KARNATAKA TOP 5 | ಗ್ರಾಹಕರ ಜೇಬಿಗೆ ‘ಕರೆಂಟ್ ಶಾಕ್’, ಹಂತ ಹಂತವಾಗಿ ಲಾಕ್ ಓಪನ್, ಇನ್ನಷ್ಟು ಸುದ್ದಿ

SUPER-FAST-KARNATAKA-1.jpg

SHIVAMOGGA LIVE | KARNATAKA TOP 5 NEWS |  10 ಜೂನ್ 2021 NEWS 1 – ರಾಜ್ಯದಲ್ಲಿ 192 ಸಾವು ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ 10,959 ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 192 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ನೀಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ. 20,246 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ. ರಾಜ್ಯದಲ್ಲಿ ಸದ್ಯ 2.15 ಲಕ್ಷ ಸಕ್ರಿಯ ಪ್ರಕರಣಗಳಿವೆ. NEWS 2 – ಮೂರನೆ ಅಲೆ ಎದುರಿಸಲು ಸಜ್ಜಾಗಿ … Read more

BREAKING NEWS | ಲಾಕ್ ಡೌನ್ ಅವಧಿ ಮತ್ತೆ ವಿಸ್ತರಿಸಿದ ರಾಜ್ಯ ಸರ್ಕಾರ

Yedyurappa Pressmeet1 1

ಶಿವಮೊಗ್ಗ ಲೈವ್.ಕಾಂ | BANGALORE NEWS | 3 JUNE 2021 ಕರೋನ ತಡೆಗೆ ಜಾರಿಗೊಳಿಸಲಾಗಿರುವ ಲಾಕ್ ಡೌನ್ ಅನ್ನು ಇನ್ನೊಂದು ವಾರಕ್ಕೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸುದ್ದಿಗೋಷ್ಠಿಯಲ್ಲಿ  ಈ ವಿಚಾರ ತಿಳಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜೂನ್ 7ರವೆರೆಗೆ ಇದ್ದ ಲಾಕ್ ಡೌನ್ ಅನ್ನು ಇನ್ನೊಂದು ವಾರಕ್ಕೆ ಅಂದರೆ, ಜೂನ್ 14ರ ಬೆಳಗ್ಗೆ 6 ಗಂಟೆವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದರು. ಈ ನಡುವೆ ವಿವಿಧ ಕ್ಷೇತ್ರಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆರ್ಥಿಕ … Read more

STATE NEWS | ವಿಜಯೇಂದ್ರ ದಿಢೀರ್ ದೆಹಲಿಗೆ, ಕುತೂಹಲ ಮೂಡಿಸಿದ ಪ್ರವಾಸ, ಯಾರನ್ನೆಲ್ಲ ಭೇಟಿಯಾಗ್ತಾರೆ?

BY Vijayendra Yedyurappa Son 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 JUNE 2021 ನಾಯಕತ್ವ ಬದಲಾವಣೆ ವಿಚಾರ ಮುನ್ನಲೆಗೆ ಬಂದ ಬೆನ್ನಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರು ದಿಢೀರ್ ದೆಹಲಿಗೆ ಭೇಟಿ ನೀಡಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಇವತ್ತು ಬೆಳಗ್ಗೆ 5.30ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ದೆಹಲಿಗೆ ತೆರಳಿದ್ದಾರೆ. ಬೆಳಗ್ಗೆ 8 ಗಂಟೆ ಹೊತ್ತಿಗೆ ದೆಹಲಿ ತಲುಪಿದ್ದಾರೆ. ವಿಜಯೇಂದ್ರ ಅವರೊಂದಿಗೆ ಕೆಲವು ಬೆಂಬಲಿಗರು ದೆಹಲಿಗೆ ತೆರಳಿದ್ದಾರೆ. ವಿಜಯೇಂದ್ರ … Read more

ಒಂದೇ ದಿನದಲ್ಲಿ ಖಾಸಗಿ ಆಸ್ಪತ್ರೆಗಳ ಬೇಡಿಕೆ ಮಣಿದ ಸರ್ಕಾರ, ಸಿ.ಟಿ. ಸ್ಕ್ಯಾನ್ ದರದಲ್ಲಿ ಬದಲಾವಣೆ

STATE NEWS | 8 MAY 2021 ಖಾಸಗಿ ಆಸ್ಪತ್ರೆಗಳ ಬೇಡಿಕೆಗೆ ರಾಜ್ಯ ಸರ್ಕಾರ ಒಂದೇ ದಿನದಲ್ಲಿ ಮಣಿದಿದೆ. ಸಿಟಿ ಸ್ಕ್ಯಾನ್ ದರವನ್ನು ಏರಿಕೆ ಮಾಡಿ ನೂತನ ಆದೇಶ ಹೊರಡಿಸಿದೆ. ಸಿ.ಟಿ. ಸ್ಕ್ಯಾನ್‍ ದರವನ್ನು 1500 ರೂ.ಗೆ ಸರ್ಕಾರ ನಿಗದಿ ಮಾಡಿತ್ತು. ಆದರೆ ಈಗ 2500 ರೂ. ವರೆಗೂ ಸ್ವೀಕರಿಸಬಹುದು ಎಂದು ತಿಳಿಸಿದೆ. ಖಾಸಗಿ ಆಸ್ಪತ್ರೆ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಈ ದರ ವಿಧಿಸಬಹುದು ಎಂದು ಆದೇಶದಲ್ಲಿ ಹೇಳಲಾಗಿದೆ. ಬಿಪಿಎಲ್‍ ಕಾರ್ಡುದಾರರಿಗೆ 1500 ರೂ. ನಿಗದಿಪಡಿಸಲಾಗಿದೆ. ಎದೆಯ … Read more

ಕಾರು ಚಾಲಕನಿಂದ ಜಿಲ್ಲಾಧಿಕಾರಿಗೆ ಕರೋನ ಪಾಸಿಟಿವ್, ಜಿಲ್ಲಾ ರಕ್ಷಣಾಧಿಕಾರಿಗೂ ಆತಂಕ

STATE NEWS | 8 MAY 2021 ಮಂಡ್ಯ ಜಿಲ್ಲಾಧಿಕಾರಿಗೂ ಕರೋನ ಸೋಂಕು ತಗುಲಿದೆ. ಪಾಸಿಟಿವ್ ಬಂದಿದ್ದು, ಹೋಂ ಐಸೊಲೇಷನ್‍ಗೆ ಒಳಗಾಗಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿ ಅವರ ಕಾರು ಚಾಲಕನಿಗೆ ಕರೋನ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳಿಂದ ದೂರ ಉಳಿದಿದ್ದ ಜಿಲ್ಲಾಧಿಕಾರಿ ಅಶ್ವಾಥಿ ಅವರು, ಪರೀಕ್ಷೆಗೆ ಒಳಗಾಗಿದ್ದರು. ಇನ್ನು, ಜಿಲ್ಲಾಧಿಕಾರಿ ಅವರ ಸಂಪರ್ಕಕ್ಕೆ ಬಂದಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ ಅವರೂ ಸ್ವ್ಯಾಬ್ ನೀಡಿದ್ದು, ವರದಿಗಾಗಿ ಕಾದಿದ್ದಾರೆ.

BREAKING NEWS | ರಾಜ್ಯಾದ್ಯಂತ ಲಾಕ್ ಡೌನ್ ಘೋಷಣೆ, ಏನಿರುತ್ತೆ? ಏನಿರಲ್ಲ?

175578819 1373910869636996 6771968949187943387 n 1

ಶಿವಮೊಗ್ಗ ಲೈವ್.ಕಾಂ | BANGALORE NEWS | 7 MAY 2021 ಕರ್ಫ್ಯೂ ಜಾರಿಯಲ್ಲಿದ್ದರೂ ಕರೋನ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ರಾಜ್ಯಾದ್ಯಂತ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಮೇ 10ರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆವರೆಗೆ ಲಾಕ್‍ ಡೌನ್ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು. ಏನಿರುತ್ತೆ? ಏನಿರಲ್ಲ? ಬೆಳಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಬೆಳಗ್ಗೆ 6 ರಿಂದ … Read more

ಕರೋನ ಕರ್ಪ್ಯೂ, ರಾಜ್ಯ ಸರ್ಕಾರದಿಂದ ಮತ್ತೊಂದು ಪರಿಷ್ಕೃತ ಮಾರ್ಗಸೂಚಿ, ಯಾವುದಕ್ಕೆಲ್ಲ ಅವಕಾಶವಿದೆ? ಯಾವುದಿರಲ್ಲ?

280421 Shimoga Gandhi Bazaar During Locdown 1

ಶಿವಮೊಗ್ಗ ಲೈವ್.ಕಾಂ | BANGALORE NEWS | 1 MAY 2021 ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮಾರುಕಟ್ಟೆಯಲ್ಲಿ ನೂಕು ನುಗ್ಗಲು ತಪ್ಪಿಸಲು ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮೇ 2ರಿಂದ ಪರಿಷ್ಕೃತ ಮಾರ್ಗಸೂಚಿ ಜಾರಿಗೆ ಬರಲಿದೆ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ಆದೇಶದಲ್ಲಿ ತಿಳಿಸಿದ್ದಾರೆ. ಆದೇಶದಲ್ಲಿ ಏನಿದೆ? ನೂಕುನುಗ್ಗಲು ತಪ್ಪಿಸಲು ಸಂತೆ, ವಾರದ ಸಂತೆಗಳು, ಮಾರುಕಟ್ಟೆಗಳು ನಿರ್ಬಂಧಿಸಲಾಗಿದೆ. ಹಾಪ್‍ಕಾಮ್ಸ್,‍ಹಾಲಿನ ಬೂತ್‍ಗಳು, ತಳ್ಳುವಗಾಡಿ ಮೂಲಕ ಹಣ್ಣು, ತರಕಾರಿ ವ್ಯಾಪಾರಕ್ಕೆ ಅವಕಾಶ. … Read more

18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಉಚಿತ, ಹೆಸರು ನೋಂದಣಿಗೆ ದಿನಾಂಕ ಫಿಕ್ಸ್

210718 Yedyurappa Pressmeet 1

ಬೆಂಗಳೂರು : ರಾಜ್ಯದಲ್ಲಿ 18 ವರ್ಷದಿಂದ 45 ವರ್ಷದೊಳಗಿನವರಿಗೆ ಉಚಿತವಾಗಿ ಕರೋನ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ‌. ಸಚಿವ ಸಂಪುಟ ಸಭೆ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ನಿರ್ಧಾರ ಪ್ರಕಟಿಸಿದರು. ಮೇ 1ರಿಂದ 18 ರಿಂದ 45 ವರ್ಷದೊಳಗಿನವರಿಗೆ ಲಸಿಕೆ ವಿತರಣೆ ಮಾಡಲಾಗುತ್ತದೆ. ಇದಕ್ಕಾಗಿ ಏಪ್ರಿಲ್ 28ರಿಂದ ನೋಂದಣಿ ಆರಂಭವಾಗಲಿದೆ ಎಂದು ಸಿಎಂ ತಿಳಿಸಿದರು‌.

ಸರ್ಕಾರಿ ನೌಕರರ ಒಂದು ತಿಂಗಳ ಸಂಬಳ ಕಡಿತ ವಿಚಾರ, ನೌಕರರ ಸಂಘದಿಂದ ಹೇಳಿಕೆ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಒಂದು ತಿಂಗಳ ವೇತನ ತಡೆ ಹಿಡಿಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು  ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಮಾಹಿತಿ ಕುರಿತು ಸರ್ಕಾರಿ ನೌಕರರ ಸಂಘ ಸ್ಪಷ್ಟನೆ ನೀಡಿದೆ. ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಈ ರೀತಿಯ ನಿರ್ಧಾರ ಕೈಗೊಳ್ಳುವಾಗ ನೌಕರರ ಸಂಘದ ರಾಜ್ಯಾಧ್ಯಕ್ಷರು, ಪದಾಧಿಕಾರಿಗಳ ಜೊತೆಗೆ ಸರ್ಕಾರ ಚರ್ಚಿಸುತ್ತದೆ. ಆದರೆ ಈತನಕ ಯಾವುದೆ ಚರ್ಚೆಯಾಗಿಲ್ಲ ಎಂದು ತಿಳಿಸಿದ್ದಾರೆ. ಒಂದು ತಿಂಗಳ ಸಂಬಳ … Read more

ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಪರೀಕ್ಷೆಗಳು ಮುಂದಕ್ಕೆ, ಮತ್ಯಾವಾಗ ನಡೆಯುತ್ತೆ ಎಗ್ಸಾಂ?

ಬೆಂಗಳೂರು : ರಾಜ್ಯಾದ್ಯಂತ 14 ದಿನ ಕರೋನ ಕರ್ಫ್ಯೂ ಜಾರಿಯಾಗಿರುವ ಹಿನ್ನೆಲೆ ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಕುರಿತು ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥನಾರಾಯಣ್, ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕರೋನ ಕರ್ಫ್ಯೂ ಮುಗಿದ ಬಳಿಕ ಪರೀಕ್ಷೆಯ ದಿನಾಂಕ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು. ವಿಟಿಯು ಪರೀಕ್ಷೆ ಮುಂದೂಡಿಕೆ ಈ ನಡುವೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಏಪ್ರಿಲ್ 27ರಿಂದ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತು ಮೌಲ್ಯಮಾಪನ … Read more