ಇನ್ನು ಮೂರು ದಿನ ರಾಜ್ಯದಲ್ಲಿ ಮಳೆ, ಎಲ್ಲೆಲ್ಲಿ ಮಳೆಯಾಗುತ್ತೆ?

rain-in-shimoga-city-near-NCC-Office.

JUST MAHITI : ಇವತ್ತಿನಿಂದ ಮೂರು ದಿನ ರಾಜ್ಯದ ವಿವಿಧೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿವಿಧೆಡೆ ಯಲ್ಲೋ ಅಲರ್ಟ್‌ (Alert) ಘೋಷಿಸಲಾಗಿದೆ. ಇವತ್ತು ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲು ಮಳೆಯಾಗುವ ಸಾಧ್ಯತೆ ಇದೆ. ಸೆ.23ರಂದು ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ಸೆ.24ರಂದು ಬೀದರ್‌, ಕಲಬುರಗಿ, ಯಾದಗಿರಿ, ವಿಜಯಾಪುರದಲ್ಲಿ ಯಲ್ಲೋ ಅಲರ್ಟ್‌ … Read more

ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

VIDHANA-SOUDHA-GENERAL-IMAGE.jpg

JUST MAHITI : ಕೃಷಿ ಆಸಕ್ತ ಪುರುಷ ರೈತರು ಹಾಗೂ ರೈತ ಮಹಿಳೆಯರನ್ನು ಪ್ರೋತ್ಸಾಹಿಸಲು ಹಾಗೂ ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕ ಕೃಷಿ ಪಂಡಿತ ಪ್ರಶಸ್ತಿಗಾಗಿ (Award) ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸೆ.30ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಅಥವಾ ಜಂಟಿ ನಿರ್ದೇಶಕರ ಕಚೇರಿ, ಕೃಷಿ ಸಂಕೀರ್ಣ, ಬನಶಂಕರಿ, ಬೆಂಗಳೂರು- 70 ಅಥವಾ ದೂ: 080 2671 159 ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು … Read more

ಶಿವಮೊಗ್ಗ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಆಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗೆ ಮೀಸಲು ಪ್ರಕಟ

VIDHANA-SOUDHA-GENERAL-IMAGE.jpg

SHIMOGA, 5 AUGUST 2024 : ವಿವಿಧ ಜಿಲ್ಲೆಗಳ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲು (Reservation) ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ವಿವಿಧ ನಗರಸಭೆಗಳು, ಪುರಸಭೆ, ಪಟ್ಟಣ ಪಂಚಾಯಿತಿಗಳಿಗು ಮೀಸಲು ಪ್ರಕಟಿಸಲಾಗಿದೆ. ಎಲ್ಲೆಲ್ಲಿಗೆ ಮೀಸಲಾತಿ ಪ್ರಕಟವಾಗಿದೆ? » ಭದ್ರಾವತಿ ನಗರಸಭೆ – ಅಧ್ಯಕ್ಷ ಹುದ್ದೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಹುದ್ದೆ ಸಾಮಾನ್ಯ ವರ್ಗಕ್ಕೆ ಮೀಸಲು. » ಸಾಗರ ನಗರಸಭೆ – ಅಧ್ಯಕ್ಷ ಸ್ಥಾನವನ್ನು ಜನರಲ್ ಮಹಿಳೆ, … Read more

ವಿಧಾನಸಭೆಯಲ್ಲಿ ಶಿವಮೊಗ್ಗ ಉಪ ನೋಂದಣಾಧಿಕಾರಿ ಕಚೇರಿ ಕುರಿತು ಮಹತ್ವದ ಚರ್ಚೆ

MLA-Channabasappa-and-minister-Krishna-Byregowda

SHIVAMOGGA LIVE NEWS | 22 JULY 2024 SHIMOGA : ವಿನೋಬನಗರದಲ್ಲಿರುವ ಉಪ ನೋಂದಣಾಧಿಕಾರಿ (Sub Registrar) ಕಚೇರಿ ಸ್ಥಳಾಂತರ ವಿಚಾರ ಇವತ್ತು ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾಯ್ತು. ಈ ಸಂಬಂಧ ಶಾಸಕ ಎಸ್‌.ಎನ್.ಚನ್ನಬಸಪ್ಪ ಸದನಲ್ಲಿ ಪ್ರಸ್ತಾಪಿಸಿದರು. ಚನ್ನಬಸಪ್ಪ ಪ್ರಸ್ತಾಪ ಮಾಡಿದ್ದೇನು? ಉಪ ನೋಂದಣಾಧಿಕಾರಿ ಕಚೇರಿ ಕಟ್ಟಡ ಅತ್ಯಂತ ಇಕ್ಕಟ್ಟಾಗಿದೆ. ಎಪಿಎಂಸಿ ಆವರಣಕ್ಕೆ ಅದನ್ನು ಸ್ಥಳಾಂತರ ಮಾಡಬೇಕು ಎಂದು ಬೆಳಗಾವಿ ಅಧಿವೇಶನದಲ್ಲಿಯೇ ಪ್ರಸ್ತಾಪಿಸಿದ್ದೆ. ಆದರೆ ಒಂದೂವರೆ ವರ್ಷವಾದರೂ ಸ್ಥಳಾಂತರವಾಗಿಲ್ಲ. ನಾಗರಿಕರ ಹಿತದೃಷ್ಟಿಯಿಂದ ಕೂಡಲೆ ಸ್ಥಳಾಂತರ ಮಾಡಿ ಎಂದು … Read more

BREAKING NEWS – ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌, 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಸಂಪುಟ ನಿರ್ಧಾರ

VIDHANA-SOUDHA-GENERAL-IMAGE.jpg

SHIVAMOGGA LIVE NEWS | 15 JULY 2024 BENGALURU : ಆಗಸ್ಟ್ 1 ರಿಂದ ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗದ (Pay Commission) ಶಿಫಾರಸುಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಆಗಸ್ಟ್ 1 ರಿಂದ ಜಾರಿಗೊಳಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದನ್ನೂ ಓದಿ ⇓ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜಿಗೆ ನಾಳೆ … Read more

ಕಬಾಬ್‌ ಪ್ರಿಯರೆ ಹುಷಾರ್‌, ವಿವಿಧೆಡೆಯ ಕಬಾಬ್‌ನಲ್ಲಿ ಮಾರಕ ರಾಸಾಯನಿಕ ಪತ್ತೆ, ತಕ್ಷಣದಿಂದ ಹೊಸ ಆದೇಶ ಜಾರಿ

KABABA-PLATE-IN-sHIMOGA

SHIVAMOGGA LIVE NEWS | 24 JUNE 2024 STATE NEWS : ಗೋಬಿ ಮಂಚೂರಿ ಬಳಿಕ ಈಗ ಕಬಾಬ್‌ನಲ್ಲಿ (KABAB) ಹಾನಿಕಾರಕ ಕೃತಕ ಬಣ್ಣ ಪತ್ತೆಯಾಗಿದೆ. ಈ ಹಿನ್ನೆಲೆ ಕಬಾಬ್‌ಗೆ ಕೃತಕ ಬಣ್ಣ ಬಳಕೆ ನಿಷೇಧಿಸಲಾಗಿದೆ. ಉಲ್ಲಂಘಿಸಿದರೆ 7 ವರ್ಷಗಳಿಂದ ಜೀವಾವಧಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ. 10 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ ಎಂದು ಆದೇಶಿಸಲಾಗಿದೆ. ಶಿವಮೊಗ್ಗ ಸೇರಿದ ವಿವಿಧ ಮಾದರಿ ಸಂಗ್ರಹ ರಾಜ್ಯದ್ಯಂತ ಕಬಾಬ್‌ನ ಗುಣಮಟ್ಟ, ಕೃತಕ ಬಣ್ಣ ಬಳಕೆ ಕುರಿತು ಆರೋಪ ಕೇಳಿ … Read more

ಕರ್ನಾಟಕದ 10 ಜಿಲ್ಲೆಗಳಿಗೆ ಇವತ್ತು ಆರೆಂಜ್‌ ಅಲರ್ಟ್‌, 6 ಜಿಲ್ಲೆಗಳಿಗೆ ಯಲ್ಲೊ ಅಲರ್ಟ್

Rain-at-Shimoga

SHIVAMOGGA LIVE NEWS | 24 JUNE 2024 RAINFALL NEWS : ರಾಜ್ಯದ ವಿವಿಧೆಡೆ ಇವತ್ತು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ 10 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Alert) ಹಾಗೂ ಆರು ಜಿಲ್ಲೆಗಳಿಗೆ ಯಲ್ಲೊ ಅಲರ್ಟ್ ಘೋಷಿಸಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಸೋಮವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಆರೆಂಜ್‌, ಎಲ್ಲೆಲ್ಲಿ ಯಲ್ಲೊ ಅಲರ್ಟ್‌? ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, … Read more

ಕರ್ನಾಟಕದ 10 ಪ್ರಮುಖ ಸುದ್ದಿ | ಒಂದೇ ನಿಮಿಷದ ಓದು | ಫಟಾಫಟ್‌ ಸುದ್ದಿ

KARNATAKA-SUPER-FAST-NEWS.

SHIVAMOGGA LIVE NEWS | 28 MARCH 2024 ಬೆಂಗಳೂರು / ಶಿವಮೊಗ್ಗ : ರಾಮೇಶ್ವರಂ ಕೆಫೆ ಹೊಟೇಲ್‌ನಲ್ಲಿ ಸಂಭವಿಸಿದ ಬಾಂಬ್‌ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬೆಂಗಳೂರು ಮತ್ತು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ದಾಳಿ ನಡೆಸಿ, ಪರಿಶೀಲಿಸಿದರು. ಬೆಂಗಳೂರು : ಆದಾಯಕ್ಕೂ ಮೀರು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ 13 ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯದ ವಿವಿಧೆಡೆ 60 ಕಡೆ … Read more

ವಿದ್ಯುತ್‌ ಬಳಕೆದಾರರಿಗೆ ಗುಡ್‌ ನ್ಯೂಸ್‌ | ಪೋಡಿ, ಸರ್ವೆ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ – ಸರ್ಕಾರದ ಸುದ್ದಿ ಫಟಾಫಟ್‌

VIDHANA-SOUDHA-GENERAL-IMAGE.jpg

SHIVAMOGGA LIVE NEWS | 4 JANUARY 2024 KARNATAKA GOVERNMENT : ವಿದ್ಯುತ್‌ ಬಳಕೆದಾರರಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಜನವರಿ ತಿಂಗಳಲ್ಲಿ ವಿದ್ಯುತ್‌ ಬಿಲ್‌ ಹೊರೆ ತುಸು ಕಡಿಮೆಯಾಗಲಿದೆ. ನವೆಂಬರ್‌ ತಿಂಗಳಲ್ಲಿ ಇಂಧನ ಮತ್ತು ವಿದ್ಯುತ್‌ ಖರೀದಿ ಹೊಂದಾಣಿಕೆ ವೆಚ್ಚ ಇಳಿಕೆಯಾಗಿದೆ. ಆದ್ದರಿಂದ ಜನವರಿ ತಿಂಗಳ ವಿದ್ಯುತ್‌ ಬಿಲ್‌ನಲ್ಲಿ ಪ್ರತಿ ಯುನಿಟ್‌ಗೆ 3 ಪೈಸೆಯಿಂದ 51 ಪೈಸೆವರೆಗೂ ಕಡಿತ ಮಾಡಲು ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ ನಿರ್ಧರಿಸಿದೆ. ಈ ಸಂಬಂಧ ಎಲ್ಲಾ ಎಸ್ಕಾಂಗಳಿಗೆ … Read more

ಬಗರ್ ಹುಕುಂ ಆ್ಯಪ್‌ ಬಿಡುಗಡೆ ಮಾಡಿದ ಮಿನಿಸ್ಟರ್‌, ಏನಿದು ಆ್ಯಪ್‌? ಹೇಗೆ ಕೆಲಸ ಮಾಡುತ್ತದೆ?

Bagar-Hukum-App-released-by-Minister-Krishna-Byregowda

SHIVAMOGGA LIVE NEWS | 18 DECEMBER 2023 BENGALURU : ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಬಗರ್ ಹುಕುಂ ಆ್ಯಪ್‌ ಬಿಡುಗಡೆ ಮಾಡಿದೆ. ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್‌ ವೇಳೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇಂದುಜ ಆ್ಯಪ್‌ ಬಿಡುಗಡೆ ಮಾಡಿದರು. ಏನಿದು ಬಗರ್ ಹುಕುಂ ಆ್ಯಪ್‌? ನಮೂನೆ 50, 53, 57ರ ಅಕ್ರಮ ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೂ ಸಹ ಸಾಗುವಳಿ … Read more