ಅಂತ್ಯ ಸಂಸ್ಕಾರಕ್ಕೆ ಸರ್ಕಾರದಿಂದ ಹೊಸ ರೂಲ್ಸ್, ಮದುವೆಗೆ ಹಳೆ ಗೈಡ್ಲೈನ್
ಬೆಂಗಳೂರು : ಕರೋನ ವ್ಯಾಪಕವಾಗಿ ಹರಡುವುದನ್ನು ತಡೆಯಲು ಹೆಚ್ಚು ಜನ ಸೇರದಂತೆ ಕ್ರಮ ವಹಿಸಲು ಸರ್ಕಾರ ಸೂಚಿಸಿದೆ. ಈ ಹಿನ್ನೆಲೆ ಮದುವೆ ಮತ್ತು ಅಂತ್ಯ ಸಂಸ್ಕಾರದಲ್ಲೂ ಹೆಚ್ಚು ಜನ ಸೇರದಂತೆ ನಿರ್ಬಂಧಿಸಲಾಗಿದೆ. ಮದುವೆ ಸಮಾರಂಭಕ್ಕೆ ಈ ಹಿಂದೆ ಇದ್ದ ನಿರ್ಬಂಧವನ್ನೇ ಮುಂದುವೆರೆಸಲಾಗಿದೆ. 50 ಮಂದಿ ಮಾತ್ರ ಮದುವೆ ಸಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಂತ್ಯ ಸಂಸ್ಕಾರದಲ್ಲಿ ಕೇವಲ ಐದು ಮಂದಿಗೆ ಮಾತ್ರ ಅವಕಾಶವಿದೆ. ಈ ಹಿಂದೆ 20 ಮಂದಿ ಭಾಗವಹಿಸಬಹುದಾಗಿತ್ತು. ಇದನ್ನೂ ಓದಿ – ಇವತ್ತು ರಾತ್ರಿಯಿಂದ ಸೆಮಿ … Read more