BREAKING NEWS | ರಾಜ್ಯದಲ್ಲಿ 14 ದಿನ ಬಿಗಿ ಕ್ರಮ ಘೋಷಣೆ, ಏನಿರುತ್ತೆ? ಏನಿರಲ್ಲ?

175578819 1373910869636996 6771968949187943387 n 1

ಬೆಂಗಳೂರು : ವ್ಯಾಪಕವಾಗಿ ಹರಡುತ್ತಿರುವ ಕರೋನ ಸೋಂಕು ತಡೆಯಲು ಮತ್ತೊಮ್ಮೆ ಬಿಗಿ ಕ್ರಮ ಕೈಗೊಂಡಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. 14 ದಿನ ಬಿಗಿ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನ ಕೈಗೊಂಡಿದೆ ಸಭೆ ಬಳಿಕ ಸಿಎಂ ಹೇಳಿದ್ದೇನು? ಸಚಿವ ಸಂಪುಟ ಸದಸ್ಯರು, ತಜ್ಱರ ಜೊತೆ ಸಭೆಯನ್ನು ನಡೆಸಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 18 -45 ವರ್ಷದವರಿಗೆ ವ್ಯಾಕ್ಸಿನ್ ಉಚಿತವಾಗಿ ಕೊಡುತ್ತೇವೆ. ಈ ಬಗ್ಗೆ ಆರೋಗ್ಯ ಇಲಾಖೆ ರೂಪುರೇಷೆ ಸಿದ್ಧಪಡಿಸುತ್ತದೆ. 45 … Read more

ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ

ಬೆಂಗಳೂರು : ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು. ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಸಚಿವ ಸುರೇಶ್ ಕುಮಾರ್, ಕೊವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ‌ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಾರ್ಷಿಕ ಪರೀಕ್ಷೆ ಮುಗಿದ ಬಳಿಕ ಪ್ರಾಯೋಗಿಕ ಪರೀಕ್ಷೆ ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಏಪ್ರಿಲ್ 28ರಂದು ಪ್ರಾಯೋಗಿಕ ಪರೀಕ್ಷೆ ನಿಗದಿಯಾಗಿತ್ತು. ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರು … Read more

ವೀಕೆಂಡ್ ಕರ್ಫ್ಯೂ ಕುರಿತು ಬೆಂಗಳೂರಿನಲ್ಲಿ ಗೃಹ ಸಚಿವ ಬೊಮ್ಮಾಯಿ ಹೇಳಿಕೆ

ಬೆಂಗಳೂರು : ವೀಕೆಂಡ್ ಕರ್ಫ್ಯೂ ಮಾದರಿಯಲ್ಲಿ ಉಳಿದ ದಿನಕ್ಕೂ ಕರ್ಫ್ಯೂ ವಿಸ್ತರಣೆ ಕುರಿತು ವ್ಯಾಖ್ಯಾನ ಮಾಡುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ವೀಕೆಂಡ್ ಕರ್ಫ್ಯೂಗೆ ಜನರು ಸಹಕಾರ ನೀಡಿದ್ದಾರೆ. ಇದರಿಂದ ಕರೋನ ಹರಡುವುದನ್ನು ತಡೆಯಲು ಸಾದ್ಯವಾಗಿದೆ. ಆದರೆ ಕರ್ಫ್ಯೂ ವಿಸ್ತರಣೆ ಕುರಿತು ಯಾವುದ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಶನಿವಾರ ಸಂಜೆ ಮುಖ್ಯಮಂತ್ರಿ ಅವರೊಂದಿಗೆ ಸಭೆಯಾಗಿದೆ. ಆದರೆ ಕರ್ಫ್ಯೂ ವಿಸ್ತರಣೆ ಕುರಿತು ಯಾವುದೆ ಚರ್ಚೆಯಾಗಿಲ್ಲ ಎಂದು … Read more

ತಾಲೂಕು, ಜಿಲ್ಲಾ ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಸರ್ಕಾರದಿಂದ ಹೊಸ ಮಾರ್ಗಸೂಚಿ

ಶಿವಮೊಗ್ಗ ಲೈವ್.ಕಾಂ | STATE NEWS | 22 ಮಾರ್ಚ್ 2021 ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಕುರಿತು ಉಂಟಾಗಿರುವ ಗೊಂದಲ ನಿವಾರಣೆಗೆ ಸರ್ಕಾರ ನೂತನ ಮಾರ್ಗಸೂಚಿ ಪ್ರಕಟಿಸಲಿದೆ. ವಿಧಾನಸಭೆಯಲ್ಲಿ  ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ ಕುರಿತು ಗೊಂದಲ ಉಂಟಾಗಿದೆ. ಇದರ ನಿವಾರಣೆಗೆ ಹೊಸ ಮಾರ್ಗಸೂಚಿ ಪ್ರಕಟಿಸಲಾಗುತ್ತಿದೆ. ಈ ಸಂಬಂಧ ಶಾಸಕರ ಜೊತೆಗೆ ಗುರುವಾರ ಸಭೆ ನಡೆಸಲಾಗುತ್ತದೆ ಎಂದು ತಿಳಿಸಿದರು. … Read more

ಲಾಕ್ ಡೌನ್, ಸೆಮಿ ಲಾಕ್ ಡೌನ್ ಬಗ್ಗೆ ಚರ್ಚೆ, ಆರೋಗ್ಯ ಸಚಿವರಿಂದ ಸ್ಪಷ್ಟನೆ

ಶಿವಮೊಗ್ಗ ಲೈವ್.ಕಾಂ | NATIONAL NEWS | 22 ಮಾರ್ಚ್ 2021 ರಾಜ್ಯದಲ್ಲಿ ಲಾಕ್ ಡೌನ್ ಅಥವಾ ಸೆಮಿ ಲಾಕ್‍ ಡೌನ್ ಕುರಿತು ಸರ್ಕಾರದ ಮುಂದೆ ಪ್ರಸ್ತಾವನೆ ಇಲ್ಲ ಎಂದು ಆರೋಗ್ಯ  ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಸುಧಾಕರ್, ಪ್ರತಿನಿತ್ಯ ಪರಿಸ್ಥಿತಿ ಗಮನಿಸುತ್ತಿದ್ದೇವೆ. ಏನಾದರೂ ಭಿನ್ನವಾಗಿ ಹೊರ ಹೊಮ್ಮಿದರೆ ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಆದರೆ ಪ್ರಸ್ತುತ ಲಾಕ್‍ ಡೌನ್ ಅಥವಾ ಸೆಮಿ ಲಾಕ್‍ ಡೌನ್ ಕುರಿತು ಯಾವುದೆ ಪ್ರಸ್ತಾವನೆ ಇಲ್ಲ … Read more

ಇನ್ನ 15 ದಿನದಲ್ಲಿ ಎಲ್ಲೆಡೆ ಬಗರ್ ಹುಕುಂ ಸಮಿತಿ ರಚನೆ

ಶಿವಮೊಗ್ಗ ಲೈವ್.ಕಾಂ | STATE NEWS | 22 ಮಾರ್ಚ್ 2021 ಇನ್ನು 15 ದಿನದೊಳಗೆ ಬಗರ್‍ ಹುಕುಂ ಸಮಿತಿಗಳನ್ನು ರಚಿಸಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ವಿಧಾನಸಭೆಯಲ್ಲಿ ಗುಬ್ಬಿ ಶಾಸಕ ವಾಸು ಅವರು ತಮ್ಮ ಕ್ಷೇತ್ರದಲ್ಲಿ ಬಗರ್‍ ಹುಕುಂ ಸಮಿತಿ ರಚನೆಯಾಗಿದೆ. ಇದರಿಂದ ರೈತರು ತಮ್ಮ ಮನೆ ಬಳಿಗೆ ಬಂದು ಸಮಸ್ಯೆ ಹೇಳಿಕೊಳ್ಳುತ್ತಿದ್ದಾರೆ. ಕೂಡಲೆ ಸಮಿತಿ ರಚಿಸುವಂತೆ ಮನವಿ ಮಾಡಿದರು. ವಾಸು ಅವರ ಮನವಿ ಕುರಿತು ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಬಗರ್‍ ಹುಕುಂ … Read more