ಇಂದಿನಿಂದ ಬಾರ್ಡರ್‌ ಗವಾಸ್ಕರ್‌ ಟೆಸ್ಟ್‌ ಕ್ರಿಕೆಟ್‌ ಆರಂಭ

CRICKET-NEWS.webp

CRICKET NEWS : ಭಾರತ – ಆಸ್ಟ್ರೇಲಿಯ ನಡುವೆ ಇಂದಿನಿಂದ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಪಂದ್ಯಾವಳಿ (Cricket) ಆರಂಭವಾಗಲಿದೆ. ಐದು ಟೆಸ್ಟ್‌ ಸರಣಿಯ ಮೊದಲ ಪಂದ್ಯಾವಳಿ ಇವತ್ತು ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಡೆಯಲಿದೆ. ಜಸ್ಪ್ರೀತ್‌ ಬುಮ್ರಾ ನೇತೃತ್ವದಲ್ಲಿ ಟೀಮ್‌ ಇಂಡಿಯಾ, ಪ್ಯಾಟ್‌ ಕಮಿನ್ಸ್‌ ನೇತೃತ್ವದಲ್ಲಿ ಆಸ್ಟ್ರೇಲಿಯಾ ತಂಡ ಹಣಾಹಣಿಗೆ ಸಿದ್ಧವಾಗಿದೆ. ಇದೇ ಮೊದಲ ಬಾರಿಗೆ ಇಬ್ಬರು ವೇಗಿಗಳ ನೇತೃತ್ವದಲ್ಲಿ ಉಭಯ ತಂಡಗಳು ಅಂಗಣಕ್ಕೆ ಇಳಿಯುತ್ತಿವೆ. ನ.22ರಿಂದ ಪರ್ತ್‌ನಲ್ಲಿ ಮೊದಲ ಟೆಸ್ಟ್‌, ಡಿ.6ರಿಂದ ಅಡಿಲೇಡ್‌ನಲ್ಲಿ ಎರಡನೆ ಟೆಸ್ಟ್‌, ಡಿ.14 … Read more

ಶಿವಮೊಗ್ಗ ತಂಡಕ್ಕೆ ಎರಡನೇ ಸ್ಥಾನ, ಅರಣ್ಯ ರಕ್ಷಕನಿಗೆ ಸನ್ಮಾನ, ಕುಂಸಿ ಮಲಾತೇಶ್‌ಗೆ ಪ್ರಥಮ ಸ್ಥಾನ

011123-shimoga-wins-second-place-in-government-employees-association-sports.webp

SHIVAMOGGA LIVE NEWS | 1 NOVEMBER 2023 SHIMOGA : ತುಮಕೂರಿನಲ್ಲಿ ನಡೆದ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ (Sports) ಸಮಗ್ರ ಪ್ರಶಸ್ತಿಯಲ್ಲಿ ಶಿವಮೊಗ್ಗ ತಂಡ ದ್ವಿತೀಯ ಸ್ಥಾನ ಪಡೆದಿದೆ. ಸಮಗ್ರ ಪ್ರಶಸ್ತಿಯಲ್ಲಿ ಬೆಂಗಳೂರು ಪ್ರಥಮ, ಶಿವಮೊಗ್ಗ ದ್ವಿತೀಯ, ಹಾಸನ ತಂಡ ತೃತೀಯ ಸ್ಥಾನ ಪಡೆದಿದೆ. ಅರಣ್ಯ ರಕ್ಷಕನಿಗೆ ಅಭಿನಂದನೆ ಪವರ್‌ ಲಿಫ್ಟಿಂಗ್‌ನಲ್ಲಿ ಮೂರನೇ ಸ್ಥಾನ ಪಡೆದ ಉಂಬ್ಳೆಬೈಲು ಅರಣ್ಯ ವಲಯದ ಅರಣ್ಯ ರಕ್ಷಕ ಮಾಲತೇಶ್‌ ಸೂರ್ಯವಂಶಿ ಅವರಿಗೆ ಜಯ ಕರ್ನಾಟಕ ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು. ಸಂಘಟನೆಯ … Read more

ಮಂಗಳೂರಿನಲ್ಲಿ ಸಾಲು ಸಾಲು ಪ್ರಶಸ್ತಿ ಬಾಚಿಕೊಂಡ ಶಿವಮೊಗ್ಗದ ಕ್ರೀಡಾಪಟುಗಳು

041023 Shimoga Sprotsment wins in junior championship held at mangalore

SHIVAMOGGA LIVE NEWS | 4 OCTOBER 2023 SHIMOGA : ಜ್ಯೂನಿಯರ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ (Championship) ಶಿವಮೊಗ್ಗದ ಕ್ರೀಡಾಪಟುಗಳು ಹಲವು ಸಾಧನೆ ಮಾಡಿದ್ದಾರೆ. ಮಂಗಳೂರಿನಲ್ಲಿ ಸೆ.27ರಿಂದ 30ರವರೆಗೆ ಸ್ಟೇಟ್‌ ಜ್ಯೂನಿಯರ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಸ್ಪರ್ಧೆ ನಡೆದಿತ್ತು. ಶಿವಮೊಗ್ಗದ ಕ್ರೀಡಾಪಟುಗಳ ಸಾಧನೆ ಸಿರಿ ಕೆ.ಜೆ ಟ್ರೈಯಾತ್ಲೈನ್ ಕ್ರೀಡೆಯಲ್ಲಿ ಪ್ರಥಮ, ಅಮೂಲ್ಯ 3 ಕಿ.ಮೀ ನಡಿಗೆ ದ್ವಿತೀಯ, ಅಮೂಲ್ಯ ಉದ್ದ ಜಿಗಿತ ತೃತೀಯ, ಚೈತನ್ಯ ಎಂ ನಾಯ್ಕ ಜಾವಲಿನ್ ಎಸೆತ ತೃತೀಯ, ಭೂಮಿಕಾ ಕೆ ಎನ್ ಟ್ರಿಪಲ್ ಜಂಪ್ ಪ್ರಥಮ, … Read more

ಶಿವಮೊಗ್ಗದಲ್ಲಿ ನಾಲ್ಕು ದಿನ ಚುಂಚಾದ್ರಿ ಕಪ್‌, ಈ ಬಾರಿ ಎಷ್ಟು ತಂಡಗಳು ಭಾಗವಹಿಸುತ್ತಿವೆ? ಏನೆಲ್ಲ ಸಿದ್ಧತೆಯಾಗಿದೆ?

090823 Chunchadri cup in Shimoga Press Meet

SHIVAMOGGA LIVE NEWS | 9 AUGUST 2023 SHIMOGA : ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಆ.11 ರಿಂದ 14ರವರೆಗೆ ಚುಂಚಾದ್ರಿ ಕಪ್ (Chunchadri Cup) ವಾಲಿಬಾಲ್ ಪಂದ್ಯಾವಳಿ (Volley Ball Tournament) ಆಯೋಜಿಸಲಾಗಿದೆ ಎಂದು ಜಿಲ್ಲಾ ವಾಲಿಬಾಲ್ ಸಂಸ್ಥೆ ಅಧ್ಯಕ್ಷ ಭಾಸ್ಕರ್ ಜಿ.ಕಾಮತ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾಸ್ಕರ್ ಜಿ.ಕಾಮತ್, 76ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 21ನೇ ವರ್ಷದ ಚುಂಚಾದ್ರಿ ಕಪ್‌ ಆಯೋಜನೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಆದಿಚುಂಚನಗಿರಿ ವಿದ್ಯಾ ಸಂಸ್ಥೆ ನಿರ್ದೇಶಕ … Read more

ಶಿವಮೊಗ್ಗದಲ್ಲಿ ಕ್ರೀಡಾ ಗ್ರಾಮ, ಪರಿಶೀಲನೆಗೆ ಬಂದಿದೆ ಕೇಂದ್ರ ತಂಡ, ಎಲ್ಲಾಗುತ್ತೆ? ಏನಿದರ ಉಪಯೋಗ?

161220 BY Raghavendra About Sports Village 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 DECEMBER 2020 ಕ್ರೀಡಾ ಕ್ಷೇತ್ರದ ಅಭಿವೃದ್ಧಿಗಾಗಿ ಶಿವಮೊಗ್ಗದಲ್ಲಿ ಕ್ರೀಡಾ ಗ್ರಾಮ ಸ್ಥಾಪನೆ, ನೆಹರು ಸ್ಟೇಡಿಯಂನ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದಕ್ಕೆ ಅನುದಾನ ಬಿಡುಗಡೆ ಮಾಡುತ್ತಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಘವೇಂದ್ರ, ಕ್ರೀಡೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಕ್ರೀಡಾ ಗ್ರಾಮ ಸ್ಥಾಪಿಸಲಾಗುತ್ತದೆ. ಉತ್ತಮ ಕೋಚುಗಳು ಕೂಡ ಶಿವಮೊಗ್ಗಕ್ಕೆ ಬರಲು ಸಾದ್ಯವಾಗುತ್ತದೆ. ಕ್ರೀಡಾಪಟುಗಳಿಗೆ ಉತ್ತಮ ಕೋಚಿಂಗ್ ಸಿಗಲಿದೆ ಎಂದರು. ಪ್ರತಿ … Read more