ಜೀ ಕನ್ನಡದ ನಾವು ನಮ್ಮವರು ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ದಂಪತಿ, ಹೇಗಿದೆ ಇವರ ಪ್ರದರ್ಶನ?

Zee-Kannada-Navu-Nammavaru-Pirya-Shivaram

ಶಿವಮೊಗ್ಗ: ಜೀ ಕನ್ನಡ ವಾಹಿನಿಯ ನಾವು ನಮ್ಮವರು ಕಾರ್ಯಕ್ರಮದಲ್ಲಿ (programme) ಶಿವಮೊಗ್ಗ ಜಿಲ್ಲೆಯ ದಂಪತಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಇತರೆ ಸ್ಪರ್ಧಿಗಳ ಜೊತೆಗೆ ಪೈಪೋಟಿಯ ಜೊತೆಗೆ ಮಲೆನಾಡಿನ ಸಂಸ್ಕೃತಿ, ಶಿವಮೊಗ್ಗ ಜಿಲ್ಲೆಯ ಪರಿಸರದ ಕತೆಯನ್ನು ನಾಡಿಗೆ ಪರಿಚಯಿಸುವ ಕೆಲಸ ಮಾಡಿದ್ದಾರೆ. ನಟಿ ಪ್ರಿಯಾ ಕೆಸರೆ, ವಕೀಲ ಶಿವರಾಂ.ಬಿ.ಆರ್‌ ದಂಪತಿ ‘ನಾವು ನಮ್ಮವರುʼ ಕಾರ್ಯಕ್ರಮದಲ್ಲಿ ಕಳೆದ ಒಂದು ತಿಂಗಳಿಂದ ಸ್ಪರ್ಧಿಸುತ್ತಿದ್ದಾರೆ. ಪ್ರಿಯಾ ಕೆಸರೆ ಮೂಲತಃ ಸಾಗರ ತಾಲೂಕಿನವರು. ರಂಗಭೂಮಿ ಕಲಾವಿದೆ. ಸಾಗರದ ಎಲ್‌.ಬಿ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ … Read more

ಕನ್ನಡದ ಬಘೀರ ಸಿನಿಮಾ ಒಟಿಟಿಯಲ್ಲಿ ರಿಲೀಸ್‌

Cinema

FILM NEWS : ರೋರಿಂಗ್‌ ಸ್ಟಾರ್‌ ಶ್ರೀಮುರಳಿ ನಟಿಸಿರುವ ಬಘೀರ ಸಿನಿಮಾ ಈಗ ನೆಟ್‌ಫ್ಲೆಕ್ಸ್‌ನಲ್ಲಿ (Netflix) ಬಿಡುಗಡೆಯಾಗಿದೆ. ಕನ್ನಡ ಸೇರಿದಂತೆ ನಾಲ್ಕು ಭಾಷೆಯಲ್ಲಿ ಒಟಿಟಿ ಪ್ಲಾಟ್‌ಫಾರಂಗೆ ಲಗ್ಗೆ ಇಟ್ಟಿದೆ. ಅ.31ರಂದು ಬಘೀರ ಸಿನಿಮಾ ತೆರೆ ಕಂಡಿತ್ತು. ಚಿತ್ರಮಂದಿರದಲ್ಲಿ ದೊಡ್ಡ ಮಟ್ಟಿಗೆ ಸದ್ದು ಮಾಡಿತ್ತು. ನ.21 ರಂದು ನೆಟ್‌ಫ್ಲಿಕ್ಸ್‌ನಲ್ಲಿ ಸಿನಿಮಾ ರಿಲೀಸ್‌ ಆಗುತ್ತಿದೆ. ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಿದೆ. ಇತ್ತೀಚೆಗೆ ತೆರೆ ಕಂಡಿದ್ದ ಮಾರ್ಟಿನ್‌ ಮತ್ತು ಭೀಮಾ ಸಿನಿಮಾದ ಬಳಿಕ ಬಘೀರ ಸಿನಿಮಾ … Read more

ಶಿವಮೊಗ್ಗದಲ್ಲಿ ನಟ ಪ್ರಕಾಶ್‌ ರಾಜ್‌ ಪತ್ರಿಕಾ ಸಂವಾದ, 5 ಪ್ರಮುಖ ವಿಚಾರಗಳ ಪ್ರಸ್ತಾಪ, ಏನೇನೆಲ್ಲ ಹೇಳಿದರು?

090823 Actor Prakash Raj in Shimoga Mathura Pradise

SHIVAMOGGA LIVE NEWS | 9 AUGUST 2023 SHIMOGA : ಬಡವರ ದುಡ್ಡಲ್ಲಿ ಬಡವರಿಗೆ ಸೌಲಭ್ಯ ನೀಡಿದರೆ ಅದು ತಪ್ಪಲ್ಲ. ಗ್ಯಾರಂಟಿ ಯೋಜನೆಗಳನ್ನು ನಾನು ಸ್ವಾಗತಿಸುತ್ತೇನೆ ಎಂದು ನಟ ಪ್ರಕಾಶ್ ರಾಜ್ (Prakash Raj) ಹೇಳಿದರು. ಶಿವಮೊಗ್ಗದ ಮಥುರಾ ಪ್ಯಾರಡೈಸ್‌ನಲ್ಲಿ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಪ್ರಕಾಶ್‌ ರಾಜ್‌ ಮಾತನಾಡಿದರು. ಪ್ರಕಾಶ್‌ ರಾಜ್‌ ಏನೆಲ್ಲ ಹೇಳಿದರು? ಗ್ಯಾರಂಟಿ ಯೋಜನೆ : ಸರಕಾರದ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಆಗದಿದ್ದಾಗ ಮಾತ್ರ ನಾವೆಲ್ಲ ಅದನ್ನು ಪ್ರಶ್ನಿಸಬೇಕು. ಅದು ನಮ್ಮ ಕರ್ತವ್ಯ ಎಂದರು. … Read more

BREAKING NEWS | ಅಭಿನಯ ಶಾರದೆ ನಟಿ ಜಯಂತಿ ಇನ್ನಿಲ್ಲ

260721 Actress Jayanthi No More 1

ಶಿವಮೊಗ್ಗ ಲೈವ್.ಕಾಂ | STATE NEWS | 26 ಜುಲೈ 2021 ಕನ್ನಡ ಚಿತ್ರರಂಗದ ಅಭಿನಯ ಶಾರದೆ, ಹಿರಿಯ ನಟಿ ಜಯಂತಿ (76) ವಿಧಿವಶರಾಗಿದ್ದಾರೆ. ಬೆಂಗಳೂರಿನ ತಮ್ಮ ಮನೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಅಸ್ತಮ ಮತ್ತು ವಯೋಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು. ಅನಾರೋಗ್ಯದ ಕಾರಣ ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದರು. 500ಕ್ಕೂ ಹೆಚ್ಚು ಸಿನಿಮಾಗಳು ಜಯಂತಿ ಅವರು 500ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ, ತೆಲುಗು ಸಿನಿಮಾಗಳಲ್ಲಿ ನಟಿಸಿದ್ದರು. 1963ರಲ್ಲಿ ವೈ.ಆರ್.ಸ್ವಾಮಿ ನಿರ್ದೇಶನದ ಜೇನುಗೂಡು ಚಿತ್ರದ … Read more

CINEMA NEWS | ಚಾಲೆಂಜಿಂಗ್ ಸ್ಟಾರ್ ಫ್ಯಾನ್ಸ್ ಕೊಂಡಾಡಿದ ಬಾಲಿವುಡ್ ಡೈರೆಕ್ಟರ್ | ಒಂದೇ ಸಾಂಗ್’ನಲ್ಲಿ16 ಹೀರೊಯಿನ್ಸ್

ಶಿವಮೊಗ್ಗ ಲೈವ್.ಕಾಂ | FILMI UPDATE | 16 ನವೆಂಬರ್ 2019 ಮತ್ತೆ ನಿರ್ಮಾಣವಾಗಲಿದೆ ಪ್ರೇಮಲೋಕ ಬೆಂಗಳೂರು : ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಪ್ರೇಮಲೋಕ ಸಿನಿಮಾದ ಸೀಕ್ವೆಲ್ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಭಾರತೀಯ ಸಿನಿಲೋಕದಲ್ಲಿ ಟ್ರೆಂಡ್ ಸೆಟ್ ಮಾಡಿದ್ದ ಪ್ರೇಮಲೋಕದ ಪಾರ್ಟ್ 2 ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರೇಮಲೋಕ 2ನಲ್ಲಿ ರವಿಚಂದ್ರನ್ ಅವರ ಮಕ್ಕಳಾದ ಮನೋರಂಜನ್ ಮತ್ತು ವಿಕ್ರಂ ಇಬ್ಬರು ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ರವಿಚಂದ್ರನ್ ಅವರೆ ಚಿತ್ರಕ್ಕೆ ಡೈರೆಕ್ಟ್ ಮಾಡಲಿದ್ದಾರೆ. ಒಂದೆ ಸಾಂಗಲ್ಲಿ ಕನ್ನಡದ 16 … Read more