ವೈರಲ್‌ ವಿಡಿಯೋ, ಕಾರಿನ ಸನ್‌ ರೂಫ್‌ನಲ್ಲಿ ನಿಂತು ರೈಲ್ವೆ ಬ್ಯಾರಿಯರ್‌ ತಲೆಗೆ ಬಡಿಸಿಕೊಂಡ ಬಾಲಕ, ಮುಂದೇನಾಯ್ತು?

Boy-on-Car-sunroof-hits-railway-barrier-in-Bangalore

ಜಸ್ಟ್‌ ಮಾಹಿತಿ: ಚಲಿಸುತ್ತಿದ್ದ ಕಾರಿನ ಸನ್‌ ರೂಫ್‌ನಲ್ಲಿ (Sun Roof) ನಿಂತಿದ್ದ ಬಾಲಕನಿಗೆ ರೈಲ್ವೆ ಇಲಾಖೆಯ ಬ್ಯಾರಿಯರ್‌ ತಗುಲಿ ಗಾಯಗೊಂಡಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇನ್ನೊಂದೆಡೆ ಸನ್‌ ರೂಫನ್‌ನಲ್ಲಿ ಮಕ್ಕಳನ್ನು ನಿಲ್ಲಿಸುವುದು ಅಥವಾ ಹಾಗೆ ನಿಂತು ಪ್ರಯಾಣಿಸುವುದು ಅಪಾಯಕಾರಿ ಎಂದು ಪೊಲೀಸ್‌ ಇಲಾಖೆ ಎಚ್ಚರಿಕೆ ನೀಡಿದೆ. ಈ ಘಟನೆ ಆಗಿದ್ದೆಲ್ಲಿ? ಬಾಲಕನ ಸ್ಥಿತಿ ಹೇಗಿದೆ? ಸೆ.7ರಂದು ಮಧ್ಯಾಹ್ನ ಚಲಿಸುತ್ತಿದ್ದ ಕೆಂಪು ಕಾರಿನ ಸನ್‌ ರೂಫ್‌ನಲ್ಲಿ ನಿಂತು ಪ್ರಯಾಣಿಸುತ್ತಿದ್ದ ಬಾಲಕನ ತಲೆ ರೈಲ್ವೆ ಇಲಾಖೆಯ … Read more

ಐ ಫೋನ್‌ ಪ್ರಿಯರಿಗೆ ಗುಡ್‌ ನ್ಯೂಸ್‌, ಬೆಂಗಳೂರಿನಲ್ಲಿ ಆ್ಯಪಲ್ ಸ್ಟೋರ್‌ ಶುರು, ಹೇಗಿದೆ? ಏನೆಲ್ಲ ಸಿಗುತ್ತೆ?

SMART-PHONE-NEWS.webp

ಮೊಬೈಲ್‌ ನ್ಯೂಸ್‌: ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್‌ (Apple) ಬೆಂಗಳೂರಿನ ಹೆಬ್ಬಾಳದಲ್ಲಿ ಇವತ್ತು ಆರಂಭವಾಗಿದೆ. ಮೊದಲ ದಿನವೇ ಆ್ಯಪಲ್ ಸ್ಟೋರ್‌ಗೆ ದೊಡ್ಡ ಸಂಖ್ಯೆಯ ಗ್ರಾಹಕರು ಲಗ್ಗೆ ಇಟ್ಟರು. ಬೆಳಗ್ಗೆ 6 ಗಂಟೆಯಿಂದಲೇ ಕ್ಯೂನಲ್ಲಿ ನಿಂತು ಆ್ಯಪಲ್ ಸ್ಟೋರ್‌ಗೆ ಬಂದು ಖರೀದಿ ಮಾಡಿ ಸೆಲ್ಫಿಗಳನ್ನು ಪೋಸ್ಟ್‌ ಮಾಡಿದ್ದಾರೆ. ಹೇಗಿದೆ ಬೆಂಗಳೂರು ಆ್ಯಪಲ್ ಸ್ಟೋರ್‌? ಮುಂಬೈ, ದೆಹಲಿ ಬಳಿಕ ಆ್ಯಪಲ್ ಸಂಸ್ಥೆ ದಕ್ಷಿಣ ಭಾರತದಲ್ಲಿ ಮೊದಲ ಸ್ಟೋರ್‌ ತೆರೆದಿದೆ. ಬೆಂಗಳೂರಿನ ಹೆಬ್ಬಾಳದಲ್ಲಿ ಬೃಹತ್‌ ಆ್ಯಪಲ್ ಸ್ಟೋರ್‌ ಆರಂಭವಾಗಿದೆ. ಇಲ್ಲಿ … Read more

ಅಂಚೆ ಇಲಾಖೆಯಿಂದ ವಿದ್ಯಾರ್ಥಿ ವೇತನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಡಿಟೇಲ್ಸ್

India-Post-general-image.webp

ಶಿವಮೊಗ್ಗ: ಅಂಚೆ ಇಲಾಖೆಯಿಂದ ಶಾಲಾ ವಿದ್ಯಾರ್ಥಿಗಳಲ್ಲಿ ಅಂಚೆ ಚೀಟಿ ಸಂಗ್ರಹಣಾ ಕಲೆಯನ್ನು ಉತ್ತೇಜಿಸಲು ದೀನ ದಯಾಳ್ ಸ್ಪರ್ಶ್ ಯೋಜನೆಯಡಿ ವಿದ್ಯಾರ್ಥಿವೇತನ (Scholarship) ನೀಡಲು 6ನೇ ತರಗತಿಯಿಂದ 9ನೇ ತರಗತಿ  ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಇದನ್ನೂ ಓದಿ » ಜೋಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಳ, ಜಲಪಾತದ ಮುಂದೆ ಸೆಲ್ಫಿ, ಫೋಟೊಗೆ ಪೋಸ್‌ ಮಾಹಿತಿಗೆ www.indiapost.gov.in ಮತ್ತು www.karnatakapost.gov.in ಭೇಟಿ ನೀಡಬಹುದು ಎಂದು ಅಂಚೆ ವಿಭಾಗದ ಜಿಲ್ಲಾ ಅಧೀಕ್ಷಕ ಜಯರಾಮ ಶೆಟ್ಟಿ ತಿಳಿಸಿದ್ದಾರೆ. Postal department Scholarship

ಜೀವ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಐದು ವಿಧದ ಇನ್ಷುರೆನ್ಸ್‌ಗಳ ವಿವರ

Insurance-News.webp

ವಿಮೆ ಸುದ್ದಿ: ಜೀವ ವಿಮೆ (Life Insurance) ಇಂದಿನ ತುರ್ತು ಅಗತ್ಯಗಳಲ್ಲಿ ಒಂದು. ವಿಭಿನ್ನ ಆರ್ಥಿಕ ಉದ್ದೇಶಗಳನ್ನು ಪೂರೈಸುವುದು ಇವುಗಳ ಗುರಿ. ವಿಮೆಯಿಂದ ಆರ್ಥಿಕ ರಕ್ಷಣೆ, ಉಳಿತಾಯ ಮತ್ತು ಹೂಡಿಕೆ ಅವಕಾಶಗಳು ದೊರೆಯಲಿವೆ. ಯಾವೆಲ್ಲ ಬಗೆಯ ವಿಮೆಗಳಿವೆ? ಇದನ್ನೂ ಓದಿ » ಮಕ್ಕಳ ಕಣ್ಣಿನ ಆರೈಕೆ, ರೋಟರಿ ಟ್ರಸ್ಟ್‌ ಅಧ್ಯಕ್ಷರಿಂದ ಎರಡು ಪ್ರಮುಖ ಟಿಪ್ಸ್‌, ಏನೇನದು? all about Life Insurance policies

ಒಂದೇ ಸೆಕೆಂಡ್‌ಗೆ NETFLIXನ ಎಲ್ಲ ವಿಡಿಯೋ ಡೌನ್‌ಲೋಡ್‌, ಜಪಾನ್‌ನಲ್ಲಿ ಹೈ ಸ್ಪೀಡ್‌ INTERNET

Tech-News-update.webp

ಟೆಕ್ನಾಲಜಿ ಸುದ್ದಿ: ಜಪಾನ್‌ ದೇಶ ಭಾರತದ ಇಂಟರ್‌ನೆಟ್‌ (Internet) ವೇಗಕ್ಕಿಂತಲು 16 ಮಿಲಿಯನ್‌ ಪಟ್ಟು ವೇಗದ ಇಂಟರ್‌ನೆಟ್‌ ಬಳಸುತ್ತಿದೆ. 8K ರೆಸಲ್ಯೂಷನ್‌ ಇರುವ ನೆಟ್‌ಫ್ಲಿಕ್ಸ್‌ನ ವಿಡಿಯೋಗಳನ್ನು ಒಂದು ಸೆಕೆಂಡ್‌ನಲ್ಲಿ ಡೌನ್‌ಲೋಡ್‌ ಮಾಡಬಹುದಾಗಿದೆ. ಜಗತ್ತಿನಲ್ಲಿ ಇಷ್ಟು ವೇಗದ ಇಂಟರ್‌ನೆಟ್‌ ಅಮೆರಿಕ ದೇಶದಲ್ಲಿಯು ಇಲ್ಲ. ಜಪಾನ್ 1.02 ಪೆಟಾಬಿಟ್ಸ್/ಸೆಕೆಂಡ್ (Pbps) ಇಂಟರ್ನೆಟ್ ವೇಗವನ್ನು ಸಾಧಿಸಿ ಹೊಸ ವಿಶ್ವ ದಾಖಲೆ ಮಾಡಿದೆ. ಇದು ಭಾರತದ ಸರಾಸರಿ ವೇಗದ (63.55 Mbps) 1.6 ಕೋಟಿ ಪಟ್ಟು ಹೆಚ್ಚು. ಈ ವೇಗದಲ್ಲಿ ನೆಟ್‌ಫ್ಲಿಕ್ಸ್‌ನ ಸಂಪೂರ್ಣ ಲೈಬ್ರರಿ ಅಥವಾ ವಿಕಿಪೀಡಿಯಾವನ್ನು 1 ಸೆಕೆಂಡ್‌ನಲ್ಲಿ ಡೌನ್ಲೋಡ್ … Read more

ಏರ್‌ಟೆಲ್‌ ಪ್ರೀಪೇಯ್ಡ್‌ ₹189ನ ಹೊಸ ರೀಚಾರ್ಜ್‌ ಪ್ಲಾನ್‌, ಏನೆಲ್ಲ ವಿಶೇಷತೆ ಇದೆ?

Tech-News-update.webp

ಟೆಲಿಕಾಂ ನ್ಯೂಸ್‌: ತನ್ನ ಪ್ರೀಪೇಯ್ಡ್ ಗ್ರಾಹಕರಿಗಾಗಿ ಏರ್‌ಟೆಲ್‌ ಹೊಸ ₹189 ರೀಚಾರ್ಜ್ ಪ್ಲಾನ್ (Plan) ಅನ್ನು ಪರಿಚಯಿಸಿದೆ. ಇದು ಸೀಮಿತ ಬಳಕೆದಾರರಿಗೆ ವಿನ್ಯಾಸಗೊಳಿಸಲಾದ ಪ್ಯಾಕ್ ಆಗಿದೆ. ಇದನ್ನೂ ಓದಿ » ಇನ್ಮುಂದೆ KSRTC ಬಸ್ಸುಗಳಲ್ಲಿ ಯದ್ವತದ್ವ ಲಗೇಜ್‌ ಕೊಂಡೊಯ್ಯುವಂತಿಲ್ಲ, ಜಾರಿಗೆ ಬಂದಿದೆ ಲಗೇಜ್‌ ನೀತಿ ಈ ಪ್ಯಾಕ್‌ 21 ದಿನಗಳ ವ್ಯಾಲಿಡಿಟಿ ಹೊಂದಿರಲಿದೆ. ಎಲ್ಲಾ ನೆಟ್‌ವರ್ಕ್‌ಗಳಿಗೆ ಅನ್‌ಲಿಮಿಟೆಡ್ ಕಾಲಿಂಗ್, 1GB ಡೇಟಾ ಮತ್ತು 300 SMS ಹೊಂದಿರಲಿದೆ. ಈ ಪ್ಲಾನ್ ಪ್ರಾಥಮಿಕವಾಗಿ ಕಾಲಿಂಗ್ ಮತ್ತು ಮೆಸೇಜಿಂಗ್ ಅಗತ್ಯವಿರುವವರಿಗಾಗಿ ಅನುಕೂಲ. … Read more

ಹೈಕೋರ್ಟ್‌ಗೆ ದಸರಾ ರಜೆ, ಎಷ್ಟು ದಿನ? ಯಾವಾಗ ಶುರುವಾಗುತ್ತೆ ಕಲಾಪ?

Kannada-News-Update

JUST MAHITI : ಹೈಕೋರ್ಟ್‌ಗೆ (High Court) ಅ.3ರಿಂದ 10ರವರೆಗೆ ದಸರಾ ರಜೆ ಇರಲಿದೆ. ಅ.14ರಂದು ಹೈಕೋರ್ಟ್ ಕಲಾಪಗಳು ಪುನಾರಂಭ ಆಗಲಿವೆ. ಹೈಕೋರ್ಟ್ ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಹಾಗೂ ಕಲಬುರಗಿ ಪೀಠಗಳಿಗೆ ಈ ದಸರಾ ರಜೆ ಇರಲಿದೆ. ರಜೆ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆಗೆ ಅ.4 ಹಾಗೂ ಅ.9ರಂದು ಬೆಂಗಳೂರು, ಧಾರವಾಡ, ಕಲಬುರಗಿ ಪೀಠಗಳಲ್ಲಿ ತಲಾ ಒಂದು ವಿಭಾಗೀಯ ನ್ಯಾಯಪೀಠ ಹಾಗೂ ಎರಡು ಏಕಸದಸ್ಯ ನ್ಯಾಯಪೀಠಗಳ ಕಲಾಪ ನಡೆಯಲಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳ್ಳುಳ್ಳಿಗಾಗಿ ಅಧಿಕಾರಿಗಳ … Read more

ತಿರುಪತಿ ಲಡ್ಡು ವಿವಾದ, ರಾಜ್ಯದಲ್ಲಿ ಎಲ್ಲ ತುಪ್ಪದ ತಪಾಸಣೆ ಆರಂಭ

Kannada-News-Update

JUST MAHITI : ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಬಳಸುತ್ತಿದ್ದ ತುಪ್ಪದಲ್ಲಿ (Ghee) ಪ್ರಾಣಿಗಳ ಕೊಬ್ಬು ಬಳಕೆ ಮಾಡಿರುವುದು ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿವೆ. ನಂದಿನಿ ತುಪ್ಪ ಹೊರತು ಉಳಿದ ಎಲ್ಲ ಕಂಪನಿಗಳ ತುಪ್ಪದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ತಿರುಪತಿ ಲಡ್ಡು ವಿಚಾರದಲ್ಲಿ ಜನರು ಆತಂಕಕ್ಕೀಡಾಗಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಮುನ್ನೆಚ್ಚರಿಕೆ … Read more

‘ಡ್ರೈವಿಂಗ್‌ ಲೈಸೆನ್ಸ್‌ ರದ್ದುಗೊಳಿಸಿ’, ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ

041221 Siddaramaiah At Shimoga MLC election campaign

JUST MAHITI : ಮದ್ಯಪಾನ ಮಾಡಿ ವಾಹನ ಚಲಾವಣೆ, ಸಂಚಾರ ನಿಯಮ ಉಲ್ಲಂಘನೆ ಮಾಡುವವರಿಗೆ ಬಿಸಿ ಮುಟ್ಟಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನಿಯಮ ಪಾಲಿಸದವರ ಡ್ರೈವಿಂಗ್‌ ಲೈಸೆನ್ಸ್‌ ರದ್ದುಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ವಿಧಾನಸೌಧದ ಮುಂಭಾಗ ಆರೋಗ್ಯ ಇಲಾಖೆ, ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ವತಿಯಿಂದ 65 ಆಂಬುಲೆನ್ಸ್‌ಗಳಿಗೆ ಹಸಿರು ನಿಶಾನೆ ತೋರಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಕಟ್ಟುನಿಟ್ಟು ಸಂಚಾರ ನಿಯಮಗಳು ಇದ್ದರೂ ಉಲ್ಲಂಘನೆ ಪ್ರಕರಣ ವರದಿಯಾಗುತ್ತಿವೆ. ಯಾರದ್ದೋ ನಿರ್ಲಕ್ಷ್ಯಕ್ಕೆ ತಪ್ಪು ಮಾಡದವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. … Read more

ಸುಳ್ಳು ಸುದ್ದಿ ಸೃಷ್ಟಿಕರ್ತರಿಗೆ ಬಿಸಿ ಮುಟ್ಟಿಸಲು ರೆಡಿಯಾದ ಸರ್ಕಾರ

Kannada-News-Update

JUST MAHITI : ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಸೃಷ್ಟಿಸಿ, ಹಬ್ಬಿಸುವವರಿಗೆ ಬಿಸಿ ಮುಟ್ಟಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆ ಕಾನೂನು ರೂಪಿಸಿದ್ದು, ಫ್ಯಾಕ್ಟ್‌ ಚೆಕ್‌ (Fact Check) ಮಾಡಲಾಗುತ್ತದೆ. ಸುಳ್ಳು ಸುದ್ದಿ ಪತ್ತೆಗೆ ಪೊಲೀಸ್‌ ಠಾಣೆಗಳಲ್ಲಿ ಪ್ರತ್ಯೇಕ ತಂಡ ಕಾರ್ಯಾಚರಿಸಲಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಮೈಸೂರಿನ ಮಾನಸ ಗಂಗೋತ್ರಿ ಆವರಣದಲ್ಲಿ ಮೈಸೂರು ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇವತ್ತು ಎಲ್ಲರು ಪತ್ರಕರ್ತರಾಗಿದ್ದಾರೆ. … Read more