ಶಿವಮೊಗ್ಗದ ಸವಾರರೆ ಹುಷಾರ್‌, ಬೈಕ್‌ನಿಂದ ಬಿದ್ದರು, ಆಟೋ ಜಖಂ, ಕಾರ್‌ ಕೆಳಗೆ ಡ್ಯಾಮೇಜ್‌, ಏನಿದು?

Road-Humps-in-Shivamogga-City

ಘಟನೆ 1 ಎಂಪಿಎಂ ನಿವೃತ್ತ ಅಧಿಕಾರಿ ಶ್ರೀಕಂಠ ಮತ್ತು ಅವರ ಪತ್ನಿ ಉಮಾ ಎಂದಿನಂತೆ ತರಕಾರಿ ತರಲು ವಿನೋಬನಗರದ ಎಪಿಎಂಸಿ ಮಾರುಕಟ್ಟೆಗೆ ಹೋಗುತ್ತಿದ್ದರು. ಇನ್ನೇನು ಮಾರುಕಟ್ಟೆ ತಲುಪಿದೆವು ಅನ್ನುವಷ್ಟರಲ್ಲಿ ಇವರಿದ್ದ ಬೈಕ್‌ ಅಪಘಾತಕ್ಕೀಡಾಯಿತು. ಉಮಾ ಅವರ ತಲೆ, ಕಣ್ಣಿನ ಭಾಗ, ಮೈಕೈಗೆ ಪೆಟ್ಟಾಯಿತು. ಚಿಕಿತ್ಸೆ ಪಡೆದು ಮನೆಗೆ ಮರಳಿದರೂ ನೋವು ಕಡಿಮೆಯಾಗಿಲ್ಲ. (road humps) ಘಟನೆ 2 ಷೋ ರೂಂನಲ್ಲಿ ರಾತ್ರಿ ಡ್ಯೂಟಿ ಮುಗಿಸಿ ಬೈಕಿನಲ್ಲಿ ಮನೆಗೆ ಮರಳುತ್ತಿದ್ದಾಗ ರೈಲ್ವೆ ನಿಲ್ದಾಣದ ಬಳಿ ಅಮೀರ್‌ ಅಹಮದ್‌ ಕಾಲೋನಿಯಲ್ಲಿ … Read more

ಶಿವಮೊಗ್ಗದಲ್ಲಿ ಸಮ್ಮೇಳನ, ಕೇರಳದ ಶಿಕ್ಷಣ ತಜ್ಞನಿಗೆ ಎಕ್ಸಲೆನ್ಸಿ ಪ್ರಶಸ್ತಿ ಪ್ರದಾನ, ಯಾವಾಗ? ಎಲ್ಲಿ?

Excellence-Award-at-Wadi-e-Huda-in-Shimoga

ಶಿವಮೊಗ್ಗ: ನಗರದ ಮರ್ಕಝ್ ಸಆದಃ ಧಾರ್ಮಿಕ ಮತ್ತು ಲೌಕಿಕ ಸಮನ್ವಯ ವಿದ್ಯಾಸಂಸ್ಥೆಯ 9ನೇ ವರ್ಷದ ಸಮ್ಮೇಳನ, ಪ್ರಶಸ್ತಿ ಪ್ರದಾನ (Excellence Award) ಸಮಾರಂಭವನ್ನು ಫೆಬ್ರವರಿ 13ರಂದು ಸಂಜೆ 5ಕ್ಕೆ ವಾದಿ ಎ ಹುದಾ 5ನೇ ತಿರುವಿನ ವಿದ್ಯಾಸಂಸ್ಥೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮ್ಮೇಳನದ ಸಂಚಾಲಕ ಶಾಹುಲ್ ಹಮೀದ್ ಮದದಿ ತಿಳಿಸಿದರು. ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 9 ವರ್ಷಗಳಿಂದ ಕನ್ನಡ ಧಾರ್ಮಿಕ ಶಿಕ್ಷಣ ನೀಡುವ ಮೂಲಕ ಯುವಜನತೆಯಲ್ಲಿ ಕನ್ನಡದ ಮಹತ್ವ ಮತ್ತು ಗೌರವ ಬೆಳೆಸುತ್ತಿದೆ. ಇದಕ್ಕೆ ಪೂರಕವಾಗಿ … Read more

ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ಮಾಜಿ MLA ನೇತೃತ್ವದಲ್ಲಿ ಹೋರಾಟ, ಯಾಕೆ?

ಶಿವಮೊಗ್ಗ: ಇಲ್ಲಿನ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ)ದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಜೆಡಿಎಸ್ ನಗರ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ (JDS protest)ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇದುವರೆಗೂ ಸೂಡಾ ವ್ಯಾಪ್ತಿಯಲ್ಲಿ ನಡೆಸಿರುವ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸಬೇಕು. ಬಡವರಿಗೆ ಕಡಿಮೆ ದರದಲ್ಲಿ ನಿವೇಶನ ಕೊಡಬೇಕಾದ ಸೂಡಾ, ಸುಳ್ಳು ರಸೀದಿ, ಅವೈಜ್ಞಾನಿಕ ಕಾಮಗಾರಿಗಳ ಮೂಲಕ ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡುತ್ತಿದೆ. ಈ … Read more

ಶಿವಮೊಗ್ಗಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಮಹತ್ವದ ಮೀಟಿಂಗ್

Bagar-Hukum-App-released-by-Minister-Krishna-Byregowda

ಶಿವಮೊಗ್ಗ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಫೆಬ್ರವರಿ 12ರಂದು ಜಿಲ್ಲೆಗೆ ಆಗಮಿಸಲಿದ್ದಾರೆ (visiting). ಬೆಳಗ್ಗೆ 11.30ರಿಂದ ಮಧ್ಯಾಹ್ನ 2.30ರ ವರೆಗೆ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್‌ ಸಭಾಂಗಣದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಇಲ್ಲಿಂದ ರಸ್ತೆ ಮಾರ್ಗದಲ್ಲಿ ಹಾವೇರಿಗೆ ತೆರಳಲಿದ್ದಾರೆ. ಇದನ್ನೂ ಓದಿ – ರಾತ್ರಿ ಬಂತು ಫೋನ್‌ ಕರೆ, ಕೊಟ್ಟಿಗೆಗೆ ದೌಡಾಯಿಸಿದಾಗ ಕಾದಿತ್ತು ಆಘಾತ, ಆಗಿದ್ದೇನು?

ಶಿವಮೊಗ್ಗದ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, ಯಾರೆಲ್ಲ ಟ್ರಾನ್ಸ್‌ಫರ್‌ ಆಗಿದ್ದಾರೆ?

Police-Inspector-General-Image.webp

ಶಿವಮೊಗ್ಗ: ರಾಜ್ಯಾದ್ಯಂತ 23 ಡಿವೈಎಸ್‌ಪಿಗಳು, 129 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಗೆ ಕೆಲವು ಪೊಲೀಸರ (police officers) ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ಡಿವೈಎಸ್‌ಪಿ ವರ್ಗಾವಣೆ ಕೃಷ್ಣಮೂರ್ತಿ.ಕೆ – ಸಿಸಿಪಿಎಸ್‌ ಶಿವಮೊಗ್ಗದಿಂದ ದಾವಣಗೆರೆ ಪೂರ್ವ ವಲಯ ಐಜಿಪಿ ಕಚೇರಿಗೆ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಸತ್ಯನಾರಾಯಣ.ವೈ – ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದವರು ಶಿವಮೊಗ್ಗ ದೊಡ್ಡಪೇಟೆ ಪೊಲೀಸ್‌ ಠಾಣೆಗೆ ರವಿ ಸಂಗನಗೌಡ ಪಾಟೀಲ್‌ – ದೊಡ್ಡಪೇಟೆ ಪೊಲೀಸ್‌ ಠಾಣೆಯಿಂದ ಶಿವಮೊಗ್ಗದ ಜಯನಗರ ಪೊಲೀಸ್‌ … Read more

ಇನ್ಮುಂದೆ ಹೊಸ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶಿವಮೊಗ್ಗ ಪೊಲೀಸ್‌, ಏನಿದು?

p-cap-for-Shimoga-police.

ಶಿವಮೊಗ್ಗ: ಜಿಲ್ಲೆಯ ಹೆಡ್‌ ಕಾನ್‌ಸ್ಟೇಬಲ್‌ ಮತ್ತು ಕಾನ್‌ಸ್ಟೇಬಲ್‌ಗಳು ಇನ್ಮುಂದೆ ಸ್ಲೋಚ್ ಹ್ಯಾಟ್ ಬದಲು ನೇವಿ ಬ್ಲೂ ಬಣ್ಣದ ಪಿ-ಕ್ಯಾಪ್‌ (P-caps) ಧರಿಸಿ ಕೆಲಸ ನಿರ್ವಹಿಸಲಿದ್ದಾರೆ. ಇವತ್ತು ಡಿ.ಎ.ಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಸಾಂಕೇತಿಕವಾಗಿ ಪಿ-ಕ್ಯಾಪ್‌ಗಳ ವಿತರಣೆ ಮಾಡಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್.ಬಿ ಅವರು ಪೊಲೀಸ್ ಸಿಬ್ಬಂದಿಗೆ ಪಿ-ಕ್ಯಾಪ್‌ಗಳನ್ನು ವಿತರಿಸಿದರು. 250 ಪೊಲೀಸರಿಗೆ ಪಿ-ಕ್ಯಾಪ್‌ ಜಿಲ್ಲೆಯಲ್ಲಿ ಒಟ್ಟು 2,100 ಪೊಲೀಸ್ ಸಿಬ್ಬಂದಿಯಿದ್ದು, ಮೊದಲ ಹಂತದಲ್ಲಿ ಇಂದು 250 ಸಿಬ್ಬಂದಿಗೆ ಸಾಂಕೇತಿಕವಾಗಿ ಕ್ಯಾಪ್‌ಗಳನ್ನು ವಿತರಿಸಲಾಯಿತು. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳು, … Read more

ಆಗುಂಬೆ ಘಾಟಿ ಸುರಂಗ ಮಾರ್ಗ, ಮಹತ್ವದ ನಿರ್ಧಾರ ಪ್ರಕಟ, ಏನಂದ್ರು ಸಂಸದ ರಾಘವೇಂದ್ರ?

110226 Agumbe Ghat underground tunnel tender BY Raghavendra

ನವದೆಹಲಿ: ಆಗುಂಬೆ ಘಾಟ್ (Agumbe Ghat) ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-169ಎ ರಸ್ತೆಯನ್ನು ಎರಡು ಲೇನ್ ರಸ್ತೆ, ಎರಡೂ ಬದಿ ಪಾದಚಾರಿ ಮಾರ್ಗ ಸಹಿತ ವಿಸ್ತರಿಸುವ ಉದ್ದೇಶದಿಂದ ಕಾರ್ಯ ಸಾಧ್ಯತಾ ಅಧ್ಯಯನ ಹಾಗೂ ವಿವರವಾದ ಯೋಜನಾ ವರದಿ ತಯಾರಿಸಲು ಕೇಂದ್ರ ಭೂಸಾರಿಗೆ ಇಲಾಖೆ ಟೆಂಡ‌ರ್ ಆಹ್ವಾನಿಸಿದೆ. ಡಿಪಿಆ‌ರ್ ವ್ಯಾಪ್ತಿಯು ನಿರ್ದಿಷ್ಟವಾಗಿ ಸುರಂಗ ವಿನ್ಯಾಸ ತಜ್ಞರು ಮತ್ತು ಹಿರಿಯ ಭೂ-ಭೌತಶಾಸ್ತ್ರಜ್ಞರ ತೊಡಗಿಸಿ ಕೊಳ್ಳುವಿಕೆ ಒಳಗೊಂಡಿದೆ. ಆಗುಂಬೆ ಘಾಟ್ ರಸ್ತೆಯಲ್ಲಿ ಸುರಂಗ ಮಾರ್ಗ ನಿರ್ಮಾಣದ ಆಯ್ಕೆಯ ಕಾರ್ಯ ಸಾಧ್ಯತೆ ಪರೀಕ್ಷಿಸಲು, … Read more

ಶಿವಮೊಗ್ಗ ವಿಮಾನ ನಿಲ್ದಾಣ, ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

MP-BY-Raghavendra-meets-central-minister-Prahald-joshi-in-New-Delhi

ಶಿವಮೊಗ್ಗ: ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣಕ್ಕೆ (Airport) ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ನಾಮಕರಣ ಮಾಡುವ ಪ್ರಕ್ರಿಯೆ ತ್ವರಿತಗೊಳಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಸಲ್ಲಿಸಿದ್ದರು. ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ಪ್ರಸ್ತಾವನೆ ಮುಂದಿಟ್ಟಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಸಂಸದ ರಾಘವೇಂದ್ರ ಮನವಿ ಮಾಡಿದರು. ಇದನ್ನೂ ಓದಿ … Read more

ಶಿವಮೊಗ್ಗದಲ್ಲಿ ಉಚಿತ ಆರ್ಯುವೇದ ಆರೋಗ್ಯ ತಪಾಸಣಾ ಶಿಬಿರ, ಈಗಲೇ ಹೆಸರು ನೋಂದಣಿಗೆ ಸೂಚನೆ

Diya-Ayurdhama-Clinic-Dr-Rashmi-Francis

ಶಿವಮೊಗ್ಗ: ನಗರದ ಗೋಪಾಳ ಬಡಾವಣೆಯಲ್ಲಿರುವ ದಿಯಾ ಆಯುರ್ಧಾಮ ಆಯುರ್ವೇದ ಚಿಕಿತ್ಸಾಲಯವು ಉಚಿತ ಆರೋಗ್ಯ ತಪಾಸಣಾ (health camp) ಶಿಬಿರ ಹಾಗೂ ವಿವಿಧ ಆಯುರ್ವೇದ ಚಿಕಿತ್ಸೆಗಳಲ್ಲಿ ರಿಯಾಯಿತಿಯನ್ನು ಘೋಷಿಸಿದೆ. ಕೀಲು ನೋವು, ಮಂಡಿ ನೋವು, ಕುತ್ತಿಗೆ ಮತ್ತು ಸೊಂಟ ನೋವು ಹಾಗೂ ಸಂಧಿವಾತದಂತಹ ಸಮಸ್ಯೆಗಳಿಂದ ಬಳಲುತ್ತಿರುವವರಿಗಾಗಿ ಫೆಬ್ರವರಿ 14 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3.30 ರವರೆಗೆ ಉಚಿತ ಬಿ.ಎಂ.ಡಿ (ಬೋನ್ ಮಿನರಲ್ ಡೆನ್ಸಿಟಿ) ತಪಾಸಣಾ ಶಿಬಿರ ನಡೆಯಲಿದೆ. ಬೆಂಗಳೂರಿನ ಆಯುರ್ವೇದ ತಜ್ಞ ಡಾ.ಜ್ಞಾನೇಶ್ವರ್ ಪೂಜಾರಿ ಹಾಗೂ … Read more

ಶಿವಮೊಗ್ಗ ಕೋಟೆ ಮಾರಿಕಾಂಬಾ ಜಾತ್ರೆ ಸಿದ್ಧತೆ ಜೋರು, ಪ್ರಚಾರ ಶುರು

Kote-Marikamba-temple-jathre-poster-released.

ಶಿವಮೊಗ್ಗ: ನಗರದ ಕೋಟೆ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಜಾತ್ರೆಯ ಸಿದ್ಧತೆ ಭರದಿಂದ ಸಾಗಿದೆ. ಇವತ್ತು ಜಾತ್ರೆಯ ಪ್ರಚಾರದ ಪೋಸ್ಟರ್‌ ಬಿಡುಗಡೆ (poster launch) ಮಾಡಲಾಯಿತು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯ ಕ್ಷ ಎಸ್‌.ಕೆ.ಮರಿಯಪ್ಪ, ಕಾರ್ಯದರ್ಶಿ ಎನ್.ಮಂಜುನಾಥ್‌ ನೇತೃತ್ವದಲ್ಲಿ ಮಾರಿಕಾಂಬಾ ದೇವಿಗೆ ಪೂಜೆ ಸಲ್ಲಿಸಿದ ಬಳಿಕ ಪೋಸ್ಟರ್‌ ಬಿಡುಗಡೆ ಮಾಡಲಾಯಿತು. ಆಟೋಗಳ ಮೇಲೆ ಪೋಸ್ಟರ್‌ ಜಾತ್ರೆಯ ದಿನಾಂಕವನ್ನು ಪ್ರಚಾರ ಮಾಡಲು ಆಟೋಗಳ ಮೇಲೆ ಪೋಸ್ಟರ್‌ ಅಂಟಿಸಲಾಯಿತು. ಇದೇ ವೇಳೆ ಮಾರಿಕಾಂಬಾ ದೇವಿಯ ಪರ ಪದಾಧಿಕಾರಿಗಳು, ಭಕ್ತರು ಘೋಷಣೆ ಕೂಗಿದರು. … Read more