ಇನ್ಮುಂದೆ ವಾಟ್ಸಪ್‌ ಬಳಕೆ ಮಾಡಲು ಹಣ ಪಾವತಿಸಬೇಕು, ಏನಿದು? ಕಾರಣವೇನು?

whatsapp-general-image

ಟೆಕ್‌ ನ್ಯೂಸ್‌: ಜನಪ್ರಿಯ ಮೆಸೇಜಿಂಗ್ ಆ್ಯಪ್ ವಾಟ್ಸಾಪ್ (WhatsApp) ಶೀಘ್ರದಲ್ಲೇ ಹಣ ಪಾವತಿಸಿ ಬಳಸುವ ಸಬ್‌ಸ್ಕ್ರಿಪ್ಷನ್ ಮಾಡೆಲ್  ಪರಿಚಯಿಸಲು ಸಿದ್ಧತೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇತ್ತೀಚಿನ ಕೆಲವು ವರದಿಗಳ ಪ್ರಕಾರ, ವಾಟ್ಸಾಪ್‌ನ ಹೊಸ ವರ್ಷನ್‌ನ ಕೋಡ್‌ಗಳಲ್ಲಿ ಸಬ್‌ಸ್ಕ್ರಿಪ್ಷನ್ ಮಾದರಿಯ ಸೂಚನೆಗಳು ಕಂಡುಬಂದಿವೆ. ಅದರಂತೆ ಬಳಕೆದಾರರು ಸಬ್‌ಸ್ಕ್ರಿಪ್ಷನ್ ತೆಗೆದುಕೊಳ್ಳದಿದ್ದರೆ, ವಾಟ್ಸಾಪ್ ಸ್ಟೇಟಸ್ ಮತ್ತು ಚಾನೆಲ್ ವಿಭಾಗಗಳಲ್ಲಿ ಪದೇ ಪದೇ ಜಾಹೀರಾತುಗಳು ಕಾಣಿಸಿಕೊಳ್ಳಲಿವೆ. ಮೆಟಾ ಕಂಪನಿಯು ಈಗಾಗಲೇ ಈ ಜಾಹೀರಾತುಗಳ ಪರೀಕ್ಷೆ ನಡೆಸಿದೆ ಎಂದು ವರದಿಗಳಲ್ಲಿ ತಿಳಿಸಲಾಗಿದೆ. ಇದನ್ನೂ … Read more

ತಾಳಗುಪ್ಪದವರೆಗೆ ರೈಲು ವಿಸ್ತರಣೆ, ಸಂಸದರ ಮನವಿಗೆ ಮಿನಿಸ್ಟರ್‌ ಒಪ್ಪಿಗೆ, ಯಾವ ರೈಲು? ಯಾಕೆ?

Night-Train-from-Shivamogga

ಶಿವಮೊಗ್ಗ: ಸಾಗರದಲ್ಲಿ ಮಾರಿಕಾಂಬ ದೇವಿ ಜಾತ್ರೆ ಹಿನ್ನೆಲೆ ಭಕ್ತರ ಅನುಕೂಲಕ್ಕಾಗಿ ಯಶವಂತಪುರ – ಶಿವಮೊಗ್ಗ ನಡುವೆ ಸಂಚರಿಸುವ ರಾತ್ರಿ ರೈಲನ್ನು (ರೈಲು ಸಂಖ್ಯೆ 16581/16582) ತಾಳಗುಪ್ಪದವರೆಗೆ ವಿಸ್ತರಿಸಲು ರೈಲ್ವೆ (Night Train) ಇಲಾಖೆ ಒಪ್ಪಿಗೆ ಸೂಚಿಸಿದೆ. ಇದನ್ನೂ ಓದಿ – ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್‌ ಹತ್ತುವಾಗ ಹುಷಾರ್‌, ಆಗಿದ್ದೇನು? ಮಾರಿಕಾಂಬ ಜಾತ್ರೆಯು ಫೆಬ್ರವರಿ 3ರಿಂದ 11ರ ವರೆಗೆ ನಡೆಯಲಿದೆ. ಬೆಂಗಳೂರು ಸೇರಿದಂತೆ ವಿವಿಧೆಡೆ ನೆಲೆಸಿರುವ ಭಕ್ತರಿಗಾಗಿ ತಾಳಗುಪ್ಪದವರೆಗೆ ವಿಶೇಷ ರೈಲನ್ನು ಬಿಡುವಂತೆ ಸಂಸದ ಬಿ.ವೈ.ರಾಘವೇಂದ್ರ … Read more

ಪ್ಲೇ ಸ್ಟೋರ್‌ನಿಂದ X, Grokಗಳನ್ನು ತೆಗೆದು ಹಾಕುವಂತೆ ಆಪಲ್‌, ಗೂಗಲ್‌ಗೆ ಪತ್ರ, ಕಾರಣವೇನು?

Tech-News-update.webp

ಟೆಕ್‌ ನ್ಯೂಸ್‌: ಸೋಶಿಯಲ್ ಮೀಡಿಯಾ X (ಟ್ವಿಟರ್‌) ಮತ್ತು ಅದರ AI ಚಾಟ್‌ಬಾಟ್ Grok ಅನ್ನು ಆಪ್ ಸ್ಟೋರ್‌ಗಳಿಂದ ತೆಗೆದುಹಾಕುವಂತೆ ಅಮೆರಿಕದ ಸೆನೆಟರ್‌ಗಳು ಆಪಲ್ ಮತ್ತು ಗೂಗಲ್ ಸಂಸ್ಥೆಗಳಿಗೆ ಪತ್ರ ಬರೆದಿದ್ದಾರೆ. ಇದಕ್ಕೆ X ಸಂಸ್ಥೆಯ ಮಾಲೀಕ ಎಲಾನ್‌ ಮಸ್ಕ್‌ ತೀವ್ರವಾಗಿ ತಿರುಗೇಟು ನೀಡಿದ್ದಾರೆ. ಅಮೆರಿಕ ಸೆನಟರ್‌ಗಳ ವಾದವೇನು? X ಮತ್ತು Grok ಅಪ್ಲಿಕೇಶನ್‌ಗಳು ತಪ್ಪು ಮಾಹಿತಿ ಹರಡುತ್ತಿವೆ. ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುತ್ತಿವೆ ಎಂದು ಸೆನೆಟರ್‌ಗಳು ಆರೋಪಿಸಿದ್ದಾರೆ. ಈ ಹಿನ್ನೆಲೆ ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ … Read more

ರೈಲ್ವೆ ತತ್ಕಾಲ್‌ ಟಿಕೆಟ್‌ ಬುಕಿಂಗ್‌ನಲ್ಲಿ ಮಹ್ವತದ ಬದಲಾವಣೆ, ಪ್ರಯೋಗ ಆರಂಭ, ಏನಿದು?

Prayanikare-Gamanisi-Indian-Railway-News

ರೈಲ್ವೆ ನ್ಯೂಸ್‌: ತತ್ಕಾಲ್‌ ಟಿಕೆಟ್‌ (Tatkal Ticket) ಬುಕಿಂಗ್‌ನಲ್ಲಿ ನಡೆಯುತ್ತಿದ್ದ ವಂಚನೆ ತಡೆಗಟ್ಟಲು ಮತ್ತು ಏಜೆಂಟರಿಗೆ ಕಡಿವಾಣ ಹಾಕಲು ರೈಲ್ವೆ ಇಲಾಖೆ ಮಹತ್ವದ ಹೆಜ್ಜೆ ಇರಿಸಿದೆ. ತತ್ಕಾಲ್‌ ಟಿಕೆಟ್‌ ಬುಕಿಂಗ್‌ನಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಇನ್ನು ಮುಂದೆ ರೈಲ್ವೆ ಟಿಕೆಟ್‌ ಕಾಯ್ದಿರಿಸುವಿಕೆ ಕೌಂಟರ್‌ಗಳಿಂದ ತತ್ಕಾಲ್ ಟಿಕೆಟ್‌ಗಳನ್ನು ಕಾಯ್ದಿರಿಸುವಾಗ, ಪ್ರಯಾಣಿಕರ ಮೊಬೈಲ್ ಸಂಖ್ಯೆಗೆ ಒಟಿಪಿ ಕಳುಹಿಸಲಾಗುತ್ತದೆ. ಈ ಒಟಿಪಿಯನ್ನು ತಿಳಿಸಿದ ನಂತರವೇ ಟಿಕೆಟ್ ನೀಡಲಾಗುತ್ತದೆ. ರಾಣಿ ಕಮಲಾಪತಿ ನಿಲ್ದಾಣದಿಂದ ದೆಹಲಿಗೆ ಹೋಗುವ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮೊದಲು … Read more

ಶಿವಮೊಗ್ಗದಿಂದ ಹೊಸ ರೈಲ್ವೆ ಮಾರ್ಗಗಳು, ರೈಲ್ವೆ ಸೌಧದಲ್ಲಿ ಸಂಸದ ರಾಘವೇಂದ್ರ ಮಹತ್ವದ ಮೀಟಿಂಗ್‌, ಇಲ್ಲಿದೆ ಡಿಟೇಲ್ಸ್

MP-BY-Raghavendra-visit-Rail-Soudha-in-Hubli.

ರೈಲ್ವೆ ಸುದ್ದಿ: ಹುಬ್ಬಳ್ಳಿಯ ರೈಲ್ವೆ ಸೌಧಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿದ್ದರು. ನೈಋತ್ಯ ವಲಯದ ರೈಲ್ವೆ ಜನರಲ್‌ ಮ್ಯಾನೇಜರ್‌ ಮುಕುಲ್‌ ಸರಣ್‌ ಮಾಥೂರ್‌ ಅವರನ್ನು ಭೇಟಿಯಾಗಿ ವಿವಿಧ ರೈಲ್ವೆ ಯೋಜನೆಗಳ (Railway) ಕುರಿತು ಚರ್ಚೆ ನಡೆಸಿದರು. ಸಂಸದ ರಾಘವೇಂದ್ರ ಏನೆಲ್ಲ ಚರ್ಚಿಸಿದರು? ಶಿವಮೊಗ್ಗದಿಂದ ಮಂಗಳೂರು ಮತ್ತು ಹುಬ್ಬಳ್ಳಿಗೆ ನೇರ ರೈಲ್ವೆ ಸಂಪರ್ಕ ಕಲ್ಪಿಸುವ ರೈಲು ಯೋಜನೆಗಳ ಸಮೀಕ್ಷೆ ನಡೆಸಿ, ಶೀಘ್ರ ಕಾಮಗಾರಿ ಆರಂಭಿಸಬೇಕು. ಇದರಿಂದ ಅಕ್ಕಪಕ್ಕದ ಜಿಲ್ಲೆಯ ಜನರಿಗು ಅನುಕೂಲವಾಗಲಿದೆ ಎಂದು ಸಂಸದ ರಾಘವೇಂದ್ರ ಮನವಿ … Read more

ಮೈಸೂರು – ಶಿವಮೊಗ್ಗ ಎಕ್ಸ್‌ಪ್ರೆಸ್‌ ರೈಲು ಎರಡು ದಿನ 100 ನಿಮಿಷ ತಡ, ಕಾರಣವೇನು?

Prayanikare-Gamanisi-Indian-Railway-News

ರೈಲ್ವೆ ಸುದ್ದಿ: ಮಂದಗೆರೆ ರೈಲ್ವೆ (Train) ಯಾರ್ಡ್‌ನಲ್ಲಿ ಸುರಕ್ಷತಾ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಸೆಪ್ಟೆಂಬರ್ 23 ಮತ್ತು 24 ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು ಮಾರ್ಗ ಮಧ್ಯೆ 100 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ರೈಲು ಪ್ರತಿದಿನ ಬೆಳಗ್ಗೆ 10.15ಕ್ಕೆ ಮೈಸೂರಿನಿಂದ ಹೊರಟು ಸಂಜೆ 4.40ಕ್ಕೆ ಶಿವಮೊಗ್ಗ ನಿಲ್ದಾಣ ತಲುಪುತ್ತಿತ್ತು. ಆದರೆ ಸೆ.23 ಮತ್ತು 24ರಂದು 100 ನಿಮಿಷ … Read more

ಮೈಸೂರು – ಶಿವಮೊಗ್ಗ, ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ ರೈಲುಗಳು ಮಾರ್ಗ ಮಧ್ಯೆ ನಿಯಂತ್ರಣ, ಯಾವಾಗ?

Electric-Locomotive-train-for-Shimoga

ರೈಲ್ವೆ ಸುದ್ದಿ: ಮಾವಿನಕೆರೆ ಮತ್ತು ಹೊಳೆನರಸೀಪುರ ರೈಲು ನಿಲ್ದಾಣಗಳಲ್ಲಿ ಹಳಿಗಳ ನವೀಕರಣ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಕೆಲವು ರೈಲುಗಳ (Trains) ಸಂಚಾರದಲ್ಲಿ ನಿಯಂತ್ರಣವಾಗಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯಾವೆಲ್ಲ ರೈಲು ಸಂಚಾರದಲ್ಲಿ ನಿಯಂತ್ರಣ? ಸೆಪ್ಟೆಂಬರ್ 22, 23 ಮತ್ತು 24ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ಮಾರ್ಗ ಮಧ್ಯದಲ್ಲಿ 60 ನಿಮಿಷ ನಿಯಂತ್ರಣವಾಗಲಿದೆ. ಅದೇ ರೀತಿ, ಸೆಪ್ಟೆಂಬರ್ 26ರಂದು ಈ ರೈಲು 65 ನಿಮಿಷಗಳ ಕಾಲ … Read more

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ದಿನ? ಎಲ್ಲೆಲ್ಲಿ ಇರುತ್ತೆ ಸ್ಟಾಪ್?

Prayanikare-Gamanisi-Indian-Railway-News

ರೈಲ್ವೆ ಸುದ್ದಿ: ದಸರಾ ಹಬ್ಬದ ಹಿನ್ನೆಲೆ ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು (Special Train) ಮೂರು ಟ್ರಿಪ್ ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ‌. ದಸರಾ ಹಬ್ಬದ ಸಂದರ್ಭ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಹಾಗೂ ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲಿದೆ. ಈ ರೈಲು ಪ್ರತಿ ದಿಕ್ಕಿನಲ್ಲಿ ಮೂರು ಟ್ರಿಪ‌್‌‌ಗಳನ್ನು ಪೂರ್ಣಗೊಳಿಸಲಿದೆ ಎಂದು ತಿಳಿಸಲಾಗಿದೆ. ವಿಶೇಷ ರೈಲಿನ ಟೈಮಿಂಗ್ ಏನು? ರೈಲು ಸಂಖ್ಯೆ 06587 … Read more

ಮೈಸೂರು ದಸರಾ, ಶಿವಮೊಗ್ಗದಿಂದ ಮೈಸೂರಿಗೆ ಎಷ್ಟು ರೈಲುಗಳಿವೆ? ಟೈಮಿಂಗ್‌ ಏನು? ಇಲ್ಲಿದೆ ಡಿಟೇಲ್ಸ್‌

Prayanikare-Gamanisi-Indian-Railway-News

ರೈಲ್ವೆ ಸುದ್ದಿ: ಕೆಲವೇ ದಿನದಲ್ಲಿ ನಾಡಹಬ್ಬ ದಸರಾಗೆ ಚಾಲನೆ ಸಿಗಲಿದೆ. ಮೈಸೂರನಲ್ಲಿ ನವರಾತ್ರಿ ಕಣ್ತುಂಬಿಕೊಳ್ಳುವ ಸಂಭ್ರಮೆ ವಿಭಿನ್ನ ಅನುಭವ. ಶಿವಮೊಗ್ಗ ಜಿಲ್ಲೆಯಿಂದ ಮೈಸೂರಿಗೆ ಪ್ರತಿದಿನ ಓಡಾಡಲು ರೈಲುಗಳ (Trains) ವ್ಯವಸ್ಥೆ ಇದೆ. ಶಿವಮೊಗ್ಗದಿಂದ ಮೈಸೂರಿಗೆ ಎಷ್ಟು ರೈಲುಗಳಿವೆ? ಟೈಮಿಂಗ್‌ ಏನು? ಇಲ್ಲಿದೆ ಡಿಟೇಲ್ಸ್‌ ಯಾವ್ಯಾವ ರೈಲು ಯಾವಾಗ ಹೊರಡುತ್ತವೆ? ♦ ಕುವೆಂಪು ಎಕ್ಸ್‌ಪ್ರೆಸ್‌ : ತಾಳಗುಪ್ಪದಿಂದ ಬೆಳಗ್ಗೆ 6.15ಕ್ಕೆ ಹೊರಡಲಿದೆ. ಶಿವಮೊಗ್ಗದಿಂದ ಬೆಳಗ್ಗೆ 8.20ಕ್ಕೆ ಹೊರಡಲಿದೆ. ಮಧ್ಯಾಹ್ನ 3.35ಕ್ಕೆ ಮೈಸೂರು ರೈಲ್ವೆ ನಿಲ್ದಾಣ ತಲುಪಲಿದೆ. ಶಿವಮೊಗ್ಗದಿಂದ ಹಾಸನ ಮಾರ್ಗವಾಗಿ ಮೈಸೂರಿಗೆ … Read more

ವೈರಲ್‌ ವಿಡಿಯೋ, ಕಾರಿನ ಸನ್‌ ರೂಫ್‌ನಲ್ಲಿ ನಿಂತು ರೈಲ್ವೆ ಬ್ಯಾರಿಯರ್‌ ತಲೆಗೆ ಬಡಿಸಿಕೊಂಡ ಬಾಲಕ, ಮುಂದೇನಾಯ್ತು?

Boy-on-Car-sunroof-hits-railway-barrier-in-Bangalore

ಜಸ್ಟ್‌ ಮಾಹಿತಿ: ಚಲಿಸುತ್ತಿದ್ದ ಕಾರಿನ ಸನ್‌ ರೂಫ್‌ನಲ್ಲಿ (Sun Roof) ನಿಂತಿದ್ದ ಬಾಲಕನಿಗೆ ರೈಲ್ವೆ ಇಲಾಖೆಯ ಬ್ಯಾರಿಯರ್‌ ತಗುಲಿ ಗಾಯಗೊಂಡಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇನ್ನೊಂದೆಡೆ ಸನ್‌ ರೂಫನ್‌ನಲ್ಲಿ ಮಕ್ಕಳನ್ನು ನಿಲ್ಲಿಸುವುದು ಅಥವಾ ಹಾಗೆ ನಿಂತು ಪ್ರಯಾಣಿಸುವುದು ಅಪಾಯಕಾರಿ ಎಂದು ಪೊಲೀಸ್‌ ಇಲಾಖೆ ಎಚ್ಚರಿಕೆ ನೀಡಿದೆ. ಈ ಘಟನೆ ಆಗಿದ್ದೆಲ್ಲಿ? ಬಾಲಕನ ಸ್ಥಿತಿ ಹೇಗಿದೆ? ಸೆ.7ರಂದು ಮಧ್ಯಾಹ್ನ ಚಲಿಸುತ್ತಿದ್ದ ಕೆಂಪು ಕಾರಿನ ಸನ್‌ ರೂಫ್‌ನಲ್ಲಿ ನಿಂತು ಪ್ರಯಾಣಿಸುತ್ತಿದ್ದ ಬಾಲಕನ ತಲೆ ರೈಲ್ವೆ ಇಲಾಖೆಯ … Read more