ನಾಳೆಯಿಂದ ವಿಮಾನ ಹಾರಾಟ ಶುರು, ಶಿವಮೊಗ್ಗ ವಿಮಾನ ನಿಲ್ದಾಣದ ಕುರಿತು 10 ಪಾಯಿಂಟ್‌ ಇಲ್ಲಿದೆ

300823 Top 10 Points about Sogane Shivamogga Aiport

SHIVAMOGGA LIVE NEWS | 30 AUGUST 2023 SHIMOGA : ಬೆಂಗಳೂರು ನಂತರ ಅತಿ ಉದ್ದದ ರನ್ ವೇ ಹೊಂದಿರುವ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ (Airport) ಆ.31ರಿಂದ ವಿಮಾನಯಾನ ಸೇವೆ ಆರಂಭವಾಗುತ್ತಿದೆ. ಬಹು ವರ್ಷದ ನಿರೀಕ್ಷೆ ಕೊನೆಗೂ ಈಡೇರಲಿದೆ. ವಿಮಾನ ನಿಲ್ದಾಣವು ಶಿವಮೊಗ್ಗ ಜಿಲ್ಲೆಯ ಭವಿಷ್ಯವನ್ನೇ ಬದಲಿಸಿದೆ ಎಂಬ ಕನಸು ಇದೆ. ಈ ವಿಮಾನ ನಿಲ್ದಾಣದ ಕುರಿತು ತಿಳಿಯಬೇಕಾದ ಪ್ರಮುಖ 10 ವಿಚಾರಗಳು (Top 10 Points) ಇಲ್ಲಿವೆ. 2006ರಲ್ಲಿ ವಿಮಾನ ನಿಲ್ದಾಣ (Airport) ಯೋಜನೆಗೆ ಚಾಲನೆ … Read more

ಶಿವಮೊಗ್ಗಕ್ಕೆ ವಿಮಾನ, ಮೊದಲ ದಿನ ಯಾರೆಲ್ಲ ಪ್ರಯಾಣಿಸಲಿದ್ದಾರೆ? ಹೇಗಿರುತ್ತೆ ವಿಮಾನಕ್ಕೆ ವೆಲ್‌ಕಮ್‌?

Shivamogga-Bengaluru-Indigo-Airlines-ATR-72-Flight

SHIVAMOGGA LIVE NEWS | 30 AUGUST 2023 SHIMOGA : ಬೆಂಗಳೂರು–ಶಿವಮೊಗ್ಗ ನಡುವೆ ಆ.31ರಿಂದ ವಿಮಾನಯಾನ ಸೇವೆ (Flight Operation) ಆರಂಭವಾಗಲಿದೆ. ಮೊದಲ ದಿನ ವಿಮಾನದಲ್ಲಿ ಯಾರೆಲ್ಲ ಪ್ರಯಾಣಿಸಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಶಿವಮೊಗ್ಗ – ಬೆಂಗಳೂರು ವಿಮಾನದ ಟಿಕೆಟ್‌ ಬುಕ್ಕಿಂಗ್‌ ತುಂಬಾ ಸುಲಭ, ಇಲ್ಲಿದೆ 6 ಸಿಂಪಲ್‌ ಸ್ಟೆಪ್ಸ್‌ – JUST ಮಾಹಿತಿ ಯಾರೆಲ್ಲ ಪ್ರಯಾಣ ಮಾಡಲಿದ್ದಾರೆ? ಇಂಡಿಗೋ ಸಂಸ್ಥೆಯ ವಿಮಾನ ಗುರುವಾರ ಬೆಳಿಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ … Read more

ಶಿವಮೊಗ್ಗ ಸೇರಿ 14 ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌

Yellow-Alert-Rain-in-Shimoga

SHIVAMOGGA LIVE NEWS | 28 AUGUST 2023 SHIMOGA : ಮುಂದಿನ ಮೂರು ದಿನ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Metrological Department) ತಿಳಿಸಿದೆ. 14 ಜಿಲ್ಲೆಗಳಲ್ಲಿ ಸೋಮವಾರ ಯಲ್ಲೋ ಅಲರ್ಟ್‌ (yellow alert)  ಘೋಷಿಸಲಾಗಿದೆ. ಇದನ್ನೂ ಓದಿ – ಶಿವಮೊಗ್ಗದ ಎರಡು ಕಡೆ ಕೆಲಸ ಖಾಲಿ ಇದೆ, ಒಂದು ಕಡೆ ತಿಂಗಳಿಗೆ 30 ಸಾವಿರ ರೂ.ವರೆಗೆ ಸಂಬಳ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, … Read more

ಭದ್ರಾ ಜಲಾಶಯದ ನಾಲೆಗಳಿಗೆ ನೀರು, ಸಭೆಗೆ ರೈತ ಮುಖಂಡ ಒತ್ತಾಯ, ಇಲ್ಲಿದೆ ಸಚಿವರಿಗೆ ತಿಳಿಸಿದ 3 ಪ್ರಮುಖ ಪಾಯಿಂಟ್‌

160823 HR Basavarajappa Meets SS Mallikarjuna about Bhadra Dam Water

SHIVAMOGGA LIVE NEWS | 16 AUGUST 2023 DAVANAGERE : ಭದ್ರಾ ಅಣೆಕಟ್ಟೆಯಿಂದ (Bhadra Dam) ನೀರು ಹರಿಸುವ ಕುರಿತು ಶೀಘ್ರ ನೀರಾವರಿ ಸಲಹಾ ಸಮಿತಿ ಸಭೆ ಕರೆದು ತೀಮಾನ ಕೈಗೊಳ್ಳಬೇಕು. 100 ದಿನ ನೀರು ಹರಿಸುವ ತೀರ್ಮಾನವನ್ನು ಪುನರ್‌ ಪರಿಶೀಲಿಸಬೇಕು ಎಂದು ರೈತ (Farmer) ಸಂಘದ ರಾಜ್ಯಾಧ್ಯಕ್ಷ ಹೆಚ್‌.ಆರ್‌.ಬಸವರಾಜಪ್ಪ ಆಗ್ರಹಿಸಿದ್ದಾರೆ. ದಾವಣಗೆರೆಯಲ್ಲಿ (Davanagere) ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ (SS Mallikarjun) ಅವರನ್ನು ಭೇಟಿಯಾಗಿ ತೀರ್ಮಾನ ಪುನರ್‌ ಪರಿಶೀಲನೆಗೆ ಒತ್ತಯಿಸಿದರು. ಅಲ್ಲದೆ ಸಮಸ್ಯೆ ಕುರಿತು ಸಚಿವರು … Read more

ರಾಜ್ಯದಲ್ಲಿ ಇನ್ನೂ ಐದು ದಿನ ಮಳೆ, ತಾಪಮಾನ ಇಳಿಕೆ

Rain-at-Shimoga-Kote-Road

SHIVAMOGGA LIVE NEWS | 3 NOVEMBER 2022 BANGALORE | ರಾಜ್ಯಾದ್ಯಂತ ಇನ್ನೂ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ವಿವಿಧೆಡೆ ಭಾರಿ ಮಳೆಯಾಗುತ್ತಿದೆ. (rain to continue) ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನ.6ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬುಧವಾರ ಜೋರು ಮಳೆಯಾಗಿದೆ. ಇನ್ನು, ರಾಜ್ಯದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಇಳಿಕೆಯಾಗಿದ್ದು ಚಳಿ ವಾತಾವರಣ ನಿರ್ಮಾಣವಾಗಿದೆ. … Read more

ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ, ಕಡೆಯದಾಗಿ ಶಿವಮೊಗ್ಗಕ್ಕೆ ಬಂದಿದ್ದರಂತೆ

Renukacharya-Brother-Son-Chandrashekar-Missing

SHIVAMOGGA LIVE NEWS | 2 NOVEMBER 2022 ಹೊನ್ನಾಳಿ : ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರ ರಮೇಶ್ ಅವರ ಪುತ್ರ ಚಂದ್ರಶೇಖರ್ ಕಳೆದ ಎರಡು ದಿನದಿಂದ ನಾಪತ್ತೆಯಾಗಿದ್ದಾರೆ. ಶಿವಮೊಗ್ಗಕ್ಕೆ ಹೋಗಿ ಬರುವುದಾಗಿ ತಿಳಿಸಿ ಹೋರಟಿದ್ದ ಚಂದ್ರಶೇಖರ್ ಈತನಕ ಮನೆಗೆ ಹಿಂತಿರುಗಿಲ್ಲ. (missing case) ಅ.30ರಂದು ರಾತ್ರಿ 7.30ಕ್ಕೆ ಶಿವಮೊಗ್ಗಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೊರಟ ಚಂದ್ರಶೇಖರ್ ಹಿಂತಿರುಗಿಲ್ಲ. ಎಲ್ಲೆಡೆ ಹುಡುಕಾಡಿದ ಕುಟುಂಬದವರು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. (missing case) ಕ್ಲಿಕ್ … Read more

ಮತ್ತಷ್ಟು ದುಬಾರಿಯಾಗಲಿದೆ ನಂದಿನಿ ಹಾಲು, ಸದ್ಯದಲ್ಲೇ ದರ ಹೆಚ್ಚಳ

Shimul-Nandini-Milk-Crates-at-Diary

BELAGAVI | ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಹಾಮಂಡಳ ಯೋಜಿಸಿದೆ. ಪ್ರತಿ ಲೀಟರ್ ಹಾಲಿನ ದರದಲ್ಲಿ 3 ರೂ. ಹೆಚ್ಚಳವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. (nandini milk price) ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಪರಿಷ್ಕರಿಸುವಂತೆ ಪ್ರಸ್ತಾವನೆ ಸಲ್ಲಿಸಿವೆ. ಈಗಾಗಲೆ ಸಮಾನ್ಯ ಸಭೆಯಲ್ಲಿ ಹಾಲು ದರ ಪರಿಷ್ಕರಣೆ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ ವೈದ್ಯರು, … Read more

BREAKING NEWS | ಹೃದಯಾಘಾತ, ಸಚಿವ ಉಮೇಶ್ ಕತ್ತಿ ನಿಧನ

070922 Minister Umesh katti dies

BANGALORE | ಹೃದಯಾಘಾತದಿಂದ (HEART ATTACK) ಅರಣ್ಯ ಮತ್ತು ಆಹಾರ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ನಿಧನರಾಗಿದ್ದಾರೆ (DEATH). ಬೆಂಗಳೂರಿನ ಡಾಲರ್ಸ್ ಕಾಲೋನಿಯ ಮನೆಯಲ್ಲಿ ಸಚಿವ ಉಮೇಶ್ ಕತ್ತಿ ಅವರಿಗೆ ಹೃದಯಾಘಾತ ಸಂಭವಿಸಿತ್ತು. ಕೂಡಲೆ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ತೆಗೆ ದಾಖಲು ಮಾಡಲಾಗಿತ್ತು. ಸಚಿವ ಉಮೇಶ್ ಕತ್ತಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಉಮೇಶ್ ಕತ್ತಿ ಅವರು ನಿಧನರಾಗಿದ್ದಾರೆ. ಇದನ್ನೂ ಓದಿ | ಹಿಂದೂ ಹರ್ಷ ಹತ್ಯೆ ಕೇಸ್, ಕೋರ್ಟ್’ಗೆ ಚಾರ್ಜ್ ಶೀಟ್, ಇಲ್ಲಿದೆ … Read more

BREAKING NEWS | ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ತೆರವು, ಷರತ್ತು ವಿಧಿಸಿದ ಸರ್ಕಾರ

VIDHANA-SOUDHA-GENERAL-IMAGE.jpg

ಶಿವಮೊಗ್ಗದ ಲೈವ್.ಕಾಂ | BANGALORE NEWS | 21 ಜನವರಿ 2022 ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ತೆರವು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ವೀಕೆಂಡ್ ಕರ್ಫ್ಯೂ ತೆರವು ಮಾಡಲಾಗಿದೆ ಎಂದು ತಿಳಿಸಿದರು. ಸಚಿವರು ಹೇಳಿದ್ದೇನು? ♦ ತಜ್ಞರು, ಅಧಿಕಾರಿಗಳು, ಸಚಿವರ ಜೊತೆ ಮುಖ್ಯಮಂತ್ರಿಯವರು ಎರಡೂವರೆ ಗಂಟೆ ಕಾಲ ಸಭೆ ನಡೆಸಲಾಯಿತು. ♦ ಶನಿವಾರ ಮತ್ತು … Read more

ಪೆಟ್ರೋಲ್ ಬಂಕ್ ಮುಂದೆ 100 ನಾಟೌಟ್ – ಗೆಸ್ಟ್ ಹೌಸ್ಗಾಗಿ ನಾಯಕರ ಗಲಾಟೆ – ದೇವಸ್ಥಾನದ ದುಡ್ಡು ಅನ್ಯ ಧರ್ಮಕ್ಕಿಲ್ಲ

SUPER-FAST-KARNATAKA-1.jpg

SHIVAMOGGA LIVE | KARNATAKA TOP 5 NEWS |  10 ಜೂನ್ 2021 NEWS 1 – ಪೆಟ್ರೊಲ್ ಬಂಕ್‍ ಮುಂದೆ 100 ನಾಟೌಟ್‍ ಪೆಟ್ರೋಲ್ ದರ ಏರಿಕೆ ಖಂಡಿಸಿ ರಾಜ್ಯಾದ್ಯಂತ ಐದು ಸಾವಿರ ಪೆಟ್ರೋಲ್ ಬಂಕ್‍ಗಳ ಮುಂದೆ ‘100 ನಾಟೌಟ್’ ಅಭಿಯಾನ ಆರಂಭಿಸುತ್ತಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಜೂನ್ 11ರಂದು ಜಿಲ್ಲಾ ಕೇಂದ್ರ, 12ರಂದು ತಾಲೂಕು ಕೇಂದ್ರ, 13ರಂದು ಜಿಲ್ಲಾ ಪಂಚಾಯಿತಿ ಮತ್ತು ಹೋಬಳಿ, 14ರಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆಟ್ರೋಲ್ ಬಂಕುಗಳು, … Read more