ಭದ್ರಾವತಿ ಹುತ್ತಾ ಕಾಲನಿಯಲ್ಲಿ ವೀರಾಂಜನೇಯ ಸ್ವಾಮಿ ರಥೋತ್ಸವ, ಹೇಗಿತ್ತು?

281220 Bhadravathi Veeranjaneya Swami Rathotsava 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 28 DECEMBER 2020 ಭದ್ರಾವತಿಯ ಹುತ್ತಾ ಕಾಲನಿಯ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವವು ವಿಜೃಂಭಣೆಯಿಂದ ನೆರವೇರಿತು. ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು, ಸ್ವಾಮಿಗೆ ಪೂಜೆ ಸಲ್ಲಿಸಿ ಕೃಪೆಗೆ ಪಾತ್ರರಾದರು. ದೇವಸ್ಥಾನದ ಆವರಣದಿಂದ ಆರಂಭವಾದ ರಥೋತ್ಸವ ಸರ್‍.ಎಂ.ವಿಶ್ವೇಶ್ವರಾಯ ಆಟೋ ನಿಲ್ದಾಣದವರೆಗೆ ಸಾಗಿತು. ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು, ರಥದತ್ತ ಬಾಳೆ ಹಣ್ಣು, ಮೆಣಸಿನ ಕಾಳು, ಹೂವನ್ನು … Read more