ಶಬರಿಮಲೈ ಸಮೀಪ ಶಿವಮೊಗ್ಗ, ಭದ್ರಾವತಿ ಮಾಲಾಧಾರಿಗಳಿಂದ ದಿಢೀರ್‌ ಪ್ರತಿಭಟನೆ, ಕಾರಣವೇನು?

ಶಿವಮೊಗ್ಗ: ಭದ್ರಾವತಿ, ಶಿವಮೊಗ್ಗದಿಂದ ಶಬರಿಮಲೈಗೆ (Sabarimala Row) ತೆರಳಿರುವ ಮಾಲಾಧಾರಿಗಳು ದಿಢೀರ್‌ ಪ್ರತಿಭಟನೆ ನಡೆಸಿದರು. ಕೇರಳ ಸರ್ಕಾರ, ಅಲ್ಲಿಯ ಪೊಲೀಸರು ವಿರುದ್ಧ ಘೋಷಣೆಗಳನ್ನು ಕೂಗಿದರು. ಕೇರಳದ ಕೊಟ್ಟಾಯಂ ಜಿಲ್ಲೆಯ ಏರುಮೇಲಿ ಎಂಬಲ್ಲಿ ಕರ್ನಾಟಕದ ಮಾಲಾಧಾರಿಗಳು ಪ್ರತಿಭಟನೆ ಆರಂಭಿಸಿದ್ದಾರೆ. ಪ್ರತಿಭಟನೆಗೆ ಕಾರಣವೇನು? ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿರುವ ವಾಹನಗಳನ್ನು ಏರುಮೇಲಿ ಎಂಬಲ್ಲಿ ತಡೆದು ನಿಲ್ಲಿಸಲಾಗುತ್ತಿದೆ. ಅಲ್ಲಿಂದ ಶಬರಿಮಲೈಗೆ 45 ಕಿ.ಮೀ ದೂರವಿದೆ. ಹಾಗಾಗಿ ಏರುಮೇಲಿಯ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಘೋಷಣೆಗಳನ್ನು ಕೂಗುತ್ತಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾಧಿಕಾರಿಗೆ … Read more

ಮುಂದಿನ 24 ಗಂಟೆಯಲ್ಲಿ ಭಾರಿ ಚಳಿ, ಹಲವೆಡೆ ಮಳೆ ಅಲರ್ಟ್‌

Mist-During-Winter-Near-Mandagadde

ಬೆಂಗಳೂರು: ರಾಜ್ಯದ ಉತ್ತರ ಒಳನಾಡು ಭಾಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಶಿತಗಾಳಿ ಬೀಸಲಿದ್ದು, ತೀವ್ರ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಒಳನಾಡು ಪ್ರದೇಶಗಳಲ್ಲಿ ಕನಿಷ್ಠ ಶಾನಮಾನ ಸಾಮಾನ್ಯಕ್ಕಿಂತಲೂ 3 ರಿಂದ 6 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿತ (cold wave) ಕಾಣಲಿದೆ. ಇದನ್ನೂ ಓದಿ » ಅಡಿಕೆ ಸುಲಿಯಲು ಬಂದಿದ್ದ ಕಾರ್ಮಿಕನಿಂದ ಮಾಲೀಕರ ಬೊಲೆರೋ ವಾಹನ ಕಳ್ಳತನ ತೀವ್ರ ಚಳಿಗೆ ಕಾರಣವೇನು? ಬಂಗಾಳ ಕೊಲ್ಲಿಯ ನೈರುತ್ಯ ಹಾಗೂ ಶ್ರೀಲಂಕಾದ ಈಶಾನ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ … Read more

ಕೇಂದ್ರ ಬಜೆಟ್‌, ಅಧಿವೇಶನಕ್ಕೆ ರಾಷ್ಟ್ರಪತಿ ಒಪ್ಪಿಗೆ, ಭಾನುವಾರ ಮಂಡನೆಯಾಗಲಿದ್ಯಾ ಆಯವ್ಯಯ?

National-News-General-Image

ನವದೆಹಲಿ: ಸಂಸತ್ತಿನ ಬಜೆಟ್ (Budget) ಅಧಿವೇಶನವು ಜನವರಿ 28ರಂದು ಆರಂಭವಾಗಿ ಏಪ್ರಿಲ್ 2 ರಂದು ಕೊನೆಗೊಳ್ಳಲಿದೆ. ಫೆಬ್ರುವರಿ 1ರಂದು ಬಜೆಟ್ ಮಂಡನೆ ಆಗಲಿದೆ. ಇದನ್ನೂ ಓದಿ » ಬೆಜ್ಜವಳ್ಳಿ ಸಂಕ್ರಾಂತಿ ಉತ್ಸವಕ್ಕೆ ಮೂವರು ನಟರು, ಇಬ್ಬರು ಸಚಿವರು, ಏನೆಲ್ಲ ಕಾರ್ಯಕ್ರಮ ಇರಲಿದೆ? ‘ದೌಪದಿ ಮುರ್ಮು ಅವರು ಬಜೆಟ್ ಅಧಿವೇಶನಕ್ಕಾಗಿ ಸಂಸತ್ತಿನ ಎರಡೂ ಸದನಗಳನ್ನು ಕರೆಯಲು ಅನುಮೋದನೆ ನೀಡಿದ್ದಾರೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ‘ಎಕ್ಸ್‌’ನಲ್ಲಿ ತಿಳಿಸಿದ್ದಾರೆ. ಜನವರಿ 28ರಂದು ರಾಷ್ಟ್ರಪತಿ ದೌಪದಿ ಮುರ್ಮು ಅವರು ಲೋಕಸಭಾ … Read more

ಭಾರತದಲ್ಲಿ ಉಪಗ್ರಹ ಆಧಾರಿತ ಇಂಟರ್‌ನೆಟ್‌ ಸೇವೆ, ಮಸ್ಕ್‌ ಸಂಸ್ಥೆಗೆ ಪರವಾನಗಿ

Tech-News-update.webp

ನವದೆಹಲಿ: ಅಮೆರಿಕದ ಉದ್ಯಮಿ ಇಲಾನ್ ಮಸ್ಕ್ ಒಡೆತನದ ಸ್ಟಾರ್‌ಲಿಂಕ್‌ಗೆ ಭಾರತದಲ್ಲಿ ಉಪಗ್ರಹ ಆಧಾರಿತ ಇಂಟರ್ನೆಟ್ (Internet) ಸೇವೆಗಳನ್ನು ಒದಗಿಸಲು ಪರವಾನಗಿ ದೊರೆತಿದೆ. ದೂರಸಂಪರ್ಕ ಇಲಾಖೆಯಿಂದ (DoT) ಈ ಪರವಾನಗಿ ಪಡೆದ ಮೂರನೇ ಕಂಪನಿ ಸ್ಟಾರ್‌ಲಿಂಕ್ ಆಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಪ್ರಾಯೋಗಿಕ ತರಂಗಾಂತರವನ್ನು ಅರ್ಜಿ ಸಲ್ಲಿಸಿದ 15ರಿಂದ 20 ದಿನಗಳ ಒಳಗಾಗಿ ಹಂಚಿಕೆ ಮಾಡಲಾಗುವುದು ಎಂದು ದೂರಸಂಪರ್ಕ ಇಲಾಖೆ ಹೇಳಿದೆ. ಆದರೆ, ಈ ಮಹತ್ವದ ಪರವಾನಗಿ ಹಂಚಿಕೆ ಕುರಿತು ಸ್ಟಾರ್‌ಲಿಂಕ್‌ ಅಥವಾ ದೂರಸಂಪರ್ಕ ಇಲಾಖೆ ಯಾವುದೇ … Read more

ನಂದಿನಿ ಹಾಲಿಗೆ ದೆಹಲಿ ಜನ ಫಿದಾ, ಮೊದಲ ದಿನ ಎಷ್ಟಿತ್ತು ವ್ಯಾಪಾರ?

Nandini-Milk-logo-general-image

SHIVAMOGGA LIVE NEWS, 3 DECEMBER 2024 ನವದೆಹಲಿ : ಮಾರುಕಟ್ಟೆಗೆ ಲಗ್ಗೆ ಇಟ್ಟ ಮೊದಲ ದಿನವೇ ನಂದಿನಿ ಹಾಲಿಗೆ (Milk) ದೆಹಲಿ ಜನ ಉತ್ತಮವಾಗಿ ಸ್ಪಂದಿಸಿದ್ದಾರೆ. ನವದೆಹಲಿಯಲ್ಲಿ ಮೊದಲ ದಿನವೆ 10 ಸಾವಿರ ಲೀಟರ್‌ ಹಾಲು ಮಾರಾಟವಾಗಿದೆ. ಇನ್ನು ಕೆಲವೇ ತಿಂಗಳಲ್ಲಿ ನಿತ್ಯ 70 ಸಾವಿರ ಲೀಟರ್‌ ಹಾಲು ಮತ್ತು ಮೊಸರು ಮಾರಾಟದ ಗುರಿ ಹೊಂದಲಾಗಿದೆ ಎಂದು ಸರ್ಕಾರ ತಿಳಿಸಿದೆ. ಕರ್ನಾಟಕ ಹಾಲು ಮಹಾಮಂಡಲ (ಕೆಎಂಎಫ್‌) ಇತ್ತೀಚೆಗೆ ದೆಹಲಿಯಲ್ಲಿ ಮಾರುಕಟ್ಟೆ ವಿಸ್ತರಣೆ ಮಾಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ … Read more

ಕಳೆನಾಶಕ ಸೇವಿಸಿದ್ದ ಶಿವಮೊಗ್ಗ ನಗರಸಭೆ ಮಾಜಿ ಸದಸ್ಯ ಸಾವು

R-Lakshman-Former-Nagarasabhe-Member.

SHIMOGA NEWS, 24 NOVEMBER 2024 : ಕಳೆನಾಶಕ (Pesticide) ಸೇವಿಸಿದ್ದ ಶಿವಮೊಗ್ಗ ನಗರಸಭೆ ಮಾಜಿ ಸದಸ್ಯ ಆರ್‌.ಲಕ್ಷ್ಮಣ್‌ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶುಕ್ರವಾರ ಆರ್.ಲಕ್ಷ್ಮಣ್‌, ಗೋಪಾಳದ ಪಾರ್ಕ್‌ ಒಂದರಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೊನೆಗೆ ಲಕ್ಷ್ಮಣ್‌ ಅವರೆ ಆಂಬುಲೆನ್ಸ್‌ಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಲಕ್ಷ್ಮಣ್‌ ಕೊನೆಯುಸಿರೆಳೆದಿದ್ದಾರೆ. ಲಕ್ಷ್ಮಣ್‌ ಅವರು ಹೊಸಮನೆ ನಿವಾಸಿ. ಈ … Read more

ಇನ್ಮುಂದೆ ದೆಹಲಿಯಲ್ಲು ಸಿಗುತ್ತೆ ನಂದಿನಿ ಹಾಲು

Nandini-Milk-logo-general-image

NATIONAL NEWS : ಇನ್ಮುಂದೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯು ನಂದಿನಿ (Nandini) ಉತ್ಪನ್ನಗಳು ದೊರೆಯಲಿದೆ. ದೆಹಲಿಯಲ್ಲಿ ಇವತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಶ್ರೇಣಿಯ ಹಾಲಿನ ಪ್ಯಾಕೆಟ್‌ಗಳನ್ನು ಬಿಡುಗಡೆ ಮಾಡಿ ಮಾರಾಟಕ್ಕೆ ಚಾಲನೆ ನೀಡಿದರು. ದೆಹಲಿಯಲ್ಲಿ ಪ್ರತಿದಿನ 1 ಲಕ್ಷ ಲೀಟರ್‌ ಹಾಲು ಮಾರಾಟ ಮಾಡುವ ಗುರಿ ಹೊಂದಲಾಗಿದೆ. ಇನ್ನು ಆರು ತಿಂಗಳ ಒಳಗೆ 2.5 ಲಕ್ಷ ಲೀಟರ್‌ ಹಾಲು ಮಾರಾಟಕ್ಕೆ ಯೋಜಿಸಲಾಗಿದೆ. ಈಗಾಗಲೇ 100ಕ್ಕೂ ಹೆಚ್ಚು ವಿತರಕರ ಜೊತೆಗೆ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ … Read more

ಚಂಡಮಾರುತ, ದಕ್ಷಿಣ ಭಾರತದ ವಿವಿಧಡೆ ಭಾರಿ ಮಳೆ ಸಾಧ್ಯತೆ

rain in shimoga

RAIN NEWS : ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಸೃಷ್ಟಿಯಾಗಿದೆ. ತಮಿಳುನಾಡು, ಶ್ರೀಲಂಕ ಭಾಗದಲ್ಲಿ ಚಂಡಮಾರುತ ಹಾದು ಹೋಗಲಿದೆ. ಹಾಗಾಗಿ ಇನ್ನು 48 ಗಂಟೆಯಲ್ಲಿ ದಕ್ಷಿಣ ಭಾರತದ ವಿವಿಧೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರು, ತುಮಕೂರು, ಕೋಲಾರ, ಮಂಡ್ಯ, ಚಾಮರಾಜನಗರ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ » ಶಿವಮೊಗ್ಗಕ್ಕೆ ಮತ್ತೊಂದು ಕಾರು ಶೋ ರೂಂ, ಮಲೆನಾಡಿಗೆ ಇಸೂಝು ಎಂಟ್ರಿ

ಗುಂಡಿನ ಚಕಮಕಿ, ಓರ್ವ ಯೋಧ ಹುತಾತ್ಮ, ಮೂವರಿಗೆ ಗಾಯ

SUPER-FAST-INDIA-

INDIA NEWS : ಜಮ್ಮು ಕಾಶ್ಮೀರದ ಕಿಶ್ತ್ವಾರ್‌ ಜಿಲ್ಲೆಯಲ್ಲಿ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಪ್ಯಾರಾ ಕಮಾಂಡೋ (Army) ನೈಬ್‌ ಸುಬೇದಾರ್‌ ರಾಕೇಶ್‌ ಕುಮಾರ್‌ ವೀರ ಹುತಾತ್ಮರಾಗಿದ್ದಾರೆ. ಮೂವರು ಯೋಧರು ಗಾಯಗೊಂಡಿದ್ದಾರೆ. ಕಿಶ್ತ್ವಾರ್‌ ಜಿಲ್ಲೆಯಲ್ಲಿ ಉಗ್ರರು ಮತ್ತು ಯೋಧರ ನಡುವೆ ಗುಂಡಿನ ಚಕಮಕಿ ನಡೆದಾಗ ಗುಂಡು ತಗುಲಿ ನೈನ್‌ ಸುಬೇದಾರ್‌ ರಾಕೇಶ್‌ ಕುಮಾರ್‌ ಮರಣವನ್ನಪ್ಪಿದ್ದಾರೆ. ಉಗ್ರರು ಗ್ರಾಮ ರಕ್ಷಣ ಪಡೆಯ ಇಬ್ಬರು ಗಾರ್ಡ್‌ಗಳನ್ನು ಹತ್ಯೆಗೈದ ಹಿನ್ನೆಲೆ ಪೊಲೀಸರು ಮತ್ತು ಸೇನೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದ … Read more

ಸುಪ್ರೀಂ ಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿ, ಸೋಮವಾರ ಪ್ರಮಾಣವಚನ

Judgement-court

INDIA NEWS : ಸುಪ್ರೀಂ ಕೋರ್ಟ್‌ನ (Court) 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ್‌ ಖನ್ನಾ ಅವರು ಸೋಮವಾರ ಬೆಳಗ್ಗೆ 10 ಗಂಟೆಗೆ ಪದಗ್ರಹಣ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್‌ ಅವರು ಭಾನುವಾರ ನಿವೃತ್ತರಾಗಿದ್ದಾರೆ. ನ್ಯಾ. ಸಂಜೀವ್‌ ಖನ್ನಾ 1983ರಲ್ಲಿ ದೆಹಲಿಯಲ್ಲಿ ವಕೀಲರಾಗಿ ಕರ್ತವ್ಯ ಆರಂಭಿಸಿದ್ದರು. ಆ ಬಳಿಕ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ್ದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ದಿಢೀರ್‌ ಕಾರ್ಯಾಚರಣೆ, 20 ಆಟೋಗಳು ಸೀಜ್‌, 100 ಕೇಸ್‌