ್ರಾ ಜಲಾಶಯದ ನೀರಿನ ಮಟ್ಟ 178.9 ಅಡಿಗೆ ತಲುಪಿದೆ. ಒಟ್ಟು 3680 ಕ್ಯೂಸೆಕ್‌ ನೀರು ಹೊರಗೆ ಬಿಡಲಾಗುತ್ತಿದೆ. ಈ ಪೈಕಿ 1371 ಕ್ಯೂಸೆಕ್‌ ನೀರನ್ನು ಕ್ರಸ್ಟ್‌ … Read more

ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಅರ್ಜಿ ಆಹ್ವಾನ

SHIMOGA-NEWS-UPDATE

ಶಿವಮೊಗ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯದ (Hostel) ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು https://shp.karnataka.gov.in ವೆಬ್‌ಸೈಟ್ ಮೂಲಕ ಆಗಸ್ಟ್ 2ರೊಳಗೆ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ ಕಚೇರಿ, ಶಿವಮೊಗ್ಗ–08182-220206 ಸಂಪರ್ಕಿಸಬಹುದು. ಇದನ್ನೂ ಓದಿ » ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲು, ಯಾವಾಗ? ಎಷ್ಟು ಬೋಗಿ ಇರಲಿದೆ?

ಶಿವಮೊಗ್ಗದಲ್ಲಿ ಮೀನುಗಾರರಿಂದ ಅರ್ಜಿ ಆಹ್ವಾನ

SHIMOGA-NEWS-UPDATE

ಶಿವಮೊಗ್ಗ: ಮೀನುಗಾರಿಕೆ ಇಲಾಖೆಯು ಜಿಲ್ಲಾ ವಲಯ ಯೋಜನೆಯಡಿ ಮೀನುಗಾರಿಕೆ (Fishing) ಸಲಕರಣೆ, ಕಿಟ್‌, ಫೈಬರ್ ಗ್ಲಾಸ್, ಹರಿಗೋಲು ವಿತರಣೆ, ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿ, ಮೀನುಮರಿ ಖರೀದಿಗೆ ಸಹಾಯ ಯೋಜನೆ ಮತ್ತು ಕೆರೆ ಅಂಚಿನ ಕೊಳಗಳಲ್ಲಿ ಮೀನುಮರಿ ಪಾಲನೆಗೆ ಸಹಾಯ – ಇತ್ಯಾದಿ ಯೋಜನೆಗಳನ್ನು ಅನುಷ್ಠಾನಗೊಳಿಸಲಿದ್ದು, ಇದಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನಿಸಿದೆ. ತಾಲ್ಲೂಕು ಮಟ್ಟದ ಕಚೇರಿಗಳನ್ನು ಸಂಪರ್ಕಿಸಿ, ನೇರವಾಗಿ ಅರ್ಜಿ ಪಡೆದು ಅಥವಾ ಜಿಲ್ಲಾ ಪಂಚಾಯಿತಿ ಯೋಜನೆಗಳಿಗೆ http://shimoga.nic.in ಮತ್ತು ರಾಜ್ಯ ವಲಯ ಯೋಜನೆಗಳಿಗೆ … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಆವರಣದಲ್ಲಿ ವನಮಹೋತ್ಸವ

Shimoga-DCC-Bank-Board

ಶಿವಮೊಗ್ಗ: ಅಂತರರಾಷ್ಟ್ರೀಯ ಸಹಕಾರ ವರ್ಷದ ಹಿನ್ನಲೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (DCC Bank) ಅವರಣದಲ್ಲಿ ಹೂವಿನ ಗಿಡ ನೆಡಲಾಯಿತು. ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ, ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ, ನಿರ್ದೇಶಕರು, ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಕಾರ್ಯದರ್ಶಿ ವಶಕ್ಕೆ, ಕಾರಣವೇನು?