ಅಂತ್ಯ ಸಂಸ್ಕಾರಕ್ಕೆ ಸರ್ಕಾರದಿಂದ ಹೊಸ ರೂಲ್ಸ್, ಮದುವೆಗೆ ಹಳೆ ಗೈಡ್​​ಲೈನ್​

ಬೆಂಗಳೂರು : ಕರೋನ ವ್ಯಾಪಕವಾಗಿ ಹರಡುವುದನ್ನು ತಡೆಯಲು ಹೆಚ್ಚು ಜನ ಸೇರದಂತೆ ಕ್ರಮ ವಹಿಸಲು ಸರ್ಕಾರ ಸೂಚಿಸಿದೆ. ಈ ಹಿನ್ನೆಲೆ ಮದುವೆ ಮತ್ತು ಅಂತ್ಯ ಸಂಸ್ಕಾರದಲ್ಲೂ ಹೆಚ್ಚು ಜನ ಸೇರದಂತೆ ನಿರ್ಬಂಧಿಸಲಾಗಿದೆ. ಮದುವೆ ಸಮಾರಂಭಕ್ಕೆ ಈ ಹಿಂದೆ ಇದ್ದ ನಿರ್ಬಂಧವನ್ನೇ ಮುಂದುವೆರೆಸಲಾಗಿದೆ. 50 ಮಂದಿ ಮಾತ್ರ ಮದುವೆ ಸಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಂತ್ಯ ಸಂಸ್ಕಾರದಲ್ಲಿ ಕೇವಲ ಐದು ಮಂದಿಗೆ ಮಾತ್ರ ಅವಕಾಶವಿದೆ. ಈ ಹಿಂದೆ 20 ಮಂದಿ ಭಾಗವಹಿಸಬಹುದಾಗಿತ್ತು. ಇದನ್ನೂ ಓದಿ – ಇವತ್ತು ರಾತ್ರಿಯಿಂದ ಸೆಮಿ … Read more

ಇವತ್ತು ರಾತ್ರಿಯಿಂದ ಸೆಮಿ ಲಾಕ್​ಡೌನ್​, ನಾಳೆಯಿಂದ ಯಾವ ಸೇವೆ ಇರುತ್ತೆ? ಯಾವುದಕ್ಕಿಲ್ಲ ಅವಕಾಶ? ಕಂಪ್ಲೀಟ್ ಡಿಟೇಲ್ಸ್

175578819 1373910869636996 6771968949187943387 n 1

ಬೆಂಗಳೂರು : ಕರೋನ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಸೆಮಿ ಲಾಕ್‍ಡೌನ್ ಘೋಷಣೆ ಮಾಡಿದೆ. ಇವತ್ತು ರಾತ್ರಿ 9 ಗಂಟೆಯಿಂದಲೇ ನೂತನ ನಿಯಮ ಜಾರಿಯಾಗಲಿದೆ. ಸರ್ಕಾರ ಸೆಮಿ ಲಾಕ್‍ಡೌನ್ ಸಂಬಂಧ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಯಾವ ಸೇವೆ ಇರುತ್ತೆ, ಯಾವುದು ಇರುವುದಿಲ್ಲ ಎಂದು ಈ ಗೈಡ್‍ಲೈನ್‍ನಲ್ಲಿ ಪ್ರಕಟಿಸಲಾಗಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ. ಯಾವುದೆಲ್ಲ ಇರುತ್ತೆ? ದಿನಸಿ, ತರಕಾರಿ, ಹಣ್ಣು, ಹಾಲು, ಬೇಕರಿ ಉತ್ಪನ್ನ, ಮಾಂಸ, ಮೀನು, ನ್ಯಾಯಬೆಲೆ ಅಂಗಡಿ , ಮದ್ಯ, ಪ್ರಾಣಿಗಳ … Read more

ಎಲ್ಲರಿಗೂ ಆಕ್ಸಿಜನ್, ವೆಂಟಿಲೇಟರ್ ಬೇಕಾಗಲ್ಲ, ಕರೋನ ಬಗ್ಗೆ ಆತಂಕವೂ ಬೇಡ, ತಜ್ಞ ವೈದ್ಯರು ಸಲಹೆ ಏನು?

ಬೆಂಗಳೂರು : ಕೋವಿಡ್ ನಿಯಂತ್ರಣಕ್ಕೆ ರಚಿಸಲಾಗಿರುವ ತಾಂತ್ರಿಕ ಸಲಹಾ ಸಮಿತಿಯ ಡಾ. ರವಿ ಅವರು ಸೋಂಕಿತರ ತೆಗೆದುಕೊಳ್ಳಬೇಕಿರುವ ಕ್ರಮದ ಕುರಿತು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಚಿವ ಡಾ.ಸುಧಾಕರ್ ಅವರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ರವಿ ಅವರು ಹಲವು ಸಲಹೆಗಳನ್ನು ನೀಡಿದ್ದಾರೆ. ಡಾ.ರವಿ ಅವರ ಸಲಹೆಗಳೇನು? ಆರ್​​ಟಿಪಿಸಿಆರ್ ರಿಪೋರ್ಟ್​ ಪಾಸಿಟಿವ್ ಬಂದಿದೆ ಅಂದಾಕ್ಷಣ ಗಾಬರಿಯಾಗುವುದು ಬೇಡ. ಶೇ.90ರಷ್ಟು ಮಂದಿಗೆ ತೊಂದರೆ ಇಲ್ಲ. ಶೇ.10ರಷ್ಟು ಮಂದಿ ಮಾತ್ರವೇ ಆಸ್ಪತ್ರೆಗೆ ದಾಖಲಾಗಬೇಕಾದ ಅವಶ್ಯಕತೆ ಇರುತ್ತದೆ. ಇದನ್ನೂ ಓದಿ  – ಆಸ್ಪತ್ರೆಗಳಲ್ಲಿ ಬೆಡ್, ವೆಂಟಿಲೇಟರ್ … Read more

ಆಸ್ಪತ್ರೆಗಳಲ್ಲಿ ಬೆಡ್, ವೆಂಟಿಲೇಟರ್ ಸಮಸ್ಯೆ ನೀಗಿಸಲು ಸರ್ಕಾರದಿಂದ ಮಾರ್ಗಸೂಚಿ

Dr Sudhakar Health Minister 1

ಬೆಂಗಳೂರು : ಕರೋನ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳುವ ಕುರಿತು ರಾಜ್ಯ ಸರ್ಕಾರ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಬೆಡ್ ಮತ್ತು ವೆಂಟಿಲೇಟರ್​ ಕೊರತೆಯನ್ನು ನೀಗಿಸುವ ಸಲುವಾಗಿ ಈ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ವಿಧಾನಸೌಧದಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಸುದ್ದಿಗೋಷ್ಠಿ ನಡೆಸಿ ನೂತನ ಮಾರ್ಗಸೂಚಿಯ ಕುರಿತು ತಿಳಿಸಿದರು. ಸಚಿವರು ಹೇಳಿದ್ದೇನು? ಮಾರ್ಗಸೂಚಿಯಲ್ಲಿ ಏನಿದೆ? ಪಾಸಿಟಿವ್ ಬಂದಿದೆ ಅಂದಾಕ್ಷಣ ಶೇ.90ರಷ್ಟು ಮಂದಿ ಆಸ್ಪತ್ರೆಗೆ ದಾಖಲಾಗುವ ಅವಶ್ಯಕತೆ ಇಲ್ಲ. ಐಸೊಲೇಷನ್​ನಲ್ಲಿ ಇದ್ದುಕೊಂಡು ಚಿಕಿತ್ಸೆ ಪಡೆಯಬಹುದಾಗಿದೆ. ಇದಕ್ಕಾಗಿ ಪ್ರತ್ಯೇಕ್ಷ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. … Read more

BREAKING NEWS | ರಾಜ್ಯದಲ್ಲಿ 14 ದಿನ ಬಿಗಿ ಕ್ರಮ ಘೋಷಣೆ, ಏನಿರುತ್ತೆ? ಏನಿರಲ್ಲ?

175578819 1373910869636996 6771968949187943387 n 1

ಬೆಂಗಳೂರು : ವ್ಯಾಪಕವಾಗಿ ಹರಡುತ್ತಿರುವ ಕರೋನ ಸೋಂಕು ತಡೆಯಲು ಮತ್ತೊಮ್ಮೆ ಬಿಗಿ ಕ್ರಮ ಕೈಗೊಂಡಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. 14 ದಿನ ಬಿಗಿ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನ ಕೈಗೊಂಡಿದೆ ಸಭೆ ಬಳಿಕ ಸಿಎಂ ಹೇಳಿದ್ದೇನು? ಸಚಿವ ಸಂಪುಟ ಸದಸ್ಯರು, ತಜ್ಱರ ಜೊತೆ ಸಭೆಯನ್ನು ನಡೆಸಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 18 -45 ವರ್ಷದವರಿಗೆ ವ್ಯಾಕ್ಸಿನ್ ಉಚಿತವಾಗಿ ಕೊಡುತ್ತೇವೆ. ಈ ಬಗ್ಗೆ ಆರೋಗ್ಯ ಇಲಾಖೆ ರೂಪುರೇಷೆ ಸಿದ್ಧಪಡಿಸುತ್ತದೆ. 45 … Read more

ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ

ಬೆಂಗಳೂರು : ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು. ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಸಚಿವ ಸುರೇಶ್ ಕುಮಾರ್, ಕೊವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ‌ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಾರ್ಷಿಕ ಪರೀಕ್ಷೆ ಮುಗಿದ ಬಳಿಕ ಪ್ರಾಯೋಗಿಕ ಪರೀಕ್ಷೆ ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಏಪ್ರಿಲ್ 28ರಂದು ಪ್ರಾಯೋಗಿಕ ಪರೀಕ್ಷೆ ನಿಗದಿಯಾಗಿತ್ತು. ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರು … Read more

ವೀಕೆಂಡ್ ಕರ್ಫ್ಯೂ ಕುರಿತು ಬೆಂಗಳೂರಿನಲ್ಲಿ ಗೃಹ ಸಚಿವ ಬೊಮ್ಮಾಯಿ ಹೇಳಿಕೆ

ಬೆಂಗಳೂರು : ವೀಕೆಂಡ್ ಕರ್ಫ್ಯೂ ಮಾದರಿಯಲ್ಲಿ ಉಳಿದ ದಿನಕ್ಕೂ ಕರ್ಫ್ಯೂ ವಿಸ್ತರಣೆ ಕುರಿತು ವ್ಯಾಖ್ಯಾನ ಮಾಡುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ವೀಕೆಂಡ್ ಕರ್ಫ್ಯೂಗೆ ಜನರು ಸಹಕಾರ ನೀಡಿದ್ದಾರೆ. ಇದರಿಂದ ಕರೋನ ಹರಡುವುದನ್ನು ತಡೆಯಲು ಸಾದ್ಯವಾಗಿದೆ. ಆದರೆ ಕರ್ಫ್ಯೂ ವಿಸ್ತರಣೆ ಕುರಿತು ಯಾವುದ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಶನಿವಾರ ಸಂಜೆ ಮುಖ್ಯಮಂತ್ರಿ ಅವರೊಂದಿಗೆ ಸಭೆಯಾಗಿದೆ. ಆದರೆ ಕರ್ಫ್ಯೂ ವಿಸ್ತರಣೆ ಕುರಿತು ಯಾವುದೆ ಚರ್ಚೆಯಾಗಿಲ್ಲ ಎಂದು … Read more

ತಾಲೂಕು, ಜಿಲ್ಲಾ ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಸರ್ಕಾರದಿಂದ ಹೊಸ ಮಾರ್ಗಸೂಚಿ

ಶಿವಮೊಗ್ಗ ಲೈವ್.ಕಾಂ | STATE NEWS | 22 ಮಾರ್ಚ್ 2021 ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಕುರಿತು ಉಂಟಾಗಿರುವ ಗೊಂದಲ ನಿವಾರಣೆಗೆ ಸರ್ಕಾರ ನೂತನ ಮಾರ್ಗಸೂಚಿ ಪ್ರಕಟಿಸಲಿದೆ. ವಿಧಾನಸಭೆಯಲ್ಲಿ  ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ ಕುರಿತು ಗೊಂದಲ ಉಂಟಾಗಿದೆ. ಇದರ ನಿವಾರಣೆಗೆ ಹೊಸ ಮಾರ್ಗಸೂಚಿ ಪ್ರಕಟಿಸಲಾಗುತ್ತಿದೆ. ಈ ಸಂಬಂಧ ಶಾಸಕರ ಜೊತೆಗೆ ಗುರುವಾರ ಸಭೆ ನಡೆಸಲಾಗುತ್ತದೆ ಎಂದು ತಿಳಿಸಿದರು. … Read more

ಲಾಕ್ ಡೌನ್, ಸೆಮಿ ಲಾಕ್ ಡೌನ್ ಬಗ್ಗೆ ಚರ್ಚೆ, ಆರೋಗ್ಯ ಸಚಿವರಿಂದ ಸ್ಪಷ್ಟನೆ

ಶಿವಮೊಗ್ಗ ಲೈವ್.ಕಾಂ | NATIONAL NEWS | 22 ಮಾರ್ಚ್ 2021 ರಾಜ್ಯದಲ್ಲಿ ಲಾಕ್ ಡೌನ್ ಅಥವಾ ಸೆಮಿ ಲಾಕ್‍ ಡೌನ್ ಕುರಿತು ಸರ್ಕಾರದ ಮುಂದೆ ಪ್ರಸ್ತಾವನೆ ಇಲ್ಲ ಎಂದು ಆರೋಗ್ಯ  ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಸುಧಾಕರ್, ಪ್ರತಿನಿತ್ಯ ಪರಿಸ್ಥಿತಿ ಗಮನಿಸುತ್ತಿದ್ದೇವೆ. ಏನಾದರೂ ಭಿನ್ನವಾಗಿ ಹೊರ ಹೊಮ್ಮಿದರೆ ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಆದರೆ ಪ್ರಸ್ತುತ ಲಾಕ್‍ ಡೌನ್ ಅಥವಾ ಸೆಮಿ ಲಾಕ್‍ ಡೌನ್ ಕುರಿತು ಯಾವುದೆ ಪ್ರಸ್ತಾವನೆ ಇಲ್ಲ … Read more

ಇನ್ನ 15 ದಿನದಲ್ಲಿ ಎಲ್ಲೆಡೆ ಬಗರ್ ಹುಕುಂ ಸಮಿತಿ ರಚನೆ

ಶಿವಮೊಗ್ಗ ಲೈವ್.ಕಾಂ | STATE NEWS | 22 ಮಾರ್ಚ್ 2021 ಇನ್ನು 15 ದಿನದೊಳಗೆ ಬಗರ್‍ ಹುಕುಂ ಸಮಿತಿಗಳನ್ನು ರಚಿಸಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ವಿಧಾನಸಭೆಯಲ್ಲಿ ಗುಬ್ಬಿ ಶಾಸಕ ವಾಸು ಅವರು ತಮ್ಮ ಕ್ಷೇತ್ರದಲ್ಲಿ ಬಗರ್‍ ಹುಕುಂ ಸಮಿತಿ ರಚನೆಯಾಗಿದೆ. ಇದರಿಂದ ರೈತರು ತಮ್ಮ ಮನೆ ಬಳಿಗೆ ಬಂದು ಸಮಸ್ಯೆ ಹೇಳಿಕೊಳ್ಳುತ್ತಿದ್ದಾರೆ. ಕೂಡಲೆ ಸಮಿತಿ ರಚಿಸುವಂತೆ ಮನವಿ ಮಾಡಿದರು. ವಾಸು ಅವರ ಮನವಿ ಕುರಿತು ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಬಗರ್‍ ಹುಕುಂ … Read more