ಮತ್ತೊಬ್ಬ ನಕ್ಸಲ್‌ ಶರಣಾಗತಿ, ಇವತ್ತು ಕೋಟೆಹೊಂಡ ರವಿ ಮುಖ್ಯವಾಹಿನಿಗೆ

naxal-kotehonda-ravi-surrenders-at-sringeri

SHIVAMOGGA LIVE NEWS, 1 FEBRUARY 2025 ಶೃಂಗೇರಿ : ನಕ್ಸಲ್‌ ಚಳವಳಿಯಲ್ಲಿ (Naxal) ಸಕ್ರಿಯವಾಗಿದ್ದ ಕೋಟೆಹೊಂಡ ರವಿ ಅಲಿಯಾಸ್‌ ರವೀಂದ್ರ ನೆಮ್ಮಾರ್‌ ಕಳೆದ ರಾತ್ರಿ ಶೃಂಗೇರಿಯಲ್ಲಿ ಶರಣಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಚಿಕ್ಕಮಗಳೂರಿನಲ್ಲಿ ಜಿಲ್ಲಾಡಳಿತದ ಎದುರು ಶರಣಾಗಲಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೆ ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಾಣಾಗಿದ್ದರು. ಆದರೆ ಕೋಟೆಹೊಂಡ ರವಿ ಮಾತ್ರ ಭೂಗತವಾಗಿದ್ದರು. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿತ್ತು. ಕಳೆದ ರಾತ್ರಿ ಶೃಂಗೇರಿಯ ಅರಣ್ಯ ಐಬಿಯಲ್ಲಿ ಕೋಟೆಹೊಂಡ … Read more

ರಾಜ್ಯದ ಹಲವು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌, ಮಳೆ ಎಚ್ಚರಿಕೆ

rain in shimoga

SHIVAMOGGA LIVE NEWS, 3 DECEMBER 2024 ನವದೆಹಲಿ : ಫೆಂಗಲ್‌ (Fengal) ಚಂಡಮಾರುತದ ಪರಿಣಾಮ ದಕ್ಷಿಣ ಭಾರತದ ಹಲವು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಪ್ರಕಟಿಸಲಾಗಿದೆ. ರಾಜ್ಯದ ಚಾಮರಾಜನಗರ, ಮೈಸೂರು, ರಾಮನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ, ಭಾರಿಯಿಂದ ಸಾಧರಣ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ » ತೀರ್ಥಹಳ್ಳಿಯಲ್ಲಿ ದೇವಸ್ಥಾನದ ಬೀಗ ಒಡೆದು … Read more

ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

KARNATAKA-STATE-NEWS-UPDATE

STATE NEWS : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್‌, ಪವಿತ್ರಾಗೌಡ ಸೇರಿ ಆರು ಮಂದಿಯ ಜಾಮೀನು (Bail) ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಏಕಸದಸ್ಯ ಪೀಠವು ನ.26ಕ್ಕೆ ಮುಂದೂಡಿದೆ. ಇವತ್ತು ವಿಚಾರಣೆ ವೇಳೆ ನಟ ದರ್ಶನ್‌ ಪರ ವಕೀಲ ಸಿ.ವಿ.ನಾಗೇಶ್‌ ಹೊಸ ವೈದ್ಯಕೀಯ ವರದಿಯನ್ನು ನ್ಯಾಯಾಲಕ್ಕೆ ಸಲ್ಲಿಸಿದರು. ಇದೇ ವೇಳೆ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಪ್ರಸನ್ನ ಕುಮಾರ್‌ ಅವರ ಮೂಲಕ ಪೊಲೀಸ್‌ ಇಲಾಖೆ ನ್ಯಾಯಾಲಯಕ್ಕೆ ಹೆಚ್ಚುವರಿ ಚಾರ್ಜ್‌ ಶೀಟ್‌ ಸಲ್ಲಿಸಿದೆ. ವಿಚಾರಣೆ ನಡೆಸಿದ ನ್ಯಾಯಮೂರ್ತಿ … Read more

ರಾಜ್ಯದಲ್ಲಿ ಒಟ್ಟು ಅನರ್ಹಗೊಂಡ BPL ಕಾರ್ಡುಗಳೆಷ್ಟು? ಇಲ್ಲಿದೆ ಡಿಟೇಲ್ಸ್‌

BPL-Card-APL-Card-Ration-Card

STATE NEWS : ರಾಜ್ಯದಲ್ಲಿ 13,87,652 ಬಿಪಿಎಲ್‌ ಕಾರ್ಡುಗಳು (BPL Card) ಅನರ್ಹ ಎಂದು ಗುರುತಿಸಲಾಗಿದೆ. ಈ ಪೈಕಿ 4036 ಸರ್ಕಾರಿ ನೌಕರರು ಹೊಂದಿರುವ ಕಾರ್ಡುಗಳಾಗಿವೆ ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ. ಅನರ್ಹಗೊಂಡಿರುವ ಕಾರ್ಡುಗಳ ಪೈಕಿ 1.20 ಲಕ್ಷ ರೂ.ಗಿಂತಲು ಹೆಚ್ಚು ಆದಾಯ ಹೊಂದಿರುವ ಕುಟುಂಬಗಳ ಕಾರ್ಡುಗಳ ಸಂಖ್ಯೆ 10,09,476. ಆದಾಯ ತೆರಿಗೆ ಪಾವತಿಸುವವರು ಕಾರ್ಡುಗಳ ಸಂಖ್ಯೆ 98,473. ಆರು ತಿಂಗಳಿಂದ ಪಡಿತರವನ್ನು ಪಡೆಯದೆ ಅನರ್ಹಗೊಂಡಿರುವ ಕಾರ್ಡುಗಳ ಸಂಖ್ಯೆ 2,75,667 ಎಂದು ತಿಳಿಸಲಾಗಿದೆ. ಇದನ್ನೂ ಓದಿ … Read more

ಹೆಬ್ರಿಯಲ್ಲಿ ಎನ್‌ಕೌಂಟರ್‌, ನಕ್ಸಲ್‌ ನಾಯಕ ಬಲಿ

naxal-leader-vikram-gowda.

STATE NEWS, 19 NOVEMBER 2024 : ರಾಜ್ಯದಲ್ಲಿ ಪುನಃ ನಕ್ಸಲರ ಗುಂಡಿನ ಸದ್ದು ಕೇಳಿಸಿದೆ. ಕಳೆದ ರಾತ್ರಿ ನಕ್ಸಲ್‌ ನಿಗ್ರಹ ಪಡೆ ಮತ್ತು ನಕ್ಸಲರ ಮಧ್ಯೆ ಗುಂಡಿನ ಚಕಮಕಿ ನಡೆದಿದ್ದು ನಕ್ಸಲ್‌ ನಾಯಕ (Leader) ವಿಕ್ರಂ ಗೌಡ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ವಿಕ್ರಂ ಗೌಡ ಮೂಲತಃ ಉಡುಪಿ ಜಿಲ್ಲೆಯ ಕಬ್ಬಿನಾಲೆಯವನು. ನಕ್ಸಲರ ನೇತ್ರಾವತಿ ದಳದ ನಾಯಕನಾಗಿದ್ದ. ಕಬ್ಬಿನಾಲೆಯಲ್ಲೆ ಕಳದ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ. ಕಳೆದ ರಾತ್ರಿ ಆಗಿದ್ದೇನು? ಪಶ್ಚಿಮಘಟ್ಟ ಭಾಗದಲ್ಲಿ ಪುನಃ ನಕ್ಸಲ್‌ … Read more

ನ.20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್‌, ಕಾರಣವೇನು?

Kannada-News-Update

STATE NEWS, 15 NOVEMBER 2024 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ನ.20ರಂದು ಮದ್ಯದ ಮಾರಾಟ ಬಂದ್‌ (Bandh) ಮಾಡಲು ಕರ್ನಾಟಕ ಫೆಡರೇಷನ್‌ ಆಫ್‌ ವೈನ್‌ ಮರ್ಚೆಂಟ್ಸ್‌ ಅಸೋಸಿಯೇಷನ್‌ ನಿರ್ಧರಿಸಿದೆ. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪದಾಧಿಕಾರಿಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ಸಭೆ ಕರೆದು ಚರ್ಚಿಸಬೇಕು. ಇಲ್ಲವಾದಲ್ಲಿ ಮದ್ಯ ಮಾರಾಟ ಬಂದ್‌ ಮಾಡುವುದು ನಿಶ್ಚಿತ ಎಂದು ತಿಳಿಸಿದ್ದಾರೆ. ಅಸೋಸಿಯೇಷನ್‌ ಬೇಡಿಕೆಗಳೇನು? ಚಿಲ್ಲರೆ ಮದ್ಯ ಮಾರಾಟದ ಮೇಲೆ ಕನಿಷ್ಠ ಶೇ.20 ಲಾಭಾಂಶ ನೀಡಬೇಕು. ಅಬಕಾರಿ … Read more

PGCET ಅಣಕು ಫಲಿತಾಂಶ ಪ್ರಕಟ

STATE NEWS, 12 NOVEMBER 2024 : ಎಂಬಿಎ, ಎಂಸಿಎ, ಎಂಇ, ಎಂ.ಟೆಕ್‌ ಸ್ನಾತಕೋತ್ತರ ಸಾಮಾನ್ಯ ಪರೀಕ್ಷೆ (PGCET) ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಟ್ವೀಟ್‌ ಮೂಲಕ ಪ್ರಕಟಣೆ ಹೊರಡಿಸಿದೆ. ಅಗತ್ಯವಿರುವವರು ತಮ್ಮ ಆಯ್ಕೆ ಬದಲಿಸಿಕೊಳ್ಳಬಹದು. ನ.14ರ ಬೆಳಗ್ಗೆ 11 ಗಂಟೆವರೆಗೆ ಇದಕ್ಕೆ ಅವಕಾಶವಿದೆ. ಆ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲ ಅಬ್ಬರ, … Read more

ನಂದಿನಿಯಿಂದ ಹೊಸ ಉತ್ಪನ್ನ ಮಾರುಕಟ್ಟೆಗೆ, ಇಡ್ಲಿ – ದೋಸೆ ಹಿಟ್ಟು ಪ್ಯಾಕೆಟ್‌ ರಿಲೀಸ್‌

Nandini-Milk-logo-general-image

BANGALORE NEWS, 18 OCTOBER 2024 : ನಂದಿನಿ (Nandini) ಬ್ರ್ಯಾಂಡ್‌ ಹೆಸರಿನಲ್ಲಿಯೇ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳವು (ಕೆಎಂಎಫ್‌) ಇಡ್ಲಿ ಮತ್ತು ದೋಸೆ ಹಿಟ್ಟು ಮಾರುಕಟ್ಟೆಗೆ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇನ್ನು 10 ದಿನಗಳ ಒಳಗೆ ಈ ಹಿಟ್ಟು ಮಾರುಕಟ್ಟೆಯಲ್ಲಿ ದೊರೆಯಲಿದೆ. ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿಯೇ ದೋಸೆ ಮತ್ತು ಇಡ್ಲಿ ಹಿಟ್ಟು ಮಾರಾಟ ಮಾಡಲು ಯೋಜಿಸಲಾಗಿದೆ. ಆರಂಭದಲ್ಲಿ 10 ಸಾವಿರದಿಂದ 20 ಸಾವಿರ ಕೆ.ಜಿಯಷ್ಟು ಹಿಟ್ಟು ಮಾರಾಟ ಮಾಡಲಾಗುತ್ತದೆ. ಆ ಬಳಿಕ ಹಂತ ಹಂತವಾಗಿ … Read more

ಟ್ರೆಕ್ಕಿಂಗ್‌ ತೆರಳುವವರಿಗೆ ಇನ್ಮುಂದೆ ಟಿಕೆಟ್‌ ಕಡ್ಡಾಯ, ವೆಬ್‌ಸೈಟ್‌ ಆರಂಭ

Kannada-News-Update

STATE NEWS, 4 OCTOBER 2024 : ಚಾರಣಕ್ಕೆ (Trekking) ಹೋಗುವವರಿಗೆ ಅರಣ್ಯ ಇಲಾಖೆ ಆನ್‌ಲೈನ್‌ನಲ್ಲೇ ಟಿಕೆಟ್ ಖರೀದಿಸಲು ಅವಕಾಶ ಕಲ್ಪಿಸಿದೆ. ಇದಕ್ಕಾಗಿ ವೆಬ್‌ಸೈಟ್ ರೂಪಿಸಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ವೆಬ್‌ಸೈಟ್‌ ಉದ್ಘಾಟಿಸಿದರು. ಕನಿಷ್ಠ 300 ಚಾರಣಿಗರಿಗೆ ಅವಕಾಶ ಇದನ್ನೂ ಓದಿ » ಶಿವಮೊಗ್ಗ ದಸರಾ ವೇದಿಕೆಯಲ್ಲಿ ನಟಿ ಉಮಾಶ್ರೀ ಗರಂ, ಕಾರಣವೇನು?

ಸರ್ಕಾರಿ ಕೆಲಸ, ನೇಮಕಾತಿಯಲ್ಲಿ ಈ ವರ್ಗಕ್ಕೆ 2 ಪರ್ಸೆಂಟ್‌ ಮೀಸಲು

VIDHANA-SOUDHA-GENERAL-IMAGE.jpg

JUST MAHITI : ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ (Job) ನೇಮಕಾತಿ ವೇಳೆ ಕ್ರೀಡಾ ಸಾಧಕರಿಗೆ ಶೇ.2ರಷ್ಟು ಹುದ್ದೆಗಳು ಮೀಸಲಿಡಬೇಕು ಎಂದು ಸರ್ಕಾರ ನಿಯಮ ರೂಪಿಸಿದೆ. ಈ ಸಂಬಂಧ ರಾಜ್ಯ ಸಿವಿಲ್‌ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳಿಗೆ ತಿದ್ದುಪಡಿ ತಂದಿದೆ. ಏನೆಲ್ಲ ತಿದ್ದುಪಡಿ ತರಲಾಗಿದೆ? ರಾಜ್ಯ ಸರ್ಕಾರದ ಗ್ರೂಪ್‌ ಎ, ಬಿ, ಸಿ ಮತ್ತು ಡಿ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ವೇಳೆ ಅರ್ಜಿಯಲ್ಲಿ ಕ್ರೀಡಾಪಟುಗಳಿಗೆ ಪ್ರತ್ಯೇಕ ಕಾಲಂ ಮೀಸಲಿಡಬೇಕು. ಕರ್ನಾಟಕವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಮಾತ್ರ ಈ … Read more