2024ರ ಸರ್ಕಾರಿ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ, ಎಷ್ಟು ರಜೆಗಳಿವೆ?

VIDHANA-SOUDHA-GENERAL-IMAGE.jpg

SHIVAMOGGA LIVE NEWS | 25 NOVEMBER 2023 BANGALORE : 2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಗೆ ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದೆ. ಎಲ್ಲ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಕೆಳಕಂಡ ದಿನಗಳು ಸಾರ್ವತ್ರಿಕ ರಜಾದಿನಗಳಾಗಿವೆ. ಈ ಪಟ್ಟಿಯಲ್ಲಿ ಭಾನುವಾರಗಳಂದು ಬರುವ ಅಂಬೇಡ್ಕರ್‌ ಜಯಂತಿ (ಏ. 14), ಮಹಾವೀರ ಜಯಂತಿ (ಏಪ್ರಿಲ್‌ 21), ಎರಡನೇ ಶನಿವಾರ ಬರುವ ವಿಜಯದಶಮಿ (ಅ. 12) ನಮೂದಿಸಿಲ್ಲ. ಇದನ್ನೂ ಓದಿ – ‘ಸಾಗರದ ಗಣಪತಿ ಕೆರೆ … Read more

ಶಿವಮೊಗ್ಗದ ಬಡವರು, ಮಧ್ಯಮ ವರ್ಗದವರಿಗೆ ಸಿಗಲಿ ಸೈಟ್‌, ಖಾಸಗಿ ಬಡಾವಣೆಗೆ ಬ್ರೇಕ್‌, ತಾಕೀತು ಮಾಡಿದ ಮಿನಿಸ್ಟರ್‌

301023-Minister-Byrati-Suresh-meeting-in-Shimoga-MLA-Channabasappa.webp

SHIVAMOGGA LIVE NEWS | 30 OCTOBER 2023 SHIMOGA : ಉಳಿದ ನಗರಗಳಿಗೆ ಹೋಲಿಕೆ ಮಾಡಿದರೆ ಶಿವಮೊಗ್ಗದಲ್ಲಿ ನಗರಾಭಿವೃದ್ದಿ ಪ್ರಾಧಿಕಾರ ಅತ್ಯಂತ ಕಡಿಮೆ ಬಡಾವಣೆಗಳನ್ನು (Layout) ನಿರ್ಮಿಸಿದೆ. ಆದ್ದರಿಂದ ಇನ್ಮುಂದೆ ಖಾಸಗಿ ಲೇಔಟ್‌ಗಳಿಗೆ ಅನುಮತಿ ನೀಡದೆ ನಗರಾಭಿವೃದ್ಧಿ ಪ್ರಾಧಿಕಾರದಿಂದ ಬಡಾವಣೆ ನಿರ್ಮಿಸಬೇಕು. ಬಡವರು, ಮಧ್ಯಮ ವರ್ಗದವರಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಸೂಚಿಸಿದರು. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ, ಮಹಾನಗರ ಪಾಲಿಕೆ, ಕೆಯುಐಡಿಎಫ್‌ಸಿ, ನೀರು ಸರಬರಾಜು ಮತ್ತು ಒಳ … Read more

ದಸರಾ ಹಿನ್ನೆಲೆ, ಮೈಸೂರು–ಶಿವಮೊಗ್ಗದ 4 ರೈಲುಗಳಿಗೆ ವಿವಿಧೆಡೆ ತಾತ್ಕಾಲಿಕ ನಿಲುಗಡೆ, ಎಲ್ಲೆಲ್ಲಿ ಸ್ಟಾಪ್‌?

Prayanikare-Gamanisi-Indian-Railway-News

SHIVAMOGGA LIVE NEWS | 18 OCTOBER 2023 SHIMOGA : ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ಹೆಚ್ಚಿದೆ. ಈ ಹಿನ್ನೆಲೆ ಅ.19 ರಿಂದ ಅ.25ರವರೆಗೆ ವಿವಿಧ ನಿಲ್ದಾಣಗಳಲ್ಲಿ ರೈಲುಗಳು ಒಂದು ನಿಮಿಷ ತಾತ್ಕಾಲಿಕ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ರೈಲ್ವೆ ಇಲಾಖೆಯ ಮೈಸೂರು ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ. ಯಾವ್ಯಾವ ರೈಲು ಎಲ್ಲೆಲ್ಲಿ ನಿಲುಗಡೆ? ರೈಲು 1 ಮೈಸೂರು – ಶಿವಮೊಗ್ಗ ಟೌನ್ ಡೈಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16225) ಬೆಳಗುಳ: ಬೆಳಿಗ್ಗೆ 10:27/10:28 ಗಂಟೆಗೆ ಆಗಮಿಸಿ, … Read more

ಶಿಕಾರಿಪುರ ತಾಲೂಕಿನಲ್ಲಿ KSRTC ಬಸ್‌ಗಳ ಹೆಚ್ಚಳಕ್ಕೆ ಆಗ್ರಹ

070923-BY-Vijayendra-meets-Minister-Ramalingareddy-over-KSRTC-Bus-issue.webp

SHIVAMOGGA LIVE NEWS | 7 SEPTEMBER 2023 BENGALURU : ಶಿಕಾರಿಪುರ ತಾಲೂಕಿನಲ್ಲಿ ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳ ಸಂಖ್ಯೆ ಹೆಚ್ಚಳ ಮಾಡಬೇಕು ಎಂದು ಶಾಸಕ ಬಿ.ವೈ.ವಿಜಯೇಂದ್ರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು. ಇದನ್ನೂ ಓದಿ – BREAKING NEWS – ಭದ್ರಾ ನೀರು ನಿರ್ವಹಣಾ ಪ್ರಾಧಿಕಾರ ಸಭೆ, ಯಾರೆಲ್ಲ ಭಾಗಿಯಾಗಿದ್ದಾರೆ? ಶಿಕಾರಿಪುರ ತಾಲೂಕಿನಲ್ಲಿ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ಸುಗಳ ಸಂಖ್ಯೆ ಹೆಚ್ಚಳ ಮಾಡಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪಟ್ಟಣಕ್ಕೆ ಬರಲು ಸರ್ಕಾರಿ ಬಸ್ಸುಗಳು ಇಲ್ಲವಾಗಿದೆ. … Read more

ಶಿವಮೊಗ್ಗದ ಉದ್ಯಮಿಗೆ ಕರ್ನಾಟಕ ಸಾಧಕ ಪ್ರಶಸ್ತಿ

040923-Karnataka-Sadhaka-Award-for-Shimoga-Industrialist-1.webp

SHIVAMOGGA LIVE NEWS | 4 SEPTEMBER 2023 RAICHUR : ಉದ್ಯಮಿ, ಶಿವಮೊಗ್ಗದ ಎಸ್‌ಜಿಕೆ ಇಂಡಸ್ಟ್ರೀಸ್ ನಿರ್ದೇಶಕ ಬಿ.ಸಿ. ನಂಜುಂಡ ಶೆಟ್ಟಿ ಅವರಿಗೆ ರಾಜ್ಯ ವಾಣಿಜ್ಯ ಸಂಘಗಳ ಸಮಾವೇಶದಲ್ಲಿ “ಕರ್ನಾಟಕ ಸಾಧಕ ಪ್ರಶಸ್ತಿ” (Karnataka Sadhana Award) ನೀಡಿ ಗೌರವಿಸಲಾಯಿತು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ ಹಾಗೂ ರಾಯಚೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹಯೋಗದಲ್ಲಿ ರಾಯಚೂರಿನ ಕೃಷಿ ವಿಶ್ವ ವಿದ್ಯಾಲಯದ ಆವರಣದಲ್ಲಿ ಆಯೋಜಿಸಿದ್ದ ಅಖಿಲ ಕರ್ನಾಟಕ ರಾಜ್ಯ ವಾಣಿಜ್ಯ ಸಂಘಗಳ … Read more

ಪುಷ್ಪಾ ಸಿನಿಮಾ ಮಾದರಿಯಲ್ಲಿ ಗೋವಾ ಮದ್ಯ ಕಳ್ಳಸಾಗಣೆ – ರಾಜ್ಯದ ಇವತ್ತಿನ TOP 10 NEWS

SUPER-FAST-KARNATAKA-1.jpg

ನಾಟಿ ಮದ್ದು ತಂದ ಆಪತ್ತು ಚಾಮರಾಜನಗರ: ಜಾಂಡೀಸ್ ಸಮಸ್ಯೆಯಿಂದ ಬಳಲುತ್ತಿದ್ದ ಯುವಕನೊಬ್ಬ ನಾಟಿ ಮದ್ದಿನ ಮೊರೆ ಹೋಗಿ ಇದೀಗ ಎರಡೂ ಕಿಡ್ನಿಗಳನ್ನು ಕಳೆದುಕೊಂಡ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಅನೂಪ್ ಎಂಬಾತನೇ ತನ್ನೆರಡೂ ಕಿಡ್ನಿಗಳನ್ನು ಕಳೆದುಕೊಂಡ ಯುವಕ. ನಾಟಿ ಮದ್ದು ಸೇವಿಸಿದ್ದ ಈತನಿಗೆ ಇದ್ದಕ್ಕಿಂದ್ದಂತೆ ವಾಂತಿ ಶುರುವಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದಾಗ ಯುವಕನ ಎರಡೂ ಕಿಡ್ನಿ ವೈಫಲ್ಯವಾಗಿರೋದು ಬೆಳಕಿಗೆ ಬಂದಿದೆ. ಸರಣಿ ಅಪಘಾತ, ಇಬ್ಬರು ಸಾವು ತುಮಕೂರು: ಟಾಟಾ ಏಸ್, ಕ್ಯಾಂಟರ್ ಮತ್ತು ಖಾಸಗಿ ಬಸ್ ನಡುವೆ … Read more

ಹಾಲಿನಲ್ಲಿ ವಿಷ ಬೆರೆಸಿ ಹಸುಗೂಸು ಕೊಂದ ಮಲತಾಯಿ – 5 ಫಟಾಫಟ್ ರಾಜ್ಯ ಸುದ್ದಿ

SUPER-FAST-KARNATAKA-1.jpg

SHIVAMOGGA LIVE NEWS | 1 SEPTEMBER 2023 ಮಾಜಿ ಮಿನಿಸ್ಟರ್ ಪುತ್ರನ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ CHIKKAMAGALURU : ಕಾಂಗ್ರೆಸ್ ಮಾಜಿ ಸಚಿವ ಸಗೀರ್ ಅಹಮದ್ ಪುತ್ರನ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಕೇಳಿಬಂದಿದ್ದು ದೂರು ದಾಖಲಾಗಿದೆ. ಸಗೀರ್ ಅಹಮದ್ ಪುತ್ರ ಅತೀ ಉರ್ ರಹಮಾನ್ ಪತ್ನಿ ಶಿಂಷಿಯಾ ಸಹರ್ ಅವರಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಿ, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿಧ. ಚಿಕ್ಕಮಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ದೂರು ದಾಖಲಾಗಿದೆ. ಹಾಲಿನಲ್ಲಿ … Read more

ರಾಜ್ಯದ ವಿವಿಧೆಡೆ ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಟಾಫ್‌ 5 ಫಟಾಫಟ್‌ ನ್ಯೂಸ್‌

SUPER-FAST-KARNATAKA-1.jpg

ಕಾಡಾನೆ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಸಾವು HASSAN : ಗಾಯಗೊಂಡ ಕಾಡಾನೆಗೆ (Wild Elephant) ಚಿಕಿತ್ಸೆಗೆಂದು ವೈದ್ಯರೊಂದಿಗೆ ಬಂದಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಬಳಿ ನಡೆದಿದೆ. ಕಾಡಾನೆ  (Wild Elephant) ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಅರಣ್ಯ ಸಿಬ್ಬಂದಿಯನ್ನು ತಕ್ಷಣ ಹಾಸನದ ಆಸ್ಪತ್ರೆಗೆ ದಾಖಲಿಸಲಾಯ್ತಾದ್ರೂ  ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅರಣ್ಯ ಸಿಬ್ಬಂದಿ ವೆಂಕಟೇಶ್ ಮೃತ ದುರ್ದೈವಿ. ಗಾಯಗೊಂಡಿದ್ದ ಆನೆಗೆ ಅರವಳಿಕೆ ಮದ್ದು ನೀಡಲು … Read more

ಜಗಮಗ ಮಿಂಚುವ ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್‌ ಒಳಗೆ ಎಲ್ಲವು ಹೈಟೆಕ್‌, ಏನೇನೆಲ್ಲ ಇದೆ?

300823 All About Shimoga Airport Terminal

SHIVAMOGGA LIVE NEWS | 30 AUGUST 2023 SHIMOGA : ಸೋಗಾನೆಯಲ್ಲಿ ನಿರ್ಮಾಣವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣದಿಂದ (Terminal) ವಿಮಾನಯಾನ ಸೇವೆ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಆ.31ರ ಬೆಳಗ್ಗೆ ಮೊದಲ ವಿಮಾನ ಸೋಗಾನೆಯ ರನ್‌ ವೇ ಮೇಲೆ ಇಳಿಯಲಿದೆ. ಇದಕ್ಕಾಗಿ ಸಿದ್ಧತೆಗಳು ಪೂರ್ಣಗೊಂಡಿವೆ. ಈ ಮಧ್ಯೆ ವಿಮಾನ ನಿಲ್ದಾಣದ ಟರ್ಮಿನಲ್‌ (Terminal) ಸಂಪೂರ್ಣ ಸಜ್ಜಾಗಿದೆ. ಟರ್ಮಿನಲ್‌ ಒಳಾಂಗಣ ಹೇಗಿದೆ? ಏನೇನೆಲ್ಲ ಸಿದ್ಧತೆಗಳಾಗಿವೆ ಇಲ್ಲಿದೆ ಫೋಟೊ ಸಹಿತ ಮಾಹಿತಿ. ಇದನ್ನೂ ಓದಿ- ಶಿವಮೊಗ್ಗಕ್ಕೆ ವಿಮಾನ, ಮೊದಲ ದಿನ ಯಾರೆಲ್ಲ ಪ್ರಯಾಣಿಸಲಿದ್ದಾರೆ? … Read more

ಕೊನೆ ಕ್ಷಣದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎದುರಾಗಿತ್ತು ದೊಡ್ಡ ಚಾಲೆಂಜ್‌, ಏನದು? ನಿವಾರಣೆ ಆಗಿದ್ದು ಹೇಗೆ?

300823 Shimoga MP BY Raghavendra in Vijay Karnataka Fly High Meet at Kimmane Golf club

SHIVAMOGGA LIVE NEWS | 30 AUGUST 2023 SHIMOGA : ಸೋಗಾನೆಯಲ್ಲಿ ನಿರ್ಮಾಣವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣ (Airport) ಸಾಲು ಸಾಲು ಸವಾಲುಗಳನ್ನು ಎದುರಿಸಿದೆ. ವಿಮಾನಯಾನ ಸೇವೆ ಆರಂಭದ ದಿನಾಂಕ ನಿಗದಿಯಾಗಿದ್ದರು ಒಂದು ಅನುಮತಿ ಪತ್ರಕ್ಕಾಗಿ ಕೊನೆಯ ಕ್ಷಣದವರೆಗೆ ಕಾಯುವಂತಾಯಿತು. ಒಂದು ವೇಳೆ ಈ ಅನುಮತಿ ಪತ್ರ ಸಿಗುವುದು ತಡವಾಗಿದ್ದರೆ, ಬೆಂಗಳೂರು – ಶಿವಮೊಗ್ಗ ವಿಮಾನಯಾನ ಸೇವೆ ಮತ್ತಷ್ಟು ವಿಳಂಬವಾಗುವ ಸಂಭವವಿತ್ತು. ಈ ಅಚ್ಚರಿಯ ವಿಚಾರವನ್ನು ಖುದ್ದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆ ಆಯೋಜಿಸಿದ್ದ … Read more